ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವ್ಯವಹಾರಸ್ಥರಿಗೆ ವ್ಯವಹಾರ ಉತ್ತಮವಾಗಿರುವುದು. ಉತ್ತಮ ಕೆಲಸಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ.ಆರೋಗ್ಯದಲ್ಲಿ ಸುಧಾರಣೆ. ಅನಿರೀಕ್ಷಿತ ಅತಿಥಿಗಳ ಆಗಮನ. ಮಕ್ಕಳ ವಿಷಯದಲ್ಲಿತುಸು ಜಾಗ್ರತೆ ಇರಲಿ. ಆರ್ಥಿಕವಾಗಿ ಉನ್ನತಿ ಇರುತ್ತದೆ.

ನೌಕರಸ್ಥರಿಗೆ ಶುಭ ದಿನ.ಸಹೋದರನ ಆಗಮನದಿಂದಾಗಿ ಮನೆಯಲ್ಲಿ ಸಂಭ್ರಮ. ವಿವಿಧ ಮೂಲಗಳಿಂದ ಧನಾಗಮನ. ಆರೋಗ್ಯ ಸುಧಾರಿಸುವುದು.

ಕಾರ್ಯವಿಘ್ನದಿಂದ ಕಿರಿಕಿರಿ. ಧನಾತ್ಮಕ ನಿರ್ಧಾರ ಕೈಗೊಳ್ಳುವ ಸಾಧ್ಯತೆ.ಜಗಳದ ದಿನಗಳ ನಂತರ, ನೀವು ಮತ್ತು ನಿಮ್ಮ ಸಂಗಾತಿ ಮತ್ತೆ ಪರಸ್ಪರರ ಪ್ರೇಮದಲ್ಲಿ ಬೀಳುತ್ತೀರಿ.ಮಕ್ಕಳ ವಿಚಾರದಲ್ಲಿ ನೆಮ್ಮದಿ.

ಸ್ತ್ರೀಯರಿಗೆ ರೋಗಬಾಧೆ, ಗುತ್ತಿಗೆ ಕೆಲಸದಿಂದ ಬಾಕಿ ಹಣ ಪಡೆದುಕೊಳ್ಳುವ ಸಾಧ್ಯತೆ. ಕೆಲಸ ಕಾರ್ಯಗಳಲ್ಲಿಹಣದ ಕೊರತೆಯು ಕಂಡು ಬರುವುದು.ಸಂತಾನ ಸಂಬಂಧ ದುಃಖವಾದೀತು. ಹಣಕಾಸಿನ ದೃಢತೆಯಿಂದಾಗಿ ಮಾನಸಿಕ ನೆಮ್ಮದಿ.

ಹಣಕಾಸಿನ ವಿಷಯದಲ್ಲಿಕೊರತೆಯಿಲ್ಲ. ಕಷ್ಟನಷ್ಟಗಳು ಕಡಿಮೆಯಾದರೂ ಅನಾವಶ್ಯಕವಾಗಿ ಉದ್ವೇಗ ಸ್ಥಿತಿ ಇರುತ್ತವೆ. ನೀವು ಅತುರದ ನಿರ್ಣಯಗಳನ್ನು ಕೈಗೊಂಡರೆ ಮತ್ತು ಅನಗತ್ಯ ಕ್ರಮಗಳನ್ನು ಕೈಗೊಂಡರೆ ಈ ದಿನ ನಿಮ್ಮನ್ನು ನಿರಾಸೆಗೊಳಿಸುತ್ತದೆ.ಹೊಸ ಉದ್ಯೋಗಾವಕಾಶದಿಂದಾಗಿ ಜೀವನಶೈಲಿಯಲ್ಲಿ ಬದಲಾವಣೆ.

ಪೂರ್ವ ಸಿದ್ಧತೆ ಇಲ್ಲದೆ ಯಾವುದೇ ಕೆಲಸಗಳಿಗೆ ಕೈಹಾಕಬೇಡಿ. ಹಂತಹಂತ ಮುಂದುವರಿದಂತೆ ಅಭಿವೃದ್ಧಿ. ರೋಗ ವೃದ್ಧಿ, ಚರ್ಮ ವ್ಯಾಧಿ, ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ.

ಹಿರಿಯರ ಸಲಹೆಗಳಿಗನುಸಾರವಾಗಿ ನಡೆಯುವುದರಿಂದ ಯಶಸ್ಸು. ಸ್ವಲ್ಪ ರೋಗ ಬಾಧೆ.ಮನೆಯಲ್ಲಿ ಸುಖ ನೆಮ್ಮದಿ ಹಂತ ಹಂತವಾಗಿ ಕಂಡು ಬರುತ್ತದೆ. ನಿಮ್ಮ ಖರ್ಚುಗಳು ನಿಮ್ಮ ಬಜೆಟ್ ಅನ್ನು ಮೀರಬಹುದು

ಪ್ರತಿಫಲವನ್ನು ಅಪೇಕ್ಷಿಸದೇ ನಿಮ್ಮ ಕೆಲಸ ನೀವೂ ಮಾಡಿ. ಗೆಳೆಯರ ನೆರವಿನಿಂದ ವೃತ್ತಿ ಜೀವನದಲ್ಲಿ ಏಳಿಗೆ. ದೇಹಾರೋಗ್ಯದಲ್ಲಿ ಜಾಗ್ರತೆ.ಸಾಂಸಾರಿಕ ನೆಮ್ಮದಿಯ ದಿನವಾಗಿದ್ದು, ಸಂಗಾತಿಯಿಂದ ಉತ್ತಮ ಸಹಕಾರ. ಹಲವಾರು ರೀತಿಯಲ್ಲಿ ಧನವ್ಯಯ

ಕೆಲಸ ಕಾರ್ಯಗಳಲ್ಲಿ ಏಕಾಗ್ರತೆಯಿಂದ ಯಶಸ್ಸು. ಸಾಕಷ್ಟು ನೋವು ಜೊತೆಗೆ ಉದ್ಯೋಗ ಲಾಭ.ಬಂಧುಗಳಿಂದ ವಿಶೇಷ ರೀತಿಯಲ್ಲಿ ಸಹಕಾರ.ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರುವುದು ಉತ್ತಮ. ದಾಂಪತ್ಯದಲ್ಲಿ ಸಾಮರಸ್ಯ. ಸಾಂಸಾರಿಕ ನೆಮ್ಮದಿ.

ಕೆಲಸದ ಸ್ಥಳದಲ್ಲಿಹೆಚ್ಚಿನ ಒತ್ತಡ. ಮನಸ್ಸಿಗೆ ನೋವು. ಗೃಹ ವಾಹನಾದಿಗಳಲ್ಲಿ ನೆಮ್ಮದಿ.ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಯಶಸ್ಸು. ವೃತ್ತಿರಂಗದಲ್ಲಿ ಆಗಾಗ ಆಸಮಾಧಾನ. ವ್ಯವಹಾರದ ಬೇರೆ ಮಾರ್ಗ ಕಂಡುಕೊಳ್ಳುವಿರಿ.ಗಂಡ,ಹೆಂತಿ ವೈಮನಸ್ಯ.

ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ. ಬಂಧುಗಳು ಕೆಲಸಗಳ ನಿಮಿತ್ತ ಸಹಕಾರ ಬೆಂಬಲ. ವೈವಾಹಿಕ ಭಾಗ್ಯಕ್ಕೆ ಪ್ರಸ್ತಾವ. ವಾಹನ ಖರೀದಿಗೆ ಅನುಕೂಲ. ಲಾಭದಿಂದ ಸಂತಸ.

ಹಣಕಾಸು ಬರುವುದು. ಉದ್ಯೋಗ ವ್ಯವಹಾರಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ. ತಂದೆಯಿಂದ ಆಪಾದನೆ.ಆತುರದ ನಿರ್ಧಾರದಿಂದ ಸಮಸ್ಯ.ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…
ಚುನಾವಣೆಗೂ ಮುನ್ನವೇ ಹಿರಿಯೂರು ನಗರಸಭೆಯಲ್ಲಿ ಜೆಡಿಎಸ್ ಖಾತೆ ತೆರೆದಿದ್ದು, ಜೆಡಿಎಸ್ ಅಭ್ಯರ್ಥಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಏಳನೇ ವಾರ್ಡಿನ ಪಾಂಡುರಂಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 29 ರಂದು ನಗರಸಭೆ ಚುನಾವಣೆ ನಡೆಯಬೇಕಿತ್ತು. ಈ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಪಾಂಡುರಂಗ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾವಾಗಿತ್ತು. ಈರಲಿಂಗೆಗೌಡ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಹೇಳಿ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ….
ಈ ಅಜ್ಜಿಗೆ ಬರೋಬ್ಬರಿ 80 ವರ್ಷ ವಯಸ್ಸು ಆದ್ರೂ ಇವರು ಛಲ ಬಿಡದೆ ಕೃಷಿಯಲ್ಲಿ ಸಾಧನೆಯನ್ನು ಮಾಡಿದ್ದಾರೆ. ಇವರ ಒಂದು ಸಾಧನೆಯು ಪ್ರತಿಯೊಬ್ಬ ರೈತನಿಗೆ ಸ್ಫೂರ್ತಿ ಅನ್ನಬಹುದು .ಈ ಅಜ್ಜಿಯ ಹೆಸರು ಲಕ್ಷ್ಮೀಬಾಯಿ ಮಲ್ಲಪ್ಪ ಜುಲ್ಪಿ ಎಂಬುದಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದವರು ಇವರಿಗೆ 80 ವರ್ಷ ವಯಸ್ಸು. ಮತ್ತೆ ಇವರಿಗೆ ಹೆಣ್ಣು ಮಕ್ಕಳು ಸೇರಿದಂತೆ ಮೊಮ್ಮಕ್ಕಳಿದ್ದಾರೆ. ಈ ವಯಸ್ಸಿನಲ್ಲೂ ಕೂಡ ಇವರ ಕಾರ್ಯ ವೈಖರಿಯನ್ನು ನೋಡಿದರೆ ಎಂತವರಿಗೂ ಕೂಡ ಅಚ್ಚರಿ ಮೂಡಿಸುತ್ತದೆ. ಆ…
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ. ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ…
ಹಿಂದೂ ಸಂಸ್ಕೃತಿ ಎಂದರೆ ಜಗತ್ಪ್ರಸಿದ್ಧ ಸಂಸ್ಕೃತಿ ಎಂಬುದರಲ್ಲಿ ಸಂಶಯವಿಲ್ಲ. ಹಿಂದೂ ಧರ್ಮದ ಆಚರಣೆಗಳು ಯಾವ ರೀತಿ ಜಗತ್ತು ಒಪ್ಪಿಕೊಂಡಿವೆ ಎಂದರೆ ಮನುಷ್ಯರು ಮಾತ್ರವಲ್ಲದೆ ಇಡೀ ಪ್ರಕೃತಿಯೇ ಸನಾತನ ಧರ್ಮದ ಆಚರಣೆಗೆ ಒಳಪಡುತ್ತದೆ. ಕಣ ಕಣದಲ್ಲೂ ದೇವರನ್ನು ಕಾಣುವ ಹಿಂದೂ ಧರ್ಮ, ಕಲ್ಲು, ಮಣ್ಣು, ನೀರು, ಬೆಂಕಿ, ಪ್ರಾಣಿ ಪಕ್ಷಿ, ಗಿಡ ಮರ, ಹೀಗೆ ಎಲ್ಲಾ ಜೀವಿಗಳಲ್ಲೂ ದೇವರನ್ನು ಕಾಣುವ ಧರ್ಮ ಒಂದಿದ್ದರೆ ಅದು ಹಿಂದೂ ಧರ್ಮ ಮಾತ್ರ ಎಂಬುದು ಸ್ಪಷ್ಟ. ಭೂಮಿಯ ಯಾವುದೇ ಮೂಲೆಗೆ ಹೋದರೂ ಅಲ್ಲಿ…
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ರಜನಿಕಾಂತ್, ‘ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿಲ್ಲ.