ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.
ಮಹಾದೇವ, ಮಹಾಯೋಗಿ, ಪಶುಪತಿ, ನಟರಾಜ, ಭೈರವ, ವಿಶ್ವನಾಥ, ಭಾವ, ಭೋಲೆನಾಥ ಇತ್ಯಾದಿ. ಅತಿ ಪರಾಕ್ರಮಿಯಾಗಿದ್ದರೂ ಅಗತ್ಯಬೀಳದೇ ಉಪಯೋಗಿಸದ, ಭವ್ಯತೆಯಲ್ಲಿರುವ ಅವಕಾಶವಿದ್ದರೂ ಸರಳವಾದ, ಹಿಮಾಚ್ಛಾದಿತ ಪ್ರದೇಶದಲ್ಲಿ ನೆಲೆಸುವ, ವಜ್ರ ವೈಢೂರ್ಯಗಳಿಂದ ಭೂಷಿತನಾಗ ಬಹುದಾದರೂ ಸರಳವಾದ ಉಡುಗೆಗಳಿಂದ, ಭಕ್ತನ ನೆರವಿಗೆ ಸದಾ ಧಾವಿಸುವ, ಕೋಪಗೊಂಡರೆ ಭೂಮಿಯನ್ನೇ ಸುಟ್ಟುಬಿಡುವ ಸಾಮರ್ಥ್ಯವಿರುವ ಶಿವ ಇತರ ದೇವರುಗಳಿಗಿಂತ ಭಿನ್ನನೂ, ಜಟಿಲನೂ ಆಗಿದ್ದಾನೆ.

ಶಿವನ ತಾ೦ಡವ ನೃತ್ಯದಲ್ಲಡಗಿದೆ ಜಗತ್ತಿನ ಸೃಷ್ಟಿಯ ತತ್ವಗಳು. ಶಿವನ ಈ ಶಕ್ತಿ ಮತ್ತು ವೈಶಿಷ್ಟ್ಯಗಳನ್ನು ಕಂಡ ಭಕ್ತರು ಶಿವನಿಗೆ ಪ್ರತ್ಯೇಕವಾದ ಗುಡಿಗಳನ್ನು ಕಟ್ಟಿದ್ದಾರೆ.
ಶಿವನ ಪರಾಕ್ರಮ ಮತ್ತು ಲೀಲೆಗಳ ಬಗ್ಗೆ ಹಲವಾರು ಕಥೆಗಳಿದ್ದರೂ, ಶಿವನ ಎಂಟು ಶೃಂಗಾರ ಆಭರಣಗಳ ಬಗ್ಗೆ ಹೆಚ್ಚಿನವರಿಗೆ ಹೆಚ್ಚಿನವರಿಗೆ ತಿಳಿದೇ ಇಲ್ಲ. ಇದು ಮಹತ್ವದ ರಹಸ್ಯಗಳನ್ನು ತನ್ನಲ್ಲಿ ಒಳಗೊಂಡಿದೆ.
ತಲೆಯಲ್ಲಿರುವ ಅರ್ಧ ಚಂದ್ರ ಮತ್ತು ಬಿಚ್ಚಿದ ಕೂದಲಿನಲ್ಲಿ ಗಂಗೆಯ ಹರಿವು ಅವರ ಡಮರು, ಸೃಷ್ಟಿಯ ನಾದವಾಗಿದೆ. ಆಧ್ಯಾತ್ಮಿಕ ಮಹತ್ವಗಳನ್ನು ಈ ಆಭರಣಗಳು ಒಳಗೊಂಡಿದ್ದು,
ಶಿವ ದೇವರ ಮೂರು ಆಭರಣಗಳು ಮೂರು ಶಕ್ತಿಗಳನ್ನು ಈ ಮೂರು ಆಭರಣಗಳು ಎತ್ತಿ ತೋರಿಸುತ್ತಿದ್ದು ಜ್ಞಾನ, ಬಯಕೆ ಮತ್ತು ಅನುಷ್ಟಾನ ಹೀಗೆ ಮೂರೂ ಶಕ್ತಿಗಳನ್ನು ಇದು ಪ್ರತಿನಿಧಿಸುತ್ತದೆ.

ಡಮರು ವಿಶೇಷತೆ ಡಮರು ಶಬ್ಧವನ್ನು ಪ್ರತಿನಿಧಿಸುತ್ತದೆ. ವೇದಗಳ ಶಬ್ಧವಾಗಿ ಇದನ್ನು ಪರಿಗಣಿಸಲಾಗಿದ್ದು, ಈ ಪವಿತ್ರ ಗ್ರಂಥಗಳಲ್ಲಿರುವ ಸಾರವು ದೇವರ ಮೂಲಕ ನಮ್ಮ ಜೀವನಕ್ಕೆ ಮಾರ್ಗದರ್ಶನ ಮಾಡುತ್ತದೆ.

ಕೊರಳಲ್ಲಿರುವ ಸರ್ಪ ದೇವರ ಕೊರಳಲ್ಲಿ ಹಾರವಾಗಿರುವ ಸರ್ಪವು ಮಾನವನ ಅಹಂಕಾರದ ಪ್ರತೀಕವಾಗಿದೆ.

ದೇವರ ಕೈಯಲ್ಲಿರುವ ಜಪಮಾಲೆ ದೇವರ ಕೈಯಲ್ಲಿರುವ ಜಪಮಾಲೆಯನ್ನು ರುದ್ರಾಕ್ಷಿ ಮಣಿಗಳಿಂದ ತಯಾರಿಸಲಾಗಿದೆ. ಇದು ಶುದ್ಧತೆಯ ಸಂಕೇತವಾಗಿದೆ. ಈ ಮಾಲೆಯು, ದೇವರ ಬಲಗೈಯಲ್ಲಿ ಇದ್ದು ಏಕಾಗ್ರತೆಯ ಸಂಕೇತವಾಗಿದೆ.

ದೇವರ ಶಿರಭಾಗ ದೇವರ ಶಿರವು ಪವಿತ್ರ ನದಿ ಗಂಗೆಯನ್ನು ಪ್ರತಿನಿಧಿಸಿದೆ. ಒಂದು ತಲೆಮಾರಿನಿಂದ ಇನ್ನೊಂದು ತಲೆಮಾರಿಗೆ ಹಾದುಹೋಗುವ ಬುದ್ಧಿವಂತಿಕೆ ಧರ್ಮಗ್ರಂಥಗಳ ಬೋಧನೆಯ ಹರಿವನ್ನು ಇದು ಸಂಕೇತಿಸಿದೆ.

ಶಿವನ ತಲೆಯನ್ನು ಅಲಂಕರಿಸುವ ಚಂದ್ರ ಶಿವನು ಸಮಯಕ್ಕೆ ಅಧಿಪತಿಯಾಗಿದ್ದು ಆತ ಸಮಯಾತೀತ (ಅಂದರೆ ಸಮಯದ ಕಟ್ಟುಪಾಡಿಗೆ ಬಗ್ಗದವರು) ಎಂಬುದಾಗಿ ಚಂದ್ರನು ಸಂಕೇತಿಸಿದ್ದಾನೆ.

ಹಣೆಯಲ್ಲಿರುವ ತಿಲಕ ಶಿವನ ಹಣೆಯಲ್ಲಿರುವ ಗೋಲಾಕಾರದ ತಿಲಕವು ಜ್ಞಾನದ ಮೂರನೇ ಕಣ್ಣು ಎಂದೇ ಪ್ರಸಿದ್ಧವಾಗಿದೆ. ಮೂರನೇ ಕಣ್ಣು ತೆರೆದಲ್ಲಿ, ಎದುರಿಗಿರುವವರನ್ನೇ ಇದು ಸುಟ್ಟು ಬೂದಿ ಮಾಡುತ್ತದೆ ಎಂದೇ ಹೇಳಲಾಗಿದೆ.ದುಷ್ಟ ನಾಶ ಮತ್ತು ಅಜ್ಞಾನದ ಅಂತ್ಯವನ್ನು ಇದು ಸಂಕೇತಿಸುತ್ತದೆ.

ಹುಲಿಯ ಚರ್ಮದ ಮೇಲೆ ಕುಳಿತಿರುವುದು ಶಿವನು ಸ್ವತಃ ಹುಲಿಯ ಚರ್ಮವನ್ನು ಧರಿಸಿದ್ದು ಅದೇ ಪ್ರಾಣಿಯ ಚರ್ಮದ ಮೇಲೆ ಕುಳಿತಿದ್ದಾರೆ ಇದು ಅವರು ಧೈರ್ಯಶಾಲಿ ಎಂಬುದನ್ನು ಸಂಕೇತಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸದ್ಯ ರಾಜ್ಯ ರಾಜಕೀಯದ ಹಾಟ್ ಸ್ಪಾಟ್ ಆಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳತೊಡಗಿವೆ. ಸುಮಲತಾ ಅಂಬರೀಷ್ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಈಗಾಗಲೇ ತಿಳಿಸಿದ್ದು, ಬಿರುಸಿನ ಓಡಾಟ ನಡೆಸಿದ್ದಾರೆ. ಪುತ್ರ ನಿಖಿಲ್ ಕುಮಾರ್ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಂದಾಗಿದ್ದು ಪೂರ್ವ ತಯಾರಿ ನಡೆಸಿದ್ದಾರೆ. ಈ ಚುನಾವಣೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಅವರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಚುನಾವಣೆ ಘೋಷಣೆಗೂ ಮೊದಲೇ ಮಂಡ್ಯದಲ್ಲಿ ರಾಜಕೀಯ…
ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.
ಬಿಗ್ ಬಾಸ್ ಕನ್ನಡ ಏಳನೇ ಆವೃತ್ತಿಯ ಎರಡನೇ ವಾರ ಚೈತ್ರಾ ವಾಸುದೇವನ್ ಎಲಿಮಿನೇಟ್ ಆದರು. ದೊಡ್ಮನೆಯಿಂದ ಚೈತ್ರಾ ಅವರನ್ನ ಹೊರಗೆ ಕರೆದ ಸುದೀಪ್ ವೇದಿಕೆ ಮೇಲೆ ಮಾತುಕತೆ ಮುಂದುವರಿಸಿದರು. ಈ ವೇಳೆ ಚೈತ್ರಾ ವಾಸುದೇವನ್ ಅವರಿಗೆ ತಮ್ಮ ಎರಡು ವಾರದ ಜರ್ನಿ ಕುರಿತು VT (ವಿಡಿಯೋ ದೃಶ್ಯ) ತೋರಿಸಲಾಯಿತು. ಈ ವಿಡಿಯೋ ನೋಡಿದ ಚೈತ್ರಾ ವಾಸುದೇವನ್’ ಮೇಕಪ್ ಇಲ್ಲದ ದೃಶ್ಯ ಹೆಚ್ಚು ತೋರಿಸಿದ್ದಾರೆ’ ಒಂದು ವಿಚಾರಕ್ಕೆ ಕಾಮೆಂಟ್ ಮಾಡಿದರು. ಈ ಮಾತಿನಿಂದ ಬೇಸರಗೊಂಡ ಸುದೀಪ್ ಅವರು, ವೇದಿಕೆಯಲ್ಲೇ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಈಗ ಮತ್ತೊಂದು ಹೆಜ್ಜೆ ಮುಂದೆ…
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ. ಮುಂಬೈನ 1 ರೂಪಾಯಿ ಕ್ಲಿನಿಕ್ ಮಹಿಳೆಯ ನೆರವಿಗೆ ಬಂದಿದೆ. ಕರ್ಜನತ್ ನಿಂದ ಪರೇಲ್ ಗೆ ಹೊರಟಿದ್ದ ಸುಭಂತಿ ಪಾತ್ರಾ ಅವರಿಗೆ ಥಾಣೆಯ ಬಳಿ ಹೆರಿಗೆ ನೋವು ಕಾಣಿಸಿಕೊಂಡಿತ್ತು ಎಂದು ಒಂದು ರೂಪಾಯಿ ಚಿಕಿತ್ಸಾಲಯದ ಕಾರ್ಯನಿರ್ವಹಣಾಧಿಕಾರಿ ಡಾ ರಾಹುಲ್ ಗುಳೆ ತಿಳಿಸಿದ್ದಾರೆ. ಸುಮಾರು 35 ಕಿ.ಮೀ. ದೂರದ ಊರಿಗೆ ಪ್ರಯಾಣಿಸುವಷ್ಟರಲ್ಲಿ ಸುಭಂತಿಗೆ ಹೆರಿಗೆ ನೋವು…
ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…