ಜ್ಯೋತಿಷ್ಯ, ಭವಿಷ್ಯ

ಶಾಸ್ತ್ರಗಳು ಹೇಳಿದ ಪ್ರಕಾರ, ರತ್ನಗಳನ್ನು ಧರಿಸುವ ಮುಂಚೆ ಈ ನಿಯಮಗಳನ್ನು ಪಾಲಿಸುವುದು ಅವಶ್ಯಕತಿಳಿಯಲು ಈ ಲೇಖನ ಓದಿ…ಶೇರ್ ಮಾಡಿ…

561

ಹಿಂದೂ ಧರ್ಮದ ಜ್ಯೋತಿಷ್ಯದ ಪ್ರಕಾರ ರತ್ನಗಳ ಧಾರಣೆಯಿಂದ ಕ್ಷೇಮ ಪ್ರಾಪ್ತವಾಗುತ್ತದೆ ಹಾಗೂ ಉದ್ಯೋಗ, ವ್ಯಾಪಾರ, ವಿವಾಹ, ಸಂತಾನ ಹೀಗೆ ನಾನಾ ಬಯಕೆಗಳ ಈಡೇರಿಕೆ ಹಾಗೂ ಜೀವನದಲ್ಲಿ ಉಂಟಾಗುವ ತೊಂದರೆಗಳಿಗೂ ರತ್ನಗಲಿಂದ ಪರಿಹಾರ ಸಿಗುತ್ತೆ ಎಂದು ಹಿಂದೂಗಳಲ್ಲಿ ನಂಬಿಕೆ ಇದೆ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದಕ್ಕೂ ತನ್ನದೇ ಆದ ನಿಯಮವನ್ನು ಹೊಂದಿರುತ್ತದೆ ಅಂತೆಯೇ ನೀವು ರತ್ನಗಳನ್ನು ಧರಿಸುವಾಗ ಕೆಲವೊಂದು ನಿಯಮಗಳನ್ನು ಅನುಸರಿಸುವುದು ಒಳಿತು. ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು ..

ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು …

*ಯಾವುದೇ ರತ್ನ ಧರಿಸುವ ಮುನ್ನ ರತ್ನಶಾಸ್ತ್ರಜ್ಞರ ಸಲಹೆ ಇಲ್ಲದೆ ರತ್ನಧಾರಣೆಯನ್ನು ಮಾಡಬಾರದು.

*ಜಾತಕದಲ್ಲಿ ಯಾವ ದೆಶೆ ಯಾವ ಭುಕ್ತಿ ನಡೆಯುತ್ತಿದೆ ಎಂದು ತಿಳಿದ ನಂತರ ರತ್ನಗಳನ್ನು ಧರಿಸಬೇಕು.

*ಜಾತಕದಲ್ಲಿ ಕೆಟ್ಟಫಲಕೊಡುತಿರುಲ ಗ್ರಹದ ಸಂಬಂಧಪಟ್ಟ ರತ್ನವನ್ನು ಧರಿಸಿದರೆ ಉತ್ತಮ.

*ರತ್ನಗಳನ್ನು ಧರಿಸಲು ನಿಮ್ಮ ಜನ್ಮ ನಕ್ಷತ್ರ ಅಥವಾ ಹೆಸರಿಗೆ ತಾರಾಬಲವಿರುವ ದಿನವೇ ಧರಿಸಬೇಕು.

*ಯಾವುದೇ ತಿಂಗಳ ಕೃಷ್ಣಪಕ್ಷದಲ್ಲಿ ರತ್ನಧಾರಣೆ ಮಾಡಬಾರದು.

*ಯಾವ ಗ್ರಹದ ರತ್ನ ಧರಿಸಬೇಕೋ ಆ ಗ್ರಹದ ವಾರ ದಿನವನ್ನೆ ಗೊತ್ತುಪಡಿಸಿ ಧರಿಸಬೇಕು

ಮೊದಲು ಧರಿಸುವಾಗ ರಾಹುಕಾಲ, ಯಮಗಂಡಕಾಲಗಳಲ್ಲಿ ರತ್ನಧಾರಣೆ ಮಾಡಬಾರದು

*ಮುತ್ತುಗಳಿಗೆ ಹಾಗೂ ಯಾವುದೇ ರತ್ನಗಳಿಗೆ ರಂಧ್ರ ಮಾಡಿಸಿ ಉಪಯೋಗಿಸಬಾರದು.

*ಸಾಮಾನ್ಯವಾಗಿ ರತ್ನಧಾರಣೆಯೆಂದು ಬ್ರಾಹ್ಮಿ ಮುಹೂರ್ತವೇ ಉತ್ತಮ ಫಲ ಸಿಗುತ್ತದೆ.

*ಯಾವುದೇ ರತ್ನವನ್ನು ಧರಿಸುವ ಸಮಯದಲ್ಲಿ ಹೆಚ್ಚು ಫಲಕಾರಿಯಾಗಲು ಕ್ಷೀರದಿಂದ ತೊಳೆದು ನಿಮ್ಮ ಮನೆಯ ದೇವರ ಮುಂದೆ ಪೂಜಿಸಿ ಧರಿಸಿದರೆ ಉತ್ತಮ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರೇಸಿಂಗ್ ಪ್ರಿಯರಿಗೆ ‘ಅಪಾಚಿ RR 310’ 2.27 ಲಕ್ಷ ರೂ. ಮೌಲ್ಯದ ಟಿವಿಎಸ್ ಬೈಕ್ ಬಿಡುಗಡೆ…!

    ಹೊಸೂರು: ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಟಿವಿಎಸ್ ಮೋಟಾರ್ ರೇಸಿಂಗ್ ಸ್ಪರ್ಧೆಗೆ ಅನುಕೂಲಕರವಾದ ರೇಸ್ ಟ್ಯೂನ್ಡ್(ಆರ್ ಟಿ) ಸ್ಲಿಪ್ಪರ್ ಕ್ಲಚ್ ಅನ್ನು ಒಳಗೊಂಡ ನೂತನ ಟಿವಿಎಸ್ ಅಪಾಚಿ ಆರ್ ಆರ್ 310 ಅನ್ನು ಬಿಡುಗಡೆಗೊಳಿಸಿದೆ. ಇದರ ಬೆಲೆ 2.27 ಲಕ್ಷ ರೂ.ಗಳಾಗಿದ್ದು, ಇದು ಸುಧಾರಿತ ಹಾಗೂ ಟಿವಿಎಸ್ ರೇಸಿಂಗ್‍ ವಾಹನಗಳ ಶ್ರೀಮಂತ ಪರಂಪರೆಯಿಂದ ತಯಾರಾದ ವಾಹನವಾಗಿದೆ. ಇದು ಗ್ರಾಹಕರ ದ್ವಿಚಕ್ರ ವಾಹನ ಚಲಾವಣೆಯ ಅನುಭವವನ್ನು ಹೆಚ್ಚಿಸುತ್ತದೆ. ಹಾಗೂ, ಅತಿಯಾದ ವೇಗದಲ್ಲಿ ಚಲಿಸುವಾಗ, ಮುಖ್ಯವಾಗಿ ತಿರುವುಗಳಲ್ಲಿ ವಾಹನದ ಸ್ಥಿರತೆಯನ್ನು…

  • ಸುದ್ದಿ

    FlipCart Big Billion Days Offer; 50,000 ಕ್ಕೂ ಹೆಚ್ಚು ನೇರ ಉದ್ಯೋಗಗಳನ್ನು ಸೃಷ್ಟಿಸಿದೆ,.!

    ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್‍ಪ್ಲೇಸ್ ಆಗಿರುವ ಫ್ಲಿಪ್‍ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್‍ಕಾರ್ಟ್‍ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ. ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ…

  • ಉಪಯುಕ್ತ ಮಾಹಿತಿ

    ಮೀಸಲಾತಿ ಯಾ‌ರ‌್ಯಾರಿಗೆ ಇದೆ.?ಎಷ್ಟಿದೆ..‌?ಎಷ್ಟು ಜಾತಿ ಸಮುದಾಯಗಳು ಮೀಸಲಾತಿ ಅಡಿಯಲ್ಲಿ ಬರುತ್ತೆ.?ತಿಳಿಯಲು ಮುಂದೆ ಓದಿ ಶೇರ್ ಮಾಡಿ…

    ಇದುವರೆಗೂ ಜನಕ್ಕೆ ಅರ್ಥ ಆಗದಿರೋದು ಎರಡೇ ಎರಡು ವಾಕ್ಯ.. *ಮೀಸಲಾತಿ ಇರುವುದು ಆರ್ಥಿಕ ವಾಗಿ ಜನರನ್ನ ಮೇಲೆ ತರುವುದಕ್ಕಲ್ಲ ಬದಲಿಗೆ ಅದು ಸಾಮಾಜಿಕ ನ್ಯಾಯಕ್ಕಾಗಿ… *ಮೀಸಲಾತಿ ಅಂದ್ರೆ ಬರೀ 18% ಮೀಸಲಾತಿ ಪಡೆಯುತ್ತಿರೊ ಜನ ಅಂದ್ರೆ ಎಸ್‌ಸಿ ಎಸ್ಟಿ ಸಮುದಾಯದವರೆಗೆ ಮಾತ್ರ ಇರುವುದೆಂದು ತಿಳಿದಿರುವುದು… ಮೀಸಲಾತಿ ಯಾ‌ರ‌್ಯಾರಿಗೆ ಇದೆ..? ಎಷ್ಟಿದೆ..‌? ಎಷ್ಟು ಜಾತಿ ಸಮುದಾಯಗಳು ಮೀಸಲಾತಿ ಅಡಿಯಲ್ಲಿ ಬರುತ್ತೆ..? ಬಹು ಮುಖ್ಯವಾಗಿ ಮೀಸಲಾತಿ ಎಂಬುದು ಯಾವ ಯಾವ ಕ್ಷೇತ್ರದಲ್ಲಿದೆ..? ಈ ಮೀಸಲಾತಿ ಏತಕ್ಕಾಗಿ ಬೇಕು…? ಮೀಸಲಾತಿ ನಿಂತರೆ…

  • ಸುದ್ದಿ

    ಪ್ರತಿಪಕ್ಷದ ನಾಯಕರಾದ ಮೇಲೆ ತಮ್ಮ ವರಸೆಯನ್ನು ಬದಲಾಯಿಸಿಕೊಂಡ ಸಿದ್ದರಾಮಯ್ಯ,.!!

     ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್‍ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…

  • ಸುದ್ದಿ

    ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿಗಳ ಮೃತದೇಹ ಪತ್ತೆ…ಕಾರಣ ಏನು ಗೊತ್ತಾ?

    ಮಂಗಳೂರು: ಮನೆಯೊಂದರಲ್ಲಿ ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿ ಮೃತದೇಹಗಳು ಮಂಗಳೂರಿನ ಹೊರವಲಯದ ತೊಕ್ಕೊಟ್ಟಿನ ಚೆಂಬುಗುಡ್ಡೆಯಲ್ಲಿ ಪತ್ತೆಯಾಗಿದೆ. ಚೆಂಬುಗುಡ್ಡೆ ನಿವಾಸಿಗಳಾದ ಪದ್ಮನಾಭ(78) ಮತ್ತು ವಿಮಲ(65) ಮೃತ ದುರ್ದೈವಿಗಳು. ಮನೆಯಲ್ಲಿ ದಂಪತಿಗಳಿಬ್ಬರೇ ವಾಸವಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ದಂಪತಿಗಳನ್ನು ಅಕ್ಕಪಕ್ಕದ ಮನೆಯವರು ನೋಡಿದ್ದರು. ಆದಾದ ಬಳಿಕ ಇಬ್ಬರು ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ದಂಪತಿಗಳು ಅಕ್ಕಪಕ್ಕದ ಮನೆಯವರ ಬಳಿ ಹೆಚ್ಚಿನ ಸಲುಗೆ ಹೊಂದಿರಲಿಲ್ಲ. ಹೀಗಾಗಿ ಅವರಿಬ್ಬರು ಮೃತಪಟ್ಟಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ….

  • ಸಿನಿಮಾ

    ಅಭಿಮಾನಿಗಳು ಕೊಟ್ಟ ಹೆಸರನ್ನೇ ತಮ್ಮ ಮಗಳಿಗೆ ಇಡಲಿದ್ದಾರೆ ದಂಪತಿ ಯಶ್ ಹಾಗೂ ರಾಧಿಕಾ ಪಂಡಿತ್!ಆ ಹೆಸರೇನು ಗೊತ್ತಾ?

    ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…