ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…

*ಲಿಂಗವನ್ನು ಬಿಲ್ವಪತ್ರೆಯಿಂದ ಪೂಜಿಸಿ..ತುಳಸಿಯಿಂದಲ್ಲ.
*ಶಿವಲಿಂಗಕ್ಕೆ ಹಾಲಿನ ಅಭಿಷೇಕವನ್ನು ಹಾಲಿನ ಪ್ಯಾಕೇಟ್ ನಿಂದಲೇ ಮಾಡಬೇಡಿ..ಹಾಲನ್ನು ಪಾತ್ರೆಯಲ್ಲಿ ಹಾಕಿಕೊಂಡು, ಅಭಿಷೇಕ ಮಾಡಿ.

*ತೆಂಗಿನಕಾಯಿಯನ್ನು ನೈವೇದ್ಯಕ್ಕೆ ಬಳಸಬಹುದು..ಆದರೆ ತೆಂಗಿನಕಾಯಿಯ ನೀರನ್ನು ಶಿವಲಿಂಗಕ್ಕೆ ಅಭಿಷೇಕ ಮಾಡಬೇಡಿ.
*ಈಶ್ವರನಿಗೆ ಎಲ್ಲಾ ಹಣ್ಣುಗಳನ್ನು ಅರ್ಪಿಸಬಹುದು..ಆದರೂ ಶಿವನಿಗೆ ಇಷ್ಟವಾದದ್ದು ಮರಸೇಬು ಹಣ್ಣು.
*ಮೊದಲು ಶಿವಲಿಂಗಕ್ಕೆ ಪಂಚಾಮೃತದ ಅಭಿಷೇಕ ಮಾಡಬೇಕು.
*ಶಿವನಿಗೆ ಇಷ್ಟವಾದ ಹೂಗಳು – ಬಿಳಿಬಣ್ಣದ ಹೂವುಗಳು.
*ಶಿವನಿಗೆ ಕೇದಾರ ಮತ್ತು ಚಂಪಾ ಪುಷ್ಪಗಳನ್ನು ಅರ್ಪಿಸಬೇಡಿ.

*ಭಕ್ತರು ಶಿವಲಿಂಗಕ್ಕೆ ಗಂಧವನ್ನು ಹಚ್ಚಬಹುದು , ಕುಂಕುಮವನ್ನಲ್ಲ.
*ಶಿವಲಿಂಗಕ್ಕೆ ಅರ್ಪಿಸಿದ ಅಥವಾ ಹಾಕಿದ ನೈವೇದ್ಯಗಳನ್ನು ತಿನ್ನಬೇಡಿ..ಇವು ಆರೋಗ್ಯಕ್ಕೆ ಮಾರಕ.
*ಅಭಿಷೇಕವನ್ನು ಚಿನ್ನ , ಬೆಳ್ಳಿ ಅಥವಾ ಕಂಚಿನಿಂದ ತಯಾರಿಸಿದ ನಾಗಯೋನಿಯೆಂಬ ಪಾತ್ರದಿಂದಲೇ ಮಾಡಿ..
*ಯಾವಾಗಲೂ ಪೂಜೆಗಳಿಗೆ ಸ್ಟೀಲ್ ಪಾತ್ರೆಗಳನ್ನು ಉಪಯೋಗಿಸಬೇಡಿ.
*ಶಿವಲಿಂಗವನ್ನು ನಿಮ್ಮ ಮನೆಯಲ್ಲಿಟ್ಟಿದ್ದರೆ , ಪೂಜೆ ಮಾಡುವಾಗ ಅಭಿಷೇಕಕ್ಕೆಂದು ಜಲಧಾರೆ ಎಂಬ ಪಾತ್ರೆಯನ್ನು ಉಪಯೋಗಿಸಿ..ಜಲಧಾರೆಯ ಸಹಾಯವಿಲ್ಲದೇ ಪೂಜೆ ಮಾಡಿದರೆ , ಶಿವಲಿಂಗದಿಂದ ನಕಾರಾತ್ಮಕ ಶಕ್ತಿಯ ಸಂಚಾರವಾಗುತ್ತದೆ.

ಶಿವಲಿಂಗಕ್ಕೆ ಅರ್ಪಿಸಿದ ಅಥವಾ ಹಾಕಿದ ನೈವೇದ್ಯಗಳನ್ನು ತಿನ್ನಬೇಡಿ..ಇವು ಆರೋಗ್ಯಕ್ಕೆ ಮಾರಕವೆಂದು ಮೇಲೆ ತಿಳಿಸಲಾಗಿದೆ. ಈ ಅಂಶದ ಬಗ್ಗೆ ನಿಮ್ಮ ಮನಸ್ಸಿನಲ್ಲಿ ಪ್ರಶ್ನೆಯೆನಾದರೂ ಮೂಡಿದ್ದರೆ ಆ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ…

ಶಿವನು ವೈರಾಗ್ಯದ ದೇವತೆಯಾಗಿದ್ದಾನೆ. ಸಾಮಾನ್ಯ ವ್ಯಕ್ತಿಯು ಶಿವನಿಗೆ ಅರ್ಪಿಸಿದ ವಸ್ತುಗಳನ್ನು ಸ್ವೀಕರಿಸಿದರೆ ಅವನಿಗೆ ವೈರಾಗ್ಯ ಬರುವ ಸಾಧ್ಯತೆಯಿರುತ್ತದೆ. ಸಾಮಾನ್ಯ ವ್ಯಕ್ತಿಗೆ ವೈರಾಗ್ಯ ಬೇಕಾಗಿರುವುದಿಲ್ಲ. ಆದುದರಿಂದ ಶಿವಲಿಂಗಕ್ಕೆ ಅರ್ಪಿಸಿದ ವಸ್ತುಗಳನ್ನು ತೆಗೆದುಕೊಳ್ಳಬಾರದು ಎಂದು ಹೇಳಲಾಗಿದೆ.ಶೇ. 50 ಕ್ಕಿಂತ ಹೆಚ್ಚು ಮಟ್ಟವಿರುವ ವ್ಯಕ್ತಿಗೆ ಇದು ಅನ್ವಯಿಸುವುದಿಲ್ಲ, ಏಕೆಂದರೆ ಮಟ್ಟವು ಹೆಚ್ಚಿರುವುದರಿಂದ ವೈರಾಗ್ಯ ಲಹರಿಗಳ ಪರಿಣಾಮವು ಅವನ ಮೇಲಾಗುವುದಿಲ್ಲ.

ಅವನಲ್ಲಿ ಮಾಯೆಯಿಂದ ದೂರ ಹೋಗುವ ವಿಚಾರಗಳು ಆಗಲೇ ಪ್ರಾರಂಭವಾಗಿರುತ್ತವೆ. ಅದರಂತೆ ಶೇ. 50ಕ್ಕಿಂತ ಹೆಚ್ಚು ಮಟ್ಟವಿರುವ ವ್ಯಕ್ತಿಯು ಸ್ಥೂಲ ಕರ್ಮಕಾಂಡದ ಆಚೆಗೆ ಹೋಗಿರುವುದರಿಂದ ಅವನಲ್ಲಿ ಮಾನಸ- ಉಪಾಸನೆಯು ಪ್ರಾರಂಭವಾಗಿರುತ್ತದೆ. ಇಂತಹ ವ್ಯಕ್ತಿಯ ಮನಸ್ಸಿನಲ್ಲಿ ‘ಶಿವನಿಗೆ ಅರ್ಪಿಸಿದ ವಸ್ತುಗಳನ್ನು ತೆಗೆದುಕೊಳ್ಳಬೇಕು’ ಎಂಬ ಕರ್ಮಕಾಂಡದ ವಿಚಾರಗಳು ಬರುವ ಸಾಧ್ಯತೆಗಳೇ ಕಡಿಮೆಯಿರುತ್ತವೆ.

ಕೃಪೆ : ಶ್ರೀ ಶಂಕರ ಲಿಂಗೇಶ್ವರ ದೇವಸ್ಥಾನ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ
ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.
ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…
A number of such two-sided contests may be arranged in a tournament producing a champion. Many sports leagues make an annual champion by arranging games in a regular sports season, followed in some cases by playoffs. Hundreds of sports exist, from those between single contestants, through to those with hundreds of simultaneous participants, either in…
ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ. ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು…
ಚರಕ ಸಂಹಿತೆ ಇಂದಿಗೂ ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಗ್ರಂಥ ಎಂದು ಎಲ್ಲ ವೈದ್ಯರು ಒಕ್ಕೊರಲಿನಿಂದ ಒಪ್ಪುತ್ತಾರೆ , ಹೊಸ ಆರೋಗ್ಯ ಸಮಸ್ಯೆಗಳು , ಜಟಿಲ ಕಾಯಿಲೆಗಳು ಉತ್ಪತ್ತಿ ಆದಾಗ ವೈಜ್ಞಾನಿಕ ಪ್ರಪಂಚ ಆಸೆ ಭರವಸೆಗಳಿಂದ ನೋಡುವುದು ಈ 2ನೇ ಶತಮಾನದ ಗ್ರಂಥದೆಡೆಗೆ , ಚರಕ ಸಂಹಿತೆಯಲ್ಲಿ ಅಗ್ನಿವೇಶ ಎಂಬ ವಿದ್ಯಾರ್ಥಿಯು ಗುರುವಾದ ಅತ್ರೇಯರಲ್ಲಿ ನಮ್ಮ ಮನಸ್ಸಿನಲ್ಲಿರುವ ಪ್ರಶ್ನೆಯನ್ನೇ ಕೇಳಿದ್ದಾನೆ -ಹಿತಕರವಾದ ಅಥವಾ ಅಹಿತಕರವಾದ ಆಹಾರ ಸೇವಿಸುವ ಎರಡು ತರಹದ ಜನರಲ್ಲಿ ಕೂಡ ಕೆಲವರು ಆರೋಗ್ಯದಿಂದ ಇರುತ್ತಾರೆ ,ಕೆಲವರು…