ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ.

ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು ಕಂಡುಬರುವವು. ಅಧಿಕಾರಿಗಳ ಅಭಿವೃದ್ಧಿ ಸಂತಸ ತರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿಯಿದೆ. ಆರ್ಥಿಕ ಅಡಚಣೆಗಳು ಹಂತ ಹಂತವಾಗಿ ನಿವಾರಣೆಯಾಗಲಿವೆ.

ಕೆಲಸಗಳು ನಿಧಾನವಾಗಿ ಆದರೂ ಒಂದೇ ರೀತಿಯ ಪ್ರಗತಿಯಲ್ಲಿರುವವು. ಗೃಹ ಸೌಕರ್ಯಗಳನ್ನು ಹೊಂದುವಿರಿ. ಸಮಸ್ಯೆಗಳನ್ನು ವೈಯಕ್ತಿಕವಾಗಿ ಪರಿಹರಿಸಿರಿ. ಆರ್ಥಿಕಸ್ಥಿತಿ ವೃದ್ಧಿಸಿ ಆದಾಯವು ಹೆಚ್ಚಲಿದೆ. ಅವಿವಾಹಿತರಿಗೆ ಕಂಕಣಬಲವಿರುತ್ತದೆ. ಮಕ್ಕಳ ಓದಿನ ಬಗ್ಗೆ ಕಾಳಜಿ ವಹಿಸಲಿದ್ದೀರಿ. ಮನೆಯ ಮಂದಿಯ ವೈದ್ಯಕೀಯ ವೆಚ್ಚವನ್ನು ಭರಿಸಬೇಕಾದೀತು.

ಮಾನಸಿಕ ಸಮ ಚಿತ್ತತೆ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಸಂಶೋಧನಾ ಕ್ಷೇತ್ರದಲ್ಲಿ ಇರುವವರಿಗೆ ಪ್ರಸಿದ್ಧಿಯ ಗರಿ ಮುಡಿಗೇರಲಿದೆ. ಪಾರಮಾರ್ಥಿಕ ವಿಚಾರಗಳು ಮನಸ್ಸಿನಲ್ಲಿ ಮೂಡಲಿವೆ. ಸುಬ್ರಹ್ಮಣ್ಯ ದೇವರ ದರ್ಶನ ಸಾಧ್ಯತೆ. ಸ್ನೇಹಿತರ ಸಹವಾಸದಿಂದ ನೆಮ್ಮದಿ. ಗೃಹ ನಿರ್ಮಾಣ ಕಾರ್ಯಗಳಿಗೆ ಅನುಕೂಲವಾದೀತು. ಆಗಾಗ ದೇಹಾರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ದಿನಾಂತ್ಯ ಶುಭವಿದೆ.

ನಿಮ್ಮ ಮಾತಿಗೆ ಈಗ ಹೆಚ್ಚಿನ ಮಹತ್ವ ಬರುವುದರಲ್ಲಿ ಸಂಶಯವಿಲ್ಲ. ಅನಾವಶ್ಯಕ ಕೋಪ ತಾಪಗಳಿಂದ ಉದ್ವೇಗಕ್ಕೆ ಒಳಗಾಗುವಿರಿ. ನಿರುದ್ಯೋಗಿಗಳಿಗೆ ಅವಕಾಶಗಳು ತಪ್ಪಿ ಹೋದಾವು. ಶ್ರೀದೇವತಾದರ್ಶನ ಭಾಗ್ಯಕ್ಕೆ ಆಸಕ್ತಿ ತೋರಿ ಬಂದೀತು. ಮುಂದುವರಿಯಬೇಕು. ಆತ್ಮೀಯರೊಬ್ಬರಿಗೆ ಬದುಕಿನ ದಾರಿ ಕಲ್ಪಿಸಿಕೊಡುವಿರಿ. ಉತ್ತಮ ದೇಹಾರೋಗ್ಯವನ್ನು ಕಾಪಾಡಿಕೊಳ್ಳಲಿದ್ದೀರಿ.

ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉತ್ಸಾಹಭರಿತರಾದಾರು. ಪುಸ್ತಕ ಪ್ರಕಾಶಕರೊಂದಿಗೆ ಒಪ್ಪಂದ ಮಾಡಿಕೊಳ್ಳಲಿದ್ದೀರಿ. ನೆರೆಯವರೊಂದಿಗಿನ ಸಂಬಂಧ ವೃದ್ಧಿಯಾಗಲಿದೆ. ಕುಟುಂಬಕ್ಕೆ ಹೊಸಬರೊಬ್ಬರ ಆಗಮನ ಸಾಧ್ಯತೆ. ವ್ಯಾಪಾರ, ವ್ಯವಹಾರಗಳನ್ನು ಚೆನ್ನಾಗಿ ನಡೆಸಿಕೊಂಡು ಹೋಗಬಹುದಾಗಿದೆ. ಸಾಂಸಾರಿಕವಾಗಿ ಮನದನ್ನೆಯ ಸಲಹೆಗೆ ಸ್ಪಂದಿಸಬೇಕು.

ಸಾಮರ್ಥ್ಯಕ್ಕೆ ತಕ್ಕುದಾದ ಉದ್ಯೋಗ ದೊರಕಲಿದೆ. ಮಹಿಳೆಯರ ವಿಚಾರದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ನಿರೀಕ್ಷಿತ ಕಾರ್ಯಸಾಧನೆಗೆ ಪ್ರಯತ್ನಬಲ ಅಗತ್ಯ. ಬಂಧುಮಿತ್ರರ ಸಹಕಾರದಿಂದ ಮುನ್ನಡೆಗೆ ಸಾಧಕವಾಗಲಿದೆ. ನಿರುದ್ಯೋಗಿಗಳಿಗೆ ಕುಜನ ಲಾಭದಿಂದ ತಾತ್ಕಾಲಿಕ ಉದ್ಯೋಗದ ಸಾಧ್ಯತೆ ತಂದೀತು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಕಾಳಜಿ ವಹಿಸಿ. ದೇವತಾ ದರ್ಶನದಿಂದ ನೆಮ್ಮದಿ.

ಮನಸ್ಸು ಸಮಾಧಾನದ ಸ್ಥಿತಿಯನ್ನು ತರಲಾರದು. ಅನಾವಶ್ಯಕ ಕೋಪತಾಪಗಳು ಹೆಚ್ಚಲಿವೆ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಿರಿ. ಸರಕಾರಿ ವರ್ಗದವರಿಗೆ ಕಿರಿಕಿರಿ ಇರುತ್ತದೆ. ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಮಾಡುವ ಅವಕಾಶ ಹೊಂದಲಿದ್ದೀರಿ. ಹಿರಿಯ ಅಧಿಕಾರಿಗಳೊಂದಿಗಿನ ಸಂಬಂಧ ಉತ್ತಮಗೊಳ್ಳಲಿದೆ. ಪದೋನ್ನತಿಯ ವಿಚಾರ ಪ್ರಸ್ತಾಪವಾಗಿ ಸಂತಸ.

ಸಹೋದರನಿಗೆ ಉದ್ಯೋಗ ದೊರೆಯುವ ಸಾಧ್ಯತೆ. ಮುನ್ನಡೆಯುವ ದಿನಗಳಿಗೆ ಆಗಾಗ ಅಡಚಣೆಗಳು ಸ್ವಾಭಾವಿಕ. ನಿಮ್ಮ ಪ್ರಯತ್ನಬಲ ಹಾಗೂ ಕ್ರಿಯಾಶೀಲತೆಗೆ ಒತ್ತು ನೀಡಬೇಕಾಗುತ್ತದೆ. ಯಶಸ್ಸು ನಿಮ್ಮನ್ನು ಹಿಂಬಾಲಿಸಲಿದೆ. ಮನೆಯಲ್ಲಿ ಸಂಭ್ರಮ ಮನೆಮಾಡಲಿದೆ. ನೆರೆಯವರೊಂದಿಗೆ ಹೆಚ್ಚಿನ ಕಾಲಹರಣ ಮಾಡಬೇಕಾದೀತು. ಮನಸ್ಸಿಗೆ ನೆಮ್ಮದಿ.

ಪ್ರವಾಸಾದಿಗಳಿಂದ ಸಂತಸ, ಸಹೋದ್ಯೋಗಿಗಳಿಂದ ಸಹಕಾರ, ಸಾಂಸಾರಿಕವಾಗಿ ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ಚಿನ್ನಾಭರಣಗಳನ್ನು ಖರೀದಿಸುವ ಸಾಧ್ಯತೆ. ತಾಂತ್ರಿಕ ಪರಿಣತರಿಗೆ ಮಾಧ್ಯಮಗಳಲ್ಲಿ ಕೆಲಸ –ಕಾರ್ಯಗಳು ದೊರೆತು ಉತ್ತಮ ಆದಾಯ ದೊರಕುವ ಸಾಧ್ಯತೆ. ಮಕ್ಕಳಿಂದ ಸಮಾಧಾನ, ದಿನಾಂತ್ಯ ಶುಭವಾರ್ತೆ ಇದೆ.

ನೇತ್ರ ಸಂಬಂಧಿ ವ್ಯಾಧಿಗಳಿಂದ ಮುಕ್ತರಾಗಲಿದ್ದೀರಿ. ಉತ್ತಮ ಸಮಯ. ರಾಹುಬಲ, ಗುರುಬಲ, ಶನಿಬಲ ಉತ್ತಮವಿದ್ದು ಅಭಿವೃದ್ಧಿಗೆ ಪೂರಕವಾಗಲಿದೆ. ಹಿರಿಯರಿಗೆ ಕುಲದೇವತಾ ಭಾಗ್ಯವಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ತಂದೀತು. ಮಕ್ಕಳ ವ್ಯವಹಾರಗಳಲ್ಲಿ ಭಾಗಿಯಾಗುವ ಸಾಧ್ಯತೆ. ಮನೆಯವರೊಂದಿಗೆ ನೆಮ್ಮದಿಯ ದಿನವನ್ನಾಗಿಸಿಕೊಳ್ಳುವಿರಿ. ಉತ್ತಮ ಆರೋಗ್ಯ ಭಾಗ್ಯ.

ಲಾಭ ಸ್ಥಾನದ ಕೇತು ಆಗಾಗ ನಿಮ್ಮ ಮನೋಕಾಮನೆಗೆ ಅನುಗ್ರಹ ತಂದಾನು. ದಶಮದ ಶನಿ ನಾನಾ ರೀತಿಯ ಖರ್ಚುವೆಚ್ಚಗಳಿಗೆ ಕಾರಣನಾದಾನು. ಕಚೇರಿಯ ಸಹೋದ್ಯೋಗಿಗಳಿಂದ ಪ್ರಶಂಸೆಯ ಮಾತುಗಳೊಂದಿಗೆ ಭೋಜನ ಕೂಟದಲ್ಲಿ ಭಾಗಿಯಾಗುವಿರಿ. ಸರ್ಕಾರದಿಂದ ಬರಬೇಕಾದ ಹಣ ಕೈ ಸೇರುವ ನಿರೀಕ್ಷೆ. ಹಣ ಹೂಡಿಕೆಗಳ ಬಗ್ಗೆ ಜಾಗ್ರತೆ ವಹಿಸಬೇಕು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಗರದಲ್ಲಿ ಹೆಚ್ಚುತ್ತಿರುವ ಮೊಬೈಲ್ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚನೆ … ಮಾಡಲು ನಿರ್ಧರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಹೇಳಿದರು. ಗುರುವಾರಸುದ್ದಿಗೋಷ್ಠಿಯಲ್ಲಿ ಮಾತನಾ. ಕದ್ದ ಮೊಬೈಲ್ನಲ್ಲಿನ ದತ್ತಾಂಶ ಹಾಗೂ ಐಎಂಇಐ ಸಂಖ್ಯೆ ಅಳಿಸಿ ಹಾಕುವುದನ್ನು ಕಳ್ಳರುಕರಗತ ಮಾಡಿಕೊಂಡಿದ್ದಾರೆ. ಹೀಗಾಗಿಮೊಬೈಲ್ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚಿಸಲಾಗುವುದು ಎಂದರು. ಮೊಬೈಲ್ ಬಳಕೆದಾರರು ಜಿಪಿಎಸ್ ಬಳಕೆ ಮಾಡಿಕೊಂಡರೆ ಒಳಿತು… ಇದರಿಂದ ಕಳವಾದ ಮೊಬೈಲ್ ಸುಲಭವಾಗಿ ಸಿಗುವ ಸಾಧ್ಯತೆ ಹೆಚ್ಚಿದೆ…
ಇತ್ತೀಚಿನ ದಿನಗಳಲ್ಲಿ ರಾಜಕೀಯ ಎಂಬುದು ಎಷ್ಟರ ಮಟ್ಟಿಗೆ ಹಾಳೆದ್ದು ಹೋಗಿದೆ ಎಂದರೆ ಜನಪ್ರತಿನಿಧಿಗಳು ತಮ್ಮ ಘನತೆ ಗಾಂಭೀರ್ಯ , ಗೌರವ ಜವಾಬ್ದಾರಿಗಳನ್ನು ಮರೆತು ಸಾರ್ವಜನಿಕವಾಗಿ ಕೀಳು ವರ್ತನೆ ತೋರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕರ್ನಾಟಕದ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಂಡು ಸುದ್ದಿಯಾಗಿದ್ದರು. ಈಗ ಬಿಜೆಪಿಯಲ್ಲಿ ಅಂತಹದೇ ಘಟನೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿ ತಲೆ ತಗ್ಗಿಸುವಂತಹ ಕೆಲಸವನ್ನು ಬಿಜೆಪಿ ಸಂಸದ ಹಾಗೂ ಶಾಸಕ ಮಾಡಿದ್ದಾರೆ. ಇವರಿಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡು ತಮ್ಮ ಮಾನವನ್ನು ಹರಾಜು ಹಾಕಿಕೊಳ್ಳುವ…
ಕಲ್ಲು ತೂರಾಟಗಾರರ ಹಣಿಯಲು, ಕಲ್ಲು ತೂರಾಟಗಾರರ ನಾಯಕನನ್ನು ಸೇನಾ ವಾಹನಕ್ಕೆ ಗುರಾಣಿಯಾಗಿ ಕಟ್ಟಿದ, ಪ್ರಕರಣ ಸಂಭಂದ ಸಂತ್ರಸ್ತ ಯುವಕನಿಗೆ ಜಮ್ಮುಕಾಶ್ಮೀರ ಮಾನವ ಹಕ್ಕುಗಳ ಆಯೋಗ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು. ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ…
ಬೆಂಗಳೂರು ಮೂಲದ ಆರೋಗ್ಯ ರೆಸಾರ್ಟ್ ಆಯುರ್ವೇದ ಮತ್ತು ಹೋಮಿಯೋಪತಿ ಬಳಕೆಯಿಂದ ಕರೋನವೈರಸ್ನ ಬ್ರಿಟಿಷ್ ಸಿಂಹಾಸನದ ಉತ್ತರಾಧಿಕಾರಿಯಾದ ಪ್ರಿನ್ಸ್ ಚಾರ್ಲ್ಸ್ ಅವರನ್ನು ಗುಣಪಡಿಸಿದೆ ಎಂದು ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾಡ್ ನಾಯಕ್ ಗುರುವಾರ ಹೇಳಿದ್ದಾರೆ.
ಬೆಂಗಳೂರು : ಸ್ಪೀಕರ್ ನಿರ್ಧಾರ ಅನುಮಾನಾಸ್ಪದ, ಪೂರ್ವಾಗ್ರಹ ಪೀಡಿತ ಯಾವುದೋ ಒತ್ತಡಕ್ಕೆ ಮಣಿದು ಸ್ಪೀಕರ್ ತೀರ್ಪು ಕೊಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಅವರು ಹೇಳಿದರು. ನಗರದ ಚಾನ್ಸರಿ ಪೆವಿಲಿಯನ್ ಹೊಟೇಲ್ ಬಳಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಹಳೇ ಋಣ ತೀರಿಸಲೇನೋ ಈ ತೀರ್ಪನ್ನು ರಮೇಶ್ ಕುಮಾರ್ ಅವರು ಕೊಟ್ಟಿದ್ದಾರೆ. ಸುಪ್ರೀಂಕೋರ್ಟ್ಗೆ ಈ ಪ್ರಕರಣ ಹೋಗಬಹುದು ಕೋರ್ಟ್ನಲ್ಲಿ ಅಂತಿಮ ತೀರ್ಮಾನ ಬರಲಿದೆ ಎಂದು ಅವರು ತಿಳಿಸಿದರು. ಇನ್ನು ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ…