ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ.
ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು ಕಂಡುಬರುವವು. ಅಧಿಕಾರಿಗಳ ಅಭಿವೃದ್ಧಿ ಸಂತಸ ತರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿಯಿದೆ. ಆರ್ಥಿಕ ಅಡಚಣೆಗಳು ಹಂತ ಹಂತವಾಗಿ ನಿವಾರಣೆಯಾಗಲಿವೆ.
ಕೆಲಸಗಳು ನಿಧಾನವಾಗಿ ಆದರೂ ಒಂದೇ ರೀತಿಯ ಪ್ರಗತಿಯಲ್ಲಿರುವವು. ಗೃಹ ಸೌಕರ್ಯಗಳನ್ನು ಹೊಂದುವಿರಿ. ಸಮಸ್ಯೆಗಳನ್ನು ವೈಯಕ್ತಿಕವಾಗಿ ಪರಿಹರಿಸಿರಿ. ಆರ್ಥಿಕಸ್ಥಿತಿ ವೃದ್ಧಿಸಿ ಆದಾಯವು ಹೆಚ್ಚಲಿದೆ. ಅವಿವಾಹಿತರಿಗೆ ಕಂಕಣಬಲವಿರುತ್ತದೆ. ಮಕ್ಕಳ ಓದಿನ ಬಗ್ಗೆ ಕಾಳಜಿ ವಹಿಸಲಿದ್ದೀರಿ. ಮನೆಯ ಮಂದಿಯ ವೈದ್ಯಕೀಯ ವೆಚ್ಚವನ್ನು ಭರಿಸಬೇಕಾದೀತು.
ಮಾನಸಿಕ ಸಮ ಚಿತ್ತತೆ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಸಂಶೋಧನಾ ಕ್ಷೇತ್ರದಲ್ಲಿ ಇರುವವರಿಗೆ ಪ್ರಸಿದ್ಧಿಯ ಗರಿ ಮುಡಿಗೇರಲಿದೆ. ಪಾರಮಾರ್ಥಿಕ ವಿಚಾರಗಳು ಮನಸ್ಸಿನಲ್ಲಿ ಮೂಡಲಿವೆ. ಸುಬ್ರಹ್ಮಣ್ಯ ದೇವರ ದರ್ಶನ ಸಾಧ್ಯತೆ. ಸ್ನೇಹಿತರ ಸಹವಾಸದಿಂದ ನೆಮ್ಮದಿ. ಗೃಹ ನಿರ್ಮಾಣ ಕಾರ್ಯಗಳಿಗೆ ಅನುಕೂಲವಾದೀತು. ಆಗಾಗ ದೇಹಾರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ದಿನಾಂತ್ಯ ಶುಭವಿದೆ.
ನಿಮ್ಮ ಮಾತಿಗೆ ಈಗ ಹೆಚ್ಚಿನ ಮಹತ್ವ ಬರುವುದರಲ್ಲಿ ಸಂಶಯವಿಲ್ಲ. ಅನಾವಶ್ಯಕ ಕೋಪ ತಾಪಗಳಿಂದ ಉದ್ವೇಗಕ್ಕೆ ಒಳಗಾಗುವಿರಿ. ನಿರುದ್ಯೋಗಿಗಳಿಗೆ ಅವಕಾಶಗಳು ತಪ್ಪಿ ಹೋದಾವು. ಶ್ರೀದೇವತಾದರ್ಶನ ಭಾಗ್ಯಕ್ಕೆ ಆಸಕ್ತಿ ತೋರಿ ಬಂದೀತು. ಮುಂದುವರಿಯಬೇಕು. ಆತ್ಮೀಯರೊಬ್ಬರಿಗೆ ಬದುಕಿನ ದಾರಿ ಕಲ್ಪಿಸಿಕೊಡುವಿರಿ. ಉತ್ತಮ ದೇಹಾರೋಗ್ಯವನ್ನು ಕಾಪಾಡಿಕೊಳ್ಳಲಿದ್ದೀರಿ.
ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉತ್ಸಾಹಭರಿತರಾದಾರು. ಪುಸ್ತಕ ಪ್ರಕಾಶಕರೊಂದಿಗೆ ಒಪ್ಪಂದ ಮಾಡಿಕೊಳ್ಳಲಿದ್ದೀರಿ. ನೆರೆಯವರೊಂದಿಗಿನ ಸಂಬಂಧ ವೃದ್ಧಿಯಾಗಲಿದೆ. ಕುಟುಂಬಕ್ಕೆ ಹೊಸಬರೊಬ್ಬರ ಆಗಮನ ಸಾಧ್ಯತೆ. ವ್ಯಾಪಾರ, ವ್ಯವಹಾರಗಳನ್ನು ಚೆನ್ನಾಗಿ ನಡೆಸಿಕೊಂಡು ಹೋಗಬಹುದಾಗಿದೆ. ಸಾಂಸಾರಿಕವಾಗಿ ಮನದನ್ನೆಯ ಸಲಹೆಗೆ ಸ್ಪಂದಿಸಬೇಕು.
ಸಾಮರ್ಥ್ಯಕ್ಕೆ ತಕ್ಕುದಾದ ಉದ್ಯೋಗ ದೊರಕಲಿದೆ. ಮಹಿಳೆಯರ ವಿಚಾರದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ನಿರೀಕ್ಷಿತ ಕಾರ್ಯಸಾಧನೆಗೆ ಪ್ರಯತ್ನಬಲ ಅಗತ್ಯ. ಬಂಧುಮಿತ್ರರ ಸಹಕಾರದಿಂದ ಮುನ್ನಡೆಗೆ ಸಾಧಕವಾಗಲಿದೆ. ನಿರುದ್ಯೋಗಿಗಳಿಗೆ ಕುಜನ ಲಾಭದಿಂದ ತಾತ್ಕಾಲಿಕ ಉದ್ಯೋಗದ ಸಾಧ್ಯತೆ ತಂದೀತು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಕಾಳಜಿ ವಹಿಸಿ. ದೇವತಾ ದರ್ಶನದಿಂದ ನೆಮ್ಮದಿ.
ಮನಸ್ಸು ಸಮಾಧಾನದ ಸ್ಥಿತಿಯನ್ನು ತರಲಾರದು. ಅನಾವಶ್ಯಕ ಕೋಪತಾಪಗಳು ಹೆಚ್ಚಲಿವೆ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಿರಿ. ಸರಕಾರಿ ವರ್ಗದವರಿಗೆ ಕಿರಿಕಿರಿ ಇರುತ್ತದೆ. ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಮಾಡುವ ಅವಕಾಶ ಹೊಂದಲಿದ್ದೀರಿ. ಹಿರಿಯ ಅಧಿಕಾರಿಗಳೊಂದಿಗಿನ ಸಂಬಂಧ ಉತ್ತಮಗೊಳ್ಳಲಿದೆ. ಪದೋನ್ನತಿಯ ವಿಚಾರ ಪ್ರಸ್ತಾಪವಾಗಿ ಸಂತಸ.
ಸಹೋದರನಿಗೆ ಉದ್ಯೋಗ ದೊರೆಯುವ ಸಾಧ್ಯತೆ. ಮುನ್ನಡೆಯುವ ದಿನಗಳಿಗೆ ಆಗಾಗ ಅಡಚಣೆಗಳು ಸ್ವಾಭಾವಿಕ. ನಿಮ್ಮ ಪ್ರಯತ್ನಬಲ ಹಾಗೂ ಕ್ರಿಯಾಶೀಲತೆಗೆ ಒತ್ತು ನೀಡಬೇಕಾಗುತ್ತದೆ. ಯಶಸ್ಸು ನಿಮ್ಮನ್ನು ಹಿಂಬಾಲಿಸಲಿದೆ. ಮನೆಯಲ್ಲಿ ಸಂಭ್ರಮ ಮನೆಮಾಡಲಿದೆ. ನೆರೆಯವರೊಂದಿಗೆ ಹೆಚ್ಚಿನ ಕಾಲಹರಣ ಮಾಡಬೇಕಾದೀತು. ಮನಸ್ಸಿಗೆ ನೆಮ್ಮದಿ.
ಪ್ರವಾಸಾದಿಗಳಿಂದ ಸಂತಸ, ಸಹೋದ್ಯೋಗಿಗಳಿಂದ ಸಹಕಾರ, ಸಾಂಸಾರಿಕವಾಗಿ ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ಚಿನ್ನಾಭರಣಗಳನ್ನು ಖರೀದಿಸುವ ಸಾಧ್ಯತೆ. ತಾಂತ್ರಿಕ ಪರಿಣತರಿಗೆ ಮಾಧ್ಯಮಗಳಲ್ಲಿ ಕೆಲಸ –ಕಾರ್ಯಗಳು ದೊರೆತು ಉತ್ತಮ ಆದಾಯ ದೊರಕುವ ಸಾಧ್ಯತೆ. ಮಕ್ಕಳಿಂದ ಸಮಾಧಾನ, ದಿನಾಂತ್ಯ ಶುಭವಾರ್ತೆ ಇದೆ.
ನೇತ್ರ ಸಂಬಂಧಿ ವ್ಯಾಧಿಗಳಿಂದ ಮುಕ್ತರಾಗಲಿದ್ದೀರಿ. ಉತ್ತಮ ಸಮಯ. ರಾಹುಬಲ, ಗುರುಬಲ, ಶನಿಬಲ ಉತ್ತಮವಿದ್ದು ಅಭಿವೃದ್ಧಿಗೆ ಪೂರಕವಾಗಲಿದೆ. ಹಿರಿಯರಿಗೆ ಕುಲದೇವತಾ ಭಾಗ್ಯವಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ತಂದೀತು. ಮಕ್ಕಳ ವ್ಯವಹಾರಗಳಲ್ಲಿ ಭಾಗಿಯಾಗುವ ಸಾಧ್ಯತೆ. ಮನೆಯವರೊಂದಿಗೆ ನೆಮ್ಮದಿಯ ದಿನವನ್ನಾಗಿಸಿಕೊಳ್ಳುವಿರಿ. ಉತ್ತಮ ಆರೋಗ್ಯ ಭಾಗ್ಯ.
ಲಾಭ ಸ್ಥಾನದ ಕೇತು ಆಗಾಗ ನಿಮ್ಮ ಮನೋಕಾಮನೆಗೆ ಅನುಗ್ರಹ ತಂದಾನು. ದಶಮದ ಶನಿ ನಾನಾ ರೀತಿಯ ಖರ್ಚುವೆಚ್ಚಗಳಿಗೆ ಕಾರಣನಾದಾನು. ಕಚೇರಿಯ ಸಹೋದ್ಯೋಗಿಗಳಿಂದ ಪ್ರಶಂಸೆಯ ಮಾತುಗಳೊಂದಿಗೆ ಭೋಜನ ಕೂಟದಲ್ಲಿ ಭಾಗಿಯಾಗುವಿರಿ. ಸರ್ಕಾರದಿಂದ ಬರಬೇಕಾದ ಹಣ ಕೈ ಸೇರುವ ನಿರೀಕ್ಷೆ. ಹಣ ಹೂಡಿಕೆಗಳ ಬಗ್ಗೆ ಜಾಗ್ರತೆ ವಹಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.
ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ.
ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಆಫರ್ ಏನು ಗೊತ್ತಾ ! ನೀವು ಕೆಲಸ ತೊರೆಯಿರಿ ಅಥವಾ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೋ ಅವರ ಹೆಸರನ್ನು ರೆಫರ್ ಮಾಡಿ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅವಸರದ ನಿರ್ಣಯ ಕೈಗೊಳ್ಳದಿರಿ. ಅನೇಕ ರೀತಿಯ ಅಸಂಗತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರ ಪಠಿಸುವುದು ಒಳ್ಳೆಯದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ…
ಹುಟ್ಟುಹಬ್ಬ ಆಚರಿಸುವಾಗ ಕೇಕ್ ಮೇಲೆ ಕ್ಯಾಂಡಲ್ ಗಳನ್ನು ಉರಿಸಿ ಅದನ್ನು ಆರಿಸೋದು ಕಾಮನ್. ಎಲ್ಲರೂ ಖುಷಿ ಖುಷಿಯಾಗಿ ಮೋಂಬತ್ತಿಗಳನ್ನು ಆರಿಸಿ ನಂತರ ಆ ಕೇಕ್ ಅನ್ನು ಕತ್ತರಿಸ್ತಾರೆ. ಆದ್ರೆ ಹೀಗೆ ಮಾಡೋದ್ರಿಂದ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳು ತುಂಬಿಕೊಳ್ಳುತ್ತವೆ. ದಕ್ಷಿಣ ಕೆರೊಲಿನಾದ ಕ್ಲೆಮ್ಸನ್ ಯೂನಿವರ್ಸಿಟಿ ವಿಜ್ಞಾನಿಗಳು ನಡೆಸಿದ ಸಂಶೋಧನೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ಮೋಂಬತ್ತಿ ಆರಿಸುವ ವೇಳೆ ಉಗುಳು ಕೂಡ ಕೇಕ್ ಮೇಲೆ ಬೀಳುತ್ತದೆ. ಇದರಿಂದಾಗಿ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳ ಸಂಖ್ಯೆ ಶೇ. 1400 ರಷ್ಟು ಜಾಸ್ತಿಯಾಗುತ್ತದೆ. ಕ್ಯಾಂಡಲ್…
ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…