ಆಧ್ಯಾತ್ಮ

ಶಿವನ ಆಭರಣಗಳಲ್ಲಿ ಅಡಗಿರುವ ಸತ್ಯವೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ…

3349

ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.

ಮಹಾದೇವ, ಮಹಾಯೋಗಿ, ಪಶುಪತಿ, ನಟರಾಜ, ಭೈರವ, ವಿಶ್ವನಾಥ, ಭಾವ, ಭೋಲೆನಾಥ ಇತ್ಯಾದಿ. ಅತಿ ಪರಾಕ್ರಮಿಯಾಗಿದ್ದರೂ ಅಗತ್ಯಬೀಳದೇ ಉಪಯೋಗಿಸದ, ಭವ್ಯತೆಯಲ್ಲಿರುವ ಅವಕಾಶವಿದ್ದರೂ ಸರಳವಾದ, ಹಿಮಾಚ್ಛಾದಿತ ಪ್ರದೇಶದಲ್ಲಿ ನೆಲೆಸುವ, ವಜ್ರ ವೈಢೂರ್ಯಗಳಿಂದ ಭೂಷಿತನಾಗ ಬಹುದಾದರೂ ಸರಳವಾದ ಉಡುಗೆಗಳಿಂದ, ಭಕ್ತನ ನೆರವಿಗೆ ಸದಾ ಧಾವಿಸುವ, ಕೋಪಗೊಂಡರೆ ಭೂಮಿಯನ್ನೇ ಸುಟ್ಟುಬಿಡುವ ಸಾಮರ್ಥ್ಯವಿರುವ ಶಿವ ಇತರ ದೇವರುಗಳಿಗಿಂತ ಭಿನ್ನನೂ, ಜಟಿಲನೂ ಆಗಿದ್ದಾನೆ.

ಶಿವನ ತಾ೦ಡವ ನೃತ್ಯದಲ್ಲಡಗಿದೆ ಜಗತ್ತಿನ ಸೃಷ್ಟಿಯ ತತ್ವಗಳು. ಶಿವನ ಈ ಶಕ್ತಿ ಮತ್ತು ವೈಶಿಷ್ಟ್ಯಗಳನ್ನು ಕಂಡ ಭಕ್ತರು ಶಿವನಿಗೆ ಪ್ರತ್ಯೇಕವಾದ ಗುಡಿಗಳನ್ನು ಕಟ್ಟಿದ್ದಾರೆ.

ಶಿವನ ಪರಾಕ್ರಮ ಮತ್ತು ಲೀಲೆಗಳ ಬಗ್ಗೆ ಹಲವಾರು ಕಥೆಗಳಿದ್ದರೂ, ಶಿವನ ಎಂಟು ಶೃಂಗಾರ ಆಭರಣಗಳ ಬಗ್ಗೆ ಹೆಚ್ಚಿನವರಿಗೆ ಹೆಚ್ಚಿನವರಿಗೆ ತಿಳಿದೇ ಇಲ್ಲ. ಇದು ಮಹತ್ವದ ರಹಸ್ಯಗಳನ್ನು ತನ್ನಲ್ಲಿ ಒಳಗೊಂಡಿದೆ.

ತಲೆಯಲ್ಲಿರುವ ಅರ್ಧ ಚಂದ್ರ ಮತ್ತು ಬಿಚ್ಚಿದ ಕೂದಲಿನಲ್ಲಿ ಗಂಗೆಯ ಹರಿವು ಅವರ ಡಮರು, ಸೃಷ್ಟಿಯ ನಾದವಾಗಿದೆ. ಆಧ್ಯಾತ್ಮಿಕ ಮಹತ್ವಗಳನ್ನು ಈ ಆಭರಣಗಳು ಒಳಗೊಂಡಿದ್ದು,

ಮೂರು ಆಭರಣ:-

ಶಿವ ದೇವರ ಮೂರು ಆಭರಣಗಳು ಮೂರು ಶಕ್ತಿಗಳನ್ನು ಈ ಮೂರು ಆಭರಣಗಳು ಎತ್ತಿ ತೋರಿಸುತ್ತಿದ್ದು ಜ್ಞಾನ, ಬಯಕೆ ಮತ್ತು ಅನುಷ್ಟಾನ ಹೀಗೆ ಮೂರೂ ಶಕ್ತಿಗಳನ್ನು ಇದು ಪ್ರತಿನಿಧಿಸುತ್ತದೆ.

ಡಮರು:-

ಡಮರು ವಿಶೇಷತೆ ಡಮರು ಶಬ್ಧವನ್ನು ಪ್ರತಿನಿಧಿಸುತ್ತದೆ. ವೇದಗಳ ಶಬ್ಧವಾಗಿ ಇದನ್ನು ಪರಿಗಣಿಸಲಾಗಿದ್ದು, ಈ ಪವಿತ್ರ ಗ್ರಂಥಗಳಲ್ಲಿರುವ ಸಾರವು ದೇವರ ಮೂಲಕ ನಮ್ಮ ಜೀವನಕ್ಕೆ ಮಾರ್ಗದರ್ಶನ ಮಾಡುತ್ತದೆ.

ಸರ್ಪ:-

ಕೊರಳಲ್ಲಿರುವ ಸರ್ಪ ದೇವರ ಕೊರಳಲ್ಲಿ ಹಾರವಾಗಿರುವ ಸರ್ಪವು ಮಾನವನ ಅಹಂಕಾರದ ಪ್ರತೀಕವಾಗಿದೆ.

ಜಪಮಾಲೆ:-

ದೇವರ ಕೈಯಲ್ಲಿರುವ ಜಪಮಾಲೆ ದೇವರ ಕೈಯಲ್ಲಿರುವ ಜಪಮಾಲೆಯನ್ನು ರುದ್ರಾಕ್ಷಿ ಮಣಿಗಳಿಂದ ತಯಾರಿಸಲಾಗಿದೆ. ಇದು ಶುದ್ಧತೆಯ ಸಂಕೇತವಾಗಿದೆ. ಈ ಮಾಲೆಯು, ದೇವರ ಬಲಗೈಯಲ್ಲಿ ಇದ್ದು ಏಕಾಗ್ರತೆಯ ಸಂಕೇತವಾಗಿದೆ.

ಗಂಗೆ:-

ದೇವರ ಶಿರಭಾಗ ದೇವರ ಶಿರವು ಪವಿತ್ರ ನದಿ ಗಂಗೆಯನ್ನು ಪ್ರತಿನಿಧಿಸಿದೆ. ಒಂದು ತಲೆಮಾರಿನಿಂದ ಇನ್ನೊಂದು ತಲೆಮಾರಿಗೆ ಹಾದುಹೋಗುವ ಬುದ್ಧಿವಂತಿಕೆ ಧರ್ಮಗ್ರಂಥಗಳ ಬೋಧನೆಯ ಹರಿವನ್ನು ಇದು ಸಂಕೇತಿಸಿದೆ.

ಚಂದ್ರ:-

ಶಿವನ ತಲೆಯನ್ನು ಅಲಂಕರಿಸುವ ಚಂದ್ರ ಶಿವನು ಸಮಯಕ್ಕೆ ಅಧಿಪತಿಯಾಗಿದ್ದು ಆತ ಸಮಯಾತೀತ (ಅಂದರೆ ಸಮಯದ ಕಟ್ಟುಪಾಡಿಗೆ ಬಗ್ಗದವರು) ಎಂಬುದಾಗಿ ಚಂದ್ರನು ಸಂಕೇತಿಸಿದ್ದಾನೆ.

ತಿಲಕ:-

ಹಣೆಯಲ್ಲಿರುವ ತಿಲಕ ಶಿವನ ಹಣೆಯಲ್ಲಿರುವ ಗೋಲಾಕಾರದ ತಿಲಕವು ಜ್ಞಾನದ ಮೂರನೇ ಕಣ್ಣು ಎಂದೇ ಪ್ರಸಿದ್ಧವಾಗಿದೆ. ಮೂರನೇ ಕಣ್ಣು ತೆರೆದಲ್ಲಿ, ಎದುರಿಗಿರುವವರನ್ನೇ ಇದು ಸುಟ್ಟು ಬೂದಿ ಮಾಡುತ್ತದೆ ಎಂದೇ ಹೇಳಲಾಗಿದೆ.ದುಷ್ಟ ನಾಶ ಮತ್ತು ಅಜ್ಞಾನದ ಅಂತ್ಯವನ್ನು ಇದು ಸಂಕೇತಿಸುತ್ತದೆ.

ಹುಲಿಯ ಚರ್ಮ:-

ಹುಲಿಯ ಚರ್ಮದ ಮೇಲೆ ಕುಳಿತಿರುವುದು ಶಿವನು ಸ್ವತಃ ಹುಲಿಯ ಚರ್ಮವನ್ನು ಧರಿಸಿದ್ದು ಅದೇ ಪ್ರಾಣಿಯ ಚರ್ಮದ ಮೇಲೆ ಕುಳಿತಿದ್ದಾರೆ ಇದು ಅವರು ಧೈರ್ಯಶಾಲಿ ಎಂಬುದನ್ನು ಸಂಕೇತಿಸುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ರಾಜಯೋಗವಿದ್ದು, ಇದ್ರಲ್ಲಿ ನಿಮ್ಮ ರಾಶಿಗಳು ಇವೆಯೇ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(6 ಜನವರಿ, 2019) ಒಬ್ಬ ಹತ್ತಿರದ ಸಂಬಂಧಿಗೆ ಹೆಚ್ಚು ಗಮನ ನೀಡಬೇಕಾಗಬಹುದಾದರೂ ಅವರು ಬೆಂಬಲ ಮತ್ತು ಆರೈಕೆ ನೀಡಬಹುದು. ಪ್ರೀತಿ ಕೇವಲ…

  • ಸುದ್ದಿ

    ವಿರಾಟ್ ಕೊಹ್ಲಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ…!

    ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ  ಅವರ ಆಟೋಗ್ರಾಫ್ ಪಡೆಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಭಾರತ ತಂಡದ ಅತ್ಯಂತ ಜನಪ್ರಿಯ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ.  ವೆಸ್ಟ್‌ಇಂಡೀಸ್ ಪ್ರವಾಸದ ವೇಳೆಯಲ್ಲಿ ಜಮೈಕಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆಯಲ್ಲಿರುವಾಗ ಅಚಾನಕ್ ಆಗಿ ಬಾಲಕನ ಭೇಟಿಯಾದರು. ಈ ಸಂದರ್ಭದಲ್ಲಿ ಬಾಲಕನೇ ನನ್ನ ಆಟೋಗ್ರಾಫ್ ಪಡೆಯುವೀರಾ ಎಂದು ವಿರಾಟ್ ಕೊಹ್ಲಿರನ್ನು ಪ್ರಶ್ನಿಸಿದರು.  ಬಾಲಕನ ಪ್ರಶ್ನೆಯಿಂದ ಅಚ್ಚರಿಗೊಂಡರೂ ನಗುಮುಖದಿಂದಲೇ ಬಹಳ ತಾಳ್ಮೆಯಿಂದ…

  • ಜ್ಯೋತಿಷ್ಯ

    ಶ್ರೀ ರಾಘವೇಂದ್ರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ ರಾಶಿಒಳ್ಳೆಯ…

  • ಸುದ್ದಿ

    ಆದಿವಾಸಿಗಳ ಪಾಲಿಗೆ ಮರಣ ಶಾಸನವಾದ ನೂತನ ಅರಣ್ಯ ಕಾಯ್ದೆ,.ಇದನ್ನೊಮ್ಮೆ ಓದಿ …!

    ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ…

  • ಸುದ್ದಿ

    ‘ಸೂರ್ಯವಂಶಿ’ ಶೂಟಿಂಗ್ ಸೆಟ್‌ನಲ್ಲೇ ಜಗಳವಾಡಿಕೊಂಡ ಅಕ್ಷಯ್‌ ಕುಮಾರ್ ಹಾಗು ರೋಹಿತ್ ಶೆಟ್ಟಿ!!

    ಸಾಮಾನ್ಯವಾಗಿ ಸೆಟ್‌ನಲ್ಲಿ ತಂತ್ರಜ್ಞರೆಲ್ಲ ಮನೆಯವರಂತೆ ಇರುತ್ತಾರೆ. ಮನಸ್ತಾಪಗಳು ಬಂದರು ಬಹಳ ಕಾಲ ಇರುವುದಿಲ್ಲ. ಅಲ್ಲಿಂದಲ್ಲಿಗೆ ಮರೆತು ಒಂದಾಗಿ ಕೆಲಸ ಮಾಡಿಕೊಂಡು ಇರುತ್ತಾರೆ. ಆದರೆ, ‘ಸೂರ್ಯವಂಶಿ’ ಚಿತ್ರದ ಸೆಟ್‌ನಲ್ಲಿ ಮಾತ್ರ ಎಲ್ಲ ಅವಾಂತರವೇ ಆಗಿಹೋಗಿದೆ. ಆ ಚಿತ್ರದ ಹೀರೋ ಅಕ್ಷಯ್‌ಕುಮಾರ್. ನಿರ್ದೇಶನ ಮಾಡುತ್ತಿರುವುದು ರೋಹಿತ್ ಶೆಟ್ಟಿ. ಇದೀಗ ಇವರಿಬ್ಬರು ಸೆಟ್‌ನಲ್ಲಿ ಹೊಡೆದಾಡಿಕೊಂಡಿದ್ದಾರೆ.  ಹಾಗಾದರೆ, ಅಕ್ಷಯ್‌ ಮತ್ತು ರೋಹಿತ್ ಹೀಗೆ ಹೊಡೆದಾಡಿಕೊಂಡರು? ಗಾಬರಿ ಆಗಬೇಡಿ. ಇದು ನಿಜವಾದ ಜಗಳವಲ್ಲ. ಬದಲಿಗೆ, ಕಾಮಿಡಿ ಜಗಳ. ಈ ರೀತಿ ಅವರಿಬ್ಬರು ನಡೆದುಕೊಳ್ಳಲೂ ಕಾರಣವಿದೆ. ಅದೇನೆಂದರೆ, ಇತ್ತೀಚಿಗೆ…

  • ಸುದ್ದಿ

    ಒಂದೇ ಒಂದು ಪದವನ್ನು ಕನ್ನಡದಲ್ಲಿ ಮಾತನಾಡಿ ಕನ್ನಡಿಗರ ಹೃದಯವನ್ನು ಗೆದ್ದ ಅನುಷ್ಕಾ ಶರ್ಮಾ…ಅಷ್ಟಕ್ಕೂ ಅನುಷ್ಕಾ ಬಳಕೆ ಮಾಡಿದ ಪದ ಏನು ಗೊತ್ತಾ..?

    ಭಾರತಕ್ರಿಕೆಟ್ ತಂಡದನಾಯಕವಿರಾಟ್ ಕೊಹ್ಲಿ ಪತ್ನಿಹಾಗೂಬಾಲಿವುಡ್ ನಟಿಅನುಷ್ಕಾ ಶರ್ಮಾಕನ್ನಡದಲ್ಲಿ ಪದವೊಂದನ್ನು ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ. ಸದ್ಯ ಪತಿ ಹಾಗೂ ಟೀಮ್ ಇಂಡಿಯಾ ನಾಯಕ ವಿರಾಟ್  ಕೊಹ್ಲಿ ಜತೆ ವೆಸ್ಟ್‌ಇಂಡೀಸ್ ಪ್ರವಾಸದಲ್ಲಿರುವ ಬಾಲಿವುಡ್ ನಟಿ ಅನುಷ್ಕಾ ಶರ್ಮಾ  ಕನ್ನಡದಲ್ಲಿ ಒಂದೇ ಒಂದು ಪದವನ್ನು ಮಾತನಾಡುವ ಮೂಲಕ ಕನ್ನಡಿಗರ ಹೃದಯ ಗೆದ್ದಿದ್ದಾರೆ.  ಅನುಷ್ಕಾ ಮಾಡಿರುವ ತಾಜಾ ಟ್ವೀಟ್‌ನಲ್ಲಿ ಧನಾತ್ಮಕತೆಯ ಬಗ್ಗೆ ಮಾತನಾಡುತ್ತಾ ಸಾಗುತ್ತಾರೆ. ಇಂಟರ್‌ನೆಟ್‌ನಲ್ಲಿ ಧನಾತ್ಮಕತೆಯನ್ನು ಪಸರಿಸುವ ಟ್ವೀಟ್‌ಗಳನ್ನು ಓದುತ್ತಾ ಸಾಗುತ್ತಾರೆ. ಕೊನೆಗೆ ದಟ್ಸ್ ಇಟ್ ಬದಲು ಕನ್ನಡದಲ್ಲೇ ‘ಅಷ್ಟೇ’ ಎಂದು ಹೇಳುವ…