ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…

*ಲಿಂಗವನ್ನು ಬಿಲ್ವಪತ್ರೆಯಿಂದ ಪೂಜಿಸಿ..ತುಳಸಿಯಿಂದಲ್ಲ.
*ಶಿವಲಿಂಗಕ್ಕೆ ಹಾಲಿನ ಅಭಿಷೇಕವನ್ನು ಹಾಲಿನ ಪ್ಯಾಕೇಟ್ ನಿಂದಲೇ ಮಾಡಬೇಡಿ..ಹಾಲನ್ನು ಪಾತ್ರೆಯಲ್ಲಿ ಹಾಕಿಕೊಂಡು, ಅಭಿಷೇಕ ಮಾಡಿ.

*ತೆಂಗಿನಕಾಯಿಯನ್ನು ನೈವೇದ್ಯಕ್ಕೆ ಬಳಸಬಹುದು..ಆದರೆ ತೆಂಗಿನಕಾಯಿಯ ನೀರನ್ನು ಶಿವಲಿಂಗಕ್ಕೆ ಅಭಿಷೇಕ ಮಾಡಬೇಡಿ.
*ಈಶ್ವರನಿಗೆ ಎಲ್ಲಾ ಹಣ್ಣುಗಳನ್ನು ಅರ್ಪಿಸಬಹುದು..ಆದರೂ ಶಿವನಿಗೆ ಇಷ್ಟವಾದದ್ದು ಮರಸೇಬು ಹಣ್ಣು.
*ಮೊದಲು ಶಿವಲಿಂಗಕ್ಕೆ ಪಂಚಾಮೃತದ ಅಭಿಷೇಕ ಮಾಡಬೇಕು.
*ಶಿವನಿಗೆ ಇಷ್ಟವಾದ ಹೂಗಳು – ಬಿಳಿಬಣ್ಣದ ಹೂವುಗಳು.
*ಶಿವನಿಗೆ ಕೇದಾರ ಮತ್ತು ಚಂಪಾ ಪುಷ್ಪಗಳನ್ನು ಅರ್ಪಿಸಬೇಡಿ.

*ಭಕ್ತರು ಶಿವಲಿಂಗಕ್ಕೆ ಗಂಧವನ್ನು ಹಚ್ಚಬಹುದು , ಕುಂಕುಮವನ್ನಲ್ಲ.
*ಶಿವಲಿಂಗಕ್ಕೆ ಅರ್ಪಿಸಿದ ಅಥವಾ ಹಾಕಿದ ನೈವೇದ್ಯಗಳನ್ನು ತಿನ್ನಬೇಡಿ..ಇವು ಆರೋಗ್ಯಕ್ಕೆ ಮಾರಕ.
*ಅಭಿಷೇಕವನ್ನು ಚಿನ್ನ , ಬೆಳ್ಳಿ ಅಥವಾ ಕಂಚಿನಿಂದ ತಯಾರಿಸಿದ ನಾಗಯೋನಿಯೆಂಬ ಪಾತ್ರದಿಂದಲೇ ಮಾಡಿ..
*ಯಾವಾಗಲೂ ಪೂಜೆಗಳಿಗೆ ಸ್ಟೀಲ್ ಪಾತ್ರೆಗಳನ್ನು ಉಪಯೋಗಿಸಬೇಡಿ.
*ಶಿವಲಿಂಗವನ್ನು ನಿಮ್ಮ ಮನೆಯಲ್ಲಿಟ್ಟಿದ್ದರೆ , ಪೂಜೆ ಮಾಡುವಾಗ ಅಭಿಷೇಕಕ್ಕೆಂದು ಜಲಧಾರೆ ಎಂಬ ಪಾತ್ರೆಯನ್ನು ಉಪಯೋಗಿಸಿ..ಜಲಧಾರೆಯ ಸಹಾಯವಿಲ್ಲದೇ ಪೂಜೆ ಮಾಡಿದರೆ , ಶಿವಲಿಂಗದಿಂದ ನಕಾರಾತ್ಮಕ ಶಕ್ತಿಯ ಸಂಚಾರವಾಗುತ್ತದೆ.

ಶಿವಲಿಂಗಕ್ಕೆ ಅರ್ಪಿಸಿದ ಅಥವಾ ಹಾಕಿದ ನೈವೇದ್ಯಗಳನ್ನು ತಿನ್ನಬೇಡಿ..ಇವು ಆರೋಗ್ಯಕ್ಕೆ ಮಾರಕವೆಂದು ಮೇಲೆ ತಿಳಿಸಲಾಗಿದೆ. ಈ ಅಂಶದ ಬಗ್ಗೆ ನಿಮ್ಮ ಮನಸ್ಸಿನಲ್ಲಿ ಪ್ರಶ್ನೆಯೆನಾದರೂ ಮೂಡಿದ್ದರೆ ಆ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ…

ಶಿವನು ವೈರಾಗ್ಯದ ದೇವತೆಯಾಗಿದ್ದಾನೆ. ಸಾಮಾನ್ಯ ವ್ಯಕ್ತಿಯು ಶಿವನಿಗೆ ಅರ್ಪಿಸಿದ ವಸ್ತುಗಳನ್ನು ಸ್ವೀಕರಿಸಿದರೆ ಅವನಿಗೆ ವೈರಾಗ್ಯ ಬರುವ ಸಾಧ್ಯತೆಯಿರುತ್ತದೆ. ಸಾಮಾನ್ಯ ವ್ಯಕ್ತಿಗೆ ವೈರಾಗ್ಯ ಬೇಕಾಗಿರುವುದಿಲ್ಲ. ಆದುದರಿಂದ ಶಿವಲಿಂಗಕ್ಕೆ ಅರ್ಪಿಸಿದ ವಸ್ತುಗಳನ್ನು ತೆಗೆದುಕೊಳ್ಳಬಾರದು ಎಂದು ಹೇಳಲಾಗಿದೆ.ಶೇ. 50 ಕ್ಕಿಂತ ಹೆಚ್ಚು ಮಟ್ಟವಿರುವ ವ್ಯಕ್ತಿಗೆ ಇದು ಅನ್ವಯಿಸುವುದಿಲ್ಲ, ಏಕೆಂದರೆ ಮಟ್ಟವು ಹೆಚ್ಚಿರುವುದರಿಂದ ವೈರಾಗ್ಯ ಲಹರಿಗಳ ಪರಿಣಾಮವು ಅವನ ಮೇಲಾಗುವುದಿಲ್ಲ.

ಅವನಲ್ಲಿ ಮಾಯೆಯಿಂದ ದೂರ ಹೋಗುವ ವಿಚಾರಗಳು ಆಗಲೇ ಪ್ರಾರಂಭವಾಗಿರುತ್ತವೆ. ಅದರಂತೆ ಶೇ. 50ಕ್ಕಿಂತ ಹೆಚ್ಚು ಮಟ್ಟವಿರುವ ವ್ಯಕ್ತಿಯು ಸ್ಥೂಲ ಕರ್ಮಕಾಂಡದ ಆಚೆಗೆ ಹೋಗಿರುವುದರಿಂದ ಅವನಲ್ಲಿ ಮಾನಸ- ಉಪಾಸನೆಯು ಪ್ರಾರಂಭವಾಗಿರುತ್ತದೆ. ಇಂತಹ ವ್ಯಕ್ತಿಯ ಮನಸ್ಸಿನಲ್ಲಿ ‘ಶಿವನಿಗೆ ಅರ್ಪಿಸಿದ ವಸ್ತುಗಳನ್ನು ತೆಗೆದುಕೊಳ್ಳಬೇಕು’ ಎಂಬ ಕರ್ಮಕಾಂಡದ ವಿಚಾರಗಳು ಬರುವ ಸಾಧ್ಯತೆಗಳೇ ಕಡಿಮೆಯಿರುತ್ತವೆ.

ಕೃಪೆ : ಶ್ರೀ ಶಂಕರ ಲಿಂಗೇಶ್ವರ ದೇವಸ್ಥಾನ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ. ‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ…
ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್ ಎಂಟ್ರಿ ಮೂಲಕ ಎಂಜಿನಿಯರಿಂಗ್ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…
ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(13 ನವೆಂಬರ್, 2018) ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನಿಮ್ಮ…
ಒಬ್ಬ ಯುವಕನು ಮಾತೃ ಋಣವನ್ನು ತೀರಿಸಲೆಂದು ಒಂದು ಲಕ್ಷ ಬಂಗಾರದ ನಾಣ್ಯಗಳನ್ನು ಸೇರಿಸಿ ತಾಯಿಗೆ ಕೊಟ್ಟು ಅಮ್ಮ ಈ ಬಂಗಾರದ ನಾಣ್ಯಗಳಿಂದ ನಿನಗೆ ಇಷ್ಟವಾದದನ್ನು ಮಾಡಿಸೋಕೋ. ಇದರಿಂದ ನನಗೆ ತಾಯಿ ಋಣದಿಂದ ಮುಕ್ತಿ ಸಿಗುತ್ತದೆ ಅನ್ನುತ್ತಾನೆ. ತಾಯಿ ಮುಗುಳು ನಗುತ್ತ ತಾಯಿ ಹೀಗೆ ಹೇಳಿದಳು…ಮಗು, ನನ್ನ ಋಣ ತೀರಿಸಲು ಈ ಹಣ ನನಗೆ ಬೇಡ, ನೀನು ಒಂದು ದಿನ ರಾತ್ರಿ ನನ್ನ ಬಳಿ ಮಲಗಿಕೊ ಸಾಕು ಅಂತ ಹೇಳಿದರು. ತಾಯಿ ಹೇಳಿದಂತೆ ಮಗನು ಸರಿ ಎಂದು ತಾಯಿಯ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾನುವಾರ, 15/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:07:47 ಸೂರ್ಯಾಸ್ತ18:46:28 ಹಗಲಿನ ಅವಧಿ12:38:40 ರಾತ್ರಿಯ ಅವಧಿ11:20:26 ಚಂದ್ರಾಸ್ತ18:12:49 ಚಂದ್ರೋದಯ30:22:33* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…