News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಶುಕ್ರವಾರದ ಶುಭ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

377

ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ.

ವೃಷಭ:-

ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ದಾಂಪತ್ಯದಲ್ಲಿ ಸಂತಸದ ವಾತಾವರಣವಿದ್ದು ಆರ್ಥಿಕ ಉನ್ನತಿ ಇರುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಿರಿ.

 

ಮಿಥುನ:

ಇಂದು ಸಾಧಾರಣ ದಿನವಾಗಿದ್ದು ಸಿಹಿ ಕಹಿಗಳ ಸಮ್ಮಿಶ್ರಣವಾಗಲಿದೆ. ಅರ್ಧಕ್ಕೆ ನಿಂತುಹೋದ ಕೆಲಸ ಕಾರ್ಯಗಳು ಪೂರ್ಣಗೊಂಡು ನೆಮ್ಮದಿ ನೀಡಲಿದೆ. ಕೆಲಸಗಾರರ ಅಡಚಣೆಯಿಂದಾಗಿ ಕೃಷಿ ಕಾರ್ಯದಲ್ಲಿ ಹಿನ್ನಡೆ. ವನ್ನು ಹೊಂದಲಿದ್ದಾರೆ. ದಿನಾಂತ್ಯ ಶುಭವಾರ್ತೆ ಇದೆ. ವಾಗಿ-ಗೃಹ ಕೃತ್ಯಗಳಿಗೆ ಆರ್ಥಿಕ ಸ್ಥಿತಿಯು ಏರುಪೇರಾಗಲಿದೆ.

 

ಕಟಕ :-

ಬಹು ವಿಧದ ಸಮಸ್ಯೆಗಳು ಆಗಾಗ ಕಂಡು ಬರುತ್ತವೆ. ಕೆಳವರ್ಗ ಜನರಿಂದ ಸಹಕಾರ ಕಂಡು ಬರುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಿದೆ. ದಿನಾಂತ್ಯ ಶುಭವಾರ್ತೆ ಇದೆ. ವಿದ್ಯಾರ್ಥಿಗಳಿಗೆ ಉತ್ತಮ ಸಾಧನೆ ಮಾಡಿದ ತೃಪ್ತಿ ದೊರಕಲಿದೆ. ಮುಂದಿನ ಭವಿಷ್ಯದ ಬಗ್ಗೆ ಉತ್ಸಾಹದಿಂದ ಮುಂದುವರಿಯಲಿದ್ದೀರಿ. ಹಿರಿಯರಿಗೆ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

 

 

 ಸಿಂಹ:

ವ್ಯವಹಾರದಲ್ಲಿ ನಷ್ಟವಾಗದಿದ್ದರೂ ಸ್ವಲ್ಪಮಟ್ಟಿನ ಅಡಚಣೆ ಅನುಭವಿಸುವಿರಿ. ಸ್ಥಾನಮಾನಗಳು ದೊರಕಲಿವೆ. ಆತ್ಮಸ್ಥೈರ್ಯ ವೃದ್ಧಿಸುವುದು. ಸರಕಾರಿ ಅಧಿಕಾರಿಗಳಿಂದ ಕಾರ್ಯಸಾಧನೆಯಾಗುತ್ತದೆ. ಅನಾವಶ್ಯಕ ಮಾನಸಿಕ ಅಸ್ಥಿರತೆ ಕಾಡಲಿದೆ. ಆರೋಗ್ಯದಲ್ಲಿ ಜಾಗ್ರತೆ. ಅನಿವಾರ್ಯವಾಗಿ ಕೆಲವು ಪ್ರಯಾಣದಿಂದಾಗಿ ಪ್ರಯಾಸಪಡುವಿರಿ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸುವುದು ಅವಶ್ಯ.

ಕನ್ಯಾ :-

ಸಾಮಾಜಿಕವಾಗಿ ಆತ್ಮ ಗೌರವ ವೃದ್ಧಿಸುವುದು. ಆರ್ಥಿಕವಾಗಿ ಉನ್ನತಿ ತೋರಿ ಬರುತ್ತದೆ. ಹಾಗೆ ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಅವಿವಾಹಿತರಿಗೆ ನಿರೀಕ್ಷಿತ ಮನೋಕಾಮನೆಗಳು ತೋರಿ ಬಂದಾವು. ರಾಜಕಾರಣದಲ್ಲಿ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡವರಿಗೆ ಇರಿಸುಮುರಿಸು ಉಂಟಾಗುವ ಸಾಧ್ಯತೆ. ರೈತಾಪಿ ಕಾರ್ಯದಲ್ಲಿ ತೊಡಗಿಕೊಂಡವರಿಗೆ ಉತ್ತಮ ದಿನ. ಗೌರವಾದರಗಳಿಗೆ ಪಾತ್ರರಾಗುವ ಸಾಧ್ಯತೆ.

ತುಲಾ:

ಸಂತಸದ ದಿನ. ಎಲ್ಲ ಕಾರ್ಯಗಳಲ್ಲಿಯೂ ಯಶಸ್ಸು, ಲಾಭ ಪಡೆಯಲಿದ್ದೀರಿ. ವೃತ್ತಿರಂಗದಲ್ಲಿ ಅಧಿಕಾರಿಗಳಿಗೆ ಮುನ್ನಡೆ ಇರುತ್ತದೆ. ಮನೋರಂಜನೆ ಕಾರ್ಯಕ್ರಮಗಳಿಗೆ ಓಡಾಟ ವಿರುತ್ತದೆ. ಕಾರ್ಯರಂಗದಲ್ಲಿ ಕಾರ್ಯಭಾರ ಹೆಚ್ಚಲಿದೆ. ದೂರ ಸಂಚಾರದಲ್ಲಿ ಜಾಗ್ರತೆ. ಹೊಸ ಆಸ್ತಿ, ಆಭರಣ, ವಸ್ತ್ರಗಳನ್ನು ಖರೀದಿಸುವ ಸಾಧ್ಯತೆ. ವಾಹನ ಖರೀದಿ ಅನುಕೂಲಗಳನ್ನು ತಂದುಕೊಡಲಿದೆ.

ವೃಶ್ಚಿಕ :-

ಯಾಗುತ್ತದೆ. ವಿದ್ಯಾರ್ಥಿಗಳಿಗೆ ಪ್ರಯತ್ನಬಲ ಫ‌ಲಿಸಲಿದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸುವಿರಿ. ಆರೋಗ್ಯದ ವಿಚಾರದಲ್ಲಿ ಚೇತರಿಕೆ ಕಂಡುಬರಲಿದೆ. ಆಸ್ತಿ ವಿಷಯ, ನ್ಯಾಯಾಲಯದಲ್ಲಿನ ಕಟ್ಲೆಗಳು ವಿಳಂಬಗೊಳ್ಳುವ ಸಾಧ್ಯತೆ. ವಿವಾಹ ಭಾಗ್ಯದಲ್ಲಿ ಚೇತರಿಕೆ ತಂದೀತು. ದೈಹಿಕ ಮಾನಸಿಕ ಅವಾಂತರಗಳಿದ್ದರೂ ಮನೋಧೈರ್ಯದಿಂದ ಮುಂದುವರಿದ್ದಲ್ಲಿ ಇಷ್ಟಸಿದ್ಧಿ

 

 

ಧನಸ್ಸು:

ಕೈಗೆತ್ತಿಕೊಂಡ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಂಡು ಉತ್ತಮ ಫಲ ನೀಡಲಿವೆ. ಸಾಂಸಾರಿಕವಾಗಿ ಮನೆಯವಳಿಗೆ ವಸ್ತ್ರಾಭರಣದ ಖರೀದಿ ಇರುತ್ತದೆ. ವಿದ್ಯಾರ್ಥಿಗಳು ವಿದ್ಯಾಸಂಪನ್ನರಾದಾರು. ಸಮಸ್ಯೆಗಳು ಹಂತ ಹಂತ ಉಪಶಮನವಾಗಲಿವೆ. ದಿನಾಂತ್ಯ ಕಾರ್ಯಸಿದ್ಧಿ ಇದೆ. ಚಿನ್ನಾಭರಣ, ವಸ್ತ್ರಾದಿಗಳನ್ನು ಖರೀದಿಸುವ ಸಾಧ್ಯತೆ. ಮನೆಯಲ್ಲಿ ಮಂಗಳ ಕಾರ್ಯಗಳು ನಿಶ್ಚಯಗೊಳ್ಳುವ ಸಾಧ್ಯತೆ.

ಮಕರ :-

ವಿಶೇಷ ಮತ್ತು ಕ್ಲಿಷ್ಟಕರವಾದ ಯೋಜನೆಗಳನ್ನು ಮುಂದೂಡುವುದು ಉತ್ತಮ. ವಾಹನ ಖರೀದಿ ದಿನದ ಮಟ್ಟಿಗೆ ಮುಂದೂಡುವುದು ಉತ್ತಮ. ಮಕ್ಕಳ ಸಾಧನೆಗಳು ಮನಸ್ಸಿಗೆ ತೃಪ್ತಿ ತಂದು ನೆಮ್ಮದಿಯನ್ನು ನೀಡಲಿವೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಹಿನ್ನಡೆ ತೋರಿ ಬಂದರೂ ಪ್ರಯತ್ನಬಲಕ್ಕೆ ಫ‌ಲ ಸಿಗಲಿದೆ. ಅಧಿಕಾರಿಗಳ ಸ್ಥಾನಮಾನಗಳಿಗೆ ಚ್ಯುತಿ ತಂದೀತು. ಕುಟುಂಬ ವರ್ಗದವರ ಸಹಕಾರ ಇದ್ದೇ ಇರುತ್ತದೆ.

 

ಕುಂಭ:-

ಸಕಲ ಕಾರ್ಯಸಿದ್ಧಿಯಾಗಲಿದೆ. ಕುಟುಂಬದವರ ಸ್ಫೂರ್ತಿಯಿಂದ ಮುನ್ನಡೆ ಇರುತ್ತದೆ. ಬಹುನಿರೀಕ್ಷತ ಕಾರ್ಯವೊಂದು ಕೈಗೂಡುವುದರಿಂದ ಸಂತಸಗೊಳ್ಳಲಿದ್ದೀರಿ. ಹೊಸ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮುನ್ನ ಯೋಚಿಸುವುದು ಉತ್ತಮ. ಪೂರ್ವಾಪರ ಯೋಚಿಸಿ ವ್ಯವಹರಿಸುವುದು ಒಳಿತು. ವಿದ್ಯೆ ಉದ್ಯೋಗ-ಶುಭಮಂಗಳ ಕಾರ್ಯಗಳಿಗೆ ಅಭಿವೃದ್ಧಿ ಇರುತ್ತದೆ. ಮುಂದುವರಿಯಬೇಕು.

 

ಮೀನ:-

ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಸಾಫಲ್ಯ ಕಾಣಲಿದ್ದೀರಿ. ವಸ್ತ್ರಾಭರಣಗಳ ಖರೀದಿ, ಆಸ್ತಿ ಖರೀದಿಗೆ ಮುಂದಾಗಲಿದ್ದೀರಿ. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ ದೊರಕಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಆಕಸ್ಮಿಕ ನಷ್ಟವಾದೀತು. ಶ್ರೀದೇವರದರ್ಶನ ಭಾಗ್ಯ ಆಗಾಗ ಒದಗಿ ಬರುತ್ತದೆ. ಶಾರೀರಿಕವಾಗಿ ಜಾಗ್ರತೆ ವಹಿಸಬೇಕು. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    5 ಲಕ್ಷ ರೂ ಬಂಡವಾಳದಿಂದ ಮುಂಬೈ ಗೆ ತೆರೆಳಿದ ಸಿದ್ದಾರ್ಥ್ ಈಗ ದೇಶವೇ ತಲೆ ಎತ್ತಿ ನೋಡುವಂತೆ ಬೆಳೆದಿದ್ದಾರೆ …..!

    ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ  ಸಿದ್ದಾರ್ಥ್ ರವರು  ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು  ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ  ಹಣಕಾಸಿನಲ್ಲಿ ಸುಧಾರಣೆ ನೀವು ಅಗತ್ಯ ವಸ್ತುಗಳನ್ನು ಖರೀದಿಸುವುದನ್ನು ಅನುಕೂಲಕರವಾಗಿಸುತ್ತದೆ. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಯಾರಾದರೂ ನಿಮ್ಮನ್ನು…

  • inspirational

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಜ್ಯೋತಿಷ್ಯ

    ವೈಕುಂಠ ಏಕಾದಶಿಯ ಈ ಶುಭದಿನದಂದು ನಿಮ್ಮ ರಾಶಿಗಳ ಮೇಲೆ ತಿರುಪತಿ ತಿಮ್ಮಪ್ಪನ ಆಶೀರ್ವಾದ ಇದೆಯೇ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(18 ಡಿಸೆಂಬರ್, 2018) ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ…

  • ಆರೋಗ್ಯ

    ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದ್ರೆ ಇವತ್ತೇ ಬಿಟ್ಬಿಡಿ..!ಯಾಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದೆಯೇ? ಅದೂ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ?ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದು ಭಾರತದ ಹಲವು ಕಡೆಗಳಲ್ಲಿ ಒಂದು ಸಂಪ್ರದಾಯವೇ ಆಗಿದೆ. ಹಿಂದೆ ಬ್ರಿಟಿಷರು ಭಾರತದಲ್ಲಿದ್ದಾಗ ಬೆಡ್ ಟೀ ಎಂದು ಟೀ ಹೀರುತ್ತಿದ್ದರು. ಟೀ ಸೇವನೆಯೂ ಒಂದು ವ್ಯಸನವಾಗಿದ್ದು ಹೀಗೇ ಮುಂಜಾನೆಯ ಪ್ರಥಮ ಆಹಾರವಾಗಿ ಟೀ ಸೇವಿಸುವ ಅಭ್ಯಾಸವಿರುವವರಿಗೆ ಇದು ವ್ಯಸನವೇ ಆಗಿ ಹೋಗಿರುತ್ತದೆ. ಟೀ ಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಹಾಗೂ ಟ್ಯಾನಿನ್ ಎಂಬ ಪೋಷಕಾಂಶಗಳು ಅಥವಾ ಕ್ಯಾಟೆಚಿನ್ ಎಂಬ ಕಣಗಳು ಜೀವರಾಸಾಯನಿಕ ಕ್ರಿಯೆಯನ್ನು…

  • ಉಪಯುಕ್ತ ಮಾಹಿತಿ

    ನೀವು ಬಳಸುವ ಮಾತ್ರೆಗಳ ಪ್ಯಾಕ್ ನಲ್ಲಿ ಈ ಕೆಂಪು ಗೆರೆ ಏಕಿರುತ್ತದೆ ಗೊತ್ತಾ. ಯಾರಿಗೂ ತಿಳಿದಿಲ್ಲ.

    ಔಷಧಿಗಳನ್ನು ಹತ್ತಿರದ ಮೆಡಿಕಲ್ ಸ್ಟೋರ್ ಗಳಲ್ಲಿ ಚೀಟಿ ತೋರಿಸಿ ಔಷಧಿಗಳನ್ನು ಪಡೆದುಕೊಳ್ಳುತ್ತೇವೆ. ಇದುಯ್ ಒಂದು ಸಾಮಾನ್ಯದ ಸಂಗತಿ ಆದರೆ ಬಹುಷಃ ನಿಮಗೆ ಗೊತ್ತಿರುವುದಿಲ್ಲ ಈ ದೇಶದಲ್ಲಿ ಅದೆಷ್ಟೋ ಮಂದಿ ಅವಿದ್ಯಾವಂತರೋ ಅಥವಾ ತಿಳುವಳಿಕೆ ಇಲ್ಲದ ಜನರು ಒಮ್ಮೊಮ್ಮೆ ಜ್ವರ ಹಾಗು ತಲೆನೋವು ಇತ್ಯಾದಿ ಕಾರಣಕ್ಕಾಗಿ ಯಾವುದೇ ವೈದ್ಯರ ಬಳಿ ತೋರಿಸದೆ ಮೆಡಿಕಲ್ ಗಳಿಂದ ಮಾತ್ರೆಗಳನ್ನು ತಗೆದುಕೊಳ್ಳುತ್ತಾರೆ. ಈ ರೀತಿ ಮಾಡುವುದು ಎಷ್ಟೊಂದು ದೊಡ್ಡ ತಪ್ಪು ಎನ್ನುವುದು ಅವರಿಗೆ ತಿಳಿದಿರುವುದಿಲ್ಲ, ಹೌದು ಕೆಲವೊಮ್ಮೆ ನಾವು ತಗೆದುಕೊಳ್ಳುವ ಮಾತ್ರೆಗಳು ನಮ್ಮ…