ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.

ಮಹಾಭಾರತ ಯುದ್ಧವು ನಡೆಯುತ್ತಿರುವಾಗ ಸೂರ್ಯ ಗ್ರಹಣವಿತ್ತು. ಇದರ ಬಗ್ಗೆ ವ್ಯಾಸರು ‘ದ್ವಿಧಾಭೂತ ಇವ ಆದಿತ್ಯ: ‘ ಎಂದು ವರ್ಣಿಸಿದ್ದಾರೆ. ಅಂದರೆ ಸೂರ್ಯನು ಉದಯಿಸುತ್ತಲೇ ಇಭ್ಭಾಗವಾದನು. ವ್ಯಾಸರು ಮುಂದೆ ‘ಸೂರ್ಯನು ಎಂದಿನಂತೆ ಸುತ್ತುವುದನ್ನು ಬಿಟ್ಟು ಪ್ರಜ್ವಲಿತ ಜ್ವಾಲೆಯನ್ನು ಹೊರಹಾಕುತ್ತಿದ್ದಾನೆ’ ಎಂದು ಬರೆದಿದ್ದಾರೆ. ಇಂದಿನ ವೈಜ್ಞಾನಿಕ ಉಪಕರಣಗಳಿಂದ ವಿಜ್ಞಾನಿಗಳು ಸೂರ್ಯಗ್ರಹಣದ ಸಮಯದಲ್ಲಿ ಜ್ವಾಲಾಮುಖಿಯ ಉದ್ರೇಕವಾಗಿರುವುದನ್ನು ದೂರಚಿತ್ರವಾಹಿನಿಯಲ್ಲಿ ಬಿತ್ತರಿಸುತ್ತಾರೆ. ಇದರಿಂದ ವ್ಯಾಸರು ಹೇಳಿರುವುದು ಸತ್ಯ ಎಂಬುದು ಸಿದ್ಧವಾಗುತ್ತದೆ.


ಎಲ್ಲ ಗ್ರಹಗಳು ಪ್ರಾಥಮಿಕ ಹಂತದಲ್ಲಿ ಕಾಯ್ದ ಸ್ಥಿತಿಯಲ್ಲಿದ್ದರೂ ಕಾಲಾಂತರದಲ್ಲಿ ತಂಪಾದವು. ಇದರ ಬಗ್ಗೆ ಋಗ್ವೇದದಲ್ಲಿ ಉಲ್ಲೇಖಿಸಲಾಗಿದೆ. ಆಧುನಿಕ ವಿಜ್ಞಾನವು ಅದನ್ನು ಇತ್ತೀಚೆಗೆ ಸಂಶೋಧಿಸಿದೆ.

ಸಾವಿರಾರು ವರ್ಷಗಳ ಹಿಂದೆ ವ್ಯಾಸರು ಇಂದಿನ ವಿಜ್ಞಾನಕ್ಕೆ ತಿಳಿದ ಅಗಣಿತ ನಕ್ಷತ್ರಗಳಲ್ಲಿ ಒಂದು ಅಭಿಜಿತ ನಕ್ಷತ್ರವು 12 ಸಾವಿರ ವರ್ಷಗಳ ಹಿಂದೆ ಉತ್ತರ ಧ್ರುವವಾಗಿದ್ದು, ಅದರ ಸ್ಥಾನಪಲ್ಲಟವಾಗಿರುವ ಬಗ್ಗೆ ಮಹಾಭಾರತದಲ್ಲಿ ಹೇಳಿದ್ದರು. ಆಧುನಿಕ ಶಾಸ್ತ್ರಜ್ಞರು ಈಗ ಆ ಸಮಯದಲ್ಲಿ ‘ವೇಗಾ’ ಎಂಬ ನಕ್ಷತ್ರವು ನಿಜವಾಗಿಯೂ ಉತ್ತರ ಧ್ರುವವಾಗಿತ್ತು ಎಂದು ದೃಢೀಕರಿಸಿದ್ದಾರೆ.
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾನು ಜೆಡಿಎಸ್ ಕಳ್ಳರ ಪಕ್ಷ ಅಂತಾ ಹೇಳಿದ್ದೇನೆ ಎಂದು ನನ್ನ ಮೇಲೆ ಒಬ್ಬರು ಆರೋಪ ಮಾಡಿದ್ದಾರೆ. ನಾನು ತುಂಬಾ ನಂಬೋದು ಧರ್ಮಸ್ಥಳದ ಮಂಜುನಾಥ ಸ್ವಾಮಿ. ಆ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡುತ್ತೇನೆ. ಒಂದು ವೇಳೆ ನಾನು ಕಳ್ಳರ ಪಕ್ಷ ಅಂತಾ ಹೇಳಿದ್ದರೆ ಅವ್ರು ಹೇಳಿದ್ದನ್ನ ಕೇಳುತ್ತೇನೆ. ಒಂದು ವೇಳೆ ಹಾಗೆ ಹೇಳಿದ್ದು ಸತ್ಯವಾಗಿದ್ದರೆ ನಾನು ಮಂಡ್ಯ ಅಲ್ಲ, ಸಿನಿಮಾ ಇಂಡಸ್ಟ್ರಿ ಅಲ್ಲ, ಕರ್ನಾಟಕವನ್ನೇ ಬಿಟ್ಟು ಹೋಗುತ್ತೇನೆ. ರಾಜ್ಯ ಬಿಡ್ತೀನಿ ಅಂತಾ ಸುಮ್ಮನೇ ಹೇಳುತ್ತಿಲ್ಲ. ಹಾಗೆ ಹೇಳಿ…
ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.
ರಾಜ್ಯದಲ್ಲಿ ಎಲ್ಲ ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…
![]()
ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಹೆಚ್ಚುತ್ತಿವೆ. ಒಬ್ಬ ವ್ಯಕ್ತಿ ಎರಡು, ಮೂರು ಫೇಸ್ ಬುಕ್ ಖಾತೆ ಓಪನ್ ಮಾಡಿಕೊಂಡಿದ್ದಾರೆ. ನಕಲಿ ಫೇಸ್ಬುಕ್ ಖಾತೆಗಳಿಂದ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ತಡೆಯಲು ಫೇಸ್ ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರೊಫೈಲ್ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಮದ್ರಾಸ್, ಬಾಂಬೆ ಹಾಗೂ ಮಧ್ಯ ಪ್ರದೇಶದ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿರೋ ಆರ್ಜಿಗಳನ್ನು ಸುಪ್ರೀಂಕೋರ್ಟ್ಗೆ ವರ್ಗಾಯಿಸಲು ಕೋರಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿಸಿದೆ. ಈ…
ಮೈಕ್ರೋಸಾಫ್ಟ್, ಗೂಗಲ್, ಯಾಹೂ, ಫೇಸ್ಬುಕ್ ಮುಂತಾದ ಎಲ್ಲಾ ದೊಡ್ಡ ಕಂಪನಿಗಳನ್ನು ಡಾರ್ಮ್ ಕೊಠಡಿಯಿಂದ ಪ್ರಾರಂಭಿಸಲಾಯಿತು ಮತ್ತು ಇಂದು ಅವರ ಬಗ್ಗೆ ತಿಳಿದಿಲ್ಲದ ಒಬ್ಬ ವ್ಯಕ್ತಿಯೂ ಇಲ್ಲ. ಹೊಸ-ವಯಸ್ಸಿನ ಪ್ರಾರಂಭಗಳು ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತವೆ ಮತ್ತು ‘ಸ್ನೇಹಿತ ಮತ್ತು ವ್ಯವಹಾರ ಒಂದೇ ದೋಣಿಯಲ್ಲಿ ಇರಬಾರದು!’ ಎಂದು ಹೇಳುವ ದೀರ್ಘ-ಅವಧಿಯ ಸ್ಟೀರಿಯೊಟೈಪ್ ಅನ್ನು ಮುರಿಯಲು ಪ್ರಯತ್ನಿಸುತ್ತಿದೆ.ಹೇಗಾದರೂ, ಹೊಸ-ವಯಸ್ಸಿನ ಉದ್ಯಮಿಗಳು ಇದಕ್ಕೆ ತದ್ವಿರುದ್ಧವಾಗಿ ಸಾಬೀತುಪಡಿಸಿದ್ದಾರೆ – ಸಹ-ಸಂಸ್ಥಾಪಕರಾಗಿ ಉತ್ತಮ ಸ್ನೇಹಿತನನ್ನು ಹೊಂದಿರುವುದು ವಿಷಯಗಳನ್ನು ಸ್ವಲ್ಪ ಸುಗಮಗೊಳಿಸುತ್ತದೆ ಆದರೆ ನಿರಂತರ ಬೆಂಬಲದೊಂದಿಗೆ ನಿಮ್ಮನ್ನು…
ಈ ಮದುವೆ ಅನ್ನುವುದೇ ವಿಚಿತ್ರ ನೋಡ್ರಿ.ಯಾರು ಯಾವಾಗ ಯಾರನ್ನ,ಏತಕ್ಕೆ ಮದ್ವೆ ಆಗ್ತಾರೆ ಅಂತ ಹೇಳೋದಕ್ಕೆ ಆಗಲ್ಲ.ಇದು ದೇಶ,ಭಾಷೆ ಸಂಸ್ಕೃತಿ ಎಲ್ಲವನ್ನು ಮೀರಿದ್ದು.