ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ.
ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು ಕಂಡುಬರುವವು. ಅಧಿಕಾರಿಗಳ ಅಭಿವೃದ್ಧಿ ಸಂತಸ ತರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿಯಿದೆ. ಆರ್ಥಿಕ ಅಡಚಣೆಗಳು ಹಂತ ಹಂತವಾಗಿ ನಿವಾರಣೆಯಾಗಲಿವೆ.
ಕೆಲಸಗಳು ನಿಧಾನವಾಗಿ ಆದರೂ ಒಂದೇ ರೀತಿಯ ಪ್ರಗತಿಯಲ್ಲಿರುವವು. ಗೃಹ ಸೌಕರ್ಯಗಳನ್ನು ಹೊಂದುವಿರಿ. ಸಮಸ್ಯೆಗಳನ್ನು ವೈಯಕ್ತಿಕವಾಗಿ ಪರಿಹರಿಸಿರಿ. ಆರ್ಥಿಕಸ್ಥಿತಿ ವೃದ್ಧಿಸಿ ಆದಾಯವು ಹೆಚ್ಚಲಿದೆ. ಅವಿವಾಹಿತರಿಗೆ ಕಂಕಣಬಲವಿರುತ್ತದೆ. ಮಕ್ಕಳ ಓದಿನ ಬಗ್ಗೆ ಕಾಳಜಿ ವಹಿಸಲಿದ್ದೀರಿ. ಮನೆಯ ಮಂದಿಯ ವೈದ್ಯಕೀಯ ವೆಚ್ಚವನ್ನು ಭರಿಸಬೇಕಾದೀತು.
ಮಾನಸಿಕ ಸಮ ಚಿತ್ತತೆ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಸಂಶೋಧನಾ ಕ್ಷೇತ್ರದಲ್ಲಿ ಇರುವವರಿಗೆ ಪ್ರಸಿದ್ಧಿಯ ಗರಿ ಮುಡಿಗೇರಲಿದೆ. ಪಾರಮಾರ್ಥಿಕ ವಿಚಾರಗಳು ಮನಸ್ಸಿನಲ್ಲಿ ಮೂಡಲಿವೆ. ಸುಬ್ರಹ್ಮಣ್ಯ ದೇವರ ದರ್ಶನ ಸಾಧ್ಯತೆ. ಸ್ನೇಹಿತರ ಸಹವಾಸದಿಂದ ನೆಮ್ಮದಿ. ಗೃಹ ನಿರ್ಮಾಣ ಕಾರ್ಯಗಳಿಗೆ ಅನುಕೂಲವಾದೀತು. ಆಗಾಗ ದೇಹಾರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ದಿನಾಂತ್ಯ ಶುಭವಿದೆ.
ನಿಮ್ಮ ಮಾತಿಗೆ ಈಗ ಹೆಚ್ಚಿನ ಮಹತ್ವ ಬರುವುದರಲ್ಲಿ ಸಂಶಯವಿಲ್ಲ. ಅನಾವಶ್ಯಕ ಕೋಪ ತಾಪಗಳಿಂದ ಉದ್ವೇಗಕ್ಕೆ ಒಳಗಾಗುವಿರಿ. ನಿರುದ್ಯೋಗಿಗಳಿಗೆ ಅವಕಾಶಗಳು ತಪ್ಪಿ ಹೋದಾವು. ಶ್ರೀದೇವತಾದರ್ಶನ ಭಾಗ್ಯಕ್ಕೆ ಆಸಕ್ತಿ ತೋರಿ ಬಂದೀತು. ಮುಂದುವರಿಯಬೇಕು. ಆತ್ಮೀಯರೊಬ್ಬರಿಗೆ ಬದುಕಿನ ದಾರಿ ಕಲ್ಪಿಸಿಕೊಡುವಿರಿ. ಉತ್ತಮ ದೇಹಾರೋಗ್ಯವನ್ನು ಕಾಪಾಡಿಕೊಳ್ಳಲಿದ್ದೀರಿ.
ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉತ್ಸಾಹಭರಿತರಾದಾರು. ಪುಸ್ತಕ ಪ್ರಕಾಶಕರೊಂದಿಗೆ ಒಪ್ಪಂದ ಮಾಡಿಕೊಳ್ಳಲಿದ್ದೀರಿ. ನೆರೆಯವರೊಂದಿಗಿನ ಸಂಬಂಧ ವೃದ್ಧಿಯಾಗಲಿದೆ. ಕುಟುಂಬಕ್ಕೆ ಹೊಸಬರೊಬ್ಬರ ಆಗಮನ ಸಾಧ್ಯತೆ. ವ್ಯಾಪಾರ, ವ್ಯವಹಾರಗಳನ್ನು ಚೆನ್ನಾಗಿ ನಡೆಸಿಕೊಂಡು ಹೋಗಬಹುದಾಗಿದೆ. ಸಾಂಸಾರಿಕವಾಗಿ ಮನದನ್ನೆಯ ಸಲಹೆಗೆ ಸ್ಪಂದಿಸಬೇಕು.
ಸಾಮರ್ಥ್ಯಕ್ಕೆ ತಕ್ಕುದಾದ ಉದ್ಯೋಗ ದೊರಕಲಿದೆ. ಮಹಿಳೆಯರ ವಿಚಾರದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ನಿರೀಕ್ಷಿತ ಕಾರ್ಯಸಾಧನೆಗೆ ಪ್ರಯತ್ನಬಲ ಅಗತ್ಯ. ಬಂಧುಮಿತ್ರರ ಸಹಕಾರದಿಂದ ಮುನ್ನಡೆಗೆ ಸಾಧಕವಾಗಲಿದೆ. ನಿರುದ್ಯೋಗಿಗಳಿಗೆ ಕುಜನ ಲಾಭದಿಂದ ತಾತ್ಕಾಲಿಕ ಉದ್ಯೋಗದ ಸಾಧ್ಯತೆ ತಂದೀತು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಕಾಳಜಿ ವಹಿಸಿ. ದೇವತಾ ದರ್ಶನದಿಂದ ನೆಮ್ಮದಿ.
ಮನಸ್ಸು ಸಮಾಧಾನದ ಸ್ಥಿತಿಯನ್ನು ತರಲಾರದು. ಅನಾವಶ್ಯಕ ಕೋಪತಾಪಗಳು ಹೆಚ್ಚಲಿವೆ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಿರಿ. ಸರಕಾರಿ ವರ್ಗದವರಿಗೆ ಕಿರಿಕಿರಿ ಇರುತ್ತದೆ. ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಮಾಡುವ ಅವಕಾಶ ಹೊಂದಲಿದ್ದೀರಿ. ಹಿರಿಯ ಅಧಿಕಾರಿಗಳೊಂದಿಗಿನ ಸಂಬಂಧ ಉತ್ತಮಗೊಳ್ಳಲಿದೆ. ಪದೋನ್ನತಿಯ ವಿಚಾರ ಪ್ರಸ್ತಾಪವಾಗಿ ಸಂತಸ.
ಸಹೋದರನಿಗೆ ಉದ್ಯೋಗ ದೊರೆಯುವ ಸಾಧ್ಯತೆ. ಮುನ್ನಡೆಯುವ ದಿನಗಳಿಗೆ ಆಗಾಗ ಅಡಚಣೆಗಳು ಸ್ವಾಭಾವಿಕ. ನಿಮ್ಮ ಪ್ರಯತ್ನಬಲ ಹಾಗೂ ಕ್ರಿಯಾಶೀಲತೆಗೆ ಒತ್ತು ನೀಡಬೇಕಾಗುತ್ತದೆ. ಯಶಸ್ಸು ನಿಮ್ಮನ್ನು ಹಿಂಬಾಲಿಸಲಿದೆ. ಮನೆಯಲ್ಲಿ ಸಂಭ್ರಮ ಮನೆಮಾಡಲಿದೆ. ನೆರೆಯವರೊಂದಿಗೆ ಹೆಚ್ಚಿನ ಕಾಲಹರಣ ಮಾಡಬೇಕಾದೀತು. ಮನಸ್ಸಿಗೆ ನೆಮ್ಮದಿ.
ಪ್ರವಾಸಾದಿಗಳಿಂದ ಸಂತಸ, ಸಹೋದ್ಯೋಗಿಗಳಿಂದ ಸಹಕಾರ, ಸಾಂಸಾರಿಕವಾಗಿ ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ಚಿನ್ನಾಭರಣಗಳನ್ನು ಖರೀದಿಸುವ ಸಾಧ್ಯತೆ. ತಾಂತ್ರಿಕ ಪರಿಣತರಿಗೆ ಮಾಧ್ಯಮಗಳಲ್ಲಿ ಕೆಲಸ –ಕಾರ್ಯಗಳು ದೊರೆತು ಉತ್ತಮ ಆದಾಯ ದೊರಕುವ ಸಾಧ್ಯತೆ. ಮಕ್ಕಳಿಂದ ಸಮಾಧಾನ, ದಿನಾಂತ್ಯ ಶುಭವಾರ್ತೆ ಇದೆ.
ನೇತ್ರ ಸಂಬಂಧಿ ವ್ಯಾಧಿಗಳಿಂದ ಮುಕ್ತರಾಗಲಿದ್ದೀರಿ. ಉತ್ತಮ ಸಮಯ. ರಾಹುಬಲ, ಗುರುಬಲ, ಶನಿಬಲ ಉತ್ತಮವಿದ್ದು ಅಭಿವೃದ್ಧಿಗೆ ಪೂರಕವಾಗಲಿದೆ. ಹಿರಿಯರಿಗೆ ಕುಲದೇವತಾ ಭಾಗ್ಯವಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ತಂದೀತು. ಮಕ್ಕಳ ವ್ಯವಹಾರಗಳಲ್ಲಿ ಭಾಗಿಯಾಗುವ ಸಾಧ್ಯತೆ. ಮನೆಯವರೊಂದಿಗೆ ನೆಮ್ಮದಿಯ ದಿನವನ್ನಾಗಿಸಿಕೊಳ್ಳುವಿರಿ. ಉತ್ತಮ ಆರೋಗ್ಯ ಭಾಗ್ಯ.
ಲಾಭ ಸ್ಥಾನದ ಕೇತು ಆಗಾಗ ನಿಮ್ಮ ಮನೋಕಾಮನೆಗೆ ಅನುಗ್ರಹ ತಂದಾನು. ದಶಮದ ಶನಿ ನಾನಾ ರೀತಿಯ ಖರ್ಚುವೆಚ್ಚಗಳಿಗೆ ಕಾರಣನಾದಾನು. ಕಚೇರಿಯ ಸಹೋದ್ಯೋಗಿಗಳಿಂದ ಪ್ರಶಂಸೆಯ ಮಾತುಗಳೊಂದಿಗೆ ಭೋಜನ ಕೂಟದಲ್ಲಿ ಭಾಗಿಯಾಗುವಿರಿ. ಸರ್ಕಾರದಿಂದ ಬರಬೇಕಾದ ಹಣ ಕೈ ಸೇರುವ ನಿರೀಕ್ಷೆ. ಹಣ ಹೂಡಿಕೆಗಳ ಬಗ್ಗೆ ಜಾಗ್ರತೆ ವಹಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ. ಹೌದು ಛತ್ತಿಸ್ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್ ತ್ಯಾಜ್ಯ ಬಳಸಿ ನಗರದಲ್ಲಿ…
ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ತಮ್ಮ ಪತಿ, ನಟ ರಣ್ವೀರ್ ಸಿಂಗ್ರಂತೆ ಉಡುಪು ಧರಿಸಿ ಟ್ರೋಲ್ ಆಗುತ್ತಿದ್ದಾರೆ.ದೀಪಿಕಾ ಪಡುಕೋಣೆ ತನ್ನ ಪತಿ ರಣ್ವೀರ್ ಸಿಂಗ್ರನ್ನು ಭೇಟಿ ಆಗಲು ಲಂಡನ್ಗೆ ಹೋಗುತ್ತಿದ್ದರು. ಈ ವೇಳೆ ಅವರು ವಿಮಾನ ನಿಲ್ದಾಣದಲ್ಲಿ ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದಾರೆ. ದೀಪಿಕಾ ಅವರ ಈ ಲುಕ್ ನೋಡಿ ಅಭಿಮಾನಿಗಳು ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ವಿಮಾನ ನಿಲ್ದಾಣಕ್ಕೆ ದೀಪಿಕಾ ಬಿಳಿ ಬಣ್ಣದ ಟೀ-ಶರ್ಟ್ ಧರಿಸಿ ಅದಕ್ಕೆ ನಿಯಾನ್ ಪ್ಯಾಂಟ್ ಹಾಗೂ ಲಾಂಗ್ ಜಾಕೆಟ್ ಧರಿಸಿದ್ದರು….
ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸ್ನೇಹಿತರು ನಿಮ್ಮ…
ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ ಈ ಸೊಪ್ಪಲ್ಲಿ ಪ್ರೋಟೀನ್, ಐರನ್, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಫಾಸ್ಫರಸ್,ಮಗ್ನೀಷಿಯಂ ಅಲ್ಲದೇ ವಿಟಮಿನ್ A ಹಾಗು C ಇರೋದ್ರೀಂದ ಆರೋಗ್ಯಕ್ಕೆ ಬಹಳ ಒಳ್ಳೇದು.
ಜನರಿಗೆ ಮನರಂಜನೆಯ ಮಟ್ಟವನ್ನು ಹೆಚ್ಚಿಸಲು ದಿನದಿಂದ ದಿನಕ್ಕೆ ಹೊಸ ಹೊಸ ಪ್ರಯತ್ನ ಮಾಡುತ್ತಿರುವ ಬಿಗ್ಗ್ ಬಾಸ್ ಯಶಸ್ವಿ ಕೂಡ ಆಗ್ತಿದ್ದಾರೆ ಅಂತ ಹೇಳಬಹುದು..ಬಿಗ್ ಬಾಸ್ ಕನ್ನಡ ಸೀಸನ್ 5ರ ಇಂದಿನ ಸಂಚಿಕೆಯಲ್ಲಿ ಸ್ಪರ್ಧಿಗಳನ್ನು ಫೂಲ್ ಮಾಡಿದ್ದಾರೆ.