ಮನರಂಜನೆ

ಶನಿ ಸಿರಿಯಲ್’ನ ಪಾತ್ರದಾರಿ ಈ ಹುಡುಗ ಯಾರು ಗೊತ್ತಾ..?ಈ ಹುಡುಗನ ರಿಯಲ್ ಸ್ಟೋರಿ ಕೇಳಿದ್ರೆ ನೀವ್ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

2388

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ.

ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ ಯಶಸ್ಸು ಕಾಣುತ್ತಿದೆ.

ಯಶಸ್ವಿ 100 ಎಪಿಸೋಡ್…

ಈ ಸೀರಿಯಲ್ ಆರಂಭ ಆದಾಗಿನಿಂದಲೂ ಪ್ರತಿಹಂತದಲ್ಲೂ ಕುತೂಹಲವನ್ನು ಹುಟ್ಟುಸಿಕೊಂಡು ಬರುತ್ತಿದ್ದು, ಈಗಾಗಲೇ ಕಿರುತೆರೆಯಲ್ಲಿ ಯಶಸ್ವಿಯಾಗಿ 100 ಎಪಿಸೋಡ್ ಮುಗಿಸಿದೆ. ಉತ್ತಮ ನಿರೂಪಣೆ, ಕಥೆ, ಪಾತ್ರಗಳು ಈ ಧಾರಾವಾಹಿಯ ಪ್ಲಸ್‌ ಪಾಯಿಂಟ್‌ ಆಗಿದ್ದು ಇತರ ಧಾರಾವಾಹಿಗಳಿಗಿಂತ ‘ಶನಿ’ ಮೊದಲ ಸ್ಥಾನದಲ್ಲಿದೆ.

ಶನಿ ಪಾತ್ರದಾರಿ ಅನಾಥ ಹುಡುಗ…

ಶನಿ ಧಾರಾವಾಹಿಯ ಪ್ರಮುಖ ಹೈಲೆಟ್ ಕರ್ಮ ಫಲಧಾತ, ನ್ಯಾಯದ ಅಧಿದೇವತೆ ಭಗವಾನ್ ಶನಿದೇವನ ಪಾತ್ರ.ಈ ಪಾತ್ರವನ್ನು ಮಾಡಿರುವುದು ಸುನಿಲ್ ಎಂಬ ಒಬ್ಬ ಅನಾಥ ಹುಡುಗ ಎಂದರೆ ನೀವ್ ನಂಬೋದಿಲ್ಲ.

ಅಮೋಘ ಅಭಿನಯ…

ತನ್ನ ತೀಕ್ಷಣ ಕಣ್ಣಿನ ನೋಟ,ಮುಖದ ಗಾಂಬಿರ್ಯ,ಅಮೋಘ ಡೈಲಾಗ್ ಡೆಲಿವರಿ ಜೊತೆಗೆ ಆ ಶನಿ ಮಾಹಾತ್ಮನೆ ತನ್ನ ಮೈ ಮೇಲೆ ಬಂದಿರುವಂತೆ ಅಮೋಘ ಅಭಿನಯ ನೀಡಿ ಕಿರುತೆರೆ ಲೋಕದ ಜನರ ಮನಸ್ಸನ್ನು ಗೆದ್ದಿದ್ದಾನೆ ಈ ಸುನೀಲ್.

ಸಮಾರ್ಗದಲ್ಲಿ ನಡೆ, ಇಲ್ಲದಿದ್ದರೆ ನಾನೇ ನಿಮ್ಗೆ ಸನ್ಮಾರ್ಗ ತೋರಬೇಕಾದಿತು..ಇದು ಶನಿ ಧಾರಾವಾಹಿಯ ಹೈಲೆಟ್ ಡೈಲಾಗ್.

ಸುನೀಲ್ ಬೆಳೆದಿದ್ದು ಈ ಅನಾಥಾಶ್ರಮದಲ್ಲಿ…

ತನ್ನ ಅಮೋಘ ನಟನೆಯಿಂದಲೇ ಕರುನಾಡ ಜನರ ಮನಸ್ಸನ್ನು ಗೆದ್ದಿರುವ ಸುನೀಲ್ ಬೆಳೆಯುತ್ತಿರುವುದು ಚಾಮರಾಜನಗರದ ಅನಾಥಾಶ್ರಮದಲ್ಲಿ. ಹೌದು ಸುನೀಲ್ ಚಿಕ್ಕಂದಿನಿಂದಲೂ ಬೆಳೆದಿದ್ದು ದೀನ ಬಂಧು ಮಕ್ಕಳ ಆಶ್ರಮದಲ್ಲಿ.ಈ ಆಶ್ರಮವನ್ನು ಕವಿ ಜಿ.ಎಸ್.ಶಿವರುದ್ರಪ್ಪನವರ ಮಗ ಚಾಮರಾಜನಗರದಲ್ಲಿ ನಡೆಸಿಕೊಂಡು ಬರುತ್ತಿದ್ದಾರೆ.ತನ್ನ ಹತ್ತನೆ ತರಗತಿವರಗಿನ ವಿಧ್ಯಾಭ್ಯಾಸವನ್ನು ಆಶ್ರಮದಿಂದಲೇ ಮುಗಿಸಿದ್ದಾನೆ.

ಯಕ್ಷಗಾನ…

ತುಂಬಾ ಚಿಕ್ಕಂದಿನಿಂದಲೇ ಅಭಿನಯದಲ್ಲಿ ಆಸಕ್ತಿ ಹೊಂದಿದ್ದ ಸುನೀಲ್ ಯಕ್ಷಗಾನವನ್ನು ಕೂಡ ಕಲಿತಿದ್ದರು.ಶನಿ ಧಾರಾವಾಹಿಯ ಆಡಿಶನ್ ತಂಡದ ಕಣ್ಣಿಗೆ ಬಿದ್ದ ಇವರ ಅಮೋಘ ಅಭಿನಯಕ್ಕೆ ಮನಸೋತ ಶನಿ ಧಾರವಾಹಿ ತಂಡದವರು ಧಾರಾವಾಹಿಯ ಮುಖ್ಯ ಪಾತ್ರ ಭಗವಾನ್ ಶನಿದೇವನ ಪಾತ್ರಕ್ಕೆ ಆಯ್ಕೆ ಮಾಡಿದ್ರು.

ಶನಿ ಮಹಾತ್ಮನ ಬಗ್ಗೆ ಗೊತ್ತಿಲ್ಲ…

ಶನಿ ಪಾತ್ರದಾರಿ ಸುನೀಲ್ ಹೇಳುವ ಪ್ರಖಾರ ಶನಿ ದೇವರ ಅಷ್ಟೇನೂ ಗೊತ್ತಿಲ್ವಂತೆ.ಪಾತ್ರ ಮಾಡುತ್ತಲೇ ಶನಿ ಮಹಾತ್ಮನ ಬಗ್ಗೆ ತಿಳಿದುಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.ತನ್ನ ಶೂಟಿಂಗ್ ನಡುವೆಯೂ ಪಿಯು ಓದುತ್ತಿರುವ ಪ್ರತಿಭಾವಂತ ಹುಡುಗ ಸುನೀಲ್’ಗೆ ಮತ್ತಷ್ಟು ಅವಕಾಶಗಳು ದೊರೆಯಲಿ, ಆ ಭಗವಾನ್ ಶನಿ ಮಹಾತ್ಮನ ಆಶೀರ್ವಾದ ಅವನಿಗೆ ಸಿಗಲಿ ಎಂದು ನಾವು ಕೇಳಿಕೊಳ್ಳೋಣ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • KOLAR NEWS PAPER

    ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-2023

    ಕೋಲಾರ ಜಿಲ್ಲಾ ಮಟ್ಟದ ಸಾವಯವ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಚಾಲನೆ ನೀಡಿದರು. ಶುಕ್ರವಾರ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-೨೦೨೩ ಸಚಿವ ಮುನಿರತ್ನ ಉದ್ಘಾಟಿಸಿದರು. ಮೇಳದಲ್ಲಿ ಹೂ ಮತ್ತು ತರಕಾರಿಗಳಿಂದ…

  • ಆಧ್ಯಾತ್ಮ

    ಈ ಮಂತ್ರವನ್ನು ಜಪಿಸಿದ್ರೆ, ಏನಾಗುತ್ತೆ ಗೊತ್ತಾ?ಈ ಲೇಖನಿ ಓದಿ…

    ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.

  • ಸುದ್ದಿ

    ನಿದ್ರೆ ಮಾಡೋಕೂ 13 ಲಕ್ಷ ರೂ ಸಂಬಳ ನೀಡುತ್ತಂತೆ ನಾಸಾ.., ಆದ್ರೆ ಕಂಡೀಷನ್ಸ್ ಅಪ್ಲೈ!

    ನವದೆಹಲಿ: ಕೆಲಸ ಮಾಡುವ ವೇಳೆ ನಿದ್ರೆ ಮಾಡಿ ಸಾಕಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ. ಆದರೆ ನಿದ್ರೆ ಮಾಡೋದೇ ಕೆಲಸವಾದ್ರೆ.. ಅದೂ ಅದಕ್ಕೆ ಲಕ್ಷ ಲಕ್ಷ ಸಂಬಳವಿದ್ರೆ..!ಇದು ಸಾಧ್ಯಾನಾ ಎಂದು ಮೂಗು ಮುರಿಯಬೇಡಿ.. ಖಂಡಿತಾ ಸಾಧ್ಯ. ಅದೂ ಕೂಡ ವಿಶ್ವದ ಪ್ರತಿಷ್ಠಿತ ಸಂಸ್ಥೆಯೊಂದು ನಿದ್ರೆ ಮಾಡುವವರಿಗೆ ಲಕ್ಷ ಲಕ್ಷ ರೂ ಸಂಬಳ ನೀಡುವುದಾಗಿ ಹೇಳಿದೆ, ಹೌದು ಅಧ್ಯಯನವೊಂದರ ನಿಮಿತ್ತ ಅಮೆರಿಕದ ಖ್ಯಾತ ಬಾಹ್ಯಾಕಾಶ ಸಂಸ್ಥೆ ನಾಸಾ ನಿದ್ರೆ ಮಾಡುವವರಿಗೆ 13 ಲಕ್ಷ ರೂ ಸಂಬಳ ನೀಡುವುದಾಗಿ ಘೋಷಣೆ ಮಾಡಿದೆ….

  • ವಿಸ್ಮಯ ಜಗತ್ತು

    ತಾಜ್ ಮಹಲ್ ಗೆ ರಾತ್ರಿಯ ಸಮಯದಲ್ಲಿ ಯಾಕೆ ಲೈಟ್ ಗಳನ್ನ ಹಾಕುವುದಿಲ್ಲ ಗೊತ್ತಾ, ನಿಗೂಢ ರಹಸ್ಯ.

    ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…

  • ಸುದ್ದಿ

    ಟಿಕ್‍ಟಾಕ್ ವಿಡಿಯೋ ಮಾಡಿದ್ದಕ್ಕೆ ಪತ್ನಿಯನ್ನು ಕೊಂದ ಪತಿ…….!

    ಟಿಕ್‍ಟಾಕ್ ವಿಡಿಯೋ ಮಾಡಿದ್ದಕ್ಕೆ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ತಮಿಳು ನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.ನಂದಿನಿ(28) ಕೊಲೆಯಾದ ದುರ್ದೈವಿ. ನಂದಿನಿ ಪ್ರೈವೇಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಕಟ್ಟಡ ನಿರ್ಮಾಣ ಕಾರ್ಮಿಕ ಕನಕ ರಾಜುನನ್ನು ಮದುವೆ ಆಗಿದ್ದಳು. ಈ ದಂಪತಿಗೆ ಒಬ್ಬ ಮಗ ಹಾಗೂ ಒಬ್ಬ ಮಗಳು ಕೂಡ ಇದ್ದಾರೆ. ನಂದಿನಿ ಹಾಗೂ ಕನಕ ರಾಜು ಎರಡು ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ನಂದಿನಿ ತನ್ನ ಪತಿ ಕನಕ ರಾಜುನಿಂದ ದೂರ ಆಗಿ ಟಿಕ್‍ಟಾಕ್‍ಗೆ ಅಡಿಕ್ಟ್…