News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದೇವರು-ಧರ್ಮ

ಶಿವರಾತ್ರಿಯಂದು ಶಿವ ಲಿಂಗವನ್ನು ಹೇಗೆ ಪೂಜಿಸಬೇಕು..?ಹೇಗೆ ಪೂಜಿಸಬಾರದು..?ತಿಳಿಯಲು ಈ ಲೇಖನ ಓದಿ…

1892

ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…

ಭಾಗವಾನ್ ಶಿವ ಲಿಂಗವನ್ನು ಪೂಜಿಸಲು ಹಲವು ಕ್ರಮಗಳಿವೆ…ಹೇಗೆಂದರೆ ಹಾಗೆ ಪೂಜಿಸುವಂತಿಲ್ಲ…ಹಾಗಾದ್ರೆ ಹೇಗೆ ಪೂಜಿಸಬೇಕು,ಹೇಗೆ ಪೂಜಿಸಬಾರದು ಮುಂದೆ ನೋಡಿ ತಿಳಿಯಿರಿ…

*ಲಿಂಗವನ್ನು ಬಿಲ್ವಪತ್ರೆಯಿಂದ ಪೂಜಿಸಿ..ತುಳಸಿಯಿಂದಲ್ಲ.

*ಶಿವಲಿಂಗಕ್ಕೆ ಹಾಲಿನ ಅಭಿಷೇಕವನ್ನು ಹಾಲಿನ ಪ್ಯಾಕೇಟ್ ನಿಂದಲೇ ಮಾಡಬೇಡಿ..ಹಾಲನ್ನು ಪಾತ್ರೆಯಲ್ಲಿ ಹಾಕಿಕೊಂಡು, ಅಭಿಷೇಕ ಮಾಡಿ.

*ತೆಂಗಿನಕಾಯಿಯನ್ನು ನೈವೇದ್ಯಕ್ಕೆ ಬಳಸಬಹುದು..ಆದರೆ ತೆಂಗಿನಕಾಯಿಯ ನೀರನ್ನು ಶಿವಲಿಂಗಕ್ಕೆ ಅಭಿಷೇಕ ಮಾಡಬೇಡಿ.

*ಈಶ್ವರನಿಗೆ ಎಲ್ಲಾ ಹಣ್ಣುಗಳನ್ನು ಅರ್ಪಿಸಬಹುದು..ಆದರೂ ಶಿವನಿಗೆ ಇಷ್ಟವಾದದ್ದು ಮರಸೇಬು ಹಣ್ಣು.

*ಮೊದಲು ಶಿವಲಿಂಗಕ್ಕೆ ಪಂಚಾಮೃತದ ಅಭಿಷೇಕ ಮಾಡಬೇಕು.

*ಶಿವನಿಗೆ ಇಷ್ಟವಾದ ಹೂಗಳು – ಬಿಳಿಬಣ್ಣದ ಹೂವುಗಳು.

*ಶಿವನಿಗೆ ಕೇದಾರ ಮತ್ತು ಚಂಪಾ ಪುಷ್ಪಗಳನ್ನು ಅರ್ಪಿಸಬೇಡಿ.

*ಭಕ್ತರು ಶಿವಲಿಂಗಕ್ಕೆ ಗಂಧವನ್ನು ಹಚ್ಚಬಹುದು , ಕುಂಕುಮವನ್ನಲ್ಲ.

*ಶಿವಲಿಂಗಕ್ಕೆ ಅರ್ಪಿಸಿದ ಅಥವಾ ಹಾಕಿದ ನೈವೇದ್ಯಗಳನ್ನು ತಿನ್ನಬೇಡಿ..ಇವು ಆರೋಗ್ಯಕ್ಕೆ ಮಾರಕ.

*ಅಭಿಷೇಕವನ್ನು ಚಿನ್ನ , ಬೆಳ್ಳಿ ಅಥವಾ ಕಂಚಿನಿಂದ ತಯಾರಿಸಿದ ನಾಗಯೋನಿಯೆಂಬ ಪಾತ್ರದಿಂದಲೇ ಮಾಡಿ..

*ಯಾವಾಗಲೂ ಪೂಜೆಗಳಿಗೆ ಸ್ಟೀಲ್ ಪಾತ್ರೆಗಳನ್ನು ಉಪಯೋಗಿಸಬೇಡಿ.

*ಶಿವಲಿಂಗವನ್ನು ನಿಮ್ಮ ಮನೆಯಲ್ಲಿಟ್ಟಿದ್ದರೆ , ಪೂಜೆ ಮಾಡುವಾಗ ಅಭಿಷೇಕಕ್ಕೆಂದು ಜಲಧಾರೆ ಎಂಬ ಪಾತ್ರೆಯನ್ನು ಉಪಯೋಗಿಸಿ..ಜಲಧಾರೆಯ ಸಹಾಯವಿಲ್ಲದೇ ಪೂಜೆ ಮಾಡಿದರೆ , ಶಿವಲಿಂಗದಿಂದ ನಕಾರಾತ್ಮಕ ಶಕ್ತಿಯ ಸಂಚಾರವಾಗುತ್ತದೆ.

ಇಲ್ಲಿ ಓದಿ :-ಶಿವನ ಈ 5 ವಸ್ತುಗಳು ಕನಸಿನಲ್ಲಿ ಬಂದ್ರೆ ಏನಾಗುತ್ತೆ ಗೊತ್ತಾ..???

ಇನ್ನೂ ಹಲವಾರು ವಿಧಿ-ವಿಧಾನಗಳನ್ನು ಶಿವಪೂಜೆಯಲ್ಲಿ ನಿರ್ದೇಶಿಸಲಾಗಿದೆ.. ಅವುಗಳಲ್ಲಿ ಇವು ಮುಖ್ಯ ಅಂಶಗಳಷ್ಟೇ..!!

ಶಿವಲಿಂಗಕ್ಕೆ ಅರ್ಪಿಸಿದ ಅಥವಾ ಹಾಕಿದ ನೈವೇದ್ಯಗಳನ್ನು ತಿನ್ನಬೇಡಿ..ಇವು ಆರೋಗ್ಯಕ್ಕೆ ಮಾರಕವೆಂದು ಮೇಲೆ ತಿಳಿಸಲಾಗಿದೆ. ಈ ಅಂಶದ ಬಗ್ಗೆ ನಿಮ್ಮ ಮನಸ್ಸಿನಲ್ಲಿ ಪ್ರಶ್ನೆಯೆನಾದರೂ ಮೂಡಿದ್ದರೆ ಆ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ…

ಶಿವನು ವೈರಾಗ್ಯದ ದೇವತೆಯಾಗಿದ್ದಾನೆ. ಸಾಮಾನ್ಯ ವ್ಯಕ್ತಿಯು ಶಿವನಿಗೆ ಅರ್ಪಿಸಿದ ವಸ್ತುಗಳನ್ನು ಸ್ವೀಕರಿಸಿದರೆ ಅವನಿಗೆ ವೈರಾಗ್ಯ ಬರುವ ಸಾಧ್ಯತೆಯಿರುತ್ತದೆ. ಸಾಮಾನ್ಯ ವ್ಯಕ್ತಿಗೆ ವೈರಾಗ್ಯ ಬೇಕಾಗಿರುವುದಿಲ್ಲ. ಆದುದರಿಂದ ಶಿವಲಿಂಗಕ್ಕೆ ಅರ್ಪಿಸಿದ ವಸ್ತುಗಳನ್ನು ತೆಗೆದುಕೊಳ್ಳಬಾರದು ಎಂದು ಹೇಳಲಾಗಿದೆ.ಶೇ. 50 ಕ್ಕಿಂತ ಹೆಚ್ಚು ಮಟ್ಟವಿರುವ ವ್ಯಕ್ತಿಗೆ ಇದು ಅನ್ವಯಿಸುವುದಿಲ್ಲ, ಏಕೆಂದರೆ ಮಟ್ಟವು ಹೆಚ್ಚಿರುವುದರಿಂದ ವೈರಾಗ್ಯ ಲಹರಿಗಳ ಪರಿಣಾಮವು ಅವನ ಮೇಲಾಗುವುದಿಲ್ಲ.

ಅವನಲ್ಲಿ ಮಾಯೆಯಿಂದ ದೂರ ಹೋಗುವ ವಿಚಾರಗಳು ಆಗಲೇ ಪ್ರಾರಂಭವಾಗಿರುತ್ತವೆ. ಅದರಂತೆ ಶೇ. 50ಕ್ಕಿಂತ ಹೆಚ್ಚು ಮಟ್ಟವಿರುವ ವ್ಯಕ್ತಿಯು ಸ್ಥೂಲ ಕರ್ಮಕಾಂಡದ ಆಚೆಗೆ ಹೋಗಿರುವುದರಿಂದ ಅವನಲ್ಲಿ ಮಾನಸ- ಉಪಾಸನೆಯು ಪ್ರಾರಂಭವಾಗಿರುತ್ತದೆ. ಇಂತಹ ವ್ಯಕ್ತಿಯ ಮನಸ್ಸಿನಲ್ಲಿ ‘ಶಿವನಿಗೆ ಅರ್ಪಿಸಿದ ವಸ್ತುಗಳನ್ನು ತೆಗೆದುಕೊಳ್ಳಬೇಕು’ ಎಂಬ ಕರ್ಮಕಾಂಡದ ವಿಚಾರಗಳು ಬರುವ ಸಾಧ್ಯತೆಗಳೇ ಕಡಿಮೆಯಿರುತ್ತವೆ.

ಕೃಪೆ : ಶ್ರೀ ಶಂಕರ ಲಿಂಗೇಶ್ವರ ದೇವಸ್ಥಾನ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ಪೋಸಿಸ್ ಸುಧಾಮೂರ್ತಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅಮಿತಾಬ್ ಬಚ್ಚನ್, ಕಾರಣ ಗೊತ್ತಾ,.!

    ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ. ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್…

  • ಉಪಯುಕ್ತ ಮಾಹಿತಿ

    ಈ ಜಾಗಗಳಲ್ಲಿ ಮೊಬೈಲ್ ಫೋನ್ ಗಳನ್ನು ಇಟ್ಟು ಕೊಳ್ಳಲೇಬೇಡಿ…

    ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ. ನೀವು ಮಲಗುವ ಕೊಠಡಿ : ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು…

  • ಸುದ್ದಿ, ಸ್ಪೂರ್ತಿ

    ಒಬ್ಬ ಹುಡುಗನ ನಿಯತ್ತು ಮೆಚ್ಚಿ ಈ ಪೋಲಿಸ್ ಆಫೀಸರ್ ಮಾಡಿದ್ದೇನು ಗೊತ್ತಾ.

    ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ…

  • ರಾಜಕೀಯ

    ಸಿದ್ದರಾಮಯ್ಯನವರ ಎದುರಾಳಿಯಾಗಿ ಅಖಾದಕ್ಕಿಳಿದ ‘ಎಲೆಕ್ಷನ್ ಕಿಂಗ್’.!ಯಾರು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಎಲ್ಲಾ ಚುನಾವಣೆಗೂ ಸ್ಪರ್ಧಿಸುವ ಮೂಲಕ ಎಲೆಕ್ಷಿನ್ ಕಿಂಗ್ ಎಂದು ಖ್ಯಾತಿ ಪಡೆದಿರುವ ಡಾ. ಕೆ.ಪದ್ಮರಾಜನ್ ಮತ್ತೊಂದು ಚುನಾವಣೆಗೆ ತಯಾರಿ ಆರಂಭಿಸಿದ್ದಾರೆ.

  • inspirational, ದೇಶ-ವಿದೇಶ, ಸುದ್ದಿ

    ಗರ್ಭಿಣಿಯನ್ನು 6 ಕಿ.ಮೀ ಹೆಗಲ ಮೇಲೆಯೇ ಹೊತ್ತು ನಡೆದು ಮಾನವೀಯತೆ ಮೆರೆದ ಯೋಧರು.

    ಚಿಕಿತ್ಸೆಗಾಗಿ ಪರದಾಡುತ್ತಿದ್ದ ಗರ್ಭಿಣಿಯನ್ನು ಸಿಆರ್ ಪಿಎಫ್ ಯೋಧರು ಸುಮಾರು 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು, ನಂತರ ವಾಹನದ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಛತ್ತಿಸ್‍ಗಢದ ಬಿಜಾಪುರದ ಕಾಡಿನ ಪ್ರದೇಶ ಪಡೇಡಾದಲ್ಲಿ ಘಟನೆ ನಡೆದಿದ್ದು, ಕಾಡಿನ ಮಧ್ಯೆ ರಸ್ತೆ ಸಂಪರ್ಕವಿರದ ಗ್ರಾಮದಲ್ಲಿ ಗರ್ಭಿಣಿ ಚಿಕಿತ್ಸೆಗಾಗಿ ಪರದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು ಆಕೆಗೆ ಸಹಾಯ ಮಾಡಿದ್ದು, ತಕ್ಷಣವೇ ಎಚ್ಚೆತ್ತುಕೊಂಡು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡಿದ್ದಾರೆ. ಹೊಟ್ಟೆ ನೋವಿನಿಂದಾಗಿ ಮಹಿಳೆ ಹೊರಸಿನ ಮೇಲೆಯೇ…

  • ಉಪಯುಕ್ತ ಮಾಹಿತಿ

    ಉತ್ತಮ ತರಕಾರಿಗಳಲ್ಲಿ ಒಂದಾದ ಬೆಂಡೆಕಾಯಿ ಬಗ್ಗೆ ನಿಮಗೆಷ್ಟು ಗೊತ್ತು….?

    ನಾವು ದಿನವೂ ಉಪಯೋಗಿಸುವ ತರಕಾರಿಗಳಲ್ಲಿ ಬೆಂಡೆಕಾಯಿಯೂ ಒಂದು. ಇದು ಋತುಮಾನಗಳೊಂದಿಗೆ ಸಂಬಂಧವಿಲ್ಲದೆ ಯಾವಾಗಲೂ ದೊರೆಯುತ್ತದೆ.