Sports

ಶಿವಂದುಬೆಗೆ ಕೋವಿಡ್-19

10

ಶಿವಂದುಬೆಗೆ ಕೋವಿಡ್-19 ಪತ್ತೆಯಾಗಿದೆ.ವೀಡೀಯೊ ಅನಲಿಸ್ಟ್ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ.

ಶಿವಂದುಬೆ ಬದಲಿ ಆಟಗಾರನಾಗಿ ಸಾಯಿರಾಜ್ ಪಾಟೀಲ್ ಹೆಸರು ಘೋಷಣೆ ಮಾಡಿದ್ದಾರೆ.

ಇಂದು ಮುಂಬೈ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕೋಲ್ಕತ್ತಾ ನಗರಕ್ಕೆ ತೆರಳಬೇಕಿತ್ತು. ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಶಿವಂದುಬೆ ತೆರಳಲಿಲ್ಲ

ಕೋವಿಡ್-19 ಕಾರಣದಿಂದ ರಣಜಿ ಟ್ರೋಫಿ ಪಂದ್ಯಾವಳಿಯನ್ನು 6 ನಗರಗಳಲ್ಲಿ ಆಯೋಜಿಸಲಾಗಿದೆ.

ಅವು ಯಾವುವೆಂದರೆ

  1. ಕೋಲ್ಕತ್ತಾ
  2. ಬೆಂಗಳೂರು
  3. ಚೆನ್ನೈ
  4. ಅಹಮದಾಬಾದ್
  5. ಮುಂಬೈ
  6. ತಿರುವನಂತಪುರಂ

 

Loading

About the author / 

Nanda Kumar

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರೆಸಿಪಿ

    ಒಮ್ಮೆ ಈ ರೀತಿ ಮಾಡಿ ನೋಡಿ ರುಚಿಯಾದ ಮೆಂತೆ ಸೊಪ್ಪಿನ ದೋಸೆ.

    ಮೆಂತ್ಯ ಸೊಪ್ಪಿನ ದೋಸೆ.ಈ ದೋಸೆ ಮಾಡಲು ಮೊದಲು ಮಾಮೂಲಿ ದೋಸೆ ಹಿಟ್ಟು ತಯಾರಿಸ ಬೇಕು.ನಂತರ ಈ ಹಿಟ್ಟಿಗೆ ಮೆಂತೆ ಸೊಪ್ಪಿನ ರುಬ್ಬಿದ ಮಸಾಲೆ ಮಿಶ್ರಣ ವನ್ನು ಎಷ್ಟು ಬೇಕೋ ಅಷ್ಟು ಸೇರಿಸಿ ದೋಸೆ ಮಾಡಬೇಕು. ದೋಸೆ ಹಿಟ್ಟು ಮಾಡಲು ಬೇಕಗುವ ಪದಾರ್ಥಗಳು. ದೋಸೆ ಅಕ್ಕಿ ಒಂದು ಬಟ್ಟಲು, ಉದ್ದಿನ ಬೇಳೆ ಕಾಲು ಬಟ್ಟಲು, ಮೆಂತ್ಯ ಕಾಳು ಕಾಲು ಟೀ ಚಮಚ, ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ದೋಸೆ ಕಾಯಿಸಲು ಬೇಕಾಗುವಷ್ಟು.ಮಾಡುವ ವಿಧಾನ. ದೋಸೆ ಅಕ್ಕಿ . ಉದ್ದಿನ…

  • ಆಧ್ಯಾತ್ಮ, ಜ್ಯೋತಿಷ್ಯ

    ಮನೆಯಲ್ಲಿ ರಾಘವೇಂದ್ರ ಸ್ವಾಮಿಯ ಪೂಜೆ ಮಾಡುವ ವಿಧಾನ ಹೇಗೆ?

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whats app 1)ಚಂದ್ರಿಕಾ…

  • inspirational

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ 2 ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ 202ರನ್‌ಗಳಿಗೆ ಸರ್ವ ಪತನವಾಗಿದೆ.ಆರಂಭಿಕರಾದ ಕೆಎಲ್ ರಾಹುಲ್ ಮತ್ತು ಮಾಯಾಂಕ್ ಅಗರ್ವಾಲ್ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ಅಗರ್ವಾಲ್ ವಿಕೆಟ್ ಕಳೆದುಕೊಂಡಿತು.ನಂತರ ಬಂದ ಪುಜಾರ (3), ರಹಾನೆ (0) ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ವಿಕೆಟ್ ಕೈಚೆಲ್ಲಿದರು.ಹನಮ ವಿಹಾರಿ ರಾಹುಲ್ ಜೊತೆಗೂಡಿ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ಸೂಚನೆ ನೀಡುವಾಗ ವಿಹಾರಿ (20) ಔಟಾದರು. ನಂತರ…

    Loading

  • ಸುದ್ದಿ

    ಬಿಗ್ ಬ್ರೇಕಿಂಗ್ ನ್ಯೂಸ್ : ಒಬ್ಬ ಸೆಲೆಬ್ರಿಟಿಯಿಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್…!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಳ್ಳಂಬೆಳಿಗ್ಗೆ ಸೆಲೆಬ್ರಿಟಿ ಒಬ್ಬರಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ. ಮಧ್ಯಾಹ್ನ ಫೇಸ್ ಬುಕ್ ಲೈವ್ ಗೆ ಬಂದು ಅದನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ. ಅಂದ ಹಾಗೆ, ಆ ಸೆಲೆಬ್ರಿಟಿ ಸಿನಿಮಾದವರೇ ಅಥವಾ ರಾಜಕೀಯದವರೇ ಎನ್ನುವುದು ಕುತೂಹಲ ಮೂಡಿಸಿದೆ. ‘ಕುರುಕ್ಷೇತ್ರ’ ಸಿನಿಮಾದ ಆಡಿಯೋ ಸಂದರ್ಭದಲ್ಲಿ ದರ್ಶನ್ ಫೋಟೋ ಇರಲಿಲ್ಲ ಎಂಬ ಆರೋಪ ಅಭಿಮಾನಿಗಳಿಂದ ಕೇಳಿಬಂದಿತ್ತು. ಅಲ್ಲದೆ, ಇತ್ತೀಚೆಗೆ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ದರ್ಶನ್ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿದ್ದರು. ಇಂದು ಅವರು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಈ 4 ರೋಗಗಳನ್ನು ಗುಣಪಡಿಸುವ ಅದ್ಭುತ ಶಕ್ತಿ ಈ ಸೊಪ್ಪಿನಲ್ಲಿದೆ..!

    ಮೆಂತ್ಯ ಪಲಾವ್, ಮೆಂತ್ಯ ರೈಸ್, ಮೆಂತೆ ಪಲ್ಯ ಸೇವನೆ ಮಾಡುತ್ತಿದ್ದೀರಾ. ಹಾಗಿದ್ದರೆ ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯ ಪ್ರಯೋಜನ ಕೊಡುತ್ತದೆ ಅಂತ ತಿಳಿಯಿರಿ. ಮಧುಮೇಹ : ಮೆಂತ್ಯ ಸೊಪ್ಪು ಮಧುಮೇಹ ನಿಯಂತ್ರಿಸುವ ಗುಣ ಹೊಂದಿದೆ. ಇದು ಟೈಪ್ 1, ಟೈಪ್ 2 ಮಧುಮೇಹಿಗಳಿಗೆ ಹೇಳಿ ಮಾಡಿಸಿದ ಸೊಪ್ಪು. ಕೊಲೆಸ್ಟ್ರಾಲ್ : ಮೆಂತ್ಯ ಸೊಪ್ಪು ಕರುಳಿನಲ್ಲಿರುವ ಕೊಲೆಸ್ಟ್ರಾಲ್ ಅಂಶವನ್ನು ಹೀರಿಕೊಳ್ಳುವ ಗುಣ ಹೊಂದಿದೆ. ಅಷ್ಟೇ ಅಲ್ಲದೆ, ಲಿವರ್ ನಲ್ಲಿ ಕೊಬ್ಬಿನಂಶ ಹೆಚ್ಚು ಬಿಡುಗಡೆಯಾಗದಂತೆ ನೋಡಿಕೊಳ್ಳುತ್ತದೆ. ಇದು ಒಳ್ಳೆಯ ಕೊಬ್ಬಿನಂಶ ಬಿಡುಗಡೆ ಮಾಡಲು…

  • ಉಪಯುಕ್ತ ಮಾಹಿತಿ

    ನಿಮ್ಮ ಮಕ್ಕಳಿಗೆ ಕಣ್ಣಿಗೆ ಕಾಡಿಗೆ ಹಚ್ಚೋ ಮುಂಚೆ ಇದನೊಮ್ಮೆ ತಪ್ಪದೇ ಓದಿ…

    ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚಲಾಗುತ್ತದೆ. ಆದ್ರೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚೋದು ಸುಲಭದ ಕೆಲಸವಲ್ಲ. ಕೆಲವೊಮ್ಮೆ ಮಕ್ಕಳ ಕಣ್ಣಿಗೆ ಕೈ ತಾಗುವುದುಂಟು. ಹಾಗೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವುದು ಸುರಕ್ಷಿತವಲ್ಲ. ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದಂತೆ ಕಣ್ಣಿನಿಂದ ನೀರು ಬರಲು ಶುರುವಾಗುತ್ತದೆ. ಇದು ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ. ಪ್ರತಿ ದಿನ…