ಜ್ಯೋತಿಷ್ಯ

ಶಿವರಾತ್ರಿಯೆಂದು ಈ ರಾಶಿಗಳು ಇರುವವರು ಹೀಗೆ ರುದ್ರಾಭಿಷೇಕ ಮಾಡಿದ್ರೆ ಹೆಚ್ಚು ಫಲ..!ಹೇಗೆಂದು ತಿಳಿಯಲು ಈ ಲೇಖನ ಓದಿ…

796

ಮಹಾಶಿವರಾತ್ರಿ ದಿನದಂದು ಮಾಡುವ ರುದ್ರಾಭಿಷೇಕಕ್ಕೆ ಬಹಳ ಮಹತ್ವ ಇದೆ.ಅವರವರ ರಾಶಿಗಳಿಗೆ ತಕ್ಕಂತೆ ಮಾಡಿದ್ರೆ ಹೆಚ್ಚು ಪುಣ್ಯ ಪ್ರಾಪ್ತಿಯಾಗುತ್ತೆ ಎಂದು ಹೇಳಲಾಗಿದೆ.

ಮಹಾಶಿವರಾತ್ರಿಯ ದಿನ, ನಿಮ್ಮ ತನು ಮನದಿಂದಿಂದ ಭಗವಾನ್ ಶಿವನಿಗೆ ಪೂರ್ಣ ಪೂಜೆ ಹಾಗೂ ಅರ್ಚನೆ  ಸಲ್ಲಿಸುವ ಮೂಲಕ ಅಖಂಡ ಭಕ್ತಿ ಮತ್ತು ಶಿವನ ಆಶೀರ್ವಾದ ಪ್ರಾಪ್ತಿಯಾಗುತ್ತೆ.ಶಿವನು ಕರುಣಾಸಾಗರನಾಗಿದ್ದು, ನಿರ್ಮಲ ಭಕ್ತಿಯಿಂದ ಪೂಜಿಸಿದರೆ ಅತೀ ಶೀಘ್ರ ಒಲಿಯುತ್ತಾನೆ.

“ರುದ್ರಾಭಿಷೇಕ” ಎಂದರೆ ಏನು..?

‘ಅಭಿಷೇಕ್’ ಎಂಬ ಪದವು ಅಕ್ಷರಶಃ ಸ್ನಾನ ಮಾಡುವುದು ಅಥವಾ ಮಾಡಿಸುವುದು ಎಂದರ್ಥ. ರುದ್ರಾಭಿಷೇಕ ಅಂದರೆ ಭಗವಾನ್ ರುದ್ರನ ಅಭಿಷೇಕ. ಭಗವಾನ್ ಶಿವನನ್ನು ರುದ್ರ ಎಂದು ಕರೆಯಲಾಗುತ್ತದೆ.ಮತ್ತು ಅವನ ನೋಟವನ್ನು ಶಿವಲಿಂಗದಲ್ಲಿ ಕಾಣಬಹುದು. ಹಾಗಾಗಿ ಶಿವಲಿಂಗದ ಮೇಲೆ ಮಂತ್ರಗಳ ಮೂಲಕ ಅಭಿಷೇಕ ಮಾಡುವುದೇ ರುದ್ರಾಭಿಷೇಕ. ಅಭಿಷೆಕದಲ್ಲಿ ಅನೇಕ ರೂಪಗಳಿವೆ.ಭಗವಾನ್ ಶಿವನನ್ನು ಪ್ರಸನ್ನ ಮಾಡಲು ಈ ರುದ್ರಾಭಿಷೇಕ ಸರ್ವ ಶ್ರೇಷ್ಟ.ಇದನ್ನು ಶ್ರೇಷ್ಠ ಬ್ರಾಹ್ಮಣ ಪಂಡಿತನು ಮಾಡಬೇಕು.

ಇಲ್ಲಿ ಓದಿ :-ಈ ಪಂಚಾಕ್ಷರಿ ಮಂತ್ರವನ್ನು ಒಮ್ಮೆ ಜಪಿಸಿದ್ರೆ ಏನಾಗುತ್ತೆ ಗೊತ್ತಾ..?

ಜೋತಿಷ್ಯದ ಪ್ರಕಾರ ಯಾವ ರಾಶಿಯವರು ಹೇಗೆ ‘ರುದ್ರಾಭಿಷೇಕ’ ಮಾಡಬೇಕು ಮುಂದೆ ನೋಡಿ…

ಮೇಷ ರಾಶಿ:-

ಈ ರಾಶಿಯವರು ಜೇನು ತುಪ್ಪ ಮತ್ತು ಕಬ್ಬಿನರಸದಿಂದ ಅಭಿಷೇಕ ಮಾಡಬೇಕು.

ವೃಷಭ ರಾಶಿ:-

ಹಾಲು ಮೊಸರು

ಮಿಥುನ ರಾಶಿ:-

ಶರಬತ್ತು ಅಥವಾ ಕಬ್ಬಿನ ಹಾಲು

ಕಟಕ ರಾಶಿ:-

ಹಾಲು,ಜೇನು ತುಪ್ಪ

ಸಿಂಹ ರಾಶಿ:-

ಜೇನು ತುಪ್ಪ, ಕಬ್ಬಿನ ಹಾಲು

ಕನ್ಯಾ ರಾಶಿ:-

ಮೊಸರು, ಕುಶೋದಕ

ತುಲಾ ರಾಶಿ:-

ಹಾಲು,ಕುಶೋದಕ

ವೃಚ್ಚಿಕ ರಾಶಿ:-

ಕಬ್ಬಿಣ ಹಾಲು,ಜೇನು ತುಪ್ಪ,ಹಾಲು

ಧನಸ್ಸು ರಾಶಿ:-

ಹಾಲು,ಜೇನುತುಪ್ಪ

ಮಕರ ರಾಶಿ:-

ಗಂಗಾ ಜಾಲದಲ್ಲಿ ಬೆಲ್ಲ ಹಾಕಿ ಮಾಡಿರುವ ರಸ, ಕುಶೋದಕ

ಕುಂಭ ರಾಶಿ:-

ಮೊಸರು,ಕುಶೋದಕ

ಮೀನ ರಾಶಿ:-

ಹಾಲು,ಜೇನುತುಪ್ಪ, ಕಬ್ಬಿಣ ಹಾಲು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ, JCB ಬಣ್ಣ ಯಾಕೆ ಹಳದಿ ಇರುತ್ತದೆ. ತಿಳಿಯದ ರೋಚಕ ಸತ್ಯ.

    ಆಕಾಶದಲ್ಲಿ ವಿಮಾನಗಳು ಸಂಚರಿಸುವಾಗ ಯಾಕೆ ಅವುಗಳಿಗೆ ಸಿಡಿಲು ಬಡಿಯುವುದಿಲ್ಲ ಅನ್ನುವುದು, ಹೌದು ನಿಮಗೆ ಸಾಮಾನ್ಯವಾಗಿ ಅನಿಸಿರುತ್ತದೆ ಮಳೆಗಾಲದ ಸಮಯದಲ್ಲಿ ಗುಡುಗು ಮತ್ತು ಮಿಂಚು ಇರುವುದು ಸಾಮಾನ್ಯ, ಆದರೆ ಜೋರಾಗಿ ಮಿಂಚು ಬರುವ ಸಮಯದಲ್ಲಿ ವಿಮಾನ ಯಾವುದೇ ತೊಂದರೆ ಇಲ್ಲದೆ ಚಲಿಸುತ್ತದೆ ಮತ್ತು ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ ಅನ್ನುವ ಪ್ರಶ್ನೆ ನಿಮ್ಮ ತಲೆಯಲ್ಲಿ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎಲ್ಲಾ ವಿಮಾನಗಳು ಅಲ್ಯೂಮಿನಿಯಂ ಗಳಿಂದ ಮಾಡಲ್ಪಟ್ಟಿರುತ್ತದೆ, ಇನ್ನು ಅಲ್ಯೂಮಿನಿಯಂ ಉತ್ತಮ ವಿದ್ಯುತ್ ವಾಹಕ ಆದ್ದರಿಂದ ವಿಮಾನಗಳಿಗೆ ಸಿಡಿಲು…

  • ಸುದ್ದಿ

    ಅಪರೂಪದ ದೃಶ್ಯ ಪ್ರತಿನಿತ್ಯ ಬೆಕ್ಕಿನ ಮರಿಗೆ ಹಾಲುಣಿಸುತ್ತಿರುವ ನಾಯಿ.

    ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…

  • ಸಾಧನೆ

    ಸಿವಿಲ್ ಕೋರ್ಟ್‌ನ ನ್ಯಾಯಾಧೀಶೆಯಾಗಿ ಕೋಲಾರ ಗಾಯಿತ್ರಿ ಆಯ್ಕೆ

    ಕರ್ನಾಟಕ ಹೈ ಕೋರ್ಟ್‌ನ ಸಿವಿಲ್ ನ್ಯಾಯಾಧೀಶೆಯಾಗಿ ಬಂಗಾರಪೇಟೆಯ ಎನ್.ಗಾಯಿತ್ರಿ ರವರು ಆಯ್ಕೆಯಾಗಿ ಕೋಲಾರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. 2021ರಲ್ಲಿ ಕಾನೂನು ಪದವಿ ಪಡೆದುಕೊಂಡಿರುವ ಗಾಯತ್ರಿರವರು ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಕರ್ನಾಟಕ ಸಿವಿಲ್ ಕೋರ್ಟ್‌ನ  ನ್ಯಾಯಾಧೀಶರಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು.  ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ….

  • ಸುದ್ದಿ

    ಸದ್ಯದಲ್ಲೇ ಜೆಡಿಎಸ್‍ಗೆ ಮತ್ತೊಂದು ಬಿಗ್ ಶಾಕ್ ಕೊಡಲು ಬಿಜೆಪಿ ತಯಾರಿ…!

    ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್‍ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್‍ನ ಎಲ್ಲ 23 ಶಾಸಕರನ್ನು ಒಂದೇ ಬಂಚ್‍ನಲ್ಲಿ ಸೆಳೆಯಲು ಮಹತ್ವದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನದ ನಂತರ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಎಲ್ಲ 23 ಶಾಸಕರನ್ನು ಬಿಜೆಪಿಗೆ ಕರೆದೊಯ್ಯಲು ಇಬ್ಬರು ಮಾಜಿ ಸಚಿವರೇ ಮುಂದಾಳತ್ವ ವಹಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ…

  • ರಾಜಕೀಯ

    ಈ ಸಮೀಕ್ಷೆಯ ಪ್ರಕಾರ ಕರ್ನಾಟಕದ ಜನಪ್ರಿಯ ಮುಖ್ಯಮಂತ್ರಿ ಯಾರು ಗೊತ್ತಾ? ಯಾರಿಗೆ ಎಷ್ಟು ಮತ?ತಿಳಿಯಲು ಈ ಲೇಖನ ಓದಿ…

    ಕರ್ನಾಟಕದ ಮುಂಬರುವ ವಿಧಾನಸಭಾ ಚುನಾವಣೆ 2018 ಕುರಿತಂತೆ ಸಿ ಫೋರ್ ಸಂಸ್ಥೆಯು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ, ಆಗಸ್ಟ್ 20 ರಂದು ಪ್ರಕಟಿಸಿದೆ.

  • ಉಪಯುಕ್ತ ಮಾಹಿತಿ

    ಸಾಮಾನ್ಯವಾಗಿ ಬಾಳೆ ಬಾಳೆಹಣ್ಣಿನ ಬಗ್ಗೆ ಎಲ್ಲರಿಗೂ ಗೊತ್ತು..ಆದರೆ ಬಾಳೆ ಸಿಪ್ಪೆಯ ಉಪಯೋಗಗಳ ಬಗ್ಗೆ ಗೊತ್ತಾ..?

    ನಾವು ಸಾಮಾನ್ಯವಾಗಿ ಬಾಳೆ ಹಣ್ಣನ್ನು ತಿಂದು ಸಿಪ್ಪೆಯನ್ನು ಬಿಸಾಕುತ್ತೆವೆ.ಆದರೆ ಬಾಳೆಹಣ್ಣಿನ ಸಿಪ್ಪೆಯಿಂದ ಆಗೋ ಉಪಯೋಗ ತಿಳಿದುಕೊಂಡರೆ ನೀವು ಸಿಪ್ಪೆಯನ್ನು ಎಸೆಯುವುದಿರಲಿ ಅದನ್ನೇ ಕಾಪಾಡಿಕೊಳ್ಳುತ್ತಿರ..ಹೇಗೆ ಉಪಯೋಗ ಅನ್ನೋ ಕುತೂಹಲವೇ ಇದನ್ನು ಓದಿ