ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವ್ಯವಹಾರಸ್ಥರಿಗೆ ವ್ಯವಹಾರ ಉತ್ತಮವಾಗಿರುವುದು. ಉತ್ತಮ ಕೆಲಸಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ.ಆರೋಗ್ಯದಲ್ಲಿ ಸುಧಾರಣೆ. ಅನಿರೀಕ್ಷಿತ ಅತಿಥಿಗಳ ಆಗಮನ. ಮಕ್ಕಳ ವಿಷಯದಲ್ಲಿತುಸು ಜಾಗ್ರತೆ ಇರಲಿ. ಆರ್ಥಿಕವಾಗಿ ಉನ್ನತಿ ಇರುತ್ತದೆ.

ನೌಕರಸ್ಥರಿಗೆ ಶುಭ ದಿನ.ಸಹೋದರನ ಆಗಮನದಿಂದಾಗಿ ಮನೆಯಲ್ಲಿ ಸಂಭ್ರಮ. ವಿವಿಧ ಮೂಲಗಳಿಂದ ಧನಾಗಮನ. ಆರೋಗ್ಯ ಸುಧಾರಿಸುವುದು.

ಕಾರ್ಯವಿಘ್ನದಿಂದ ಕಿರಿಕಿರಿ. ಧನಾತ್ಮಕ ನಿರ್ಧಾರ ಕೈಗೊಳ್ಳುವ ಸಾಧ್ಯತೆ.ಜಗಳದ ದಿನಗಳ ನಂತರ, ನೀವು ಮತ್ತು ನಿಮ್ಮ ಸಂಗಾತಿ ಮತ್ತೆ ಪರಸ್ಪರರ ಪ್ರೇಮದಲ್ಲಿ ಬೀಳುತ್ತೀರಿ.ಮಕ್ಕಳ ವಿಚಾರದಲ್ಲಿ ನೆಮ್ಮದಿ.

ಸ್ತ್ರೀಯರಿಗೆ ರೋಗಬಾಧೆ, ಗುತ್ತಿಗೆ ಕೆಲಸದಿಂದ ಬಾಕಿ ಹಣ ಪಡೆದುಕೊಳ್ಳುವ ಸಾಧ್ಯತೆ. ಕೆಲಸ ಕಾರ್ಯಗಳಲ್ಲಿಹಣದ ಕೊರತೆಯು ಕಂಡು ಬರುವುದು.ಸಂತಾನ ಸಂಬಂಧ ದುಃಖವಾದೀತು. ಹಣಕಾಸಿನ ದೃಢತೆಯಿಂದಾಗಿ ಮಾನಸಿಕ ನೆಮ್ಮದಿ.

ಹಣಕಾಸಿನ ವಿಷಯದಲ್ಲಿಕೊರತೆಯಿಲ್ಲ. ಕಷ್ಟನಷ್ಟಗಳು ಕಡಿಮೆಯಾದರೂ ಅನಾವಶ್ಯಕವಾಗಿ ಉದ್ವೇಗ ಸ್ಥಿತಿ ಇರುತ್ತವೆ. ನೀವು ಅತುರದ ನಿರ್ಣಯಗಳನ್ನು ಕೈಗೊಂಡರೆ ಮತ್ತು ಅನಗತ್ಯ ಕ್ರಮಗಳನ್ನು ಕೈಗೊಂಡರೆ ಈ ದಿನ ನಿಮ್ಮನ್ನು ನಿರಾಸೆಗೊಳಿಸುತ್ತದೆ.ಹೊಸ ಉದ್ಯೋಗಾವಕಾಶದಿಂದಾಗಿ ಜೀವನಶೈಲಿಯಲ್ಲಿ ಬದಲಾವಣೆ.

ಪೂರ್ವ ಸಿದ್ಧತೆ ಇಲ್ಲದೆ ಯಾವುದೇ ಕೆಲಸಗಳಿಗೆ ಕೈಹಾಕಬೇಡಿ. ಹಂತಹಂತ ಮುಂದುವರಿದಂತೆ ಅಭಿವೃದ್ಧಿ. ರೋಗ ವೃದ್ಧಿ, ಚರ್ಮ ವ್ಯಾಧಿ, ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ.

ಹಿರಿಯರ ಸಲಹೆಗಳಿಗನುಸಾರವಾಗಿ ನಡೆಯುವುದರಿಂದ ಯಶಸ್ಸು. ಸ್ವಲ್ಪ ರೋಗ ಬಾಧೆ.ಮನೆಯಲ್ಲಿ ಸುಖ ನೆಮ್ಮದಿ ಹಂತ ಹಂತವಾಗಿ ಕಂಡು ಬರುತ್ತದೆ. ನಿಮ್ಮ ಖರ್ಚುಗಳು ನಿಮ್ಮ ಬಜೆಟ್ ಅನ್ನು ಮೀರಬಹುದು

ಪ್ರತಿಫಲವನ್ನು ಅಪೇಕ್ಷಿಸದೇ ನಿಮ್ಮ ಕೆಲಸ ನೀವೂ ಮಾಡಿ. ಗೆಳೆಯರ ನೆರವಿನಿಂದ ವೃತ್ತಿ ಜೀವನದಲ್ಲಿ ಏಳಿಗೆ. ದೇಹಾರೋಗ್ಯದಲ್ಲಿ ಜಾಗ್ರತೆ.ಸಾಂಸಾರಿಕ ನೆಮ್ಮದಿಯ ದಿನವಾಗಿದ್ದು, ಸಂಗಾತಿಯಿಂದ ಉತ್ತಮ ಸಹಕಾರ. ಹಲವಾರು ರೀತಿಯಲ್ಲಿ ಧನವ್ಯಯ

ಕೆಲಸ ಕಾರ್ಯಗಳಲ್ಲಿ ಏಕಾಗ್ರತೆಯಿಂದ ಯಶಸ್ಸು. ಸಾಕಷ್ಟು ನೋವು ಜೊತೆಗೆ ಉದ್ಯೋಗ ಲಾಭ.ಬಂಧುಗಳಿಂದ ವಿಶೇಷ ರೀತಿಯಲ್ಲಿ ಸಹಕಾರ.ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರುವುದು ಉತ್ತಮ. ದಾಂಪತ್ಯದಲ್ಲಿ ಸಾಮರಸ್ಯ. ಸಾಂಸಾರಿಕ ನೆಮ್ಮದಿ.

ಕೆಲಸದ ಸ್ಥಳದಲ್ಲಿಹೆಚ್ಚಿನ ಒತ್ತಡ. ಮನಸ್ಸಿಗೆ ನೋವು. ಗೃಹ ವಾಹನಾದಿಗಳಲ್ಲಿ ನೆಮ್ಮದಿ.ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಯಶಸ್ಸು. ವೃತ್ತಿರಂಗದಲ್ಲಿ ಆಗಾಗ ಆಸಮಾಧಾನ. ವ್ಯವಹಾರದ ಬೇರೆ ಮಾರ್ಗ ಕಂಡುಕೊಳ್ಳುವಿರಿ.ಗಂಡ,ಹೆಂತಿ ವೈಮನಸ್ಯ.

ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ. ಬಂಧುಗಳು ಕೆಲಸಗಳ ನಿಮಿತ್ತ ಸಹಕಾರ ಬೆಂಬಲ. ವೈವಾಹಿಕ ಭಾಗ್ಯಕ್ಕೆ ಪ್ರಸ್ತಾವ. ವಾಹನ ಖರೀದಿಗೆ ಅನುಕೂಲ. ಲಾಭದಿಂದ ಸಂತಸ.

ಹಣಕಾಸು ಬರುವುದು. ಉದ್ಯೋಗ ವ್ಯವಹಾರಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ. ತಂದೆಯಿಂದ ಆಪಾದನೆ.ಆತುರದ ನಿರ್ಧಾರದಿಂದ ಸಮಸ್ಯ.ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ. ಗುರುವಾರ ಸಂಜೆ ಸಿಆರ್ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ…
ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ. ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್,…
ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಫೆಬ್ರವರಿ, 2019) ನಿಮ್ಮ ಸಕಾಲಿಕ ಸಹಾಯ ಇನ್ನೊಬ್ಬರ ಜೀವ ಉಳಿಸುತ್ತದೆ. ಈ ಸುದ್ದಿ ನಿಮ್ಮ ಕುಟುಂಬದ…
ಬೆಂಗಳೂರು(05-01-2023): ವಸತಿ ಯೋಜನೆಗಳ ಫಲಾನುಭವಿಗಳಿಗೆ ಗ್ರಾಮೀಣ ಭಾಗದಲ್ಲಿ ನೀಡುತ್ತಿದ್ದ ಸಹಾಯಧನ ಮೊತ್ತವನ್ನು 1.20 ಲಕ್ಷ ರೂ.ನಿಂದ 3 ಲಕ್ಷ ರೂ.ಗೆ ಹಾಗೂ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ನೀಡುತ್ತಿದ್ದ 2.70 ಲಕ್ಷ ರೂ.ನಿಂದ 4 ಲಕ್ಷ ರೂ.ಗೆ ಹೆಚ್ಚಳ ಮಾಡುವ ಮಹತ್ವದ ತರ್ಮಾನಕ್ಕೆ ಸರ್ಕಾರ ಮುಂದಾಗಿದೆ. ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಸೂರು ಕಲ್ಪಿಸುವ ಬಸವ, ಅಂಬೇಡ್ಕರ್ ಸೇರಿ ರಾಜ್ಯದಲ್ಲಿ ಜಾರಿಯಲ್ಲಿರುವ ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳವಾಗಲಿದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಹಾಗೂ…
ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 42 ಮಂದಿ ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಉಗ್ರಗಾಮಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಕೂಗು ಭಾರತದಾದ್ಯಂತ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಕೂಡ ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಕೈಬಿಟ್ಟಿದೆಯಲ್ಲದೆ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಶೇಕಡ 200 ರಷ್ಟು ಸುಂಕ ವಿಧಿಸುವ…