ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.

ಮಹಾಭಾರತ ಯುದ್ಧವು ನಡೆಯುತ್ತಿರುವಾಗ ಸೂರ್ಯ ಗ್ರಹಣವಿತ್ತು. ಇದರ ಬಗ್ಗೆ ವ್ಯಾಸರು ‘ದ್ವಿಧಾಭೂತ ಇವ ಆದಿತ್ಯ: ‘ ಎಂದು ವರ್ಣಿಸಿದ್ದಾರೆ. ಅಂದರೆ ಸೂರ್ಯನು ಉದಯಿಸುತ್ತಲೇ ಇಭ್ಭಾಗವಾದನು. ವ್ಯಾಸರು ಮುಂದೆ ‘ಸೂರ್ಯನು ಎಂದಿನಂತೆ ಸುತ್ತುವುದನ್ನು ಬಿಟ್ಟು ಪ್ರಜ್ವಲಿತ ಜ್ವಾಲೆಯನ್ನು ಹೊರಹಾಕುತ್ತಿದ್ದಾನೆ’ ಎಂದು ಬರೆದಿದ್ದಾರೆ. ಇಂದಿನ ವೈಜ್ಞಾನಿಕ ಉಪಕರಣಗಳಿಂದ ವಿಜ್ಞಾನಿಗಳು ಸೂರ್ಯಗ್ರಹಣದ ಸಮಯದಲ್ಲಿ ಜ್ವಾಲಾಮುಖಿಯ ಉದ್ರೇಕವಾಗಿರುವುದನ್ನು ದೂರಚಿತ್ರವಾಹಿನಿಯಲ್ಲಿ ಬಿತ್ತರಿಸುತ್ತಾರೆ. ಇದರಿಂದ ವ್ಯಾಸರು ಹೇಳಿರುವುದು ಸತ್ಯ ಎಂಬುದು ಸಿದ್ಧವಾಗುತ್ತದೆ.


ಎಲ್ಲ ಗ್ರಹಗಳು ಪ್ರಾಥಮಿಕ ಹಂತದಲ್ಲಿ ಕಾಯ್ದ ಸ್ಥಿತಿಯಲ್ಲಿದ್ದರೂ ಕಾಲಾಂತರದಲ್ಲಿ ತಂಪಾದವು. ಇದರ ಬಗ್ಗೆ ಋಗ್ವೇದದಲ್ಲಿ ಉಲ್ಲೇಖಿಸಲಾಗಿದೆ. ಆಧುನಿಕ ವಿಜ್ಞಾನವು ಅದನ್ನು ಇತ್ತೀಚೆಗೆ ಸಂಶೋಧಿಸಿದೆ.

ಸಾವಿರಾರು ವರ್ಷಗಳ ಹಿಂದೆ ವ್ಯಾಸರು ಇಂದಿನ ವಿಜ್ಞಾನಕ್ಕೆ ತಿಳಿದ ಅಗಣಿತ ನಕ್ಷತ್ರಗಳಲ್ಲಿ ಒಂದು ಅಭಿಜಿತ ನಕ್ಷತ್ರವು 12 ಸಾವಿರ ವರ್ಷಗಳ ಹಿಂದೆ ಉತ್ತರ ಧ್ರುವವಾಗಿದ್ದು, ಅದರ ಸ್ಥಾನಪಲ್ಲಟವಾಗಿರುವ ಬಗ್ಗೆ ಮಹಾಭಾರತದಲ್ಲಿ ಹೇಳಿದ್ದರು. ಆಧುನಿಕ ಶಾಸ್ತ್ರಜ್ಞರು ಈಗ ಆ ಸಮಯದಲ್ಲಿ ‘ವೇಗಾ’ ಎಂಬ ನಕ್ಷತ್ರವು ನಿಜವಾಗಿಯೂ ಉತ್ತರ ಧ್ರುವವಾಗಿತ್ತು ಎಂದು ದೃಢೀಕರಿಸಿದ್ದಾರೆ.
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಟ್ಟವಾದ ರೇಷಿಮೆಯಂತಹ ಕೂದಲು ನೋಡಿದರೆ ಕಣ್ಮನ ಸೆಳೆಯುತ್ತದೆ. ಸುಂದರ ಕೇಶ ಯಾವ ಮೇಕಪ್ ಮತ್ತು ಆಭರಣಗಳು ನೀಡದಂತಹ ಮೆರುಗನ್ನು ನೀಡುತ್ತದೆ. ನಿದಾನವಾಗಿ ತಲೆಬಾಚಲು ಸಹ ಸಮಯ ಸಿಗದ ಇಂದಿನ ದಿನಗಳಲ್ಲಿ ಕೇಶಕ್ಕಾಗಿ ಆರೈಕೆ ತುಸು ಕಷ್ಟವೇ.
ಈ ಬಾರಿಯ ಐಸಿಸಿ ಚಾಂಪಿಯನ್ ಟ್ರೋಫಿ ವಿಜೇತ ತಂಡಕ್ಕೆ 2.2 ದಶಲಕ್ಷ ಡಾಲರ್ ಹಣ(ಅಂದಾಜು 14 ಕೋಟಿ ರೂ.) ಬಹುಮಾನ ರೂಪದಲ್ಲಿ ಸಿಗಲಿದೆ.
ಮತದಾನ ಪ್ರತಿಯೊಬ್ಬರ ಹಕ್ಕು. ಆದರೆ ಎಲ್ಲಾ ಸರಿಯಿದ್ದರೂ ತಮ್ಮ ಹಕ್ಕು ಚಲಾಯಿಸದೇ ಅವರು ಸರಿ ಇಲ್ಲ ಇವರು ಸರಿ ಇಲ್ಲ ಅಂತ ಮಾತನಾಡುವವರೇ ಹೆಚ್ಚು. ಆದರೆ ತನ್ನ ಎರಡೂ ಕೈ ಇಲ್ಲದಿದ್ದರೂ ಕಾಲಿನಿಂದಲೇ ಯುವತಿಯೊಬ್ಬರು ಮತದಾನ ಮಾಡಿದ್ದಾರೆ. ಹೌದು, ಕಾನಹೊಸಳ್ಳಿಯ ಲಕ್ಷ್ಮಿಯವರಿಗೆ ಎರಡೂ ಕೈಗಳಿಲ್ಲ. ಆದ್ರೆ ಆ ಬಗ್ಗೆ ತಲೆಕೆಡಿಸಿಕೊಳ್ಳದ ಲಕ್ಷ್ಮಿ ಕಾಲುಗಳಿಂದಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಂಡಮುಣುಗಿಯ ಮತಗಟ್ಟೆ ಸಂಖ್ಯೆ 118 ರಲ್ಲಿ ಮತ ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಎರಡೂ ಕೈಯಿಲ್ಲದ ಲಕ್ಷ್ಮಿಯವರಿಗೆ ಚುನಾವಣಾ ಸಿಬ್ಬಂದಿ…
ದಿನನಿತ್ಯ ಅಡುಗೆ ಮಾಡುವುದು ಸಾಮಾನ್ಯ. ಅದರಲ್ಲೂ ನಾವು ತಿನ್ನುವ ಪ್ರಮುಖ ಅಡುಗೆ ಪದಾರ್ತವೆಂದರೇ ಅಕ್ಕಿ. ನಮ್ಮ ದೇಹದ ಪೌಷ್ಟಿಕತೆಗೆ ಬೇಕಾದ ಅಕ್ಕಿಯನ್ನು ಅನ್ನ ಮಾಡುವಾಗ ಅದನ್ನು ಚೆನ್ನಾಗಿ ತೊಳೆದು ಬಳಸುತ್ತೇವೆ. ಆ ನೀರನ್ನು ಚೆಲ್ಲುತ್ತೇವೆ. ಆದರೆ ಚೆಲ್ಲುವ ಮುನ್ನ ಈ ಸುದ್ದಿಯತ್ತ ಗಮನಿಸಿ. ನಮ್ಮ ಸಧೃಡ ಕೂದಲಿಗೆ ವಿಧ-ವಿಧವಾದ ಎಣ್ಣೆ, ಶ್ಯಾಂಪೂ, ಹೇರ್ ಪ್ಯಾಕ್ ಬಳಸುತ್ತೇವೆ. ಅದರಲ್ಲೂ ಕೂದಲು ಉದುರುವ ಸಮಸ್ಯೆ ಇದ್ದರಂತೂ ಎಲ್ಲರ ಸಲಹೆ ಪಡೆದು ದಿನಕ್ಕೊಂದು ಮನೆ ಮದ್ದು ಮಾಡುತ್ತೇವೆ. ಆದರೆ ಇಷ್ಟೆಲ್ಲ ಮಾಡುವ…
ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ.
ನಮ್ಮ ದೇಶದ ಸಂಪೂರ್ಣ ಮಾಹಿತಿ ಹೆಮ್ಮೆಯಿಂದ ಶೇರ್ ಮಾಡಿ ಫ್ರೆಂಡ್ಸ್
ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..