ಆಧ್ಯಾತ್ಮ

ಶಿವನ ಆಭರಣಗಳಲ್ಲಿ ಅಡಗಿರುವ ಸತ್ಯವೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ…

3301

ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.

ಮಹಾದೇವ, ಮಹಾಯೋಗಿ, ಪಶುಪತಿ, ನಟರಾಜ, ಭೈರವ, ವಿಶ್ವನಾಥ, ಭಾವ, ಭೋಲೆನಾಥ ಇತ್ಯಾದಿ. ಅತಿ ಪರಾಕ್ರಮಿಯಾಗಿದ್ದರೂ ಅಗತ್ಯಬೀಳದೇ ಉಪಯೋಗಿಸದ, ಭವ್ಯತೆಯಲ್ಲಿರುವ ಅವಕಾಶವಿದ್ದರೂ ಸರಳವಾದ, ಹಿಮಾಚ್ಛಾದಿತ ಪ್ರದೇಶದಲ್ಲಿ ನೆಲೆಸುವ, ವಜ್ರ ವೈಢೂರ್ಯಗಳಿಂದ ಭೂಷಿತನಾಗ ಬಹುದಾದರೂ ಸರಳವಾದ ಉಡುಗೆಗಳಿಂದ, ಭಕ್ತನ ನೆರವಿಗೆ ಸದಾ ಧಾವಿಸುವ, ಕೋಪಗೊಂಡರೆ ಭೂಮಿಯನ್ನೇ ಸುಟ್ಟುಬಿಡುವ ಸಾಮರ್ಥ್ಯವಿರುವ ಶಿವ ಇತರ ದೇವರುಗಳಿಗಿಂತ ಭಿನ್ನನೂ, ಜಟಿಲನೂ ಆಗಿದ್ದಾನೆ.

ಶಿವನ ತಾ೦ಡವ ನೃತ್ಯದಲ್ಲಡಗಿದೆ ಜಗತ್ತಿನ ಸೃಷ್ಟಿಯ ತತ್ವಗಳು. ಶಿವನ ಈ ಶಕ್ತಿ ಮತ್ತು ವೈಶಿಷ್ಟ್ಯಗಳನ್ನು ಕಂಡ ಭಕ್ತರು ಶಿವನಿಗೆ ಪ್ರತ್ಯೇಕವಾದ ಗುಡಿಗಳನ್ನು ಕಟ್ಟಿದ್ದಾರೆ.

ಶಿವನ ಪರಾಕ್ರಮ ಮತ್ತು ಲೀಲೆಗಳ ಬಗ್ಗೆ ಹಲವಾರು ಕಥೆಗಳಿದ್ದರೂ, ಶಿವನ ಎಂಟು ಶೃಂಗಾರ ಆಭರಣಗಳ ಬಗ್ಗೆ ಹೆಚ್ಚಿನವರಿಗೆ ಹೆಚ್ಚಿನವರಿಗೆ ತಿಳಿದೇ ಇಲ್ಲ. ಇದು ಮಹತ್ವದ ರಹಸ್ಯಗಳನ್ನು ತನ್ನಲ್ಲಿ ಒಳಗೊಂಡಿದೆ.

ತಲೆಯಲ್ಲಿರುವ ಅರ್ಧ ಚಂದ್ರ ಮತ್ತು ಬಿಚ್ಚಿದ ಕೂದಲಿನಲ್ಲಿ ಗಂಗೆಯ ಹರಿವು ಅವರ ಡಮರು, ಸೃಷ್ಟಿಯ ನಾದವಾಗಿದೆ. ಆಧ್ಯಾತ್ಮಿಕ ಮಹತ್ವಗಳನ್ನು ಈ ಆಭರಣಗಳು ಒಳಗೊಂಡಿದ್ದು,

ಮೂರು ಆಭರಣ:-

ಶಿವ ದೇವರ ಮೂರು ಆಭರಣಗಳು ಮೂರು ಶಕ್ತಿಗಳನ್ನು ಈ ಮೂರು ಆಭರಣಗಳು ಎತ್ತಿ ತೋರಿಸುತ್ತಿದ್ದು ಜ್ಞಾನ, ಬಯಕೆ ಮತ್ತು ಅನುಷ್ಟಾನ ಹೀಗೆ ಮೂರೂ ಶಕ್ತಿಗಳನ್ನು ಇದು ಪ್ರತಿನಿಧಿಸುತ್ತದೆ.

ಡಮರು:-

ಡಮರು ವಿಶೇಷತೆ ಡಮರು ಶಬ್ಧವನ್ನು ಪ್ರತಿನಿಧಿಸುತ್ತದೆ. ವೇದಗಳ ಶಬ್ಧವಾಗಿ ಇದನ್ನು ಪರಿಗಣಿಸಲಾಗಿದ್ದು, ಈ ಪವಿತ್ರ ಗ್ರಂಥಗಳಲ್ಲಿರುವ ಸಾರವು ದೇವರ ಮೂಲಕ ನಮ್ಮ ಜೀವನಕ್ಕೆ ಮಾರ್ಗದರ್ಶನ ಮಾಡುತ್ತದೆ.

ಸರ್ಪ:-

ಕೊರಳಲ್ಲಿರುವ ಸರ್ಪ ದೇವರ ಕೊರಳಲ್ಲಿ ಹಾರವಾಗಿರುವ ಸರ್ಪವು ಮಾನವನ ಅಹಂಕಾರದ ಪ್ರತೀಕವಾಗಿದೆ.

ಜಪಮಾಲೆ:-

ದೇವರ ಕೈಯಲ್ಲಿರುವ ಜಪಮಾಲೆ ದೇವರ ಕೈಯಲ್ಲಿರುವ ಜಪಮಾಲೆಯನ್ನು ರುದ್ರಾಕ್ಷಿ ಮಣಿಗಳಿಂದ ತಯಾರಿಸಲಾಗಿದೆ. ಇದು ಶುದ್ಧತೆಯ ಸಂಕೇತವಾಗಿದೆ. ಈ ಮಾಲೆಯು, ದೇವರ ಬಲಗೈಯಲ್ಲಿ ಇದ್ದು ಏಕಾಗ್ರತೆಯ ಸಂಕೇತವಾಗಿದೆ.

ಗಂಗೆ:-

ದೇವರ ಶಿರಭಾಗ ದೇವರ ಶಿರವು ಪವಿತ್ರ ನದಿ ಗಂಗೆಯನ್ನು ಪ್ರತಿನಿಧಿಸಿದೆ. ಒಂದು ತಲೆಮಾರಿನಿಂದ ಇನ್ನೊಂದು ತಲೆಮಾರಿಗೆ ಹಾದುಹೋಗುವ ಬುದ್ಧಿವಂತಿಕೆ ಧರ್ಮಗ್ರಂಥಗಳ ಬೋಧನೆಯ ಹರಿವನ್ನು ಇದು ಸಂಕೇತಿಸಿದೆ.

ಚಂದ್ರ:-

ಶಿವನ ತಲೆಯನ್ನು ಅಲಂಕರಿಸುವ ಚಂದ್ರ ಶಿವನು ಸಮಯಕ್ಕೆ ಅಧಿಪತಿಯಾಗಿದ್ದು ಆತ ಸಮಯಾತೀತ (ಅಂದರೆ ಸಮಯದ ಕಟ್ಟುಪಾಡಿಗೆ ಬಗ್ಗದವರು) ಎಂಬುದಾಗಿ ಚಂದ್ರನು ಸಂಕೇತಿಸಿದ್ದಾನೆ.

ತಿಲಕ:-

ಹಣೆಯಲ್ಲಿರುವ ತಿಲಕ ಶಿವನ ಹಣೆಯಲ್ಲಿರುವ ಗೋಲಾಕಾರದ ತಿಲಕವು ಜ್ಞಾನದ ಮೂರನೇ ಕಣ್ಣು ಎಂದೇ ಪ್ರಸಿದ್ಧವಾಗಿದೆ. ಮೂರನೇ ಕಣ್ಣು ತೆರೆದಲ್ಲಿ, ಎದುರಿಗಿರುವವರನ್ನೇ ಇದು ಸುಟ್ಟು ಬೂದಿ ಮಾಡುತ್ತದೆ ಎಂದೇ ಹೇಳಲಾಗಿದೆ.ದುಷ್ಟ ನಾಶ ಮತ್ತು ಅಜ್ಞಾನದ ಅಂತ್ಯವನ್ನು ಇದು ಸಂಕೇತಿಸುತ್ತದೆ.

ಹುಲಿಯ ಚರ್ಮ:-

ಹುಲಿಯ ಚರ್ಮದ ಮೇಲೆ ಕುಳಿತಿರುವುದು ಶಿವನು ಸ್ವತಃ ಹುಲಿಯ ಚರ್ಮವನ್ನು ಧರಿಸಿದ್ದು ಅದೇ ಪ್ರಾಣಿಯ ಚರ್ಮದ ಮೇಲೆ ಕುಳಿತಿದ್ದಾರೆ ಇದು ಅವರು ಧೈರ್ಯಶಾಲಿ ಎಂಬುದನ್ನು ಸಂಕೇತಿಸುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(22 ನವೆಂಬರ್, 2018) ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಎಲ್ಲಾ ಬದ್ಧತೆಗಳು ಮತ್ತು ಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು….

  • Health

    ಬೆಳಗ್ಗೆ ಎದ್ದ ತಕ್ಷಣ ಮೊಬೈಲ್ ಬಳಸುತ್ತೀರಾ?ಹಾಗಾದರೆ ಈ ಅಭ್ಯಾಸದಿಂದ ಅಪಾಯ ತಪ್ಪಿದ್ದಲ್ಲ ಎಚ್ಚರ!

    ಮೊಬೈಲ್‌ ಪರಿಚಯವಾದ ಮೇಲೆ ಜಗತ್ತಿನ ಜನರ ದಿನಚರಿಯೇ ಬದಲಾಗಿದೆ. ಕೆಲವರಿಗಂತೂ ಒಂದು ಅರ್ಧ ತಾಸು ಮೊಬೈಲ್ ಬಿಟ್ಟಿರು ಎಂದರೆ ಬಿಟ್ಟಿರಲು ಸಾಧ್ಯವಾಗುವುದಿಲ್ಲ.  ಯಾರು ಮೆಸೇಜ್‌ ಮಾಡಿರಬಹುದು,ಯಾರು ಕಾಲ್‌ ಮಾಡಿರಬಹುದು ಎಂದು ಮನಸ್ಸು ಆ ಕಡೆ ಸೆಳೆಯುತ್ತಿರುತ್ತದೆ, ಮೊಬೈಲ್‌ ಬಳಸುವುದು ಎಲ್ಲರಲ್ಲಿ ಒಂದು ಚಟವಾಗಿ ಬಿಟ್ಟಿದೆ ಎಂದು ತಪ್ಪಾಗಲಾರದು. ಇನ್ನು ನಮ್ಮ ದಿನನಿತ್ಯದ ಎಷ್ಟೋ ಕೆಲಸ ಕಾರ್ಯಗಳಿಗೆ ಮೊಬೈಲ್‌ ಅನ್ನೇ ಅವಲಂಬಿಸಿದ್ದೇವೆ. ಬ್ಯಾಂಕ್‌ ವ್ಯವಹಾರದಿಂದ ಹಿಡಿದು ಮನೆಗೆ ದಿನಸಿ ತರುವುದಕ್ಕೂ ಮೊಬೈಲ್‌ ಬೇಕೇಬೇಕು. ನಮ್ಮ ಬಹುತೇಕ ವ್ಯವಹಾರಗಳು ಆನ್‌ಲೈನ್‌…

  • ಆರೋಗ್ಯ

    ಪ್ರತಿದಿನ ಅರಿಶಿನವನ್ನು ಬಳಸುವುದರಿಂದ ಏನಾಗುತ್ತೆ ಗೊತ್ತಾ.!

    ನೀವು ರಾತ್ರಿಯಲ್ಲಿ ನಿದ್ರಾಹೀನತೆ ಸಮಸ್ಯೆ ಹೊಂದಿದ್ದರೆ, ಅರಿಶಿನ ಹಾಲು ನಿಮ್ಮ ನಿದ್ರೆಗೆ ಸಹಾಯಕವಾಗಬಹುದು. ರಾತ್ರಿ ಊಟದ ನಂತರ ಮಲಗುವ ಮುನ್ನ ಅರ್ಧ ಲೋಟ ಹಾಲನ್ನು ಅರಿಶಿನೊಂದಿಗೆ ಕುಡಿಯಿರಿ ಮತ್ತು ನಂತರ ನೀವು ರಾತ್ರಿಯಲ್ಲಿ ಹೇಗೆ ಮಲಗುತ್ತೀರಿ ಎಂಬುದನ್ನು ನೋಡಿ. ಅರಿಶಿನದ ಬಳಕೆ ದೇಹವನ್ನು ಹೊಳೆಯುವಂತೆ ಮಾಡುತ್ತದೆ. ಬೆಳಿಗ್ಗೆ ಒಂದು ಲೋಟ ಹಾಲಿನೊಂದಿಗೆ ಅರ್ಧ ಟೀ ಚಮಚ ಅರಿಶಿನ ಮಿಶ್ರಣ ಮಾಡಿ ಕುಡಿಯುವುದರಿಂದ ದೇಹವು ಹೊಳಪನ್ನು ಹೊಂದುತ್ತದೆ. ಈ ರೀತಿ ಪ್ರತಿದಿನ ಅರಿಶಿನ ಸೇವನೆಯೊಂದಿಗೆ ದೇಹದಲ್ಲಿ ಹೆಚ್ಚುವರಿ ಕೊಬ್ಬಿನ…

  • ವಿಸ್ಮಯ ಜಗತ್ತು

    ಪಾಕಿಸ್ತಾನದ ಸೇನೆಗೆ ಈ ದೇವಾಲಯದ ಹೆಸರನ್ನು ಕೇಳಿದ್ರೆ ಭಯ!ಇಲ್ಲಿ ಪಾಕಿಸ್ತಾನ 3 ಸಾವಿರ ಬಾಂಬ್ ಹಾಕಿದ್ದರೂ, ಒಂದೂ ಸಿಡಿದಿರಲಿಲ್ಲ!!!

    ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.

  • ಸಿನಿಮಾ

    ತನ್ನ ರಾಜಕೀಯ ಗುರು ಅಂಬರೀಶ್ ರವರನ್ನೇ ಮರೆತ್ರಾ ರಮ್ಯಾ!ಇನ್ನೂ ದರ್ಶನಕ್ಕೆ ರಮ್ಯಾ ಬಾರದಿರುವುದು ಏಕೆ?

    ಚಂದನವನದ ರೆಬೆಲ್, ಕಲಿಯುಗದ ಕರ್ಣ ಅಂಬರೀಶ್ ರವರಿಗೆ ಭಾರತೀಯ ಚಿತ್ರರಂಗ ಸೇರಿದಂತೆ, ರಾಜಕ್ಕಿಯ ನಾಯಕರು ಹಲವಾರು ದಿಗ್ಗಜರು ಕಂಬನಿ ಮಿಡಿದಿದ್ದಾರೆ.ಅಷ್ಟಲ್ಲದೇ ಕನ್ನಡ ಚಿತ್ರರಂಗದ ಪುನಿತ್, ಯಶ್, ಶಿವಣ್ಣ, ಸುದೀಪ್, ಉಪೇಂದ್ರ ದರ್ಶನ್ ಸೇರಿದಂತೆ ಎಲ್ಲಾ ಟಾಪ್ ಸ್ಟಾರ್ ಗಳು ಅಂತಿಮ ದರ್ಶನ ಮಾಡಿದ್ದಾರೆ. ಇದರ ಜೊತೆಗೆ ರಜನಿಕಾಂತ್ ಸೇರಿದಂತೆ ಮೆಗಾಸ್ಟಾರ್ ಚಿರಂಜೀವಿ, ಮೋಹನ್ ಬಾಬು, ಶರತ್ ಕುಮಾರ್ ಇನ್ನೂ ಹಲವಾರು ಗಣ್ಯ ಮಿತ್ರರು ಅವರ ಅಗಲಿಕೆಗೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದ್ದಾರೆ. ಇದರ ನಡುವೆ ಮಾಜಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 23/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಭೇಟಿ ಮಾಡುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ…