ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಿವ, ನೆನಪಾಗುವೆ ನೀನು ಪ್ರತಿಕ್ಷಣವೂ…ಶಿವ ಮುಂಜಾನೆ – ಶಿವ ಮಧ್ಯಾಹ್ನ – ಶಿವ ಸಂಜೆ – ಶಿವರಾತ್ರಿ..

ರೈತನೊಬ್ಬ ಉರುಳಿಗೆ ತಲೆಕೊಟ್ಟಾಗ…….,
ಗೃಹಿಣಿಯೊಬ್ಬಳು ಬೆಂಕಿಗೆ ಆಹುತಿಯಾದಾಗ………,
ಹಸುಳೆಯೊಂದು ಅತ್ಯಾಚಾರಕ್ಕೆ ಒಳಗಾದಾಗ………,
ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಾಗ……….,
ಶಾಲಾ ಮಕ್ಕಳು ಅಪಘಾತಕ್ಕೆ ಒಳಗಾದಾಗ…………,
ವೃದ್ಧರನ್ನು ಅನಾಥಾಶ್ರಮದಲ್ಲಿ ಕಂಡಾಗ………………,
ವಂಚಕರು ವಿಧಾನಸೌಧ – ಪಾರ್ಲಿಮೆಂಟಿನಲ್ಲಿ ಕುಳಿತಿರುವಾಗ…………,
ಸುಳ್ಳುಗಾರರು ಟಿವಿಯಲ್ಲಿ ಮಾತನಾಡುವಾಗ……..,
ಭ್ರಷ್ಟ ರು ಅಧಿಕಾರ ನಡೆಸುವಾಗ……….,
ಕಾಮಿಗಳು ಕಾವಿ ತೊಟ್ಟಿರುವಾಗ……….,
ಅನ್ನ ತಿನ್ನುವವರು ದೇಶದ್ರೋಹಿಗಳಾದಾಗ…….…,
ಮನುಷ್ಯನನ್ನು ಮುಟ್ಟಿಸಿಕೊಳ್ಳಲೇ ಅಸಹ್ಯ ಪಡುವವರಿರುವಾಗ………,
ಕುಡಿಯುವ ನೀರಿಗೆ ಹೊಡೆದಾಡುತ್ತಿರುವಾಗ…………,
ತಿನ್ನುವ ಆಹಾರಕ್ಕೆ ಕಲಬೆರಕೆ ಮಾಡುತ್ತಿರುವಾಗ……..,
ಸೈನಿಕರ ಪತ್ನಿಯರು ವಿಧವೆಯರಾಗುತ್ತಿರುವಾಗ…………,
ಮೋಸಗಾರರು ಜ್ಯೋತಿರ್ಲಿಂಗಗಳನ್ನು ಸುತ್ತುತ್ತಿರುವಾಗ……..,
ಕಪಟಿಗಳು ನಿನ್ನ ಹೆಸರಲ್ಲಿ ಉಪವಾಸ – ಜಾಗರಣೆ ಮಾಡುತ್ತಿರುವಾಗ…..,

ನೆನಪಾಗುವೆ ನೀನು ಶಿವ…….ಆದರೆ,………….
ಶತಶತಮಾನಗಳಿಂದ ಬರುವೆಯೆಂದು ನಂಬಿಸಿ ಎಂದಿಗೂ ಬಾರದ ಮೋಸಗಾರ ನೀನೋ…..
ಅಥವಾ,ನೀನು ಬರುವೆಯೆಂದು ಶತಶತಮಾನಗಳಿಂದ ಕಾಯುತ್ತಿರುವ ಮೂರ್ಖ ನಾನೋ……….
ಒಂದಂತು ನಿಜ…ನೀನು ಪ್ರತ್ಯಕ್ಷವಾಗುವವರೆಗೂ, ನಿನ್ನನ್ನು ನಂಬುವುದಿಲ್ಲ.
ನೀನು ಎಷ್ಟೇ ದೊಡ್ಡವನಾಗಿರು, ನೀನು ಎಷ್ಟೇ ಎತ್ತರದಲ್ಲಿರು, ನೀನು ಎಷ್ಟೇ ಶಕ್ತಿವಂತನಾಗಿರು,
ನೀನು ಎಷ್ಟೇ ಬುದ್ದಿವಂತನಾಗಿರು, ನನ್ನಂತ ಸಾಮಾನ್ಯನ ಕಷ್ಟ ಸುಖ ನೋವು ನಲಿವುಗಳಿಗೆ ಸ್ಪಂದಿಸಿ ಸರಳವಾಗಿ ಸಹಜವಾಗಿ ಮಾರ್ಗದರ್ಶನ ಮಾಡುವವರೆಗೂ ,
ನೀನೊಂದು ಭ್ರಮೆ, ನೀನೊಂದು ಕಲ್ಪನೆ, ನೀನೊಂದು ಶಿಲೆ, ನೀನೊಂದು ಗೊಂಬೆ, ನೀನೊಂದು ಭಾವ,
ನೀನೊಂದು ತರ್ಕ, ನೀನೊಂದು ಸಂಕೇತ, ನೀನೆಂದಿಗೂ ವಾಸ್ತವವಾಗಲಾರೆ.
ಎಚ್ಚರಿಕೆ…

( ಇದು ಕೇವಲ ಶಿವನಿಗೆ ಮಾತ್ರವಲ್ಲ. ಎಲ್ಲಾ ಧರ್ಮಗಳ ಎಲ್ಲಾ ದೇವರೆಂಬ ಭಾವಗಳಿಗೂ ಅನ್ವಯ.)
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ. ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ. ವಿವೇಕಾನಂದ. ಹೆಚ್.ಕೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನನಿತ್ಯದ ಚಟುವಟಿಕೆಯಲ್ಲಿ ನಿದ್ರೆಯೂ ಒಂದು. ಉತ್ತಮ ಆರೋಗ್ಯಕ್ಕೆ ಪೌಷ್ಟಿಕಾಂಶ ಭರಿತ ಆಹಾರ ಮುಖ್ಯವಾದಂತೆ ಉತ್ತಮ ನಿದ್ರೆಗೂ ನಾವು ಸೇವಿಸುವ ಆಹಾರ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ.
ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ.
ಗುರುರಾಜ್ ದಿಕ್ಷಿತ್ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9900511168 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9900511168 call/ what ಕೈಯಲ್ಲಿ ಆಗದವರು…
ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ವೃಷಭ:- ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ…
ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪುಲ್ವಾಮ ಹಾಗೂ ಶೂಪಿಯಾನ್ ಬಳಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಮಂದಿ ಉಗ್ರರು ಹತ್ಯೆಯಾಗಿದ್ದಾರೆ. ಈ ಮಧ್ಯೆ ಯೋಧರು ಹುತಾತ್ಮರಾಗಿದ್ದು, ನಾಗರಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಪುಲ್ವಾಮಾದಲ್ಲಿ ಮೂವರು ಜೈಷ್ -ಇ- ಮೊಹಮ್ಮದ್ ಸಂಘಟನೆ ಉಗ್ರರು ಹತ್ಯೆಯಾಗಿದ್ದರೆ, ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಈ ಮಧ್ಯೆ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಶೂಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆಗಿನ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್…