ದೇವರು-ಧರ್ಮ

ಶಿವರಾತ್ರಿಯಂದು ಶಿವ ಲಿಂಗವನ್ನು ಹೇಗೆ ಪೂಜಿಸಬೇಕು..?ಹೇಗೆ ಪೂಜಿಸಬಾರದು..?ತಿಳಿಯಲು ಈ ಲೇಖನ ಓದಿ…

1825

ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…

ಭಾಗವಾನ್ ಶಿವ ಲಿಂಗವನ್ನು ಪೂಜಿಸಲು ಹಲವು ಕ್ರಮಗಳಿವೆ…ಹೇಗೆಂದರೆ ಹಾಗೆ ಪೂಜಿಸುವಂತಿಲ್ಲ…ಹಾಗಾದ್ರೆ ಹೇಗೆ ಪೂಜಿಸಬೇಕು,ಹೇಗೆ ಪೂಜಿಸಬಾರದು ಮುಂದೆ ನೋಡಿ ತಿಳಿಯಿರಿ…

*ಲಿಂಗವನ್ನು ಬಿಲ್ವಪತ್ರೆಯಿಂದ ಪೂಜಿಸಿ..ತುಳಸಿಯಿಂದಲ್ಲ.

*ಶಿವಲಿಂಗಕ್ಕೆ ಹಾಲಿನ ಅಭಿಷೇಕವನ್ನು ಹಾಲಿನ ಪ್ಯಾಕೇಟ್ ನಿಂದಲೇ ಮಾಡಬೇಡಿ..ಹಾಲನ್ನು ಪಾತ್ರೆಯಲ್ಲಿ ಹಾಕಿಕೊಂಡು, ಅಭಿಷೇಕ ಮಾಡಿ.

*ತೆಂಗಿನಕಾಯಿಯನ್ನು ನೈವೇದ್ಯಕ್ಕೆ ಬಳಸಬಹುದು..ಆದರೆ ತೆಂಗಿನಕಾಯಿಯ ನೀರನ್ನು ಶಿವಲಿಂಗಕ್ಕೆ ಅಭಿಷೇಕ ಮಾಡಬೇಡಿ.

*ಈಶ್ವರನಿಗೆ ಎಲ್ಲಾ ಹಣ್ಣುಗಳನ್ನು ಅರ್ಪಿಸಬಹುದು..ಆದರೂ ಶಿವನಿಗೆ ಇಷ್ಟವಾದದ್ದು ಮರಸೇಬು ಹಣ್ಣು.

*ಮೊದಲು ಶಿವಲಿಂಗಕ್ಕೆ ಪಂಚಾಮೃತದ ಅಭಿಷೇಕ ಮಾಡಬೇಕು.

*ಶಿವನಿಗೆ ಇಷ್ಟವಾದ ಹೂಗಳು – ಬಿಳಿಬಣ್ಣದ ಹೂವುಗಳು.

*ಶಿವನಿಗೆ ಕೇದಾರ ಮತ್ತು ಚಂಪಾ ಪುಷ್ಪಗಳನ್ನು ಅರ್ಪಿಸಬೇಡಿ.

*ಭಕ್ತರು ಶಿವಲಿಂಗಕ್ಕೆ ಗಂಧವನ್ನು ಹಚ್ಚಬಹುದು , ಕುಂಕುಮವನ್ನಲ್ಲ.

*ಶಿವಲಿಂಗಕ್ಕೆ ಅರ್ಪಿಸಿದ ಅಥವಾ ಹಾಕಿದ ನೈವೇದ್ಯಗಳನ್ನು ತಿನ್ನಬೇಡಿ..ಇವು ಆರೋಗ್ಯಕ್ಕೆ ಮಾರಕ.

*ಅಭಿಷೇಕವನ್ನು ಚಿನ್ನ , ಬೆಳ್ಳಿ ಅಥವಾ ಕಂಚಿನಿಂದ ತಯಾರಿಸಿದ ನಾಗಯೋನಿಯೆಂಬ ಪಾತ್ರದಿಂದಲೇ ಮಾಡಿ..

*ಯಾವಾಗಲೂ ಪೂಜೆಗಳಿಗೆ ಸ್ಟೀಲ್ ಪಾತ್ರೆಗಳನ್ನು ಉಪಯೋಗಿಸಬೇಡಿ.

*ಶಿವಲಿಂಗವನ್ನು ನಿಮ್ಮ ಮನೆಯಲ್ಲಿಟ್ಟಿದ್ದರೆ , ಪೂಜೆ ಮಾಡುವಾಗ ಅಭಿಷೇಕಕ್ಕೆಂದು ಜಲಧಾರೆ ಎಂಬ ಪಾತ್ರೆಯನ್ನು ಉಪಯೋಗಿಸಿ..ಜಲಧಾರೆಯ ಸಹಾಯವಿಲ್ಲದೇ ಪೂಜೆ ಮಾಡಿದರೆ , ಶಿವಲಿಂಗದಿಂದ ನಕಾರಾತ್ಮಕ ಶಕ್ತಿಯ ಸಂಚಾರವಾಗುತ್ತದೆ.

ಇಲ್ಲಿ ಓದಿ :-ಶಿವನ ಈ 5 ವಸ್ತುಗಳು ಕನಸಿನಲ್ಲಿ ಬಂದ್ರೆ ಏನಾಗುತ್ತೆ ಗೊತ್ತಾ..???

ಇನ್ನೂ ಹಲವಾರು ವಿಧಿ-ವಿಧಾನಗಳನ್ನು ಶಿವಪೂಜೆಯಲ್ಲಿ ನಿರ್ದೇಶಿಸಲಾಗಿದೆ.. ಅವುಗಳಲ್ಲಿ ಇವು ಮುಖ್ಯ ಅಂಶಗಳಷ್ಟೇ..!!

ಶಿವಲಿಂಗಕ್ಕೆ ಅರ್ಪಿಸಿದ ಅಥವಾ ಹಾಕಿದ ನೈವೇದ್ಯಗಳನ್ನು ತಿನ್ನಬೇಡಿ..ಇವು ಆರೋಗ್ಯಕ್ಕೆ ಮಾರಕವೆಂದು ಮೇಲೆ ತಿಳಿಸಲಾಗಿದೆ. ಈ ಅಂಶದ ಬಗ್ಗೆ ನಿಮ್ಮ ಮನಸ್ಸಿನಲ್ಲಿ ಪ್ರಶ್ನೆಯೆನಾದರೂ ಮೂಡಿದ್ದರೆ ಆ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ…

ಶಿವನು ವೈರಾಗ್ಯದ ದೇವತೆಯಾಗಿದ್ದಾನೆ. ಸಾಮಾನ್ಯ ವ್ಯಕ್ತಿಯು ಶಿವನಿಗೆ ಅರ್ಪಿಸಿದ ವಸ್ತುಗಳನ್ನು ಸ್ವೀಕರಿಸಿದರೆ ಅವನಿಗೆ ವೈರಾಗ್ಯ ಬರುವ ಸಾಧ್ಯತೆಯಿರುತ್ತದೆ. ಸಾಮಾನ್ಯ ವ್ಯಕ್ತಿಗೆ ವೈರಾಗ್ಯ ಬೇಕಾಗಿರುವುದಿಲ್ಲ. ಆದುದರಿಂದ ಶಿವಲಿಂಗಕ್ಕೆ ಅರ್ಪಿಸಿದ ವಸ್ತುಗಳನ್ನು ತೆಗೆದುಕೊಳ್ಳಬಾರದು ಎಂದು ಹೇಳಲಾಗಿದೆ.ಶೇ. 50 ಕ್ಕಿಂತ ಹೆಚ್ಚು ಮಟ್ಟವಿರುವ ವ್ಯಕ್ತಿಗೆ ಇದು ಅನ್ವಯಿಸುವುದಿಲ್ಲ, ಏಕೆಂದರೆ ಮಟ್ಟವು ಹೆಚ್ಚಿರುವುದರಿಂದ ವೈರಾಗ್ಯ ಲಹರಿಗಳ ಪರಿಣಾಮವು ಅವನ ಮೇಲಾಗುವುದಿಲ್ಲ.

ಅವನಲ್ಲಿ ಮಾಯೆಯಿಂದ ದೂರ ಹೋಗುವ ವಿಚಾರಗಳು ಆಗಲೇ ಪ್ರಾರಂಭವಾಗಿರುತ್ತವೆ. ಅದರಂತೆ ಶೇ. 50ಕ್ಕಿಂತ ಹೆಚ್ಚು ಮಟ್ಟವಿರುವ ವ್ಯಕ್ತಿಯು ಸ್ಥೂಲ ಕರ್ಮಕಾಂಡದ ಆಚೆಗೆ ಹೋಗಿರುವುದರಿಂದ ಅವನಲ್ಲಿ ಮಾನಸ- ಉಪಾಸನೆಯು ಪ್ರಾರಂಭವಾಗಿರುತ್ತದೆ. ಇಂತಹ ವ್ಯಕ್ತಿಯ ಮನಸ್ಸಿನಲ್ಲಿ ‘ಶಿವನಿಗೆ ಅರ್ಪಿಸಿದ ವಸ್ತುಗಳನ್ನು ತೆಗೆದುಕೊಳ್ಳಬೇಕು’ ಎಂಬ ಕರ್ಮಕಾಂಡದ ವಿಚಾರಗಳು ಬರುವ ಸಾಧ್ಯತೆಗಳೇ ಕಡಿಮೆಯಿರುತ್ತವೆ.

ಕೃಪೆ : ಶ್ರೀ ಶಂಕರ ಲಿಂಗೇಶ್ವರ ದೇವಸ್ಥಾನ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು ಹೀಗೆ ಮಾಡಿ..!

    ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…

  • ಆರೋಗ್ಯ

    ಹೆಚ್ಚಾಗಿ ಲಟಿಕೆ ತೆಗೆಯುವ ಅಭ್ಯಾಸ ಇದೆಯಾ, ಹಾಗಾದರೆ ಅಪಾಯ ತಪ್ಪಿದಲ್ಲ.

    ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು…

  • ಸುದ್ದಿ

    14 ಕೋಟಿ ಬೆಲೆ ಬಾಳುವ ಕೋಣವನ್ನು ನೀವೆಂದಾದರೂ ನೋಡಿದ್ದೀರಾ?ಇದರ ವಿಶೇಷತೆ ಏನು ಗೊತ್ತಾ?

    ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ  ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ. ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ…

  • ಸುದ್ದಿ

    ಪ್ಯಾಂಟ್ ಜಿಪ್ ಬಟನ್ ಹಾಕದೆ ರಕುಲ್ ಫೋಟೋಶೂಟ್ ಮಾಡಿದ….!

    ಬಹುಭಾಷಾ ನಟಿ ರಕುಲ್ ಪ್ರೀತ್ ಸಿಂಗ್ ಪ್ಯಾಂಟ್ ಜಿಪ್ ಹಾಕದೆ ಫೋಟೋಶೂಟ್ ಮಾಡಿಸಿದ್ದು, ಈಗ ಈ ಫೋಟೋವನ್ನು ಜನರು ಟ್ರೋಲ್ ಮಾಡುತ್ತಿದ್ದಾರೆ.ಇತ್ತೀಚೆಗೆ ರಕುಲ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ರಕುಲ್ ಜೀನ್ಸ್ ಹಾಗೂ ಕ್ರಾಪ್ ಟಾಪ್ ಧರಿಸಿದ್ದಾರೆ. ಆದರೆ ರಕುಲ್ ತಾವು ಧರಿಸಿದ್ದ ಜೀನ್ಸ್ ಪ್ಯಾಂಟಿನ ಬಟನ್ ಹಾಗೂ ಜಿಪ್ ಧರಿಸದೆ ಹಾಗೆಯೇ ಕುಳಿತು ಫೋಟೋಶೂಟ್ ಮಾಡಿಸಿದ್ದಾರೆ. ರಕುಲ್ ಜೀನ್ಸ್ ಪ್ಯಾಂಟ್‍ನ ಬಟನ್ ಹಾಗೂ ಜಿಪ್ ಧರಿಸದೆ ಮಾಡಿದ ಫೋಟೋಶೂಟ್ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ…

  • ಮನರಂಜನೆ

    ಸಿರಿಯಲ್’ಗಳಲ್ಲಿ ಮನೆ ಮಾತಾಗಿದ್ದ ಈ ನಟಿ,ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುತ್ತಿರೋದು ಯಾಕೆ ಗೊತ್ತಾ .?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ… ಅಂತದ್ರಲ್ಲಿ ಈ ನಟಿ ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುವಂತದ್ದು ಯಾಕೆ ಗೊತ್ತಾ .? ಮುಂದೆ ಹೇಳ್ತಿವಿ ನೋಡಿ… ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್…

  • ಉಪಯುಕ್ತ ಮಾಹಿತಿ

    ವಾಹನ ಸಂಖ್ಯೆ ಯಾವ ಜಿಲ್ಲೆಯದ್ದು ಅಂತ ತಿಳ್ಕೊಳೋದು ಗೊತ್ತಾ..

    KA-01 ಬೆಂಗಳೂರು ಕೇಂದ್ರ , ಕೋರಮಂಗಲ KA-02 ಬೆಂಗಳೂರು ಪಶ್ಚಿಮ, ರಾಜಾಜಿನಗರ KA-03 ಬೆಂಗಳೂರು ಪೂರ್ವ, ಇಂದಿರಾನಗರ KA-04 ಬೆಂಗಳೂರು ಉತ್ತರ, ಯಶವಂತಪುರ KA-05 ಬೆಂಗಳೂರು ದಕ್ಷಿಣ, ಜಯನಗರ 4th ಬ್ಲಾಕ್ KA-06 ತುಮಕೂರು KA-07 ಕೋಲಾರ KA-08 ಕೋಲಾರ್ ಗೋಲ್ಡ್ ಫೀಲ್ಡ್ಸ್ (KGF) KA-09 ಮೈಸೂರು ಪಶ್ಚಿಮ KA-10 ಚಾಮರಾಜ್ನಗರ KA-11 ಮಂಡ್ಯ KA-12 ಮಡಿಕೇರಿ KA-13 ಹಾಸನ KA-14 ಶಿವಮೊಗ್ಗ KA-15 ಸಾಗರ KA-16 ಚಿತ್ರದುರ್ಗ KA-17 ದಾವಣಗೆರೆ KA-18 ಚಿಕ್ಕಮಗಳೂರು KA-19 ಮಂಗಳೂರು…