ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ. ಇದಲ್ಲದೇ 2G – 3G ಗ್ರಾಹಕರನ್ನು ಸೆಳೆಯುವ ಸಲುವಾಗಿ ಕಡಿಮೆ ಬೆಲೆಗೆ 4G ಫೀಚರ್ ಫೋನ್ ಅನ್ನು ಲಾಂಚ್ ಮಾಡಿದೆ.
ಸದ್ಯ ಜಿಯೋ ಪಾಳಯದಿಂದ ಮತ್ತೊಂದು ಶಾಕಿಂಗ್ ಸುದ್ದಿಯೊಂದು ಲಭ್ಯವಾಗಿದೆ. ಮುಖೇಶ್ ಅಂಬಾನಿ ಈಗಾಗಲೇ ಜಿಯೋ ಫೋನ್ ಪ್ರೋಡೆಷನ್ ಅನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ ಎಂದು ಈಗಾಗಲೇ ತಿಳಿಸಿದ್ದೇವೆ, ಅಲ್ಲದೇ ಆಂಡ್ರಾಯ್ಡ್ ಫೋನ್ ಅನ್ನು ಲಾಂಚ್ ಮಾಡುವ ಸನಿಹದಲ್ಲಿದೆ ಎನ್ನುವುದು ಸದ್ಯದ ಸ್ಟೋರಿ. ಆದರೆ ಇದಕ್ಕಿಂತ ಹೆಚ್ಚಿನ ಸುದ್ದಿಯೊಂದಿದೆ.
ಈಗಾಗಲೇ ಜಿಯೋ ಫೋನ್ ಅನ್ನು ಉಚಿತವಾಗಿ ನೀಡುತ್ತಿರುವ ಜಿಯೋ ಇದೇ ಮಾದರಿಯಲ್ಲಿ ಆಂಡ್ರಾಯ್ಡ್ ಫೋನ್ ಅನ್ನು ಬಿಡುಗಡೆ ಮಾಡಲು ಸಿದ್ಧತೆ ನೀಡಿದೆ ಎನ್ನಲಾಗಿದೆ. ಇದರಿಂದ ಮಾರುಕಟ್ಟೆಯಲ್ಲಿ ಜಿಯೋ ಸಹ ಸಾಹಸ ಮಾಡಲಿದೆ.
ಈಗಾಗಲೇ ಏರ್ಟೆಲ್ ಸಹ ಕಡಿಮೆ ಬೆಲೆಗೆ ಸ್ಮಾರ್ಟ್ಫೋನ್ ಲಾಂಚ್ ಮಾಡಿರುವ ಹಿನ್ನಲೆಯಲ್ಲಿ ಜಿಯೋ ಉಚಿತ ಆಂಡ್ರಾಯ್ಡ್ ಫೋನ್ ಹಂಚಲಿದೆ ಎನ್ನಲಾಗಿದೆ ಇದರಿಂದ ಏರ್ಟೆಲ್ ಕಥೆಯನ್ನು ಮುಗಿಸಲಿದೆ.
ಈಗಾಗಲೇ ಜಿಯೋ ಹೊಸ ಸಾಹಸಗಳಿಗೆ ಕೈ ಹಾಕಿರುವುದನ್ನು ನಾವು ಕಾಣಬಹುದಾಗಿದೆ. ಇದೇ ಮಾದರಿಯಲ್ಲಿ ಜಿಯೋ ಆಂಡ್ರಾಯ್ಡ್ ಫೋನ್ ಸಂಪೂರ್ಣ ಉಚಿತವಾಗಿ ನೀಡಿದರೂ ಯಾವುದೇ ರೀತಿಯಲ್ಲಿ ಆಶ್ಚರ್ಯಪಡಬೇಕಾಗಿಲ್ಲ.
ಮುಖೇಶ್ ಅಂಬಾನಿ ಹೊಸ ವರ್ಷದ ಸಂಭ್ರಮವನ್ನು ಇನಷ್ಟು ಹೆಚ್ಚಿಸುವ ಸಲುವಾಗಿ ಉಚಿತ ಜಿಯೋ ಫೋನ್ ಅನ್ನು ಲಾಂಚ್ ಮಾಡಲಿದ ಎನ್ನಲಾಗಿದೆ. ಇದರಿಂದ ಮತ್ತಷ್ಟು ಗ್ರಾಹಕರನ್ನು ಸೆಳೆಯಲಿದೆ ಎನ್ನಲಾಗಿದೆ.
ಈಗಾಗಲೇ ಮಾರುಕಟ್ಟೆಯಲ್ಲಿ 140 ಮಿಲಿಯನ್ ಗ್ರಾಹಕರನ್ನು ತನ್ನ ಬುಟ್ಟಿಗೆ ಹಾಕಿಕೊಂಡಿರುವ ಜಿಯೋ ಹೊಸದಾಗಿ ಆಂಡ್ರಾಯ್ಡ್ ಫೋನ್ ಅನ್ನು ಬಿಡುಗಡೆ ಮಾಡಿ ಟೆಲಿಕಾಂ ವಲಯದಲ್ಲಿ ಏಕಸ್ವಾಮ್ಯತೆಯನ್ನು ಸಾಧಿಸಲಿದೆ ಎನ್ನುವ ಮಾತು ಕೇಳಿಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ 10/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಈಗ ಹಳ್ಳಿಯಿಂದ ಹಿಡಿದು ದಿಲ್ಲಿಯವರೆಗೂ ಗಲ್ಲಿ ಗಲ್ಲಿಗಳಲ್ಲಿ ಲೋಕಸಭಾ ಚುನಾವಣೆಯದ್ದೇ ಮಾತುಕತೆ. ಅಷ್ಟೇ ಅಲ್ಲದೇ ಯಾವ ಪಕ್ಷ ಗೆಲ್ಲುತ್ತೆ? ಯಾರು ಈ ದೇಶದ ಚುಕ್ಕಾಣಿ ಹಿಡಿಯುತ್ತಾರೆ?ಯಾರಿಗೆ ಒಲಿಯಲಿದೆ ಪ್ರಧಾನಿ ಪಟ್ಟ ಎಂಬ ವಾದ ವಿವಾದಗಳು ಜೋರಾಗಿಯೇ ನಡೆಯುತ್ತಿವೆ. ಈಗ ಹಾಲಿ ಪ್ರಧಾನ ಮಂತ್ರಿ ಆಗಿರುವ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿ ಆಗ್ತಾರಾ ಅಥವಾ ಪ್ರಧಾನಿ ರೇಸ್ ನಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧೀ ಪ್ರಧಾನಿ ಆಗ್ತಾರ ಎಂಬುದರ ಬಗ್ಗೆ ಸಿ ವೋಟರ್–ಐ.ಎ.ಎನ್.ಎಸ್. ಸಮೀಕ್ಷೆ ನಡೆಸಿದ್ದು ಮತದಾರ ಪ್ರಭು ಏನು…
ಕೊರೊನಾ ಸುಳಿಗೆ ಸಿಲುಕಿ ಹಲವರು ಜೀವವನ್ನ ಕಳೆದುಕೊಂಡದ್ರೆ, ಬಹುತೇಕರು ಜೀವನವನ್ನು ಕಳೆದುಕೊಳ್ಳುವಂತಾಗಿದೆ. ಕೊರೊನಾ ತಡೆಗಾಗಿ ವಿಶ್ವಮಟ್ಟದಲ್ಲಿ ಲಾಕ್ಡೌನ್ ಸೂತ್ರ ಜಾರಿಗೊಳಿಸಿದ ಪರಿಣಾಮ ಎಷ್ಟೋ ಜನ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಉದ್ಯೋಗ ಕಳೆದುಕೊಂಡ ಕೂಲಿ ಕಾರ್ಮಿಕರು ವಾಹನದ ವ್ಯವಸ್ಥೆ ಇಲ್ಲದೇ ಕಾಲ್ನಡಿಗೆಯಲ್ಲಿಯೇ ತಲೆಯ ಮೇಲೆ ಚೀಲ ಹೊತ್ತು ಹೆಜ್ಜೆ ಹಾಕಿರುವ ದೃಶ್ಯಗಳು ಕಣ್ಮುಂದೆ ಬರುತ್ತವೆ. 42 ವರ್ಷದ ನಾಕರಿನ್ ಇಂಟಾ ನಾಲ್ಕು ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿದ್ದಾರೆ. ಕೊರೊನಾದಿಂದಾಗಿ ಉದ್ಯೋಗ ಕಳೆದುಕೊಂಡ ನಾಕರಿನ್ ಕುಟುಂಬ ನಿರ್ವಹಣೆಗಾಗಿ ಡೆಲಿವರಿ ಬಾಯ್ ಆಗಿ ಕೆಲಸ…
ಇಂದು ಭಾನುವಾರ, 04/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಶ್ರೀ ಕೃಷ್ಣನ…
ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.