ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.
ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ.
ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ ದರ್ಶನ ಪಡೆಯಲು ಭಕ್ತರು ಕಾಯುತ್ತಿದ್ದಾರೆ. ಸಿದ್ದಗಂಗಾ ಮಠದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕರು ಶಾಂತಿಯಿಂದ ಇರಬೇಕು ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.
ಬೆಳಗ್ಗೆ 11.44ರ ಸುಮಾರಿಗೆ ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾಗಿದ್ದಾರೆ. ನಾಳೆ ಸಂಜೆ 4.30ರ ಸುಮಾರಿಗೆ ಶ್ರೀಗಳ ಕ್ರಿಯಾಸಮಾಧಿ ನಡೆಯಲಿದೆ.
ಶಿವಕುಮಾರ ಸ್ವಾಮೀಜಿ ಅವರು ಶಿವೈಕ್ಯರಾಗಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಇನ್ನು ಸ್ವಾಮೀಜಿಯ ದರ್ಶನ ಪಡೆಯುವ ಭಕ್ತರಿಗಿ ಅನುಕೂಲವಾಗಲು ಉಚಿತ ಬಸ್ ಸೇವೆಯನ್ನು ನೀಡಲಾಗುವುದು ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(6 ನವೆಂಬರ್, 2018) ದೂರದ ಸಂಬಂಧಿಗಳಿಂದ ಅನಿರೀಕ್ಷಿತವಾದ ಒಳ್ಳೆಯಸುದ್ದಿ ಇಡೀ ಕುಟುಂಬಕ್ಕೆ ಸಂತೋಷದ ಕ್ಷಣಗಳನ್ನು…
ಈ ಕಪ್ಪು ಬಣ್ಣದ ಕೋಳಿಗಳು ಶುಭ ಸೂಚಕ ಹಾಗೂ ಲೈಂಗಿಕ ಬಯಕೆ ವೃದ್ಧಿ.? ಜತೆಗೆ ಹಲವು ಔಷಧೀಯ ಗುಣಗಳನ್ನು ಹೊಂದಿದೆ ಎಂಬ ಭಾವನೆ ಜನರಲ್ಲಿದೆ. ರಕ್ತ, ಮಾಂಸ
ಸೇರಿದಂತೆ ಪ್ರತಿಯೊಂದೂ ಕಪ್ಪು ಬಣ್ಣದಿಂದ ಕೂಡಿರುವ ಖಡಕನಾತ ಕೋಳಿಗೆ ಹೆಚ್ಚಿನ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಹೆಸರಘಟ್ಟದ ಕೇಂದ್ರೀಯ ಕುಕ್ಕುಟ ಅಭಿವೃದ್ಧಿ ಕೇಂದ್ರ (ಸಿಪಿಡಿಒ)ವು ಖಡಕನಾತ ಕೋಳಿಯ ಫಾರಂ ತೆರೆಯಲು ಉದ್ದೇಶಿಸಿದೆ.
ಇವಾಗ ಸೆಲ್ಫಿ ಯುಗ.ನಮ್ಮ ಕೈನಲ್ಲಿ ಮೊಬೈಲ್ ಇದ್ದರೆ ಸಾಕು ಸೆಲ್ಫಿ ಪೋಟೋಗಳದ್ದೆ ಕಾರು ಬಾರು.ಈಗಂತೂ ಸೆಲ್ಫಿಗೆ ಇಂತದ್ದೇ ಸ್ಥಳ,ಜಾಗ,ಸಮಯ ಅಂತೇನೂ ಇಲ್ಲ. ಎಲ್ಲೆಂದರೆ ಅಲ್ಲೇ,ಹೇಗೆಂದರೆ ಹಾಗೆ ಸೆಲ್ಫಿ ಪೋಟೋ ತೆಗೆದುಕೊಳ್ಳುತ್ತಾರೆ.
ಸೂಪರ್ಸ್ಟಾರ್ ರಜನೀಕಾಂತ್ ಆಗಾಗ ಹಿಮಾಲಯಕ್ಕೆ ಹೋಗಿ ಧ್ಯಾನ ಮಾಡಿ ಬರುತ್ತಾರೆ. ವಿಶೇಷವಾಗಿ ತಮ್ಮ ಸಿನಿಮಾಗಳು ಬಿಡುಗಡೆ ಆಗುವ ಮುಂಚೆ ಹಾಗೂ ತಮ್ಮ ಜೀವನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ ರಜನಿ ಹಿಮಾಲಯಕ್ಕೆ ಭೇಟಿ ಕೊಡುತ್ತಾರೆ. ಕೆಲ ದಿನಗಳ ಹಿಂದೆ ಸ್ವತಃ ರಜನಿ ಅವರೇ ಹಿಮಾಲಯಕ್ಕೆ ಹೋಗುವುದಾಗಿ ತಿಳಿಸಿದ್ದರು.
ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ಹಾಸ್ಟೆಲ್ನಲ್ಲಿ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಯುವಕನೊಬ್ಬ ಪೈಪ್ ಲೈನ್ ಹತ್ತಿ ಬಂದು ಸಿಕ್ಕಿಬಿದ್ದಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ. ಮಧ್ಯಪ್ರದೇಶದ ಭೋಪಾಲ್ ಎಂ.ಪಿ.ನಗರದ ಬಾಲಕಿಯರ ಹಾಸ್ಟೆಲ್ನಲ್ಲಿ ಈ ಘಟನೆ ನಡೆದಿದೆ. ಅಮನ್ ಕುಮಾರ್ ಬಂಧಿತ ಆರೋಪಿ. ಹಾಸ್ಟೆಲ್ ಎರಡನೇ ಮಹಡಿಯಲ್ಲಿದ್ದು, ಕೆಳಗಿನ ಮಹಡಿಯಲ್ಲಿ ಒಂದು ಅಂಗಡಿಯಿದೆ. ಈ ಅಂಗಡಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದನು. ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಬಾಲಕಿಯರ ಹಾಸ್ಟೆಲ್ ಇದ್ದುದರಿಂದ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಹೋಗಿದ್ದಾನೆ. ಈ ವೇಳೆ ಹುಡುಗಿಯೊಬ್ಬಳ ಕೈಗೆ ಯುವಕ…