ಜ್ಯೋತಿಷ್ಯ

ಶುಭ ಶುಕ್ರವಾರದ ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

298

ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ವ್ಯವಹಾರಸ್ಥರಿಗೆ ವ್ಯವಹಾರ ಉತ್ತಮವಾಗಿರುವುದು. ಉತ್ತಮ ಕೆಲಸಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ.ಆರೋಗ್ಯದಲ್ಲಿ ಸುಧಾರಣೆ. ಅನಿರೀಕ್ಷಿತ ಅತಿಥಿಗಳ ಆಗಮನ. ಮಕ್ಕಳ ವಿಷಯದಲ್ಲಿತುಸು ಜಾಗ್ರತೆ ಇರಲಿ. ಆರ್ಥಿಕವಾಗಿ ಉನ್ನತಿ ಇರುತ್ತದೆ.

ವೃಷಭ:-

ನೌಕರಸ್ಥರಿಗೆ ಶುಭ ದಿನ.ಸಹೋದರನ ಆಗಮನದಿಂದಾಗಿ ಮನೆಯಲ್ಲಿ ಸಂಭ್ರಮ. ವಿವಿಧ ಮೂಲಗಳಿಂದ ಧನಾಗಮನ. ಆರೋಗ್ಯ ಸುಧಾರಿಸುವುದು.

ಮಿಥುನ:

ಕಾರ್ಯವಿಘ್ನದಿಂದ ಕಿರಿಕಿರಿ. ಧನಾತ್ಮಕ ನಿರ್ಧಾರ ಕೈಗೊಳ್ಳುವ ಸಾಧ್ಯತೆ.ಜಗಳದ ದಿನಗಳ ನಂತರ, ನೀವು ಮತ್ತು ನಿಮ್ಮ ಸಂಗಾತಿ ಮತ್ತೆ ಪರಸ್ಪರರ ಪ್ರೇಮದಲ್ಲಿ ಬೀಳುತ್ತೀರಿ.ಮಕ್ಕಳ ವಿಚಾರದಲ್ಲಿ ನೆಮ್ಮದಿ.

ಕಟಕ :-

ಸ್ತ್ರೀಯರಿಗೆ ರೋಗಬಾಧೆ, ಗುತ್ತಿಗೆ ಕೆಲಸದಿಂದ ಬಾಕಿ ಹಣ ಪಡೆದುಕೊಳ್ಳುವ ಸಾಧ್ಯತೆ. ಕೆಲಸ ಕಾರ್ಯಗಳಲ್ಲಿಹಣದ ಕೊರತೆಯು ಕಂಡು ಬರುವುದು.ಸಂತಾನ ಸಂಬಂಧ ದುಃಖವಾದೀತು. ಹಣಕಾಸಿನ ದೃಢತೆಯಿಂದಾಗಿ ಮಾನಸಿಕ ನೆಮ್ಮದಿ.

 ಸಿಂಹ:

ಹಣಕಾಸಿನ ವಿಷಯದಲ್ಲಿಕೊರತೆಯಿಲ್ಲ. ಕಷ್ಟನಷ್ಟಗಳು ಕಡಿಮೆಯಾದರೂ ಅನಾವಶ್ಯಕವಾಗಿ ಉದ್ವೇಗ ಸ್ಥಿತಿ ಇರುತ್ತವೆ. ನೀವು ಅತುರದ ನಿರ್ಣಯಗಳನ್ನು ಕೈಗೊಂಡರೆ ಮತ್ತು ಅನಗತ್ಯ ಕ್ರಮಗಳನ್ನು ಕೈಗೊಂಡರೆ ಈ ದಿನ ನಿಮ್ಮನ್ನು ನಿರಾಸೆಗೊಳಿಸುತ್ತದೆ.ಹೊಸ ಉದ್ಯೋಗಾವಕಾಶದಿಂದಾಗಿ ಜೀವನಶೈಲಿಯಲ್ಲಿ ಬದಲಾವಣೆ.

ಕನ್ಯಾ :-

ಪೂರ್ವ ಸಿದ್ಧತೆ ಇಲ್ಲದೆ ಯಾವುದೇ ಕೆಲಸಗಳಿಗೆ ಕೈಹಾಕಬೇಡಿ. ಹಂತಹಂತ ಮುಂದುವರಿದಂತೆ ಅಭಿವೃದ್ಧಿ. ರೋಗ ವೃದ್ಧಿ, ಚರ್ಮ ವ್ಯಾಧಿ, ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ.

ತುಲಾ:

ಹಿರಿಯರ ಸಲಹೆಗಳಿಗನುಸಾರವಾಗಿ ನಡೆಯುವುದರಿಂದ ಯಶಸ್ಸು. ಸ್ವಲ್ಪ ರೋಗ ಬಾಧೆ.ಮನೆಯಲ್ಲಿ ಸುಖ ನೆಮ್ಮದಿ ಹಂತ ಹಂತವಾಗಿ ಕಂಡು ಬರುತ್ತದೆ. ನಿಮ್ಮ ಖರ್ಚುಗಳು ನಿಮ್ಮ ಬಜೆಟ್ ಅನ್ನು ಮೀರಬಹುದು

ವೃಶ್ಚಿಕ :-

ಪ್ರತಿಫಲವನ್ನು ಅಪೇಕ್ಷಿಸದೇ ನಿಮ್ಮ ಕೆಲಸ ನೀವೂ ಮಾಡಿ. ಗೆಳೆಯರ ನೆರವಿನಿಂದ ವೃತ್ತಿ ಜೀವನದಲ್ಲಿ ಏಳಿಗೆ. ದೇಹಾರೋಗ್ಯದಲ್ಲಿ ಜಾಗ್ರತೆ.ಸಾಂಸಾರಿಕ ನೆಮ್ಮದಿಯ ದಿನವಾಗಿದ್ದು, ಸಂಗಾತಿಯಿಂದ ಉತ್ತಮ ಸಹಕಾರ. ಹಲವಾರು ರೀತಿಯಲ್ಲಿ ಧನವ್ಯಯ

ಧನಸ್ಸು:

ಕೆಲಸ ಕಾರ್ಯಗಳಲ್ಲಿ ಏಕಾಗ್ರತೆಯಿಂದ ಯಶಸ್ಸು. ಸಾಕಷ್ಟು ನೋವು ಜೊತೆಗೆ ಉದ್ಯೋಗ ಲಾಭ.ಬಂಧುಗಳಿಂದ ವಿಶೇಷ ರೀತಿಯಲ್ಲಿ ಸಹಕಾರ.ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರುವುದು ಉತ್ತಮ. ದಾಂಪತ್ಯದಲ್ಲಿ ಸಾಮರಸ್ಯ. ಸಾಂಸಾರಿಕ ನೆಮ್ಮದಿ.

ಮಕರ :-

ಕೆಲಸದ ಸ್ಥಳದಲ್ಲಿಹೆಚ್ಚಿನ ಒತ್ತಡ. ಮನಸ್ಸಿಗೆ ನೋವು.  ಗೃಹ ವಾಹನಾದಿಗಳಲ್ಲಿ ನೆಮ್ಮದಿ.ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಯಶಸ್ಸು. ವೃತ್ತಿರಂಗದಲ್ಲಿ ಆಗಾಗ ಆಸಮಾಧಾನ. ವ್ಯವಹಾರದ ಬೇರೆ ಮಾರ್ಗ ಕಂಡುಕೊಳ್ಳುವಿರಿ.ಗಂಡ,ಹೆಂತಿ ವೈಮನಸ್ಯ.

ಕುಂಭ:-

ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ. ಬಂಧುಗಳು ಕೆಲಸಗಳ ನಿಮಿತ್ತ ಸಹಕಾರ ಬೆಂಬಲ. ವೈವಾಹಿಕ ಭಾಗ್ಯಕ್ಕೆ ಪ್ರಸ್ತಾವ. ವಾಹನ ಖರೀದಿಗೆ ಅನುಕೂಲ. ಲಾಭದಿಂದ ಸಂತಸ.

ಮೀನ:-

ಹಣಕಾಸು ಬರುವುದು. ಉದ್ಯೋಗ ವ್ಯವಹಾರಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ. ತಂದೆಯಿಂದ ಆಪಾದನೆ.ಆತುರದ ನಿರ್ಧಾರದಿಂದ ಸಮಸ್ಯ.ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಪೊಲೀಸ್ ಅಧಿಕಾರಿ ಮುಂದೆಯೇ, ಠಾಣಾಧಿಕಾರಿಯ ಸೀಟ್ನಲ್ಲಿ ಕುಳಿತ ಸ್ವಘೋಷಿತ ದೇವ ಮಹಿಳೆ..!

    ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹಿಮ್ ಸಿಂಗ್ ಜೈಲು ಪಾಲಾಗಿದ್ದಾರೆ.ಇದರ ಬೆನ್ನಲ್ಲೇ ಸ್ವಯಂಘೋಷಿತ ದೇವ ಮಹಿಳೆಯೊಬ್ಬರು ಸಂಕಷ್ಟಕ್ಕೀಡಾಗಿದ್ದಾರೆ.

  • ಸುದ್ದಿ

    ಹಗಲು ನಿದ್ದೆ ಮಾಡುವುದರಿಂದಾಗುವ ಪ್ರಜಾಜನಗಳೇನು ಗೊತ್ತ..?

    ಮಧ್ಯಾಹ್ನದ ಹೊತ್ತಲ್ಲಿ, ಊಟವಾದ ಬಳಿಕ ಒಂದ್ಹತ್ತು ನಿಮಿಷವಾದ್ರೂ ಮಲಗೋದು ಬಹುತೇಕರ ಅಭ್ಯಾಸ. ಈ ರೀತಿ ಹಗಲು ನಿದ್ದೆ ಮಾಡೋದ್ರಿಂದ ಹಲವು ಲಾಭಗಳಿವೆ. ವಾರಕ್ಕೊಮ್ಮೆ ಅಥವಾ ಎರಡು ಬಾರಿ ಹಗಲು ನಿದ್ದೆ ಮಾಡಿದ್ರೆ ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ. ಹಗಲು ಮಾಡುವ ನಿದ್ದೆ ಹೃದಯ ಸಂಬಂಧಿ ಖಾಯಿಲೆಗಳಿಂದ ನಿಮ್ಮನ್ನು ದೂರವಿಡುತ್ತದೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ. ಸ್ವಿಡ್ಜರ್ಲೆಂಡ್ ನಲ್ಲಿ ಒಟ್ಟು 3462 ಮಂದಿಯನ್ನು ಸಂಶೋಧನೆಗೆ ಒಳಪಡಿಸಲಾಗಿದೆ. ಇವರೆಲ್ಲ 35 ರಿಂದ 75 ವರ್ಷ ವಯಸ್ಸಿನವರು. ಹಾರ್ಟ್ ಎಂಬ ಪತ್ರಿಕೆಯಲ್ಲಿ ಈ ಬಗ್ಗೆ…

  • ಸಂಬಂಧ

    ಈ ಲೇಖನವನ್ನು ವಿಶೇಷವಾಗಿ ಗಂಡು ಮಕ್ಕಳು ಓದಲೇಬೇಕು..!ನಿಮಗೆ ಈ ಲೇಖನ ಇಷ್ಟ ಆದ್ರೆ ಮರೆಯದೇ ಶೇರ್ ಮಾಡಿ..

    ಒಂದು ದಿನ ರಾತ್ರಿ ಗಂಡ ಮತ್ತು ಹೆಂಡತಿಯರಲ್ಲಿ ಒಂದು ಪಂದ್ಯವನ್ನ ಹಾಕಿಕೊಂಡರು. ಅದು ಏನೆಂದರೆ ಇವತ್ತು ಯಾರೇ ಬಾಗಿಲು ತಟ್ಟಿದರೂ ಬಾಗಿಲು ತೆಗೆಯ ಬಾರದು ಎಂದು. ಮೂಲ ಪಂದ್ಯಕ್ಕೆ ಹೆಂಡತಿ ಒಪ್ಪಿಕೊಂಡಳು. ಅದರಂತೆಯೆ ಕೋಣೆಯ ಬಾಗಿಲು ಮುಚ್ಚಿಟ್ಟು ಇಬ್ಬರು ನಿಶ್ಯಬ್ದವಾಗಿ ಕುಳಿತಿದ್ದರು. ಮೂಲ ಮೊದಲು ಗಂಡನ ಅಪ್ಪ ಮತ್ತು ಅಮ್ಮ ಬಂದು ಬಾಗಿಲನ್ನು ತಟ್ಟಿದರು.ಗಂಡ ಬಾಗಿಲನ್ನ ತೆಗೆಯಲು ಎದ್ದನು, ಅಷ್ಟರಲ್ಲಿ ಪಂದ್ಯ ನೆನಪಿಗೆ ಬಂದು ಕುಳಿತು ಬಿಟ್ಟ.ಅವರು ಸ್ವಲ್ಪ ಸಮಯ ಬಾಗಿಲನ್ನ ತಟ್ಟಿ ಶಬ್ದ ಕೇಳಿಸದೆ ಹೋದಾಗ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ. ಕಾರ್ತೀಕ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಡಿಸೆಂಬರ್, 2018) ಕುಟುಂಬದ ಸದಸ್ಯರೊಂದಿಗೆ ಒಂದು ಶಾಂತಿಯುತ ಮತ್ತು ಶಾಂತ ದಿನವನ್ನು ಆನಂದಿಸಿ – ಜನರು ಸಮಸ್ಯೆಗಳೊಡನೆನಿಮ್ಮನ್ನು ಸಮೀಪಿಸಿದರೆ – ಅವರನ್ನು…

  • ಜ್ಯೋತಿಷ್ಯ

    ವಾಯುಪುತ್ರ ಹನುಮಂತನನ್ನ ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಮಾರ್ಚ್, 2019) ಬಾಕಿಯಿರುವ ಮನೆಯ ಕೆಲಸ ಮುಗಿಸಲು ನಿಮ್ಮ ಸಂಗಾತಿಯ ಜೊತೆ ಏರ್ಪಾಡುಗಳನ್ನು ಮಾಡಿ. ನಾಳೆ…

  • ಸುದ್ದಿ

    ಕರ್ನಾಟಕಕ್ಕೆ ಆಘಾತ, ತಮಿಳುನಾಡಿಗೆ ಕಾವೇರಿ ನೀರು ಬಿಡಲು ಆದೇಶ…….!

    ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕೇಂದ್ರ ಜಲ ಆಯೋಗದ ಕಚೇರಿಯಲ್ಲಿಂದು ನಡೆದ ಈ ಜಲ ವರ್ಷದ ಅಂತಿಮ ಸಭೆಯಲ್ಲಿ ಕರ್ನಾಟಕಕ್ಕೆ ಆಘಾತಕಾರಿ ಸುದ್ದಿ ಬಂದಿದೆ. ತಮಿಳುನಾಡಿಗೆ ನಿಗದಿಯಂತೆ ಕಾವೇರಿ ನದಿ ನೀರು ಬಿಡುವಂತೆ ಕೇಂದ್ರ ಜಲ ಆಯೋಗದ ಮುಖ್ಯಸ್ಥ ಮಸೂದ್ ಹುಸೇನ್ ಆದೇಶಿಸಿದ್ದಾರೆ. ಈ ಮೂಲಕದ ತಮಿಳುನಾಡಿನ ಬೇಡಿಕೆಗೆ ಕಾವೇರಿ ನದಿ ಪ್ರಾಧಿಕಾರ ಮಣಿದಿದೆ. ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡಲು ಆದೇಶಿಸಲಾಗಿದೆ.ಜೂನ್ ತಿಂಗಳ ಕೋಟಾ 9.25 ಟಿಎಂಸಿ ನೀರು ಬಿಡಬೇಕಾಗಿತ್ತು. ಆದರೆ, ಬಹುತೇಕ ಎಲ್ಲಾ…