ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.
ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಇದೇ ವೇಳೆ, ಕುಟುಂಬದವರೊಂದಿಗೆ ಟ್ರಿಪ್ ಹೋಗಿದ್ದ ಮಾಲೀಕಯ್ಯ ಗುತ್ತೇದಾರ್ ಮತ್ತು ಆರ್.ವಿ. ದೇಶಪಾಂಡೆ ಕೂಡ ಏರ್ಪೋರ್ಟ್ನಲ್ಲಿ ಕಾಣಿಸಿಕೊಂಡಿದ್ದಾರೆ. ಅನರ್ಹ ಶಾಸಕರ ಜೊತೆ ಬಿಜೆಪಿ ನಾಯಕರಾದ ಆರ್. ಅಶೋಕ್ ಮತ್ತು ಅಶ್ವತ್ಥನಾರಾಯಣ ಕೂಡ ಬಂದಿಳಿದಿದ್ದಾರೆ.

ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಎಂಟಿಬಿ ನಾಗರಾಜ್, ನಾನು ಮುಂಬೈನಿಂದ ಒಬ್ಬನೇ ಬಂದೆ. ನ್ಯಾಯಾಂಗದ ಮೇಲೆ ನನಗೆ ನಂಬಿಕೆಯಿದೆ, ಹೋರಾಡ್ತೀನಿ. ಬಿಜೆಪಿಯ ಯಾವ ಶಾಸಕರೂ ನನ್ನನ್ನು ಸಂಪರ್ಕಿಸಿಲ್ಲ. ಸ್ಪೀಕರ್ ನೀಡಿರುವ ಆದೇಶದ ವಿರುದ್ಧ ಕಾನೂನಿನ ಮೂಲಕ ಹೋರಾಟ ಮಾಡುತ್ತೇವೆ. ಉಳಿದ ಶಾಸಕರು ಮುಂಬೈನಲ್ಲೇ ಇದ್ದಾರೆ. ಅವರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ಅತೃಪ್ತರಿಗೆ ಬಿಗ್ ಶಾಕ್; ಕಾಂಗ್ರೆಸ್ನ 11, ಜೆಡಿಎಸ್ನ 3 ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್ ರಮೇಶ್ ಕುಮಾರ್
ಕಳೆದ ವಾರ ಕಾಂಗ್ರೆಸ್ನ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿಯ ಮಹೇಶ್ ಕುಮಟಹಳ್ಳಿ, ರಾಣೇಬೆನ್ನೂರು ಶಾಸಕ ಆರ್. ಶಂಕರ್ ಅವರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ನಿನ್ನೆ ಮಸ್ಕಿ ಶಾಸಕ ಪ್ರತಾಪ ಗೌಡ ಪಾಟೀಲ್, – ಯಶವಂತಪುರದ ಎಸ್.ಟಿ. ಸೋಮಶೇಖರ್, ಕೆ.ಆರ್.ಪುರದ ಭೈರತಿ ಬಸವರಾಜು, ಯಲ್ಲಾಪುರದ ಶಿವರಾಮ್ ಹೆಬ್ಬಾರ್, ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ್, ಆರ್.ಆರ್. ನಗರ ಶಾಸಕ ಮುನಿರತ್ನ, ಶಿವಾಜಿನಗರ ಶಾಸಕ ರೋಷನ್ ಬೇಗ್, ಚಿಕ್ಕಬಳ್ಳಾಪುರದ ಡಾ. ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಮಹಾಲಕ್ಷ್ಮೀ ಲೇಔಟ್ನ ಕೆ. ಗೋಪಾಲಯ್ಯ, ಕೆ.ಆರ್. ಪೇಟೆಯ ನಾರಾಯಣಗೌಡ, ವಿಜಯನಗರದ ಆನಂದ್ ಸಿಂಗ್, ಹುಣಸೂರಿನ ಹೆಚ್. ವಿಶ್ವನಾಥ್, ಕಾಗೇವಾಡ ಶಾಸಕ ಶ್ರೀಮಂತ ಪಾಟೀಲ್ ಅವರನ್ನು ಅನರ್ಹಗೊಳಿಸಿದ್ದಾರೆ. ಅಲ್ಲಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮೈತ್ರಿ ಪಕ್ಷದ ಎಲ್ಲ ಶಾಸಕರನ್ನೂ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸುವ ಮೂಲಕ ಶಾಕ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ 12 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್ನಲ್ಲಿ 400 ಮೀಟರ್ ಸ್ಕೇಟಿಂಗ್ ಮಾಡುವ ಮೂಲಕ ಗಿನ್ನಿಸ್ ದಾಖಲೆ ಬರೆದಿದ್ದಾಳೆ. ಓಜಲ್ ಎಸ್ ನಲವಡಿ ಇಲ್ಲಿನ ಶಿರೂರು ಪಾರ್ಕ್ ಟೆಂಡರ್ ಶ್ಯೂರ್ ರಸ್ತೆಯಲ್ಲಿ ಈ ಸಾಧನೆ ಮಾಡಿದ್ದಾಳೆ. ಈ ಸಾಧನೆಯನ್ನು ನೋಡಿ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಅಧಿಕಾರಿ ವಿಕ್ಟರ್ ಫೆನೆಸ್ ದಾಖಲಿಸಿಕೊಂಡರು. ಬೆಳ್ಳಂಬೆಳಗ್ಗೆ ನಡೆದ ಈ ದಾಖಲೆಗೆ ನೂರಾರು ಮಂದಿ ಸಾಕ್ಷಿಯಾದರು. ವಿಆರ್ಎಲ್ ಕಂಪನಿಯ ಸಿಎಫ್ಒ…
ಮತ್ಸ್ಯಕನ್ಯೆ ಸಿಕ್ಕಿದ್ದಾಳೆ ಎನ್ನುವ ಫೋಟೋಗಳು, ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇರುತ್ತದೆ. ಇದನ್ನು ನಂಬುವುದು ತುಂಬಾ ಕಷ್ಟದ ಕೆಲಸ. ಆದರೆ ಕೆಲವೊಮ್ಮೆ ಇಂತಹ ಘಟನೆಗಳನ್ನು ನಂಬಲೇಬೇಕಾಗುವುದು. ಯಾಕೆಂದರೆ ಮಹಿಳೆಯೊಬ್ಬಳು ಮತ್ಸ್ಯಶಿಶುವಿಗೆ ಜನ್ಮ ನೀಡಿದ ಸುದ್ದಿಯಿದು. ಇದನ್ನು ನೀವು ಕೂಡ ಕೇಳಿರಬಹುದು.
ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ. ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ…
ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ…
ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿದ್ದ ರಮ್ಯಾರನ್ನು ಹಾಸ್ಯ ನಟ ಬುಲೆಟ್ ಪ್ರಕಾಶ್ ತರಾಟೆಗೆ ತೆಗೆದುಕೊಂಡಿದ್ದರು. ಬುಲೆಟ್ ಪ್ರಕಾಶ್ ಅವರಿಗೆ ನವರಸನಾಯಕ ಜಗ್ಗೇಶ್ ಸಾಥ್ ಕೊಟ್ಟು ಟ್ವೀಟ್ ಮಾಡಿದ್ದರು. ಈಗ ಜಗ್ಗೇಶ್ ಟ್ವೀಟ್ ಮಾಡಿದ್ದಕ್ಕೆ ಅವರ ಕುಟುಂಬದ ವಿಚಾರವನ್ನು ಎಳೆದು ರಮ್ಯಾ ಬೆಂಬಲಿಗರು ಟ್ರೋಲ್ ಮಾಡುತ್ತಿದ್ದಾರೆ. ರಮ್ಯಾ ಬಗ್ಗೆ ಈ ರೀತಿಯ ಟೀಕೆಗೆ ಮಾಡಿದಕ್ಕೆ ಅವರ ಬೆಂಬಲಿಗರು ಜಗ್ಗೇಶ್ ಅವರ ವಿದೇಶಿ ಸೊಸೆಯ ಬಗ್ಗೆ ಪ್ರಶ್ನಿಸಿದ್ದಾರೆ. ವಿದೇಶಿ ಯುವತಿಯನ್ನು ಮದುವೆಯಾಗಿರುವ ಜಗ್ಗೇಶ್ ಮಗನ ಫೋಟೋ…
ಚೀನಾದ ಒಂದು ಸೀ ಫುಡ್ ಮಾರ್ಕೆಟ್ ನಿಂದ ಹರಡಿರುವ ರೋಗ ಈ ಕರೋನ ವೈರಸ್ ಆಗಿದೆ ಮತ್ತು ಈ ಒಂದು ಕಾರಣಕ್ಕೆ ನಮ್ಮ ಭಾರತ ದೇಶದವರು ಸಮುದ್ರದಲ್ಲಿ ಸಿಗುವ ಆಹಾರವನ್ನ ಸೇವನೆ ಮಾಡಬಾರದು ಅನ್ನುವುದು ನಿರ್ಧಾರಕ್ಕೆ ಬಂದಿದ್ದಾರೆ. ಸ್ನೇಹಿತರೆ ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಈ ಸಮುದ್ರದ ಆಹಾರಕ್ಕೂ ಮತ್ತು ಕರೋನ ವೈರಸ್ ಗೂ ಯಾವುದೇ ಸಂಬಂಧ ಇದೆ ಎಂದು ಎಲ್ಲಯೂ ಕೂಡ ಸಾಭೀತಾಗಿಲ್ಲ ಮತ್ತು ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ…