ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ.
ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ದಾಂಪತ್ಯದಲ್ಲಿ ಸಂತಸದ ವಾತಾವರಣವಿದ್ದು ಆರ್ಥಿಕ ಉನ್ನತಿ ಇರುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಿರಿ.
ಇಂದು ಸಾಧಾರಣ ದಿನವಾಗಿದ್ದು ಸಿಹಿ ಕಹಿಗಳ ಸಮ್ಮಿಶ್ರಣವಾಗಲಿದೆ. ಅರ್ಧಕ್ಕೆ ನಿಂತುಹೋದ ಕೆಲಸ ಕಾರ್ಯಗಳು ಪೂರ್ಣಗೊಂಡು ನೆಮ್ಮದಿ ನೀಡಲಿದೆ. ಕೆಲಸಗಾರರ ಅಡಚಣೆಯಿಂದಾಗಿ ಕೃಷಿ ಕಾರ್ಯದಲ್ಲಿ ಹಿನ್ನಡೆ. ವನ್ನು ಹೊಂದಲಿದ್ದಾರೆ. ದಿನಾಂತ್ಯ ಶುಭವಾರ್ತೆ ಇದೆ. ವಾಗಿ-ಗೃಹ ಕೃತ್ಯಗಳಿಗೆ ಆರ್ಥಿಕ ಸ್ಥಿತಿಯು ಏರುಪೇರಾಗಲಿದೆ.
ಬಹು ವಿಧದ ಸಮಸ್ಯೆಗಳು ಆಗಾಗ ಕಂಡು ಬರುತ್ತವೆ. ಕೆಳವರ್ಗ ಜನರಿಂದ ಸಹಕಾರ ಕಂಡು ಬರುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಿದೆ. ದಿನಾಂತ್ಯ ಶುಭವಾರ್ತೆ ಇದೆ. ವಿದ್ಯಾರ್ಥಿಗಳಿಗೆ ಉತ್ತಮ ಸಾಧನೆ ಮಾಡಿದ ತೃಪ್ತಿ ದೊರಕಲಿದೆ. ಮುಂದಿನ ಭವಿಷ್ಯದ ಬಗ್ಗೆ ಉತ್ಸಾಹದಿಂದ ಮುಂದುವರಿಯಲಿದ್ದೀರಿ. ಹಿರಿಯರಿಗೆ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.
ವ್ಯವಹಾರದಲ್ಲಿ ನಷ್ಟವಾಗದಿದ್ದರೂ ಸ್ವಲ್ಪಮಟ್ಟಿನ ಅಡಚಣೆ ಅನುಭವಿಸುವಿರಿ. ಸ್ಥಾನಮಾನಗಳು ದೊರಕಲಿವೆ. ಆತ್ಮಸ್ಥೈರ್ಯ ವೃದ್ಧಿಸುವುದು. ಸರಕಾರಿ ಅಧಿಕಾರಿಗಳಿಂದ ಕಾರ್ಯಸಾಧನೆಯಾಗುತ್ತದೆ. ಅನಾವಶ್ಯಕ ಮಾನಸಿಕ ಅಸ್ಥಿರತೆ ಕಾಡಲಿದೆ. ಆರೋಗ್ಯದಲ್ಲಿ ಜಾಗ್ರತೆ. ಅನಿವಾರ್ಯವಾಗಿ ಕೆಲವು ಪ್ರಯಾಣದಿಂದಾಗಿ ಪ್ರಯಾಸಪಡುವಿರಿ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸುವುದು ಅವಶ್ಯ.
ಸಾಮಾಜಿಕವಾಗಿ ಆತ್ಮ ಗೌರವ ವೃದ್ಧಿಸುವುದು. ಆರ್ಥಿಕವಾಗಿ ಉನ್ನತಿ ತೋರಿ ಬರುತ್ತದೆ. ಹಾಗೆ ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಅವಿವಾಹಿತರಿಗೆ ನಿರೀಕ್ಷಿತ ಮನೋಕಾಮನೆಗಳು ತೋರಿ ಬಂದಾವು. ರಾಜಕಾರಣದಲ್ಲಿ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡವರಿಗೆ ಇರಿಸುಮುರಿಸು ಉಂಟಾಗುವ ಸಾಧ್ಯತೆ. ರೈತಾಪಿ ಕಾರ್ಯದಲ್ಲಿ ತೊಡಗಿಕೊಂಡವರಿಗೆ ಉತ್ತಮ ದಿನ. ಗೌರವಾದರಗಳಿಗೆ ಪಾತ್ರರಾಗುವ ಸಾಧ್ಯತೆ.
ಸಂತಸದ ದಿನ. ಎಲ್ಲ ಕಾರ್ಯಗಳಲ್ಲಿಯೂ ಯಶಸ್ಸು, ಲಾಭ ಪಡೆಯಲಿದ್ದೀರಿ. ವೃತ್ತಿರಂಗದಲ್ಲಿ ಅಧಿಕಾರಿಗಳಿಗೆ ಮುನ್ನಡೆ ಇರುತ್ತದೆ. ಮನೋರಂಜನೆ ಕಾರ್ಯಕ್ರಮಗಳಿಗೆ ಓಡಾಟ ವಿರುತ್ತದೆ. ಕಾರ್ಯರಂಗದಲ್ಲಿ ಕಾರ್ಯಭಾರ ಹೆಚ್ಚಲಿದೆ. ದೂರ ಸಂಚಾರದಲ್ಲಿ ಜಾಗ್ರತೆ. ಹೊಸ ಆಸ್ತಿ, ಆಭರಣ, ವಸ್ತ್ರಗಳನ್ನು ಖರೀದಿಸುವ ಸಾಧ್ಯತೆ. ವಾಹನ ಖರೀದಿ ಅನುಕೂಲಗಳನ್ನು ತಂದುಕೊಡಲಿದೆ.
ಯಾಗುತ್ತದೆ. ವಿದ್ಯಾರ್ಥಿಗಳಿಗೆ ಪ್ರಯತ್ನಬಲ ಫಲಿಸಲಿದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸುವಿರಿ. ಆರೋಗ್ಯದ ವಿಚಾರದಲ್ಲಿ ಚೇತರಿಕೆ ಕಂಡುಬರಲಿದೆ. ಆಸ್ತಿ ವಿಷಯ, ನ್ಯಾಯಾಲಯದಲ್ಲಿನ ಕಟ್ಲೆಗಳು ವಿಳಂಬಗೊಳ್ಳುವ ಸಾಧ್ಯತೆ. ವಿವಾಹ ಭಾಗ್ಯದಲ್ಲಿ ಚೇತರಿಕೆ ತಂದೀತು. ದೈಹಿಕ ಮಾನಸಿಕ ಅವಾಂತರಗಳಿದ್ದರೂ ಮನೋಧೈರ್ಯದಿಂದ ಮುಂದುವರಿದ್ದಲ್ಲಿ ಇಷ್ಟಸಿದ್ಧಿ
ಕೈಗೆತ್ತಿಕೊಂಡ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಂಡು ಉತ್ತಮ ಫಲ ನೀಡಲಿವೆ. ಸಾಂಸಾರಿಕವಾಗಿ ಮನೆಯವಳಿಗೆ ವಸ್ತ್ರಾಭರಣದ ಖರೀದಿ ಇರುತ್ತದೆ. ವಿದ್ಯಾರ್ಥಿಗಳು ವಿದ್ಯಾಸಂಪನ್ನರಾದಾರು. ಸಮಸ್ಯೆಗಳು ಹಂತ ಹಂತ ಉಪಶಮನವಾಗಲಿವೆ. ದಿನಾಂತ್ಯ ಕಾರ್ಯಸಿದ್ಧಿ ಇದೆ. ಚಿನ್ನಾಭರಣ, ವಸ್ತ್ರಾದಿಗಳನ್ನು ಖರೀದಿಸುವ ಸಾಧ್ಯತೆ. ಮನೆಯಲ್ಲಿ ಮಂಗಳ ಕಾರ್ಯಗಳು ನಿಶ್ಚಯಗೊಳ್ಳುವ ಸಾಧ್ಯತೆ.
ವಿಶೇಷ ಮತ್ತು ಕ್ಲಿಷ್ಟಕರವಾದ ಯೋಜನೆಗಳನ್ನು ಮುಂದೂಡುವುದು ಉತ್ತಮ. ವಾಹನ ಖರೀದಿ ದಿನದ ಮಟ್ಟಿಗೆ ಮುಂದೂಡುವುದು ಉತ್ತಮ. ಮಕ್ಕಳ ಸಾಧನೆಗಳು ಮನಸ್ಸಿಗೆ ತೃಪ್ತಿ ತಂದು ನೆಮ್ಮದಿಯನ್ನು ನೀಡಲಿವೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಹಿನ್ನಡೆ ತೋರಿ ಬಂದರೂ ಪ್ರಯತ್ನಬಲಕ್ಕೆ ಫಲ ಸಿಗಲಿದೆ. ಅಧಿಕಾರಿಗಳ ಸ್ಥಾನಮಾನಗಳಿಗೆ ಚ್ಯುತಿ ತಂದೀತು. ಕುಟುಂಬ ವರ್ಗದವರ ಸಹಕಾರ ಇದ್ದೇ ಇರುತ್ತದೆ.
ಸಕಲ ಕಾರ್ಯಸಿದ್ಧಿಯಾಗಲಿದೆ. ಕುಟುಂಬದವರ ಸ್ಫೂರ್ತಿಯಿಂದ ಮುನ್ನಡೆ ಇರುತ್ತದೆ. ಬಹುನಿರೀಕ್ಷತ ಕಾರ್ಯವೊಂದು ಕೈಗೂಡುವುದರಿಂದ ಸಂತಸಗೊಳ್ಳಲಿದ್ದೀರಿ. ಹೊಸ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮುನ್ನ ಯೋಚಿಸುವುದು ಉತ್ತಮ. ಪೂರ್ವಾಪರ ಯೋಚಿಸಿ ವ್ಯವಹರಿಸುವುದು ಒಳಿತು. ವಿದ್ಯೆ ಉದ್ಯೋಗ-ಶುಭಮಂಗಳ ಕಾರ್ಯಗಳಿಗೆ ಅಭಿವೃದ್ಧಿ ಇರುತ್ತದೆ. ಮುಂದುವರಿಯಬೇಕು.
ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಸಾಫಲ್ಯ ಕಾಣಲಿದ್ದೀರಿ. ವಸ್ತ್ರಾಭರಣಗಳ ಖರೀದಿ, ಆಸ್ತಿ ಖರೀದಿಗೆ ಮುಂದಾಗಲಿದ್ದೀರಿ. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ ದೊರಕಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಆಕಸ್ಮಿಕ ನಷ್ಟವಾದೀತು. ಶ್ರೀದೇವರದರ್ಶನ ಭಾಗ್ಯ ಆಗಾಗ ಒದಗಿ ಬರುತ್ತದೆ. ಶಾರೀರಿಕವಾಗಿ ಜಾಗ್ರತೆ ವಹಿಸಬೇಕು. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಗ್ರಾಹಕರ ಬೆನ್ನಲ್ಲೇ ಏರ್ಟೆಲ್ ಮತ್ತು ವೊಡಾಫೋನ್ ಗ್ರಾಹಕರಿಗೆ ಮುಂದಿನ ತಿಂಗಳಿಂದ ಫೋನ್ ಬಿಲ್ ಶಾಕ್ ತಟ್ಟಲಿದೆ. ವೊಡಾಫೋನ್ ಐಡಿಯಾ ಹಾಗೂ ಭಾರ್ತಿ ಏರ್ಟೆಲ್ ಕಂಪನಿಗಳು ಡಿಸೆಂಬರ್ 1ರಿಂದ ತನ್ನ ಸೇವೆಗಳ ದರಗಳನ್ನು ಏರಿಕೆ ಮಾಡುವುದಾಗಿ ಘೋಷಿಸಿವೆ. ಕೆಲವೇ ವರ್ಷಗಳ ಹಿಂದೆ ಹತ್ತಾರು ದೂರ ಸಂಪರ್ಕ ಕಂಪೆನಿಗಳು ಗ್ರಾಹಕರನ್ನು ಸೆಳೆಯಲು ತರಹೇವಾರಿ ಆಫರ್ಗಳ ಮೂಲಕ ಕಡಿಮೆ ದರ ಸೇವೆಗಳನ್ನು ಘೋಷಿಸುತ್ತಿದ್ದವು. ಆದರೆ ಈಗ ಬಹುತೇಕ ದೂರಸಂಪರ್ಕ ಕಂಪೆನಿಗಳು ಮುಚ್ಚಿ ಹೋಗಿವೆ ಅಥವಾ ವಿಲೀನಗೊಂಡಿವೆ. ಜಿಯೋ, ಏರ್ಟೆಲ್, ವೊಡಾಫೊನ್ ಐಡಿಯಾ ಹಾಗೂ ಸರ್ಕಾರಿ ಸ್ವಾಮ್ಯ…
ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಏಪ್ರಿಲ್, 2019) ನೀವು ಜೀವನವನ್ನು ಸಂತೋಷದಿಂದ ಅನುಭವಿಸಲು ಸಿದ್ಧವಾಗುತ್ತಿದ್ದ ಹಾಗೆ ನಿಮಗೆ ಸಂತೋಷ ಹಾಗೂ ಆನಂದ. ಇಂದು…
ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.
ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡವನ್ನು ಬೆಂಬಲಿಸಿದ್ದ ಅಭಿಮಾನಿಯೊಬ್ಬರು ಒಂದೇ ದಿನದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ದೀಪಿಕಾ ಘೋಷ್ ಎಂಬವರು ಬೆಂಗಳೂರು ತಂಡವನ್ನು ಧ್ವಜ ಹಿಡಿದು ಬೆಂಬಲಿಸುತ್ತಿದ್ದರು. ಇವರು ಧ್ವಜ ಹಿಡಿದು ಬೆಂಬಲಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದೇ ತಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಸಾವಿರ ಮಂದಿ ಫಾಲೋ ಮಾಡುತ್ತಿದ್ದರೆ ದಿನ ಬೆಳಗಾಗುವುದರ ಒಳಗಡೆ ಒಂದು ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡಿದ್ದಾರೆ. ದೀಪಿಕಾ ತಮ್ಮ…
ರೆಬೆಲ್ ಸ್ಟಾರ್ ಅಂಬರೀಶ್ ಸ್ಯಾಂಡಲ್ವುಡ್ ನಟರಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದರು.ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಆಗ ಅಂಬರೀಶ್ ಯಶ್ಗೆ ಗಡ್ಡ ತೆಗೆಯುವಂತೆ ಅಂಬರೀಶ್ ವಾರ್ನ್ ಮಾಡಿದ್ದರು. ಯಶ್ ಸದಾ ಕ್ಲೀನ್ ಶೇವ್ ಲುಕ್ನಲ್ಲಿ ಇರುತ್ತಿದ್ದರು. ಆದರೆ ಕೆಜಿಎಫ್ ಸಿನಿಮಾಗಾಗಿ ಸ್ಟೈಲಿಶ್ ಆಗಿ ಗಡ್ಡ ಮೀಸೆ ಬಿಟ್ಟು ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು. ಯಶ್ ಅವರನ್ನು ಗಡ್ಡದಲ್ಲಿ ನೋಡಿ ಅಂಬರೀಶ್ಗೆ ಬೇಜಾರಾಗಿ ಹೋದಲ್ಲಿ ಬಂದಲ್ಲಿ ಯಶ್ಗೆ…