ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…

*ಲಿಂಗವನ್ನು ಬಿಲ್ವಪತ್ರೆಯಿಂದ ಪೂಜಿಸಿ..ತುಳಸಿಯಿಂದಲ್ಲ.
*ಶಿವಲಿಂಗಕ್ಕೆ ಹಾಲಿನ ಅಭಿಷೇಕವನ್ನು ಹಾಲಿನ ಪ್ಯಾಕೇಟ್ ನಿಂದಲೇ ಮಾಡಬೇಡಿ..ಹಾಲನ್ನು ಪಾತ್ರೆಯಲ್ಲಿ ಹಾಕಿಕೊಂಡು, ಅಭಿಷೇಕ ಮಾಡಿ.

*ತೆಂಗಿನಕಾಯಿಯನ್ನು ನೈವೇದ್ಯಕ್ಕೆ ಬಳಸಬಹುದು..ಆದರೆ ತೆಂಗಿನಕಾಯಿಯ ನೀರನ್ನು ಶಿವಲಿಂಗಕ್ಕೆ ಅಭಿಷೇಕ ಮಾಡಬೇಡಿ.
*ಈಶ್ವರನಿಗೆ ಎಲ್ಲಾ ಹಣ್ಣುಗಳನ್ನು ಅರ್ಪಿಸಬಹುದು..ಆದರೂ ಶಿವನಿಗೆ ಇಷ್ಟವಾದದ್ದು ಮರಸೇಬು ಹಣ್ಣು.
*ಮೊದಲು ಶಿವಲಿಂಗಕ್ಕೆ ಪಂಚಾಮೃತದ ಅಭಿಷೇಕ ಮಾಡಬೇಕು.
*ಶಿವನಿಗೆ ಇಷ್ಟವಾದ ಹೂಗಳು – ಬಿಳಿಬಣ್ಣದ ಹೂವುಗಳು.
*ಶಿವನಿಗೆ ಕೇದಾರ ಮತ್ತು ಚಂಪಾ ಪುಷ್ಪಗಳನ್ನು ಅರ್ಪಿಸಬೇಡಿ.

*ಭಕ್ತರು ಶಿವಲಿಂಗಕ್ಕೆ ಗಂಧವನ್ನು ಹಚ್ಚಬಹುದು , ಕುಂಕುಮವನ್ನಲ್ಲ.
*ಶಿವಲಿಂಗಕ್ಕೆ ಅರ್ಪಿಸಿದ ಅಥವಾ ಹಾಕಿದ ನೈವೇದ್ಯಗಳನ್ನು ತಿನ್ನಬೇಡಿ..ಇವು ಆರೋಗ್ಯಕ್ಕೆ ಮಾರಕ.
*ಅಭಿಷೇಕವನ್ನು ಚಿನ್ನ , ಬೆಳ್ಳಿ ಅಥವಾ ಕಂಚಿನಿಂದ ತಯಾರಿಸಿದ ನಾಗಯೋನಿಯೆಂಬ ಪಾತ್ರದಿಂದಲೇ ಮಾಡಿ..
*ಯಾವಾಗಲೂ ಪೂಜೆಗಳಿಗೆ ಸ್ಟೀಲ್ ಪಾತ್ರೆಗಳನ್ನು ಉಪಯೋಗಿಸಬೇಡಿ.
*ಶಿವಲಿಂಗವನ್ನು ನಿಮ್ಮ ಮನೆಯಲ್ಲಿಟ್ಟಿದ್ದರೆ , ಪೂಜೆ ಮಾಡುವಾಗ ಅಭಿಷೇಕಕ್ಕೆಂದು ಜಲಧಾರೆ ಎಂಬ ಪಾತ್ರೆಯನ್ನು ಉಪಯೋಗಿಸಿ..ಜಲಧಾರೆಯ ಸಹಾಯವಿಲ್ಲದೇ ಪೂಜೆ ಮಾಡಿದರೆ , ಶಿವಲಿಂಗದಿಂದ ನಕಾರಾತ್ಮಕ ಶಕ್ತಿಯ ಸಂಚಾರವಾಗುತ್ತದೆ.

ಶಿವಲಿಂಗಕ್ಕೆ ಅರ್ಪಿಸಿದ ಅಥವಾ ಹಾಕಿದ ನೈವೇದ್ಯಗಳನ್ನು ತಿನ್ನಬೇಡಿ..ಇವು ಆರೋಗ್ಯಕ್ಕೆ ಮಾರಕವೆಂದು ಮೇಲೆ ತಿಳಿಸಲಾಗಿದೆ. ಈ ಅಂಶದ ಬಗ್ಗೆ ನಿಮ್ಮ ಮನಸ್ಸಿನಲ್ಲಿ ಪ್ರಶ್ನೆಯೆನಾದರೂ ಮೂಡಿದ್ದರೆ ಆ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ…

ಶಿವನು ವೈರಾಗ್ಯದ ದೇವತೆಯಾಗಿದ್ದಾನೆ. ಸಾಮಾನ್ಯ ವ್ಯಕ್ತಿಯು ಶಿವನಿಗೆ ಅರ್ಪಿಸಿದ ವಸ್ತುಗಳನ್ನು ಸ್ವೀಕರಿಸಿದರೆ ಅವನಿಗೆ ವೈರಾಗ್ಯ ಬರುವ ಸಾಧ್ಯತೆಯಿರುತ್ತದೆ. ಸಾಮಾನ್ಯ ವ್ಯಕ್ತಿಗೆ ವೈರಾಗ್ಯ ಬೇಕಾಗಿರುವುದಿಲ್ಲ. ಆದುದರಿಂದ ಶಿವಲಿಂಗಕ್ಕೆ ಅರ್ಪಿಸಿದ ವಸ್ತುಗಳನ್ನು ತೆಗೆದುಕೊಳ್ಳಬಾರದು ಎಂದು ಹೇಳಲಾಗಿದೆ.ಶೇ. 50 ಕ್ಕಿಂತ ಹೆಚ್ಚು ಮಟ್ಟವಿರುವ ವ್ಯಕ್ತಿಗೆ ಇದು ಅನ್ವಯಿಸುವುದಿಲ್ಲ, ಏಕೆಂದರೆ ಮಟ್ಟವು ಹೆಚ್ಚಿರುವುದರಿಂದ ವೈರಾಗ್ಯ ಲಹರಿಗಳ ಪರಿಣಾಮವು ಅವನ ಮೇಲಾಗುವುದಿಲ್ಲ.

ಅವನಲ್ಲಿ ಮಾಯೆಯಿಂದ ದೂರ ಹೋಗುವ ವಿಚಾರಗಳು ಆಗಲೇ ಪ್ರಾರಂಭವಾಗಿರುತ್ತವೆ. ಅದರಂತೆ ಶೇ. 50ಕ್ಕಿಂತ ಹೆಚ್ಚು ಮಟ್ಟವಿರುವ ವ್ಯಕ್ತಿಯು ಸ್ಥೂಲ ಕರ್ಮಕಾಂಡದ ಆಚೆಗೆ ಹೋಗಿರುವುದರಿಂದ ಅವನಲ್ಲಿ ಮಾನಸ- ಉಪಾಸನೆಯು ಪ್ರಾರಂಭವಾಗಿರುತ್ತದೆ. ಇಂತಹ ವ್ಯಕ್ತಿಯ ಮನಸ್ಸಿನಲ್ಲಿ ‘ಶಿವನಿಗೆ ಅರ್ಪಿಸಿದ ವಸ್ತುಗಳನ್ನು ತೆಗೆದುಕೊಳ್ಳಬೇಕು’ ಎಂಬ ಕರ್ಮಕಾಂಡದ ವಿಚಾರಗಳು ಬರುವ ಸಾಧ್ಯತೆಗಳೇ ಕಡಿಮೆಯಿರುತ್ತವೆ.

ಕೃಪೆ : ಶ್ರೀ ಶಂಕರ ಲಿಂಗೇಶ್ವರ ದೇವಸ್ಥಾನ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು…
ಸೆಲ್ಫಿ ಫೋಟೋ, ಇದರ ಬಗ್ಗೆ ನಿಮಗೆ ಹೇಳೋ ಅವಶ್ಯಕತೆಯಿಲ್ಲ. ಇವತ್ತಿನ ದಿನಗಳಲ್ಲಿ ಅಸ್ಟೊಂದು ಕ್ರೇಜ್ ಆಗಿದೆ ಈ ಸೆಲ್ಫಿ. ಅದರಲ್ಲೂ ಈ ನಮ್ಮ ಯುವ ಸುಮೂಹದಲ್ಲಿ ಹೆಚ್ಚಾಗಿದೆ. ಎಲ್ಲಿ ಚೆಂದ ಕಾಣುತ್ತೋ ಅಲ್ಲಿ ಸೆಲ್ಫಿ ಫೋಟೋ ತೆಗೆದುಕೊಳ್ಳತಾರೆ.
ಎಲ್ಲಿ ನೋಡಿದರು ಸೆಲ್ಫಿ ಸೆಲ್ಫಿ ಅದರಲ್ಲೂ ಚಂದ ಚಿಹ್ನದ ಕಾಣುವ ಹೊಲದಲ್ಲಿ ಗಿಡ ಮರಗಳ ಮದ್ಯೆ ಹೀಗೆ ಎಲ್ಲಿ ಅಂದರೆ ಅಲ್ಲಿ ಸೆಲ್ಫಿ ಕ್ರೇಜ್.
ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ ….
ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…
ಏಡಿಗಳು ಹೆಚ್ಚು ಕಾಲ ಬಾಳುವುದು ತೀರ ಅಪರೂಪ ವಿಚಾರ. ಆದರೆ ನ್ಯೂಯಾರ್ಕ್ ನಲ್ಲಿ ಏಡಿಯೊಂದು ಬರೋಬ್ಬರಿ 132 ವರ್ಷ ಬದುಕಿದೆ.
ಹಣ ಡ್ರಾ ಮಾಡಲು ಸಾಮಾನ್ಯವಾಗಿ ಎಲ್ಲರೂ ಎಟಿಎಂ ಬಳಸ್ತಾರೆ. ಬೇರೆ ಬ್ಯಾಂಕ್ ಎಟಿಎಂನಿಂದ ಹಣ ಡ್ರಾ ಮಾಡುವವರ ಸಂಖ್ಯೆಯೇ ಜಾಸ್ತಿ ಇದೆ. ಹೀಗೆ ಮಾಡುವಾಗ ಕೆಲವೊಂದು ಸಮಸ್ಯೆಗಳು ಎದುರಾಗುತ್ತವೆ.ಮಾನಸಿಕ ಹಾಗೂ ಆರ್ಥಿಕ ನಷ್ಟ ಎದುರಿಸಬೇಕಾಗುತ್ತದೆ. ಹಾಗಾಗಿ ಬೇರೆ ಬ್ಯಾಂಕ್ ಎಟಿಎಂಗೆ ಹೋದಾಗ ಕೆಲವೊಂದು ವಿಷಯಗಳ ಬಗ್ಗೆ ಗಮನ ನೀಡಬೇಕಾಗುತ್ತದೆ. ಬೇರೆ ಎಟಿಎಂಗೆ ಹೋದಾಗ ನೀವು ಈ ಕೆಲಸವನ್ನು ಅವಶ್ಯವಾಗಿ ಮಾಡಬೇಕಾಗುತ್ತದೆ. ಹಣ ಡ್ರಾ ಮಾಡಿದ ನಂತ್ರ ಬರುವ ಸ್ಲಿಪ್ ನ್ನು ಜೋಪಾನವಾಗಿ ತೆಗೆದಿಟ್ಟುಕೊಂಡಿರಬೇಕಾಗುತ್ತದೆ. ಕೆಲವೊಮ್ಮೆ ಹಣ ಡ್ರಾ…