ಸುದ್ದಿ

ಶಾಸಕರ ಮುಂದೆಯೆ ವಿದ್ಯಾರ್ಥಿನಿಯರಿಂದ ಬಿಇಓಗೆ ಸಕತ್ ಕ್ಲಾಸ್…! ಯಾಕೆ ಗೊತ್ತಾ?

39

ನಿಮ್ಮನ್ನು ನಂಬಿ ಎಷ್ಟು ದಿನ ನಾವೂ ಹೀಗೆ ಶಾಲೆಗೆ ಬರಬೇಕು. ಅದೇಗೆ ಕಲಿತು ತಂದೆ ತಾಯಿಗೆ ಒಳ್ಳೆಯ ಹೆಸರು ತರೊಕಾಗುತ್ತದೆ? ಎಂದು ಶಾಸಕನ ಮುಂದೆ ವಿದ್ಯಾರ್ಥಿನಿ ಪೋನ್ ಮಾಡಿ ಬಿಇಓ ವೆಂಕಟೇಶ ಗುಡಿಯಾಳಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ.

ಜಿಲ್ಲೆಯ ಸಿರವಾರ ತಾಲ್ಲೂಕಿನ ಮಲ್ಲಟ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಬಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಈ ಮೊದಲು ವಿದ್ಯಾರ್ಥಿಗಳು ಶಾಸಕರಿಗೆ ನಮ್ಮ ಶಾಲೆಗೆ ಭೇಟಿ ಕೊಡಿ ಎಂದಿದ್ದರು.

ವಿದ್ಯಾರ್ಥಿಗಳ ಕರೆಗೆ ಶಾಲೆಗೆ ಭೇಟಿ ನೀಡಿದ ಮಾನವಿ ಶಾಸಕ ರಾಜಾ ವೆಂಕಟಪ್ಪ ನಾಯಕ, ಆಗ ವಿದ್ಯಾರ್ಥಿಗಳು ಶಾಲೆಯ ಕುಂದು ಕೊರತೆಗಳ ಬಗ್ಗೆ ಶಾಸಕರ ಮುಂದೆ ಅಳಲು ತೊಡಿಕೊಂಡಿದ್ದಾರೆ.

ಆಗ ಶಾಸಕರು ಬಿಇಓಗೆ ಪೋನ್ ಮಾಡಿ, ವಾರದಲ್ಲಿ ಎರಡು ದಿನ ಶಿಕ್ಷಕರು ಬಂದರೇ ವಿದ್ಯಾರ್ಥಿಗಳು ಭವಿಷ್ಯ ರೂಪಿಸೋದು ಹೇಗೆ? ಕೂಡಲೇ ಶಿಕ್ಷಕರನ್ನು ನೇಮಿಸುವಂತೆ ಹಾಗೂ ಕುಂದು ಕೊರೆತೆಗಳನ್ನು ಸರಿಪಡಿಸುವಂತೆ ಬಿಇಓ ಅವರಿ ತಾಕಿತು ಮಾಡಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಯಾವ ರೀತಿ ಆಹಾರ ಸೇವನೆ ಮಾಡಿದರೆ ಕರೋನ ವೈರಸ್ ಬರುತ್ತದೆ ಮತ್ತು ಬರುವುದಿಲ್ಲ ಗೊತ್ತಾ, ತಿಳಿದುಕೊಳ್ಳಿ.

    ಚೀನಾದ ಒಂದು ಸೀ ಫುಡ್ ಮಾರ್ಕೆಟ್ ನಿಂದ ಹರಡಿರುವ ರೋಗ ಈ ಕರೋನ ವೈರಸ್ ಆಗಿದೆ ಮತ್ತು ಈ ಒಂದು ಕಾರಣಕ್ಕೆ ನಮ್ಮ ಭಾರತ ದೇಶದವರು ಸಮುದ್ರದಲ್ಲಿ ಸಿಗುವ ಆಹಾರವನ್ನ ಸೇವನೆ ಮಾಡಬಾರದು ಅನ್ನುವುದು ನಿರ್ಧಾರಕ್ಕೆ ಬಂದಿದ್ದಾರೆ. ಸ್ನೇಹಿತರೆ ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಈ ಸಮುದ್ರದ ಆಹಾರಕ್ಕೂ ಮತ್ತು ಕರೋನ ವೈರಸ್ ಗೂ ಯಾವುದೇ ಸಂಬಂಧ ಇದೆ ಎಂದು ಎಲ್ಲಯೂ ಕೂಡ ಸಾಭೀತಾಗಿಲ್ಲ ಮತ್ತು ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ…

  • ವೀಡಿಯೊ ಗ್ಯಾಲರಿ

    ಕಾಲೇಜು ದಾರಿಯಲ್ಲಿ ಆ ಹುಡುಗ ಹುಡುಗಿ ಮಾಡಿದ್ದೇನು..?ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

    ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ. ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು.. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್…

  • ಸುದ್ದಿ

    ಜನರ ಆರೋಗ್ಯ ರಕ್ಷಣೆ, ಪ್ರವಾಸೋದ್ಯಮಕ್ಕೆ ಒತ್ತು ಮತ್ತು ಕೆಫೀನ್​ ಪೇಯಗಳ ತೆರಿಗೆ ಹೆಚ್ಚಿಸಿದಂತಹ ಜಿಎಸ್​ಟಿ ಮಂಡಳಿ,.!

    ಪಣಜಿ,  ದೇಶದ ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಿರುವ ಜಿಎಸ್​ಟಿ ಮಂಡಳಿ ಕೆಫೀನ್​ ಆಧಾರಿತ ಪೇಯಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಇದೇ ವೇಳೆ ಪ್ರವಾಸೋದ್ಯಮಕ್ಕೆ ಒತ್ತು ಕೊಡಲು ಹೋಟೆಲ್​ ಕೋಣೆಗಳ ಬಾಡಿಗೆ ಮೇಲಿನ ತೆರಿಗೆಯನ್ನು ಇಳಿಸಿದೆ. ಜಿಎಸ್​ಟಿ ಮಂಡಳಿ ಸಭೆಯ ಬಳಿಕ ಶುಕ್ರವಾರ ರಾತ್ರಿ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​, ಒಂದು ರಾತ್ರಿ ತಂಗಲು 1 ಸಾವಿರ ರೂ.ವರೆಗಿನ ಹೋಟೆಲ್​ ಕೋಣೆಗಳ ಬಾಡಿಗೆ ಮೇಲೆ ವಿಧಿಸಲಾಗುತ್ತಿದ್ದ ತೆರಿಗೆಯನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ. ಒಂದು…

  • ಸುದ್ದಿ

    ಇಷ್ಟು ದಿನ ಮಂಡ್ಯ ಜನರು ನೀರಿಗಾಗಿ ಒದ್ದಾಡಿ, ಪ್ರತಿಭಟನೆ ಮಾಡಿದಕ್ಕೂ ಸಾರ್ಥಕತೆ ದೊರಕಿದೆ…!

    ಕೆಆರ್‌ಎಸ್‌ ಅಣೆಕಟ್ಟೆಯಿಂದ ರೈತರ ಬೆಳೆಗಳೆಗೆ ನೀರು ಬಿಡಲಾಗಿದ್ದು, ಅಂತೂ ಕಾಲುವೆಗಳಿಗೆ ನೀರು ಬಂತು ತಮ್ಮ ಬೆಳೆ ಉಳಿಸಿಕೊಳ್ಳಬಹುದು ಎಂದು ರೈತರು ಖುಷಿಯಾಗಿದ್ದಾರೆ. ಜಿಲ್ಲೆಯಲ್ಲಿ ನೀರಿಲ್ಲದೆ ಒಣಗುತ್ತಿರುವ ಬೆಳೆ ರಕ್ಷಣೆಗಾಗಿ ಕೆಆರ್‌ಎಸ್‌ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸುವಂತೆ ಕಳೆದೊಂದು ತಿಂಗಳಿನಿಂದ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರು.ಕಾಲುವೆಗಳಿಗೆ ಕೊನೆಗೂ ಕಾವೇರಿ ನೀರು ಹರಿದಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಅಣೆಕಟ್ಟೆಯಿಂದ ಮಂಗಳವಾರ ರಾತ್ರಿಯಿಂದ ಸಕ್ಕರೆ ನಾಡಿನ ಕಾಲುವೆಗಳಿಗೆ ನೀರು ಹರಿಸಲಾಗ್ತಿದೆ ಈ ಹಿನ್ನೆಲೆಯಲ್ಲಿ ಜುಲೈ 15 ರಂದು ಬೆಂಗಳೂರಿನಲ್ಲಿ ಸಚಿವ…

  • ಸುದ್ದಿ

    1200 ಕೋಟಿ ಕೊಡುತ್ತೇನೆಂದರೂ ತನ್ನ ಮಗಳನ್ನು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ. ಈ ಕೋಟಿ ಅಧಿಪತಿಯ ರೋದನೆ ತೀರುವುದು ಯಾವಾಗ.?

    ಒಬ್ಬ ತಂದೆ ಮಗಳಿಗೆ ಯಾವ ರೀತಿಯೂ ಕಷ್ಟ ಬರದಂತೆ ನೋಡಿಕೊಳ್ಳುತ್ತಾನೆ. ತಂದೆಗೆ ಮಗಳೇ ಜೀವನ ಸರ್ವಸ್ವ. ತನಗೆ ಎಷ್ಟೇ ಕಷ್ಟ ನೋವುಗಳಿದ್ದರೂ ಕೂಡ, ಅವುಗಳನ್ನು ತೋರಿಸಿಕೊಳ್ಳದೆ ಮನೆಯ ದೇವತೆಯ ರೂಪದಲ್ಲಿ ನೋಡುಕೊಳ್ಳುತ್ತಾನೆ. ಆಕೆಯ ಮದುವೆ ಮಾಡಿ ಒಳ್ಳೆಯ ಕುಟುಂಬಕ್ಕೆ ಸೇರಿಸಲು ದಿನನಿತ್ಯ ಹಗಲು- ರಾತ್ರಿ ಶ್ರಮಿಸುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ತಂದೆ ಮಗಳನ್ನು ಮದುವೆಯಾಗುವವನಿಗೆ 1200 ಕೋಟಿ ನೀಡುತ್ತೇನೆಂದು ಘೋಷಣೆ ಮಾಡಿದರು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ.! ಹಾಂಗ್ ಕಾಂಗ್ ನ ಸಿಸೀಲ್ ಚಾವ್ ಅವರು…

  • ವೀಡಿಯೊ ಗ್ಯಾಲರಿ

    ನಮ್ಮ ಮುಸಲ್ಮಾನ್ ಭಾಂದವನ ಬಾಯಲ್ಲಿ ಸುಪ್ರಭಾತದ ಅರ್ಥ ಕೇಳಿದ್ರೆ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ನೋಡಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ‘ದೇವರು ಒಂದೇ, ನಾಮ ಹಲವು’  ಅಂದರೆ ದೇವರು ಯಾವ ರೂಪದಲ್ಲಿರಲಿ, ಯಾವ ಧರ್ಮದ ದೇವರಾಗಿರಲಿ ದೇವರು ಒಂದೇ. ಇಲ್ಲಿ ನೋಡಿ ಮುಸ್ಲಿಂ ಸಹೋದರನ್ನು ಸುಪ್ರಭಾತದ ಶ್ಲೋಕವನ್ನು ಹೇಳುವುದರ ಜೊತೆಗೆ ಅದರ ಅರ್ಥವನ್ನು ಎಷ್ಟು ಚೆನ್ನಾಗಿ ತಿಳಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ..!