ಸ್ಪೂರ್ತಿ

ಶಿಕ್ಷಣ ಕೊಡುವದಷ್ಟೇ ಅಲ್ಲ, ಹುಡುಗಿಯರಿಗೆ ಮದ್ವೆ ಕೂಡ ಮಾಡಿಸುತ್ತೆ ಈ ಶಾಲೆ..!

154

ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ.

ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ.

ದಿವ್ಯಾಂಗ ಹುಡುಗಿಯರ ಶಿಕ್ಷಣಕ್ಕಾಗಿ ಶಾಲೆ ತೆರೆಯಲಾಗಿತ್ತು. ಶಾಲೆಯಲ್ಲಿ ವಿದ್ಯಾಭ್ಯಾಸದ ಜೊತೆ ಮಕ್ಕಳಿಗೆ ಆತ್ಮವಿಶ್ವಾಸದ ಬಗ್ಗೆ ಪಾಠ ಹೇಳಲಾಗುತ್ತದೆ.

ಶಾಲೆ, ದಿವ್ಯಾಂಗ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುತ್ತದೆ. ಹುಡುಗಿಯರು ಶಿಕ್ಷಣ ಪಡೆದು ಮದುವೆ ವಯಸ್ಸಿಗೆ ಬಂದಾಗ ಅವ್ರಿಗೆ ಯೋಗ್ಯ ವರನನ್ನು ಹುಡುಕಿ ಮದುವೆ ಮಾಡಲಾಗುತ್ತದೆ. ಈ ಶಾಲೆಯಲ್ಲಿ ಕಲಿತ ಅನೇಕ ಹುಡುಗಿಯರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಉಪಯುಕ್ತ ಮಾಹಿತಿ, ಜ್ಯೋತಿಷ್ಯ

    ದಾಂಪತ್ಯ ಜೀವನವೆಂದರೆ ಬರೀ ಅರ್ಥ ಧರ್ಮ ಕಾಮಾವೇ..?ಸುಖ ದಾಂಪತ್ಯ ಜೀವನವೆಂದರೆ ಹೇಗಿರಬೇಕು?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಉತ್ತಮ ದಾಂಪತ್ಯ ಜೀವನವೆಂದರೆ ಹೇಗಿರಬೇಕು ಎಂಬುದನ್ನೂ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸನ್ಮಾರ್ಗ.. ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672 ಹಿಂದೂ ವಿವಾಹ ಪದ್ಧತಿಯಲ್ಲಿ ಗಂಡು-ಹೆಣ್ಣುಗಳು ಮದುವೆಯ ಸಂದರ್ಭದಲ್ಲಿ ಪರಸ್ಪರ ಕೊಟ್ಟುಕೊಳ್ಳುವ ಮಾತೆಂದರೆ ಧರ್ಮೇಚ,ಅರ್ಥೇಚ, ಕಾಮೇಚ ನಾತಿಚರಿತಾಮಿ, ನಾತಿಚರಿತವ್ಯಂ. ಅಂದರೆ ದಾಂಪತ್ಯದ ಹೊಸಿಲಲ್ಲಿ ನಿಂತಿರುವವರು ಪರಸ್ಪರರಿಗೆ ಕೊಟ್ಟು ಕೊಳ್ಳುವ ಈ ಭಾಷೆ ದಾಂಪತ್ಯದ ಪರೀಕ್ಷೆಗೆ ಕನ್ನಡಿ ಹಿಡಿಯುವ ಕೆಲಸ ಮಾಡುತ್ತದೆ. ಪರಸ್ಪರರು ಧರ್ಮವಾಗಿ ನಡೆದುಕೊಂಡರೆ, ಸಂಪತ್ತಿಗಾಗಿ ಪರಿತಪಿಸದೇ ಅತಿಯಾಸೆ ಪಡದಿದ್ದರೆ, ಕಾಮಾತುರತೆಯಲ್ಲಿ ಅನ್ಯರೊಂದಿಗೆ…

  • ಉಪಯುಕ್ತ ಮಾಹಿತಿ

    “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಆದರೆ ಇದರ ಔಷಧೀಯ ಗುಣವನ್ನು ನೀವು ತಿಳಿದರೆ ಶಾಕ್ ಆಗ್ತೀರಾ..!

    ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ

  • Sports

    ಶಿವಂದುಬೆಗೆ ಕೋವಿಡ್-19

    ಶಿವಂದುಬೆಗೆ ಕೋವಿಡ್-19 ಪತ್ತೆಯಾಗಿದೆ.ವೀಡೀಯೊ ಅನಲಿಸ್ಟ್ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. ಶಿವಂದುಬೆ ಬದಲಿ ಆಟಗಾರನಾಗಿ ಸಾಯಿರಾಜ್ ಪಾಟೀಲ್ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಮುಂಬೈ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕೋಲ್ಕತ್ತಾ ನಗರಕ್ಕೆ ತೆರಳಬೇಕಿತ್ತು. ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಶಿವಂದುಬೆ ತೆರಳಲಿಲ್ಲ ಕೋವಿಡ್-19 ಕಾರಣದಿಂದ ರಣಜಿ ಟ್ರೋಫಿ ಪಂದ್ಯಾವಳಿಯನ್ನು 6 ನಗರಗಳಲ್ಲಿ ಆಯೋಜಿಸಲಾಗಿದೆ. ಅವು ಯಾವುವೆಂದರೆ ಕೋಲ್ಕತ್ತಾ ಬೆಂಗಳೂರು ಚೆನ್ನೈ ಅಹಮದಾಬಾದ್ ಮುಂಬೈ ತಿರುವನಂತಪುರಂ  

    Loading

  • ಉಪಯುಕ್ತ ಮಾಹಿತಿ

    ಈ ಭಯಾನಕ ಕೋಳಿ ಜ್ವರದ ಬಗ್ಗೆ ನಿಮಗೆಷ್ಟು ಗೊತ್ತು?ಈ ರೋಗದ ಲಕ್ಷಣಗಳು ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಗೊತ್ತಾ..?ಉಪಯುಕ್ತ ಮಾಹಿತಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…

    ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್‌ಫ್ಲೂಯೆನ್‌ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.

  • ಸುದ್ದಿ

    IMA ವಿರುದ್ಧ 11 ಸಾವಿರಕ್ಕು ಹೆಚ್ಚು ದಾಕಲಾದ ಕಂಪ್ಲೆಂಟ್…..!

    ಐಎಂಎ ಜ್ಯುವೆಲ್ಲರ್ಸ್ ನಿಂದ ಮೋಸಕ್ಕೊಳಗಾಗಿರುವವರ ಕಂಪ್ಲೆಂಟ್ ಸಂಖ್ಯೆ 11 ಸಾವಿರಕ್ಕೇರಿದೆ. ಶಿವಾಜಿನಗರ ಸಮದ್ ಹೌಸ್ ಚೌಟ್ರಿಯಲ್ಲಿ ಬಂಡಲ್ ಬಂಡಲ್‍ಗಟ್ಟೆ ಕಂಪ್ಲೆಂಟ್‍ಗಳನ್ನು ಪೊಲೀಸರು ಸ್ವೀಕರಿಸಿದ್ದಾರೆ. ಎಸ್‍ಐಟಿ ಮುಖ್ಯಸ್ಥರನ್ನಾಗಿ ಎಡಿಜಿಪಿ ಸಲೀಂ ನೇಮಕ ಬಹುತೇಕ ಖಚಿತ ಅಂತ ತಿಳಿದು ಬಂದಿದೆ. ಮುಸ್ಲಿಂ ಸಮುದಾಯದವರೇ ಆಗಿರುವ ಸಲೀಂ ನಿಯೋಜಿಸಿದ್ರೆ ಉತ್ತಮ, ತನಿಖೆಗೆ ಸಹಕಾರಿಯಾಗುತ್ತದೆ ಅನ್ನೋದು ಗೃಹ ಸಚಿವ ಎಂ.ಬಿ. ಪಾಟೀಲರ ಭಾವನೆ. ಹೀಗಾಗಿ, ಇಂದು ಗೃಹ ಸಚಿವರು ಆದೇಶ ಹೊರಡಿಸುವ ಸಾಧ್ಯತೆ ಇದೆ. ಒಂದು ವೇಳೆ, ಸಲೀಂ ಹಿಂದೆ ಸರಿದರೆ, ಎಡಿಜಿಪಿ…

  • ಸುದ್ದಿ

    ಏರ್ಟೆಲ್ ಬಂಪರ್ ಆಫರ್! ಪ್ರಿಪೇಡ್ ಪ್ಲಾನ್ ಜೊತೆಗೆ 4 ಲಕ್ಷ ವಿಮೆ ಸೌಲಭ್ಯ ಪಡೆಯಬಹುದು…!

    ದೇಶದ ಟೆಲಿಕಾಂ ರಂಗದಲ್ಲಿ ಭಾರೀ ಪೈಪೋಟಿ ಬೆಳೆದಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಮುಖ ಟೆಲಿಕಾಂ ಕಂಪನಿಗಳನ್ನು ಗ್ರಾಹಕರನ್ನು ಆಕರ್ಷಿಸಲು ಹೊಸ ಹೊಸ ಯೋಜನೆಗಳನ್ನು ಪರಿಚಯಿಸುತ್ತಿವೆ. ಈ ನಿಟ್ಟಿನಲ್ಲಿ ಏರ್ಟೆಲ್ ಕೂಡ ಹಿಂದೆ ಬಿದ್ದಿಲ್ಲ. ಆರ್ಥಿಕವಾಗಿ ಸುರಕ್ಷಿತವಾದ ಭಾರತವನ್ನು ನಿರ್ಮಿಸಲು ಮೊಬೈಲ್ ಸೇವೆಗಳ ಕಾರ್ಯತಂತ್ರದ ಭಾಗವಾಗಿ ಭಾರ್ತಿ ಏರ್‌ಟೆಲ್ ತನ್ನ ಗ್ರಾಹಕರಿಗೆ ವಿಮಾ ರಕ್ಷಣೆಯ ರಕ್ಷಣೆಯೊಂದಿಗೆ ಪ್ರಿಪೇಡ್ ಯೋಜನೆಯನ್ನು ನೀಡಲು ಭಾರ್ತಿ ಆಕ್ಸಾ ಲೈಫ್ ಇನ್ಶುರೆನ್ಸ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಏರ್ಟೆಲ್ ರೂ. 599 ಯೋಜನೆ ಭಾರ್ತಿ ಏರ್ಟೆಲ್ ಭಾರ್ತಿ ಆಕ್ಸಾ…