ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…

*ಲಿಂಗವನ್ನು ಬಿಲ್ವಪತ್ರೆಯಿಂದ ಪೂಜಿಸಿ..ತುಳಸಿಯಿಂದಲ್ಲ.
*ಶಿವಲಿಂಗಕ್ಕೆ ಹಾಲಿನ ಅಭಿಷೇಕವನ್ನು ಹಾಲಿನ ಪ್ಯಾಕೇಟ್ ನಿಂದಲೇ ಮಾಡಬೇಡಿ..ಹಾಲನ್ನು ಪಾತ್ರೆಯಲ್ಲಿ ಹಾಕಿಕೊಂಡು, ಅಭಿಷೇಕ ಮಾಡಿ.

*ತೆಂಗಿನಕಾಯಿಯನ್ನು ನೈವೇದ್ಯಕ್ಕೆ ಬಳಸಬಹುದು..ಆದರೆ ತೆಂಗಿನಕಾಯಿಯ ನೀರನ್ನು ಶಿವಲಿಂಗಕ್ಕೆ ಅಭಿಷೇಕ ಮಾಡಬೇಡಿ.
*ಈಶ್ವರನಿಗೆ ಎಲ್ಲಾ ಹಣ್ಣುಗಳನ್ನು ಅರ್ಪಿಸಬಹುದು..ಆದರೂ ಶಿವನಿಗೆ ಇಷ್ಟವಾದದ್ದು ಮರಸೇಬು ಹಣ್ಣು.
*ಮೊದಲು ಶಿವಲಿಂಗಕ್ಕೆ ಪಂಚಾಮೃತದ ಅಭಿಷೇಕ ಮಾಡಬೇಕು.
*ಶಿವನಿಗೆ ಇಷ್ಟವಾದ ಹೂಗಳು – ಬಿಳಿಬಣ್ಣದ ಹೂವುಗಳು.
*ಶಿವನಿಗೆ ಕೇದಾರ ಮತ್ತು ಚಂಪಾ ಪುಷ್ಪಗಳನ್ನು ಅರ್ಪಿಸಬೇಡಿ.

*ಭಕ್ತರು ಶಿವಲಿಂಗಕ್ಕೆ ಗಂಧವನ್ನು ಹಚ್ಚಬಹುದು , ಕುಂಕುಮವನ್ನಲ್ಲ.
*ಶಿವಲಿಂಗಕ್ಕೆ ಅರ್ಪಿಸಿದ ಅಥವಾ ಹಾಕಿದ ನೈವೇದ್ಯಗಳನ್ನು ತಿನ್ನಬೇಡಿ..ಇವು ಆರೋಗ್ಯಕ್ಕೆ ಮಾರಕ.
*ಅಭಿಷೇಕವನ್ನು ಚಿನ್ನ , ಬೆಳ್ಳಿ ಅಥವಾ ಕಂಚಿನಿಂದ ತಯಾರಿಸಿದ ನಾಗಯೋನಿಯೆಂಬ ಪಾತ್ರದಿಂದಲೇ ಮಾಡಿ..
*ಯಾವಾಗಲೂ ಪೂಜೆಗಳಿಗೆ ಸ್ಟೀಲ್ ಪಾತ್ರೆಗಳನ್ನು ಉಪಯೋಗಿಸಬೇಡಿ.
*ಶಿವಲಿಂಗವನ್ನು ನಿಮ್ಮ ಮನೆಯಲ್ಲಿಟ್ಟಿದ್ದರೆ , ಪೂಜೆ ಮಾಡುವಾಗ ಅಭಿಷೇಕಕ್ಕೆಂದು ಜಲಧಾರೆ ಎಂಬ ಪಾತ್ರೆಯನ್ನು ಉಪಯೋಗಿಸಿ..ಜಲಧಾರೆಯ ಸಹಾಯವಿಲ್ಲದೇ ಪೂಜೆ ಮಾಡಿದರೆ , ಶಿವಲಿಂಗದಿಂದ ನಕಾರಾತ್ಮಕ ಶಕ್ತಿಯ ಸಂಚಾರವಾಗುತ್ತದೆ.

ಶಿವಲಿಂಗಕ್ಕೆ ಅರ್ಪಿಸಿದ ಅಥವಾ ಹಾಕಿದ ನೈವೇದ್ಯಗಳನ್ನು ತಿನ್ನಬೇಡಿ..ಇವು ಆರೋಗ್ಯಕ್ಕೆ ಮಾರಕವೆಂದು ಮೇಲೆ ತಿಳಿಸಲಾಗಿದೆ. ಈ ಅಂಶದ ಬಗ್ಗೆ ನಿಮ್ಮ ಮನಸ್ಸಿನಲ್ಲಿ ಪ್ರಶ್ನೆಯೆನಾದರೂ ಮೂಡಿದ್ದರೆ ಆ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ…

ಶಿವನು ವೈರಾಗ್ಯದ ದೇವತೆಯಾಗಿದ್ದಾನೆ. ಸಾಮಾನ್ಯ ವ್ಯಕ್ತಿಯು ಶಿವನಿಗೆ ಅರ್ಪಿಸಿದ ವಸ್ತುಗಳನ್ನು ಸ್ವೀಕರಿಸಿದರೆ ಅವನಿಗೆ ವೈರಾಗ್ಯ ಬರುವ ಸಾಧ್ಯತೆಯಿರುತ್ತದೆ. ಸಾಮಾನ್ಯ ವ್ಯಕ್ತಿಗೆ ವೈರಾಗ್ಯ ಬೇಕಾಗಿರುವುದಿಲ್ಲ. ಆದುದರಿಂದ ಶಿವಲಿಂಗಕ್ಕೆ ಅರ್ಪಿಸಿದ ವಸ್ತುಗಳನ್ನು ತೆಗೆದುಕೊಳ್ಳಬಾರದು ಎಂದು ಹೇಳಲಾಗಿದೆ.ಶೇ. 50 ಕ್ಕಿಂತ ಹೆಚ್ಚು ಮಟ್ಟವಿರುವ ವ್ಯಕ್ತಿಗೆ ಇದು ಅನ್ವಯಿಸುವುದಿಲ್ಲ, ಏಕೆಂದರೆ ಮಟ್ಟವು ಹೆಚ್ಚಿರುವುದರಿಂದ ವೈರಾಗ್ಯ ಲಹರಿಗಳ ಪರಿಣಾಮವು ಅವನ ಮೇಲಾಗುವುದಿಲ್ಲ.

ಅವನಲ್ಲಿ ಮಾಯೆಯಿಂದ ದೂರ ಹೋಗುವ ವಿಚಾರಗಳು ಆಗಲೇ ಪ್ರಾರಂಭವಾಗಿರುತ್ತವೆ. ಅದರಂತೆ ಶೇ. 50ಕ್ಕಿಂತ ಹೆಚ್ಚು ಮಟ್ಟವಿರುವ ವ್ಯಕ್ತಿಯು ಸ್ಥೂಲ ಕರ್ಮಕಾಂಡದ ಆಚೆಗೆ ಹೋಗಿರುವುದರಿಂದ ಅವನಲ್ಲಿ ಮಾನಸ- ಉಪಾಸನೆಯು ಪ್ರಾರಂಭವಾಗಿರುತ್ತದೆ. ಇಂತಹ ವ್ಯಕ್ತಿಯ ಮನಸ್ಸಿನಲ್ಲಿ ‘ಶಿವನಿಗೆ ಅರ್ಪಿಸಿದ ವಸ್ತುಗಳನ್ನು ತೆಗೆದುಕೊಳ್ಳಬೇಕು’ ಎಂಬ ಕರ್ಮಕಾಂಡದ ವಿಚಾರಗಳು ಬರುವ ಸಾಧ್ಯತೆಗಳೇ ಕಡಿಮೆಯಿರುತ್ತವೆ.

ಕೃಪೆ : ಶ್ರೀ ಶಂಕರ ಲಿಂಗೇಶ್ವರ ದೇವಸ್ಥಾನ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.
ನೆರೆ ಸಂತ್ರಸ್ತ ಕುಟುಂಬಗಳಿಗೆ ಒಂದೇ ಕಂತಿನಲ್ಲಿ ಮನೆ ಬಾಡಿಗೆ ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. 5 ತಿಂಗಳ ಮನೆಯ ಬಾಡಿಗೆಯನ್ನು ಒಂದೇ ಕಂತಿನಲ್ಲಿ ನೀಡಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ನೆರೆ ಸಂತ್ರಸ್ಥರಿಗಾಗಿ ಮನೆ ಬಾಡಿಗೆಗೆ ಮಾಸಿಕ 5000 ರೂ. ನೀಡಲಾಗಿದೆ. ಮಾಲೀಕರು ಮುಂಗಡ ಹಣ ಕೊಡುವಂತೆ ಕೇಳುವುದರಿಂದ 5 ತಿಂಗಳ ಬಾಡಿಗೆ 25 ಸಾವಿರ ರೂ.ಗಳನ್ನು ಒಂದೇ ಕಂತಿನಲ್ಲಿ ನೀಡಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ. ಪ್ರವಾಹಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ…
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಸಮೀಪ 7 ಹೆಡೆ ಸರ್ಪದ ಅಸ್ತಿತ್ವ ಕಂಡುಬಂದಿದೆ. 7 ತಲೆಯ ಹೊಂದಿರುವ ಹಾವಿನ ಪೂರೆ ಕಾಣಿಸಿಕೊಂಡಿದ್ದು, ಇದು ದೈವ ಸ್ವರೂಪ ಎಂದು ಗ್ರಾಮಸ್ಥರು ಹೂವು, ಹಣ್ಣು, ಅರಿಶಿನ ಕುಂಕುಮ ಹಾಕಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿದೆ. ಕೋಡಿಹಳ್ಳಿ ಸಮೀಪದ ಮರಿಗೌಡನ ದೊಡ್ಡಿ ಬಳಿ ನಿರ್ಜನ ಪ್ರದೇಶದಲ್ಲಿ ಹಾವಿನ ಪೊರೆ ಕಾಣಿಸಿಕೊಂಡಿದೆ. ಸಮೀಪದಲ್ಲಿ ದೊಡ್ಡ ಹುತ್ತ ಕೂಡ ಇದೆ. ಸುಮಾರು 6 ತಿಂಗಳ ಹಿಂದೆ ಕೋಟೆಕೊಪ್ಪ ಗ್ರಾಮದ…
ನಿನ್ನೆ ಜೂನ್ 21 ರ ಸಂಜೆ ಮತ್ತು ರಾತ್ರಿ ಸುರಿದ ಮಳೆಯಿಂದಾಗಿ ಕಲಬುರ್ಗಿ ತಾಲೂಕಿನ ಹೇರೂರು ( ಬಿ) ಗ್ರಾಮದಲ್ಲಿ ಇಂದು ಜೂನ್ 22 ರಂದು ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ.ಖರ್ಗೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿ ವೆಂಕಟೇಶ ಅವರೊಂದಿಗೆ ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಶೆ ಉಂಟು…
ಮಜಾ ಟಾಕೀಸ್ ಕಾಮಿಡಿ ಕಾರ್ಯಕ್ರಮದಿಂದ ಕನ್ನಡಿಗರ ಮನೆಮಾತಾದವರು ಕುರಿ ಪ್ರತಾಪ್. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಮೊದಲು ಕುರಿಗಳು ಸಾರ್ ಕುರಿಗಳು, ಹಾಸ್ಯಕ್ಕೊಂದು ವಿಷಯ ಹೀಗೆ ಬೇರೆ ಬೇರೆ ವಾಹಿನಿಯಲ್ಲಿ, ಹಾಸ್ಯದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದರು. ಆದರೆ ಯಾವಾಗ ಈ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡರೋ, ಅವರ ನಸೀಬೇ ಬದಲಾಯಿತು ಎನ್ನಬಹುದು. ಕಾರ್ಯಕ್ರಮದಲ್ಲಿ ಅವರ ಪಂಚಿಂಗ್ ಡೈಲಾಗ್ಸ್, ಹಾಸ್ಯ ಪ್ರಜ್ಞೆ ಮತ್ತು ಅವರ ನಟನಾ ಕೌಶಲ್ಯತೆ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿ ಬಿಟ್ಟಿತ್ತು. ಅನೇಕ ನೆಟ್ಟಿಗರು, ಕುರಿ ಇಲ್ಲವಾದರೆ…
ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ್ಯಾಪರ್,…