ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.

ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ.

ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ ದರ್ಶನ ಪಡೆಯಲು ಭಕ್ತರು ಕಾಯುತ್ತಿದ್ದಾರೆ. ಸಿದ್ದಗಂಗಾ ಮಠದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕರು ಶಾಂತಿಯಿಂದ ಇರಬೇಕು ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಬೆಳಗ್ಗೆ 11.44ರ ಸುಮಾರಿಗೆ ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾಗಿದ್ದಾರೆ. ನಾಳೆ ಸಂಜೆ 4.30ರ ಸುಮಾರಿಗೆ ಶ್ರೀಗಳ ಕ್ರಿಯಾಸಮಾಧಿ ನಡೆಯಲಿದೆ.
ಶಿವಕುಮಾರ ಸ್ವಾಮೀಜಿ ಅವರು ಶಿವೈಕ್ಯರಾಗಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಇನ್ನು ಸ್ವಾಮೀಜಿಯ ದರ್ಶನ ಪಡೆಯುವ ಭಕ್ತರಿಗಿ ಅನುಕೂಲವಾಗಲು ಉಚಿತ ಬಸ್ ಸೇವೆಯನ್ನು ನೀಡಲಾಗುವುದು ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.
ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್ !!! ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ…
ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ…
ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.
ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ