ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.
ಮಹಾದೇವ, ಮಹಾಯೋಗಿ, ಪಶುಪತಿ, ನಟರಾಜ, ಭೈರವ, ವಿಶ್ವನಾಥ, ಭಾವ, ಭೋಲೆನಾಥ ಇತ್ಯಾದಿ. ಅತಿ ಪರಾಕ್ರಮಿಯಾಗಿದ್ದರೂ ಅಗತ್ಯಬೀಳದೇ ಉಪಯೋಗಿಸದ, ಭವ್ಯತೆಯಲ್ಲಿರುವ ಅವಕಾಶವಿದ್ದರೂ ಸರಳವಾದ, ಹಿಮಾಚ್ಛಾದಿತ ಪ್ರದೇಶದಲ್ಲಿ ನೆಲೆಸುವ, ವಜ್ರ ವೈಢೂರ್ಯಗಳಿಂದ ಭೂಷಿತನಾಗ ಬಹುದಾದರೂ ಸರಳವಾದ ಉಡುಗೆಗಳಿಂದ, ಭಕ್ತನ ನೆರವಿಗೆ ಸದಾ ಧಾವಿಸುವ, ಕೋಪಗೊಂಡರೆ ಭೂಮಿಯನ್ನೇ ಸುಟ್ಟುಬಿಡುವ ಸಾಮರ್ಥ್ಯವಿರುವ ಶಿವ ಇತರ ದೇವರುಗಳಿಗಿಂತ ಭಿನ್ನನೂ, ಜಟಿಲನೂ ಆಗಿದ್ದಾನೆ.

ಶಿವನ ತಾ೦ಡವ ನೃತ್ಯದಲ್ಲಡಗಿದೆ ಜಗತ್ತಿನ ಸೃಷ್ಟಿಯ ತತ್ವಗಳು. ಶಿವನ ಈ ಶಕ್ತಿ ಮತ್ತು ವೈಶಿಷ್ಟ್ಯಗಳನ್ನು ಕಂಡ ಭಕ್ತರು ಶಿವನಿಗೆ ಪ್ರತ್ಯೇಕವಾದ ಗುಡಿಗಳನ್ನು ಕಟ್ಟಿದ್ದಾರೆ.
ಶಿವನ ಪರಾಕ್ರಮ ಮತ್ತು ಲೀಲೆಗಳ ಬಗ್ಗೆ ಹಲವಾರು ಕಥೆಗಳಿದ್ದರೂ, ಶಿವನ ಎಂಟು ಶೃಂಗಾರ ಆಭರಣಗಳ ಬಗ್ಗೆ ಹೆಚ್ಚಿನವರಿಗೆ ಹೆಚ್ಚಿನವರಿಗೆ ತಿಳಿದೇ ಇಲ್ಲ. ಇದು ಮಹತ್ವದ ರಹಸ್ಯಗಳನ್ನು ತನ್ನಲ್ಲಿ ಒಳಗೊಂಡಿದೆ.
ತಲೆಯಲ್ಲಿರುವ ಅರ್ಧ ಚಂದ್ರ ಮತ್ತು ಬಿಚ್ಚಿದ ಕೂದಲಿನಲ್ಲಿ ಗಂಗೆಯ ಹರಿವು ಅವರ ಡಮರು, ಸೃಷ್ಟಿಯ ನಾದವಾಗಿದೆ. ಆಧ್ಯಾತ್ಮಿಕ ಮಹತ್ವಗಳನ್ನು ಈ ಆಭರಣಗಳು ಒಳಗೊಂಡಿದ್ದು,
ಶಿವ ದೇವರ ಮೂರು ಆಭರಣಗಳು ಮೂರು ಶಕ್ತಿಗಳನ್ನು ಈ ಮೂರು ಆಭರಣಗಳು ಎತ್ತಿ ತೋರಿಸುತ್ತಿದ್ದು ಜ್ಞಾನ, ಬಯಕೆ ಮತ್ತು ಅನುಷ್ಟಾನ ಹೀಗೆ ಮೂರೂ ಶಕ್ತಿಗಳನ್ನು ಇದು ಪ್ರತಿನಿಧಿಸುತ್ತದೆ.

ಡಮರು ವಿಶೇಷತೆ ಡಮರು ಶಬ್ಧವನ್ನು ಪ್ರತಿನಿಧಿಸುತ್ತದೆ. ವೇದಗಳ ಶಬ್ಧವಾಗಿ ಇದನ್ನು ಪರಿಗಣಿಸಲಾಗಿದ್ದು, ಈ ಪವಿತ್ರ ಗ್ರಂಥಗಳಲ್ಲಿರುವ ಸಾರವು ದೇವರ ಮೂಲಕ ನಮ್ಮ ಜೀವನಕ್ಕೆ ಮಾರ್ಗದರ್ಶನ ಮಾಡುತ್ತದೆ.

ಕೊರಳಲ್ಲಿರುವ ಸರ್ಪ ದೇವರ ಕೊರಳಲ್ಲಿ ಹಾರವಾಗಿರುವ ಸರ್ಪವು ಮಾನವನ ಅಹಂಕಾರದ ಪ್ರತೀಕವಾಗಿದೆ.

ದೇವರ ಕೈಯಲ್ಲಿರುವ ಜಪಮಾಲೆ ದೇವರ ಕೈಯಲ್ಲಿರುವ ಜಪಮಾಲೆಯನ್ನು ರುದ್ರಾಕ್ಷಿ ಮಣಿಗಳಿಂದ ತಯಾರಿಸಲಾಗಿದೆ. ಇದು ಶುದ್ಧತೆಯ ಸಂಕೇತವಾಗಿದೆ. ಈ ಮಾಲೆಯು, ದೇವರ ಬಲಗೈಯಲ್ಲಿ ಇದ್ದು ಏಕಾಗ್ರತೆಯ ಸಂಕೇತವಾಗಿದೆ.

ದೇವರ ಶಿರಭಾಗ ದೇವರ ಶಿರವು ಪವಿತ್ರ ನದಿ ಗಂಗೆಯನ್ನು ಪ್ರತಿನಿಧಿಸಿದೆ. ಒಂದು ತಲೆಮಾರಿನಿಂದ ಇನ್ನೊಂದು ತಲೆಮಾರಿಗೆ ಹಾದುಹೋಗುವ ಬುದ್ಧಿವಂತಿಕೆ ಧರ್ಮಗ್ರಂಥಗಳ ಬೋಧನೆಯ ಹರಿವನ್ನು ಇದು ಸಂಕೇತಿಸಿದೆ.

ಶಿವನ ತಲೆಯನ್ನು ಅಲಂಕರಿಸುವ ಚಂದ್ರ ಶಿವನು ಸಮಯಕ್ಕೆ ಅಧಿಪತಿಯಾಗಿದ್ದು ಆತ ಸಮಯಾತೀತ (ಅಂದರೆ ಸಮಯದ ಕಟ್ಟುಪಾಡಿಗೆ ಬಗ್ಗದವರು) ಎಂಬುದಾಗಿ ಚಂದ್ರನು ಸಂಕೇತಿಸಿದ್ದಾನೆ.

ಹಣೆಯಲ್ಲಿರುವ ತಿಲಕ ಶಿವನ ಹಣೆಯಲ್ಲಿರುವ ಗೋಲಾಕಾರದ ತಿಲಕವು ಜ್ಞಾನದ ಮೂರನೇ ಕಣ್ಣು ಎಂದೇ ಪ್ರಸಿದ್ಧವಾಗಿದೆ. ಮೂರನೇ ಕಣ್ಣು ತೆರೆದಲ್ಲಿ, ಎದುರಿಗಿರುವವರನ್ನೇ ಇದು ಸುಟ್ಟು ಬೂದಿ ಮಾಡುತ್ತದೆ ಎಂದೇ ಹೇಳಲಾಗಿದೆ.ದುಷ್ಟ ನಾಶ ಮತ್ತು ಅಜ್ಞಾನದ ಅಂತ್ಯವನ್ನು ಇದು ಸಂಕೇತಿಸುತ್ತದೆ.

ಹುಲಿಯ ಚರ್ಮದ ಮೇಲೆ ಕುಳಿತಿರುವುದು ಶಿವನು ಸ್ವತಃ ಹುಲಿಯ ಚರ್ಮವನ್ನು ಧರಿಸಿದ್ದು ಅದೇ ಪ್ರಾಣಿಯ ಚರ್ಮದ ಮೇಲೆ ಕುಳಿತಿದ್ದಾರೆ ಇದು ಅವರು ಧೈರ್ಯಶಾಲಿ ಎಂಬುದನ್ನು ಸಂಕೇತಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಮಾರ್ಚ್, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು…
ಬೆಂಗಳೂರು: 7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದ ಬೆನ್ನಲ್ಲೇ ಇತ್ತ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಿಸಿದೆ. ಇದರೊಂದಿಗೆ ಸರ್ಕಾರ ಹಾಗೂ ನೌಕರರ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ಅಂತ್ಯವಾದಂತಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ…
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗುಡಪಳ್ಳಿ ಗ್ರಾಮದ ವಿಲಾಸ್ರಾವ್ ಹೂಗಾರ್ ಇವತ್ತಿನ ನಮ್ಮ ಹೀರೋ. ಭೀಕರ ಬರಗಾಲದಿಂದ ನಲುಗಿ ಹೋಗಿರುವ ಜಿಲ್ಲೆಯಲ್ಲಿ ರೈತರು ತತ್ತರಿಸಿ ಹೋಗಿದ್ದಾರೆ. ಆದರೆ 15 ವರ್ಷಗಳ ಹಿಂದೆ ವಿಲಾಸ್ರಾವ್ ಬರಡು ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಬಿಸಿಲ ನಾಡು ಬೀದರ್ ನ ಔರಾದ್ ತಾಲೂಕಿನ ವಿಲಾಸ್ರಾವ್ ಹೂಗಾರ್ ಅವರು ಬರಡು ಭೂಮಿಯಲ್ಲಿ ಬಂಗಾರದ ಬೆಳೆ ತೆಗೆದಿದ್ದಾರೆ. ಇದಕ್ಕಾಗಿ 15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತಿದ್ದಾರೆ. ಸಾಹಸಿ ಜೀವನ ನೋಡಿದ ಸ್ಥಳೀಯ…
ಮನುಷ್ಯನ ಉಗುರಿನ ಮೇಲೆ ನಿಂತಿರುವ ಪುಟ್ಟಪಕ್ಷಿಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅದರೊಂದಿಗೆ ಇದು ಜಗತ್ತಿನ ಅತಿ ಚಿಕ್ಕ ಹಕ್ಕಿ ಹಮ್ಮಿಂಗ್ ಬರ್ಡ್ ಎಂದು ಹೇಳಲಾಗಿದೆ. ‘ಬ್ಯಾನ್ ಬಾಯ್ ಸಹೀದ್’ ಎನ್ನುವ ಫೇಸ್ಬುಕ್ ಬಳಕೆದಾರರು ಈ ಫೋಟೋವನ್ನು ಮೊದಲು ಪೋಸ್ಟ್ ಮಾಡಿದ್ದು ಬಂಗಾಳಿ ಭಾಷೆಯಲ್ಲಿ ‘ಜಗತ್ತಿನ ಅತಿ ಚಿಕ್ಕ ಪಕ್ಷಿ ಹಮ್ಮಿಂಗ್ ಬರ್ಡ್. ನಾನು ಮೊದಲ ಬಾರಿಗೆ ನೋಡಿದ್ದು’ ಎಂದು ಒಕ್ಕಣೆ ಬರೆದುಕೊಂಡಿದ್ದಾರೆ. ಸದ್ಯ ಇದೀಗ ವೈರಲ್ ಆಗುತ್ತಿದ್ದು 15000 ಕ್ಕೂ ಹೆಚ್ಚು ಬಾರಿ ಶೇರ್ ಆಗಿದೆ. ಆದರೆ ನಿಜಕ್ಕೂ ಇದು…
ಕೋಳಿಗಳು ಸಾಮನ್ಯವಾಗಿ ಒಂದು ದಿನದಲ್ಲಿ ಒಂದೆರಡು ಅಥವಾ ಹೆಚ್ಚೆಂದರೆ ಮೂರು ಮೊಟ್ಟೆ ಇಡುತ್ತವೆ. ಆದರೆ ಈ ಕೋಳಿ ಅದ್ಭುತವನ್ನು ಸೃಷ್ಟಿಸಿದೆ. ಜೈಪುರದ ಘಾಟ್ಗೇಟ್ನಲ್ಲಿರುವ ಹುಝೂರಿ ಛೋಟಾ ಪಾರ್ಕ್ನಲ್ಲಿ ಈ ಅದ್ಭುತ ಕಾಣಲು ಸಿಕ್ಕಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನೀವು ಸ್ವಲ್ಪ…