ಜ್ಯೋತಿಷ್ಯ

ಶುಭ ಶುಕ್ರವಾರದ ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

292

ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ವ್ಯವಹಾರಸ್ಥರಿಗೆ ವ್ಯವಹಾರ ಉತ್ತಮವಾಗಿರುವುದು. ಉತ್ತಮ ಕೆಲಸಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ.ಆರೋಗ್ಯದಲ್ಲಿ ಸುಧಾರಣೆ. ಅನಿರೀಕ್ಷಿತ ಅತಿಥಿಗಳ ಆಗಮನ. ಮಕ್ಕಳ ವಿಷಯದಲ್ಲಿತುಸು ಜಾಗ್ರತೆ ಇರಲಿ. ಆರ್ಥಿಕವಾಗಿ ಉನ್ನತಿ ಇರುತ್ತದೆ.

ವೃಷಭ:-

ನೌಕರಸ್ಥರಿಗೆ ಶುಭ ದಿನ.ಸಹೋದರನ ಆಗಮನದಿಂದಾಗಿ ಮನೆಯಲ್ಲಿ ಸಂಭ್ರಮ. ವಿವಿಧ ಮೂಲಗಳಿಂದ ಧನಾಗಮನ. ಆರೋಗ್ಯ ಸುಧಾರಿಸುವುದು.

ಮಿಥುನ:

ಕಾರ್ಯವಿಘ್ನದಿಂದ ಕಿರಿಕಿರಿ. ಧನಾತ್ಮಕ ನಿರ್ಧಾರ ಕೈಗೊಳ್ಳುವ ಸಾಧ್ಯತೆ.ಜಗಳದ ದಿನಗಳ ನಂತರ, ನೀವು ಮತ್ತು ನಿಮ್ಮ ಸಂಗಾತಿ ಮತ್ತೆ ಪರಸ್ಪರರ ಪ್ರೇಮದಲ್ಲಿ ಬೀಳುತ್ತೀರಿ.ಮಕ್ಕಳ ವಿಚಾರದಲ್ಲಿ ನೆಮ್ಮದಿ.

ಕಟಕ :-

ಸ್ತ್ರೀಯರಿಗೆ ರೋಗಬಾಧೆ, ಗುತ್ತಿಗೆ ಕೆಲಸದಿಂದ ಬಾಕಿ ಹಣ ಪಡೆದುಕೊಳ್ಳುವ ಸಾಧ್ಯತೆ. ಕೆಲಸ ಕಾರ್ಯಗಳಲ್ಲಿಹಣದ ಕೊರತೆಯು ಕಂಡು ಬರುವುದು.ಸಂತಾನ ಸಂಬಂಧ ದುಃಖವಾದೀತು. ಹಣಕಾಸಿನ ದೃಢತೆಯಿಂದಾಗಿ ಮಾನಸಿಕ ನೆಮ್ಮದಿ.

 ಸಿಂಹ:

ಹಣಕಾಸಿನ ವಿಷಯದಲ್ಲಿಕೊರತೆಯಿಲ್ಲ. ಕಷ್ಟನಷ್ಟಗಳು ಕಡಿಮೆಯಾದರೂ ಅನಾವಶ್ಯಕವಾಗಿ ಉದ್ವೇಗ ಸ್ಥಿತಿ ಇರುತ್ತವೆ. ನೀವು ಅತುರದ ನಿರ್ಣಯಗಳನ್ನು ಕೈಗೊಂಡರೆ ಮತ್ತು ಅನಗತ್ಯ ಕ್ರಮಗಳನ್ನು ಕೈಗೊಂಡರೆ ಈ ದಿನ ನಿಮ್ಮನ್ನು ನಿರಾಸೆಗೊಳಿಸುತ್ತದೆ.ಹೊಸ ಉದ್ಯೋಗಾವಕಾಶದಿಂದಾಗಿ ಜೀವನಶೈಲಿಯಲ್ಲಿ ಬದಲಾವಣೆ.

ಕನ್ಯಾ :-

ಪೂರ್ವ ಸಿದ್ಧತೆ ಇಲ್ಲದೆ ಯಾವುದೇ ಕೆಲಸಗಳಿಗೆ ಕೈಹಾಕಬೇಡಿ. ಹಂತಹಂತ ಮುಂದುವರಿದಂತೆ ಅಭಿವೃದ್ಧಿ. ರೋಗ ವೃದ್ಧಿ, ಚರ್ಮ ವ್ಯಾಧಿ, ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ.

ತುಲಾ:

ಹಿರಿಯರ ಸಲಹೆಗಳಿಗನುಸಾರವಾಗಿ ನಡೆಯುವುದರಿಂದ ಯಶಸ್ಸು. ಸ್ವಲ್ಪ ರೋಗ ಬಾಧೆ.ಮನೆಯಲ್ಲಿ ಸುಖ ನೆಮ್ಮದಿ ಹಂತ ಹಂತವಾಗಿ ಕಂಡು ಬರುತ್ತದೆ. ನಿಮ್ಮ ಖರ್ಚುಗಳು ನಿಮ್ಮ ಬಜೆಟ್ ಅನ್ನು ಮೀರಬಹುದು

ವೃಶ್ಚಿಕ :-

ಪ್ರತಿಫಲವನ್ನು ಅಪೇಕ್ಷಿಸದೇ ನಿಮ್ಮ ಕೆಲಸ ನೀವೂ ಮಾಡಿ. ಗೆಳೆಯರ ನೆರವಿನಿಂದ ವೃತ್ತಿ ಜೀವನದಲ್ಲಿ ಏಳಿಗೆ. ದೇಹಾರೋಗ್ಯದಲ್ಲಿ ಜಾಗ್ರತೆ.ಸಾಂಸಾರಿಕ ನೆಮ್ಮದಿಯ ದಿನವಾಗಿದ್ದು, ಸಂಗಾತಿಯಿಂದ ಉತ್ತಮ ಸಹಕಾರ. ಹಲವಾರು ರೀತಿಯಲ್ಲಿ ಧನವ್ಯಯ

ಧನಸ್ಸು:

ಕೆಲಸ ಕಾರ್ಯಗಳಲ್ಲಿ ಏಕಾಗ್ರತೆಯಿಂದ ಯಶಸ್ಸು. ಸಾಕಷ್ಟು ನೋವು ಜೊತೆಗೆ ಉದ್ಯೋಗ ಲಾಭ.ಬಂಧುಗಳಿಂದ ವಿಶೇಷ ರೀತಿಯಲ್ಲಿ ಸಹಕಾರ.ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರುವುದು ಉತ್ತಮ. ದಾಂಪತ್ಯದಲ್ಲಿ ಸಾಮರಸ್ಯ. ಸಾಂಸಾರಿಕ ನೆಮ್ಮದಿ.

ಮಕರ :-

ಕೆಲಸದ ಸ್ಥಳದಲ್ಲಿಹೆಚ್ಚಿನ ಒತ್ತಡ. ಮನಸ್ಸಿಗೆ ನೋವು.  ಗೃಹ ವಾಹನಾದಿಗಳಲ್ಲಿ ನೆಮ್ಮದಿ.ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಯಶಸ್ಸು. ವೃತ್ತಿರಂಗದಲ್ಲಿ ಆಗಾಗ ಆಸಮಾಧಾನ. ವ್ಯವಹಾರದ ಬೇರೆ ಮಾರ್ಗ ಕಂಡುಕೊಳ್ಳುವಿರಿ.ಗಂಡ,ಹೆಂತಿ ವೈಮನಸ್ಯ.

ಕುಂಭ:-

ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ. ಬಂಧುಗಳು ಕೆಲಸಗಳ ನಿಮಿತ್ತ ಸಹಕಾರ ಬೆಂಬಲ. ವೈವಾಹಿಕ ಭಾಗ್ಯಕ್ಕೆ ಪ್ರಸ್ತಾವ. ವಾಹನ ಖರೀದಿಗೆ ಅನುಕೂಲ. ಲಾಭದಿಂದ ಸಂತಸ.

ಮೀನ:-

ಹಣಕಾಸು ಬರುವುದು. ಉದ್ಯೋಗ ವ್ಯವಹಾರಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ. ತಂದೆಯಿಂದ ಆಪಾದನೆ.ಆತುರದ ನಿರ್ಧಾರದಿಂದ ಸಮಸ್ಯ.ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಮ್ಮ ನಿಮ್ಮ ಎಲ್ಲ ಪ್ರಶ್ನೆಗೆ ಉತ್ತರಿಸೋ ಗೂಗಲ್ ನ ವಯಸ್ಸು ಎಷ್ಟು ಎಂದು ನಿಮಗೆ ಗೊತ್ತಾ.? ಇಲ್ಲಿದೆ ನೋಡಿ ಡಿಟೇಲ್ಸ್…!!

    ನಿಮಗೆ ಯಾವುದಾದರೂ ಕಾಯಿಲೆ ಬಗ್ಗೆ ಮಾಹಿತಿ ಬೇಕಾ? ಯಾವುದಾದರೂ ಸ್ಥಳದ ವಿಶೇಷತೆ ಹುಡುಕಬೇಕಾ? ವಿಶೇಷ ವ್ಯಕ್ತಿಯ ಬಗ್ಗೆ ಮಾಹಿತಿ ಬೇಕಾ? ಹೀಗೆ ನಿಮ್ಮ ಯಾವುದೇ ಅಗತ್ಯಕ್ಕೆ ತಕ್ಷಣ‌ ಉತ್ತರ ಒದಗಿಸಬಲ್ಲ ಬೆರಳಂಚಿನ ಮಾಂತ್ರಿಕ ಗೂಗಲ್ ಸರ್ಚ್ ಇಂಜಿನ್. ಬಹುಷಃ ಗೂಗಲ್ ಬರೋದಿಕ್ಕೆ ಮೊದಲು ನಮ್ಮ ಪಾಡು ಹೇಗಿತ್ತು ಎಂಬುದನ್ನು ಊಹಿಸಲೂ ಸಾಧ್ಯವಾಗದಷ್ಟು ದಟ್ಟವಾಗಿ ಗೂಗಲ್ ನಮ್ಮನ್ನು ಆವರಿಸಿದೆ. ಇಂತಹ ಗೂಗಲ್ ಸರ್ಚ್ ಇಂಜಿನ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ.ಅದಕ್ಕೆ ಗೂಗಲ್ ವಿನೂತನ ಡೂಡಲ್ ಮೂಲಕ ಗೌರವ‌‌ ಸಮರ್ಪಿಸಿದೆ….

  • karnataka

    ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

  • ಉದ್ಯೋಗ

    ಸಾಫ್ಟ್ ವೇರ್ ಉದ್ಯೋಗಿಗಳಲ್ಲಿ ಕವಿದ ಆತಂಕದ ಕಾರ್ಮೋಡ!!!

    ಆತ ಸಾಫ್ಟವೇರ್ ಟೆಕ್ಕಿ. ಒಳ್ಳೆಯ ಪ್ಯಾಕೇಜ್‌ನ ಸಂಬಳ. ಪ್ರತಿಷ್ಠಿತ ಶಾಲೆಯಲ್ಲಿ ಓದುವ ಇಬ್ಬರು ಮುದ್ದಾದ ಮಕ್ಕಳ ಸಂಸಾರ. ಸಕಲ ಆಧುನಿಕ ಸೌಲಭ್ಯಗಳಿರುವ ಅಪಾರ್ಟ್‌ಮೆಂಟ್‌ನಲ್ಲಿ ಬ್ಯಾಂಕ್ ಸಾಲದಿಂದ ಖರೀದಿಸಿದ ಮೂರು ಬೆಡ್ ರೂಮ್‌ನ ಐಷಾರಾಮಿ ಫ್ಲ್ಯಾಟ್. ಸದಾ ಚಟುವಟಿಕೆಯಿಂದ, ನಗುವಿನಿಂದ ತುಂಬಿರುತ್ತಿದ್ದ ಮನೆಯಲ್ಲಿ ಇತ್ತೀಚೆಗೆ ಸ್ವಲ್ಪ ಆತಂಕ ಕಾಣುತ್ತಿದೆ. ಮಕ್ಕಳ ವಿದ್ಯಾಭ್ಯಾಸ, 30-40 ಲಕ್ಷದಷ್ಟಿರುವ ಗೃಹಸಾಲ ಅವನನ್ನು ಅಣಕಿಸುತ್ತಿವೆ. ಸಹೋದ್ಯೋಗಿಗಳು ಬಿಟ್ಟು ಹೋದ ತಿರುಗುವ ಕುರ್ಚಿಗಳು ಅವನನ್ನು ಬೆವರಿಸುತ್ತವೆ. ತನ್ನ ಕುರ್ಚಿಯೂ ಹೀಗೆ ಬರಿದಾಗಬಹುದೇನೋ ಎನ್ನುವ ಅವ್ಯಕ್ತ ಭಯ ಅವನನ್ನು ಕಾಡಲು ಶುರು ಮಾಡಿದೆ. ಸಂಜೆ ಆಫೀಸು ಮುಗಿಯುವಾಗ ಬರುವ ಇ ಮೇಲ್ ತೆರೆಯುವಾಗ ಕೈ ನಡುಗುತ್ತದೆ. ಹಾಗೆಯೇ ಮುಂಜಾನೆ ಆಫೀಸಿನಲ್ಲಿ ಲಾಗ್ ಇನ್ ಮಾಡುವಾಗ ಎಸಿ ಕ್ಯಾಬಿನ್‌ನಲ್ಲಿಯೂ ಬೆವರುತ್ತಾನೆ.

  • ಸುದ್ದಿ

    ‘ಪಿತೃ ಪಕ್ಷ’ಕ್ಕೂ ಮಹಾಭಾರತದ ಕರ್ಣನಿಗೂ ಏನು ಸಂಬಂಧ ಗೊತ್ತ….!

    ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ. ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ. ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ….

  • ಸುದ್ದಿ

    ಪ್ರವಾಹ ಸಂಕಷ್ಟಕ್ಕೆ ಸಿಲುಕಿದ ಬಿಹಾರ: 31 ಮಂದಿ ಸಾವು, 40 ಲಕ್ಷ ಜನರ ಸ್ಥಳಾಂತರ….

    ಮುಂಗಾರು ಆಗಮನಕ್ಕೂ ಮೊದಲು ಎಲ್ಲೂ ಮಳೆಯಾಗುತ್ತಿಲ್ಲವಲ್ಲ ಎನ್ನುವ ಆತಂಕ ಈಗ ಮುಂಗಾರು ಆರಂಭವಾದ ಬಳಿಕ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಮಳೆ ನಿಲ್ಲುತ್ತೋ ಎನ್ನುವಂತಾಗಿದೆ. ಹೌದು ಬಿಹಾರದ ಜನತೆ ಪ್ರವಾಹದಿಂದ ತತ್ತರಿಸಿದೆ. ಈಗಾಗಲೇ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ. ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್‌ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್‌ಪುರ್‌ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ, ಕಿಶನ್‌ಗಂಜ್‌ನಲ್ಲಿ ನಾಲ್ಕು…

  • inspirational, ಸುದ್ದಿ

    ಹಾಲರುವೆ ಉತ್ಸವದ ಸಂಭ್ರಮ- ಹರ್ಷೋದ್ಘಾರದ ಮಧ್ಯೆ ಮಾದಪ್ಪನ ಜಾತ್ರೆ..!ಇದರ ವಿಶೇಷ, ಹಿನ್ನೆಲೆಯೇನು?

    ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಂಗವಾಗಿ ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಜನಾಂಗಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆ ಹಳ್ಳದಿಂದ ಬಲಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡುವುದು ಹಾಲರುವೆ ಉತ್ಸವದ ವಿಶೇಷವಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ದೀಪಾವಳಿ ಜಾತ್ರೆ ನಡೆಯುತ್ತದೆ. ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಹಾಲರವೆ ಉತ್ಸವ ಮೂರನೇ ದಿನ ರಥೋತ್ಸವ ನಡೆಯುವುದು ಇಲ್ಲಿನ ವಿಶೇಷ….