ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…

*ಲಿಂಗವನ್ನು ಬಿಲ್ವಪತ್ರೆಯಿಂದ ಪೂಜಿಸಿ..ತುಳಸಿಯಿಂದಲ್ಲ.
*ಶಿವಲಿಂಗಕ್ಕೆ ಹಾಲಿನ ಅಭಿಷೇಕವನ್ನು ಹಾಲಿನ ಪ್ಯಾಕೇಟ್ ನಿಂದಲೇ ಮಾಡಬೇಡಿ..ಹಾಲನ್ನು ಪಾತ್ರೆಯಲ್ಲಿ ಹಾಕಿಕೊಂಡು, ಅಭಿಷೇಕ ಮಾಡಿ.

*ತೆಂಗಿನಕಾಯಿಯನ್ನು ನೈವೇದ್ಯಕ್ಕೆ ಬಳಸಬಹುದು..ಆದರೆ ತೆಂಗಿನಕಾಯಿಯ ನೀರನ್ನು ಶಿವಲಿಂಗಕ್ಕೆ ಅಭಿಷೇಕ ಮಾಡಬೇಡಿ.
*ಈಶ್ವರನಿಗೆ ಎಲ್ಲಾ ಹಣ್ಣುಗಳನ್ನು ಅರ್ಪಿಸಬಹುದು..ಆದರೂ ಶಿವನಿಗೆ ಇಷ್ಟವಾದದ್ದು ಮರಸೇಬು ಹಣ್ಣು.
*ಮೊದಲು ಶಿವಲಿಂಗಕ್ಕೆ ಪಂಚಾಮೃತದ ಅಭಿಷೇಕ ಮಾಡಬೇಕು.
*ಶಿವನಿಗೆ ಇಷ್ಟವಾದ ಹೂಗಳು – ಬಿಳಿಬಣ್ಣದ ಹೂವುಗಳು.
*ಶಿವನಿಗೆ ಕೇದಾರ ಮತ್ತು ಚಂಪಾ ಪುಷ್ಪಗಳನ್ನು ಅರ್ಪಿಸಬೇಡಿ.

*ಭಕ್ತರು ಶಿವಲಿಂಗಕ್ಕೆ ಗಂಧವನ್ನು ಹಚ್ಚಬಹುದು , ಕುಂಕುಮವನ್ನಲ್ಲ.
*ಶಿವಲಿಂಗಕ್ಕೆ ಅರ್ಪಿಸಿದ ಅಥವಾ ಹಾಕಿದ ನೈವೇದ್ಯಗಳನ್ನು ತಿನ್ನಬೇಡಿ..ಇವು ಆರೋಗ್ಯಕ್ಕೆ ಮಾರಕ.
*ಅಭಿಷೇಕವನ್ನು ಚಿನ್ನ , ಬೆಳ್ಳಿ ಅಥವಾ ಕಂಚಿನಿಂದ ತಯಾರಿಸಿದ ನಾಗಯೋನಿಯೆಂಬ ಪಾತ್ರದಿಂದಲೇ ಮಾಡಿ..
*ಯಾವಾಗಲೂ ಪೂಜೆಗಳಿಗೆ ಸ್ಟೀಲ್ ಪಾತ್ರೆಗಳನ್ನು ಉಪಯೋಗಿಸಬೇಡಿ.
*ಶಿವಲಿಂಗವನ್ನು ನಿಮ್ಮ ಮನೆಯಲ್ಲಿಟ್ಟಿದ್ದರೆ , ಪೂಜೆ ಮಾಡುವಾಗ ಅಭಿಷೇಕಕ್ಕೆಂದು ಜಲಧಾರೆ ಎಂಬ ಪಾತ್ರೆಯನ್ನು ಉಪಯೋಗಿಸಿ..ಜಲಧಾರೆಯ ಸಹಾಯವಿಲ್ಲದೇ ಪೂಜೆ ಮಾಡಿದರೆ , ಶಿವಲಿಂಗದಿಂದ ನಕಾರಾತ್ಮಕ ಶಕ್ತಿಯ ಸಂಚಾರವಾಗುತ್ತದೆ.

ಶಿವಲಿಂಗಕ್ಕೆ ಅರ್ಪಿಸಿದ ಅಥವಾ ಹಾಕಿದ ನೈವೇದ್ಯಗಳನ್ನು ತಿನ್ನಬೇಡಿ..ಇವು ಆರೋಗ್ಯಕ್ಕೆ ಮಾರಕವೆಂದು ಮೇಲೆ ತಿಳಿಸಲಾಗಿದೆ. ಈ ಅಂಶದ ಬಗ್ಗೆ ನಿಮ್ಮ ಮನಸ್ಸಿನಲ್ಲಿ ಪ್ರಶ್ನೆಯೆನಾದರೂ ಮೂಡಿದ್ದರೆ ಆ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ…

ಶಿವನು ವೈರಾಗ್ಯದ ದೇವತೆಯಾಗಿದ್ದಾನೆ. ಸಾಮಾನ್ಯ ವ್ಯಕ್ತಿಯು ಶಿವನಿಗೆ ಅರ್ಪಿಸಿದ ವಸ್ತುಗಳನ್ನು ಸ್ವೀಕರಿಸಿದರೆ ಅವನಿಗೆ ವೈರಾಗ್ಯ ಬರುವ ಸಾಧ್ಯತೆಯಿರುತ್ತದೆ. ಸಾಮಾನ್ಯ ವ್ಯಕ್ತಿಗೆ ವೈರಾಗ್ಯ ಬೇಕಾಗಿರುವುದಿಲ್ಲ. ಆದುದರಿಂದ ಶಿವಲಿಂಗಕ್ಕೆ ಅರ್ಪಿಸಿದ ವಸ್ತುಗಳನ್ನು ತೆಗೆದುಕೊಳ್ಳಬಾರದು ಎಂದು ಹೇಳಲಾಗಿದೆ.ಶೇ. 50 ಕ್ಕಿಂತ ಹೆಚ್ಚು ಮಟ್ಟವಿರುವ ವ್ಯಕ್ತಿಗೆ ಇದು ಅನ್ವಯಿಸುವುದಿಲ್ಲ, ಏಕೆಂದರೆ ಮಟ್ಟವು ಹೆಚ್ಚಿರುವುದರಿಂದ ವೈರಾಗ್ಯ ಲಹರಿಗಳ ಪರಿಣಾಮವು ಅವನ ಮೇಲಾಗುವುದಿಲ್ಲ.

ಅವನಲ್ಲಿ ಮಾಯೆಯಿಂದ ದೂರ ಹೋಗುವ ವಿಚಾರಗಳು ಆಗಲೇ ಪ್ರಾರಂಭವಾಗಿರುತ್ತವೆ. ಅದರಂತೆ ಶೇ. 50ಕ್ಕಿಂತ ಹೆಚ್ಚು ಮಟ್ಟವಿರುವ ವ್ಯಕ್ತಿಯು ಸ್ಥೂಲ ಕರ್ಮಕಾಂಡದ ಆಚೆಗೆ ಹೋಗಿರುವುದರಿಂದ ಅವನಲ್ಲಿ ಮಾನಸ- ಉಪಾಸನೆಯು ಪ್ರಾರಂಭವಾಗಿರುತ್ತದೆ. ಇಂತಹ ವ್ಯಕ್ತಿಯ ಮನಸ್ಸಿನಲ್ಲಿ ‘ಶಿವನಿಗೆ ಅರ್ಪಿಸಿದ ವಸ್ತುಗಳನ್ನು ತೆಗೆದುಕೊಳ್ಳಬೇಕು’ ಎಂಬ ಕರ್ಮಕಾಂಡದ ವಿಚಾರಗಳು ಬರುವ ಸಾಧ್ಯತೆಗಳೇ ಕಡಿಮೆಯಿರುತ್ತವೆ.

ಕೃಪೆ : ಶ್ರೀ ಶಂಕರ ಲಿಂಗೇಶ್ವರ ದೇವಸ್ಥಾನ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(5 ಡಿಸೆಂಬರ್, 2018) ನಿಮ್ಮ ಮನದನ್ನೆಯ ವಿಚಿತ್ರ ನಡವಳಿಕೆ ಇಂದು ನಿಮ್ಮ ಪ್ರೇಮವನ್ನು ಘಾಸಿಗೊಳಿಸುತ್ತದೆ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ…
ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…
ಹೌದು ಆಯುರ್ವೇದದಲ್ಲಿ ಹೇಳಿರುವಂತೆ ಹಲವು ರೋಗಗಳಿಗೆ ಹಲವು ರೀತಿಯ ಮದ್ದುಗಳನ್ನು ನೀಡಲಾಗಿದೆ. ಆದ್ರೆ ರೀತಿಯಾಗಿ ಡೆಂಘಿ ಜ್ವರಕ್ಕೆ ಒಂದು ರಾಮಭಾಣವಾಗಿ ಈ ಬೆಲ್ಲ ಮತ್ತು ಈರುಳ್ಳಿ ಸಹಾಯವಾಗಿದೆ. ಇದಕ್ಕೆ ಉದಾಹರಣೆಯಾಗಿ ಅರೋಗ್ಯ ಇಲಾಖೆಯ ಇದರ ಬಗ್ಗೆ ಮಾಹಿತಿ ನೀಡಿದ್ದಾರೆ.
ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಪುತ್ರಿ ಗೀತಾಂಜಲಿಯವರ ಮದುವೆಗೆ ವಿಶೇಷ ಉಡುಗೊರೆಯೊಂದನ್ನು ಸಿದ್ಧಪಡಿಸಿಟ್ಟುಕೊಂಡಿದ್ದು, ಮೇ 29ರಂದು ನಡೆಯುವ ಮದುವೆಯಲ್ಲಿ ಅದನ್ನು ನೀಡಲಿದ್ದಾರೆ. ಹೌದು…ಮದುವೆಯಾಗಲಿರುವ ಮಗಳಿಗಾಗಿ ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಹಾಡೊಂದನ್ನು ಬರೆದು ಸಂಗೀತ ಸಂಯೋಜಿಸಿದ್ದಾರೆ. “ಬೆಳೆದ ಮೇಲೆ ನೀನು ನಾನು ಮಗುವಾದೆ, ಯಾಕೋ ಏನೋ ತಿಳಿಯದೇನೇ ಚಡಪಡಿಸಿದೆ ಮನಸು, ನೋವು-ನಲಿವು ಜೊತೆಗೆ ಸಂಭ್ರಮ ಅಡಗಿದೆ, ಓ ನನ್ನ ಮಗಳೇ…..” ಎಂಬ ಸಾಹಿತ್ಯ ಇರುವ ಈ ಗೀತೆಯನ್ನು ಗೌತಮ್ ಶ್ರೀವತ್ಸ ಹಾಡಿದ್ದಾರೆ. ಉದ್ಯಮಿ ಅಜಯ್ ಜೊತೆ ಗೀತಾಂಜಲಿಯ ನಿಶ್ಚಿತಾರ್ಥ…
ಮಹಿಳೆಯರು ಹೆಚ್ಚಾಗಿ ಬಿಸಿಲಿಗೆ ಹೋಗುವಾಗ ಲೋಷನ್ ಹಚ್ಚಿಕೊಂಡು ಹಾಗೂ ಮುಖಕ್ಕೆ ಸ್ಕರ್ಫ್ಕ ಕಟ್ಟಿಕೊಂಡು ಹೋಗುತ್ತಾರೆ. ಹೀಗೆ ನಾವು ಕವರ್ ಮಡಿದ ಜಾಗವನ್ನ ಬಿಟ್ಟು ಬೇರೆ ಎಲ್ಲಾಕಡೆ ಸೂರ್ಯನ ಕಿರಣಗಳಿಂದ ನಮ್ಮ ಚರ್ಮ ಸುಟ್ಟು ಕಪ್ಪಾಗಿರುತ್ತದೆ. ಹೀಗೆ ಟ್ಯಾನ್ ಆಗಿರುವುದನ್ನ ತೆಗೆದು ಹಾಕಲು ನೀವು ಮನೆಯಲ್ಲಿರುವ ವಸ್ತುಗಳನ್ನೇ ಬಳಸಿಕೊಳ್ಳಬಹುದು.
ಇಂದಿನ ಸ್ಮಾರ್ಟ್ ಫೋನ್ ಯುಗದಲ್ಲಿ ಮೊಬೈಲ್ ಚಾರ್ಜರ್ನ್ನು ಇನ್ನೊಬ್ಬರಿಂದ ಪಡೆಯುವುದು ಸಹಜ. ಇನ್ನೇನು ಸ್ವಿಚ್ ಆಫ್ ಆಗುತ್ತದೆ ಎನ್ನುವ ವೇಳೆ ಇನ್ನೊಬ್ಬರಿಂದ ಚಾರ್ಜರ್ ಕೇಳುತ್ತೇವೆ. ಆದರೆ ಇನ್ನು ಮುಂದೆ ಈ ರೀತಿ ಪಡೆಯುವಾಗ ಎಚ್ಚರದಿಂದ ಇರಿ. ಹೌದು, ಚಾರ್ಜರ್ ಪಡೆಯುವುದರಿಂದ ಏನು ಸಮಸ್ಯೆ ಎಂದು ಯೋಚಿಸುತ್ತಿದ್ದರೆ, ಈ ರೀತಿ ಚಾರ್ಜಿಂಗ್ ಕೇಬಲ್ ಪಡೆಯುವುದರಿಂದಲೂ ಮೊಬೈಲ್ ಗೆ ವೈರಸ್ ಬರುವ ಸಾಧ್ಯತೆಯಿದೆ ಎನ್ನುವ ಆಘಾತಕಾರಿ ವರದಿ ಹೊರ ಬಿದಿದ್ದೆ. ಐಬಿಎಂ ಸೆಕ್ಯುರಿಟಿಯ ಸಂಶೋಧನೆಯಲ್ಲಿ ಈ ಅಂಶ ಬಯಲಾಗಿದೆ. ಇನ್ನೊಬ್ಬರ…