ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವ್ಯಾಲಿ ಆಫ್ ಫ್ಲವರ್ಸ್ ರಾಷ್ಟ್ರೀಯ ಉದ್ಯಾನವನವು ಭಾರತೀಯ ರಾಷ್ಟ್ರೀಯ ಉದ್ಯಾನವನವಾಗಿದ್ದು, ಇದು ಉತ್ತರಾಖಂಡ ರಾಜ್ಯದ ಉತ್ತರ ಚಮೋಲಿ ಮತ್ತು ಪಿಥೋರಗ h ದಲ್ಲಿದೆ ಮತ್ತು ಇದು ಸ್ಥಳೀಯ ಆಲ್ಪೈನ್ ಹೂವುಗಳ ಹುಲ್ಲುಗಾವಲುಗಳು ಮತ್ತು ವಿವಿಧ ಸಸ್ಯವರ್ಗಗಳಿಗೆ ಹೆಸರುವಾಸಿಯಾಗಿದೆ. ಏಷ್ಯಾಟಿಕ್ ಕಪ್ಪು ಕರಡಿ ಹಿಮ ಚಿರತೆ, ಕಸ್ತೂರಿ ಜಿಂಕೆ, ಕಂದು ಕರಡಿ, ಕೆಂಪು ನರಿ ಮತ್ತು ನೀಲಿ ಕುರಿಗಳು ಸೇರಿದಂತೆ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಪ್ರಾಣಿಗಳಿಗೆ ಈ ಸಮೃದ್ಧ ವೈವಿಧ್ಯಮಯ ಪ್ರದೇಶವಿದೆ. ಉದ್ಯಾನದಲ್ಲಿ ಕಂಡುಬರುವ ಪಕ್ಷಿಗಳಲ್ಲಿ ಹಿಮಾಲಯನ್ ಮೋನಾಲ್ ಫೆಸೆಂಟ್ ಮತ್ತು ಇತರ ಎತ್ತರದ ಪಕ್ಷಿಗಳು ಸೇರಿವೆ. ಸಮುದ್ರ ಮಟ್ಟದಿಂದ 3352 ರಿಂದ 3658 ಮೀಟರ್ ಎತ್ತರದಲ್ಲಿ, ವ್ಯಾಲಿ ಆಫ್ ಫ್ಲವರ್ಸ್ ರಾಷ್ಟ್ರೀಯ ಉದ್ಯಾನದ ಸೌಮ್ಯ ಭೂದೃಶ್ಯವು ಪೂರ್ವಕ್ಕೆ ನಂದಾ ದೇವಿ ರಾಷ್ಟ್ರೀಯ ಉದ್ಯಾನದ ಒರಟಾದ ಪರ್ವತ ಅರಣ್ಯವನ್ನು ಪೂರೈಸುತ್ತದೆ. ಗ್ರೇಟ್ ಹಿಮಾಲಯ ಪರ್ವತ ಶ್ರೇಣಿಗಳ ನಡುವೆ ಒಂದು ವಿಶಿಷ್ಟ ಪರಿವರ್ತನಾ ವಲಯವನ್ನು ಒಳಗೊಂಡಿದೆ. ಈ ಉದ್ಯಾನವನವು 87.50 ಕಿಮೀ 2 ವಿಸ್ತಾರದಲ್ಲಿದೆ ಮತ್ತು ಇದು ಸುಮಾರು 8 ಕಿ.ಮೀ ಉದ್ದ ಮತ್ತು 2 ಕಿ.ಮೀ ಅಗಲವಿದೆ. ಉದ್ಯಾನವು ಸಂಪೂರ್ಣವಾಗಿ ಸಮಶೀತೋಷ್ಣ ಆಲ್ಪೈನ್ ವಲಯದಲ್ಲಿದೆ. ಎರಡೂ ಉದ್ಯಾನವನಗಳು ನಂದಾ ದೇವಿ ಬಯೋಸ್ಫಿಯರ್ ರಿಸರ್ವ್ (223,674 ಹೆಕ್ಟೇರ್) ನಲ್ಲಿ ಆವರಿಸಲ್ಪಟ್ಟಿವೆ, ಇದು ಬಫರ್ ವಲಯದಿಂದ (5,148.57 ಕಿಮಿ 2) ಮತ್ತಷ್ಟು ಸುತ್ತುವರೆದಿದೆ ನಂದಾ ದೇವಿ ನ್ಯಾಷನಲ್ ಪಾರ್ಕ್ ರಿಸರ್ವ್ ಯುನೆಸ್ಕೋ ವರ್ಲ್ಡ್ ನೆಟ್ವರ್ಕ್ ಆಫ್ ಬಯೋಸ್ಫಿಯರ್ ರಿಸರ್ವ್ನಲ್ಲಿದೆ.
ಎತ್ತರದ ಕಣಿವೆ
ಹೂವುಗಳ ಕಣಿವೆ ಎತ್ತರದ ಹಿಮಾಲಯನ್ ಕಣಿವೆಯಾಗಿದ್ದು, ಇದನ್ನು ಪ್ರಸಿದ್ಧ ಪರ್ವತಾರೋಹಿಗಳು, ಸಸ್ಯವಿಜ್ಞಾನಿಗಳು ಮತ್ತು ಸಾಹಿತ್ಯದಲ್ಲಿ ಬಹುಕಾಲದಿಂದ ಅಂಗೀಕರಿಸಲಾಗಿದೆ. ಇದು ಒಂದು ಶತಮಾನಕ್ಕೂ ಹೆಚ್ಚು ಕಾಲ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದೆ ಮತ್ತು ಇದನ್ನು ಹಿಂದೂ ಧರ್ಮದಲ್ಲಿ ಉಲ್ಲೇಖಿಸಲಾಗಿದೆ. ಪ್ರಾಚೀನ ಕಾಲದಿಂದಲೂ ಸ್ಥಳೀಯ ಜನರು ಕಣಿವೆಗೆ ಭೇಟಿ ನೀಡಿದ್ದಾರೆ ಭಾರತೀಯ ಯೋಗಿಗಳು ಧ್ಯಾನಕ್ಕಾಗಿ ಕಣಿವೆಗೆ ಭೇಟಿ ನೀಡಿದ್ದರು ಎಂದು ತಿಳಿದುಬಂದಿದೆ. ಹೂವುಗಳ ಕಣಿವೆ ಅನೇಕ ವಿಭಿನ್ನ ವರ್ಣರಂಜಿತ ಹೂವುಗಳನ್ನು ಹೊಂದಿದೆ, ಸಮಯ ಮುಂದುವರೆದಂತೆ ವಿವಿಧ ಬಣ್ಣಗಳನ್ನು ತೆಗೆದುಕೊಳ್ಳುತ್ತದೆ. ಕಣಿವೆಯನ್ನು 1982 ರಲ್ಲಿ ರಾಷ್ಟ್ರೀಯ ಉದ್ಯಾನವನವೆಂದು ಘೋಷಿಸಲಾಯಿತು ಮತ್ತು ಈಗ ಅದು ವಿಶ್ವ ಪರಂಪರೆಯ ತಾಣವಾಗಿದೆ.
ಈ ಉದ್ಯಾನವು ತನ್ನ ಅದ್ಭುತ ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿಯಾಗಿದ್ದು ಇಲ್ಲಿನ ಹುಲ್ಲುಗಾವಲಿನ ಮೈದಾನಗಳಲ್ಲಿ ನೂರಾರು ಬಗೆಯ ಹೂವುಗಳ ಬೃಹತ್ ನೈಸರ್ಗಿಕ ತೋಟವನ್ನೆ ಕಾಣಬಹುದು ಎಂಥವರೆ ಆಗಲಿ ಇಲ್ಲಿನ ಪರಿಸರದಲ್ಲಿ ಒಂದೆರಡು ಸುತ್ತು ಹೋಡೆದರೆ ಸಾಕು ತಮ್ಮೆಲ್ಲ ಕಷ್ಟ, ಕಾರ್ಪಣ್ಯಗಳನ್ನು ಮರೆತು ಉಲ್ಲಾಸ, ಉತ್ಸಾಹಗಳನ್ನು ಮತ್ತೆ ಮರಳಿ ಪಡೆಯಬಹುದು.
ಕೇವಲ ಪುಷ್ಪಕಣಿವೆಯಂತಲ್ಲ, ಇಲ್ಲಿ ಆಕರ್ಷಕ ಪ್ರಾಣಿ ಪಕ್ಷಿಅಗಳನ್ನೂ ಸಹ ಕಾನಬಹುದಾಗಿದೆ. ಜೀವ ವೈವಿಧ್ಯದ ನೆಲೆಯಾಗಿರುವ ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನವು ಕಪ್ಪು ಕರಡಿ, ಹಿಮ ಚಿರತೆ, ಕಂದು ಕರಡಿ ಮತ್ತು ನೀಲಿ ಕುರಿಗಳಂತಹ ವನ್ಯ ಜೀವಿಗಳಿಗೆ ನೆಲೆಯಾಗಿದೆ. ನಂದಾದೇವಿ ರಾಷ್ಟ್ರೀಯ ಉದ್ಯಾನದೊಂದಿಗೆ ಈ ಪುಷ್ಪಕಣಿವೆಯು ಸಾಮಾನ್ಯವಾಗಿ ಗುರುತಿಸಲ್ಪಡುತ್ತದೆ. ಇವೆರಡನ್ನು ಒಟ್ಟಾರೆಯಾಗಿ ವಿಶ್ವ ಪಾರಂಪರಿಕ ತಾಣ ಎಂದು ಮಾನ್ಯ ಮಾಡಲಾಗಿದೆ. ಇದರ ಭೂಮೇಲ್ಮೈ ಪ್ರದೇಶವು ಪರ್ವತಗಳನ್ನು ಹೊಂದಿದ್ದರೂ ಇವು ಅಷ್ಟೊಂದು ಕಡಿದಾಗಿಲ್ಲ ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನ ಸುಮಾರು 87.5 ಚ.ಕಿ.ಮೀ ಗಳಷ್ಟು ವಿಸ್ತೀರ್ಣವನ್ನು ಹೊಂದಿದೆ. ತನ್ನ ಮೇಲ್ಮೈ ಮೇಲೆ ವಿವಿಧ ಬಗೆಯ ಸಸ್ಯಗಳು, ಅಂದ ಚೆಂದದ, ಬಣ್ಣ ಬಣ್ಣದ ಹೂವುಗಳನ್ನು, ಕೀಟಗಳನ್ನು ಹೊಂದಿರುವ ಶ್ರೀಮಂತ ಜೈವಿಕ ಪ್ರದೇಶವಾಗಿದೆ.
ಪರಿಸರ ಪ್ರವಾಸೋದ್ಯಮಕ್ಕೆ ಮಾದರಿಯಾಗಿರುವ ಪುಷ್ಪಕಣಿವೆ ಪಶ್ಚಿಮ ಹಿಮಾಲಯದಲ್ಲಿರುವ ಜೀವವಲಯದ ಪ್ರತಿನಿಧಿ ಅಂತಲೇ ಹೇಲಬಹುದು. ಅಲ್ಲದೆ ಇಲ್ಲಿರುವ ಸುಂದರ ಆಲ್ಪೈನ್ ಗಿಡಮರಗಳ ಕಾಡುಗಳು ವಿದೇಶಗಲಲ್ಲಿರುವ ಉದ್ಯಾನಗಳಂತೆ ಕಂಡುಬರುತ್ತವೆ.
ಇಲ್ಲಿನ ಜೀವ ವೈವಿಧ್ಯಗಳು ಒಂದು ರೀತಿಯಲ್ಲಿ ವಿಶಿಷ್ಟವಾಗಿವೆ ಹಾಗೂ ಅಳಿವಿನಂಚಿನಲ್ಲಿವೆ. ಏಕೆಂದರೆ ಇಲ್ಲಿ ಕಂಡುಬರುವ ಕೆಲವು ಅಪರೂಪದ ಜೀವಿಗಳು ಭಾರತದ ಇತರೆ ಭಾಗ ಮಾತ್ರವಲ್ಲ, ಸ್ವತಃ ಇದರ ಪಕ್ಕದಲ್ಲೆ ಇರುವ ನಂದಾದೇವಿ ರಾಷ್ಟ್ರೀಯ ಉದ್ಯಾನದಲ್ಲೂ ಸಹ ಕಂಡುಬರುವುದಿಲ್ಲ. ಇನ್ನೊಂದು ಸಂಗತಿಯೆಂದರೆ ಇಲ್ಲಿ ಔಷಧೀಯ ಗುಣವುಳ್ಳ ಅನೇಕ ವಿಶಿಷ್ಟ ರೀತಿಯ, ಮತ್ತಿನ್ನೆಲ್ಲೂ ಕಂಡುಬರದ ಗಿಡ ಮೂಲಿಕೆಗಳನ್ನು ಕಾನಬಹುದು. ಅಲ್ಲದೆ ಏಳು ತಳಿಗಳ ಪಕ್ಷಿಗಳು ಇಲ್ಲಿ ವ್ಯಾಪಕವಾಗಿ ಕಾಣಬರುತ್ತವೆ.
ಈ ಕಣಿವೆ ಪ್ರದೇಶವನ್ನು 1982 ರಲ್ಲಿ ರಾಷ್ಟ್ರೀಯ ಉದ್ಯಾನವನ್ನಾಗಿ ಘೋಷಿಸಲಾಯಿತು. ಉತ್ತರಾಖಂಡದ ಗಡ್ವಾಲ್ ಭಾಗದಲ್ಲಿರುವ ಈ ಕಣಿವೆ ಪ್ರದೇಶವನ್ನು ವರ್ಷದ ಎಲ್ಲಾ ಸಮಯದಲ್ಲೂ ತಲುಪುವುದು ಕಷ್ಟಕರವಾಗಿದೆ. ಜೂನ್ ನಿಂದ ಸೆಪ್ಟಂಬರ್ ಇಲ್ಲಿಗೆ ತೆರಳಲು ಪ್ರಶಸ್ತ ಸಮಯವೆಂದೆ ಹೇಳಬಹುದು. ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನ ಪ್ರದೇಶದಲ್ಲಿ ಯಾವುದೇ ಜನವಸತಿ ಇಲ್ಲ. ಅಲ್ಲದೆ ಜಾನುವಾರುಗಳನ್ನು ಇಲ್ಲಿ ಮೇಯಿಸುವುದನ್ನು ನಿಷೇಧಿಸಲಾಗಿದೆ. ಜೂನ್ ನಿಂದ ಅಕ್ಟೋಬರ್ ತಿಂಗಳವರೆಗೆ ತೆರೆದಿರುವ ಈ ಪ್ರದೇಶವು ವರ್ಷದ ಇತರ ಸಮಯದಲ್ಲಿ ಸಂಪೂರ್ಣವಾಗಿ ಹಿಮದಿಂದ ಮುಚ್ಚಿಹೋಗಿರುತ್ತದೆ.
ಚಾರಣದ ಮೂಲಕವೆ ಈ ಕಣಿವೆಯನ್ನು ತಲುಪಬೇಕಾಗಿದೆ. ಅದಕ್ಕೆಂದೆ ಸುಮಾರು ಹನ್ನೆರಡು ಕಿ.ಮೀ. ಗಳಷ್ಟು ದೂರವನ್ನು ಕಾಲ್ನಡೆಯಿಂದಲೆ ಕ್ರಮಿಸಬೇಕಾಗುತ್ತದೆ. ಈ ಕಣಿವೆಗೆ ಹತ್ತಿರದಲ್ಲಿರುವ ಪಟ್ಟಣವೆಂದರೆ ಜೋಷಿಮಠ.
ಜೋಷಿಮಠವು ಹರಿದ್ವಾರ ಮತ್ತು ಡೆಹ್ರಾ ಡೂನ್ ನಗರಗಳೋದಿಗೆ ಉತ್ತಮ ರಸ್ತೆ ಸಂಪರ್ಕವನ್ನು ಹೊಂದಿದೆ. ಜೋಷಿಮಠದಿಂದ ಬದರಿನಾಥಕ್ಕೆ ತೆರಳುವ ರಸ್ತೆಯಲ್ಲಿ ಗೋವಿಂದ್ ಘಾಟ್ ಎಂಬ ಹಳ್ಳಿಗೆ ಸಾಗಿ ಅಲ್ಲಿಂದ ಮುಂದೆ ಕಾಲುದಾರಿಯನ್ನು ಹಿಡಿದು ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನಕ್ಕೆ ತೆರಳಬೇಕಾಗುತ್ತದೆ.
ಗೋವಿಂದ ಘಾಟ್ ಈ ಚಾರಣದ ಪ್ರಾರಂಭಿಕ ಹಂತವಾಗಿದ್ದು ಇಲ್ಲಿಂದ ಹದಿನಾಲ್ಕು ಕಿ.ಮೀ ಗಳಷ್ಟು ಚಾರಣ ಮಾಡಿದಾಗ ಘಂಘಾರಿಯಾ ಎಂಬ ಪುಟ್ಟ ಗ್ರಾಮ ದೊರೆಯುತ್ತದೆ. ವಿಶೇಷವೆಂದರೆ ಇಲ್ಲಿಂದ ಚಾರಣ ಪಥವು ಎರಡು ಕವಲುಗಳಲ್ಲಿ ಒಡೆದಿದ್ದು ಒಂದು ಪುಷ್ಪಕಣೆವೆಯೆಡೆ ಹೋದರೆ ಇನ್ನೊಂದು ಹೇಮಕುಂಡ್ ಸಾಹಿಬ್ ನತ್ತ ಕರೆದೊಯ್ಯುತ್ತದೆ. ಗೋವಿಂದ್ ಘಾಟ್ ನಿಂದ ಘಂಘಾರಿಯಾಗೆ ಹೋಗುವ ಮಾರ್ಗ.
source:- wikipedia & nativeplanet
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಯೂನ್.ಎನ್ Published On – 25 May 2021 ಸಾಂದರ್ಭಿಕ ಚಿತ್ರ ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ…
ದಿನಭವಿಷ್ಯ 21/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ನಾಲಗೆ ನಿಮ್ಮ ಅಜ್ಜ ಅಜ್ಜಿಯಂದಿರ ಭಾವನೆಗಳಿಗೆ ಘಾಸಿ ಮಾಡುವುದರಿಂದ ನಿಮ್ಮ ಭಾಷೆಯನ್ನು…
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡು ಹಿಡಿಯಬಹುದು ವ್ಯಕ್ತಿಗಳ ಜನ್ಮ ದಿನಾಂಕ ಆಧರಿಸಿ ಅವರು ಲವ್ ಮ್ಯಾರೇಜ್ ಆಗುತ್ತರಾ ಅಥವಾ ಅರೇಂಜ್ ಮ್ಯಾರೇಜ್ ಆಗುತ್ತಾರೆ ಎನ್ನುವುದನ್ನು ತಿಳಿಯಬಹುದು. ಸಂಖ್ಯೆ 1. ಒಂದನೇ ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದು ನಂಬರ್ ಅವರು ತುಂಬಾ ನಾಚಿಕೆ ಸ್ವಭಾವದವರು ಆಗಿರುತ್ತಾರೆ ಇವರು ಯಾವತ್ತೂ ಪ್ರೀತಿಯನ್ನು ತಿಳಿಸುವುದಿಲ್ಲ ಇದರಿಂದಾಗಿ ಪ್ರೇಮ ವಿವಾಹದಿಂದ ಇವರು ದೂರ ಇರುತ್ತಾರೆ. ಸಂಖ್ಯೆ 2. ಸಂಖ್ಯೆ 2…
ಮಕ್ಕಳ ನೀಧಿ ಮಯ್ಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರ ಮೇಲೆ ಅಪರಿಚಿತರು ಚಪ್ಪಲಿ ಎಸೆದ ಘಟನೆ ಬುಧವಾರ ನಡೆದಿದೆ. ಬುಧವಾರ ಸಂಜೆ ತಮಿಳುನಾಡಿನ ತಿರುಪ್ಪರನಕುಂಡ್ರಂ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ಕಮಲ್ ಹಾಸನ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಸಮಯದಲ್ಲ ಚಪ್ಪಲಿ ಎಸೆಯಲಾಗಿದ್ದು, ಅದು ಅವರಿಗೆ ತಾಕದೆ, ಜನರ ಗುಂಪಿನ ನಡುವೆ ಬಂದು ಬಿದ್ದಿದೆ.ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಹನುಮಾನ್ ಸೇನೆಯ ಒಟ್ಟು ಹನ್ನೊಂದು ಜನರ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ. ತಮಿಳುನಾಡಿನ ಅರವಕುರಿಚಿಯಲ್ಲಿ ಮೇ 19…
ರಾಜ್ಯದಲ್ಲಿ ತಮ್ಮದೇ ಸರ್ಕಾರ ಇದ್ದರೂ ಕೇವಲ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ಮುಂದಾಗಿದೆ. ರಾಜ್ಯ ಉಸ್ತುವಾರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ ಆರಂಭವಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ. ಕೆಪಿಸಿಸಿಯ ಜವಾಬ್ದಾರಿ ಹೊರಲು ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಸೂಕ್ತ ಅನ್ನೋದು ಹೈ ಕಮಾಂಡ್ ನಂಬಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನೇರವಾಗಿ ಡಿ.ಕೆ ಶಿವಕುಮಾರ್ ಬಳಿ ಮಾತನಾಡಿದೆ. ಈ ಮೂಲಕ ಪರೋಕ್ಷವಾಗಿ…
ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.