ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ.

ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ ಹೆಚ್ಚಿನ ಅಭಿವೃದ್ಧಿ ಗೋಚರಕ್ಕೆ ಬರುತ್ತದೆ. ಪತ್ನಿಗೆ ಮಾತ್ರ ಉತ್ತಮವಾಗಿರುದಿಲ್ಲ. ದಂಪತಿಗಳಿಗೆ ಸಂತಾನಭಾಗ್ಯಕ್ಕೆ ಸಕಾಲ. ರಾಜಕೀಯ ವ್ಯಕ್ತಿಗಳಿಗೆ ಚಟುವಟಿಕೆಯ ದಿನ.

ಸಾಮಾಜಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರಕವಾದ ವಾತಾವರಣವಿದೆ. ಸಾಂಸಾರಿಕ ಹೊಂದಾಣಿಕೆಯಿಂದ ಶಾಂತಿ ಸಮಾಧಾನ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಅನುಕೂಲವಾಗಲಿದೆ. ಕೆಲಸ ಕಾರ್ಯಗಳನ್ನು ಸುಲಭವಾಗಿ ಪೂರ್ತಿಗೊಳಿಸುವಿರಿ. ಇಷ್ಟದೇವರ ಸೇವೆಯಿಂದ ಕಷ್ಟಗಳೆಲ್ಲವೂ ಪರಿಹಾರ. ಬಂಧುಗಳಿಂದ ಸಹಾಯ ದೊರಕಲಿವೆ. ಮಕ್ಕಳ ಚಟುವಟಿಕೆಗಳ ಬಗ್ಗೆ ಗಮನ ಅಗತ್ಯ.

ಶಾರೀರಿಕ ಆರೋಗ್ಯ ಸುಧಾರಿಸಲಿದೆ. ಆರ್ಥಿಕ ಅಭಿವೃದ್ಧಿ ಹಂತ ಹಂತವಾಗಿ ಗೋಚರಕ್ಕೆ ಬರುವ ಸಾದ್ಯತೆ ಇದೆ. ವಿರೋಧಿಗಳನ್ನು ಸಮರ್ಥವಾಗಿ ಎದುರಿಸಲು ಕಷ್ಟವಾಗುತ್ತದೆ. ಜಾಗ್ರತೆ ಇರಲಿ. ಶುಭ ಸುದ್ದಿ ಕೇಳುವ ಭಾಗ್ಯ. ಮನಸ್ಸಿಗೆ ಮುದ ನೀಡುವ ಘಟನಾವಳಿಗಳು ಸಂಭವಿಸುವವು. ಔಷಧ ವ್ಯಪಾರದಲ್ಲಿ ತೊಡಗಿದವರಿಗೆ ಲಾಭ. ದೃಢ ನಿರ್ಧಾರದಿಂದ ಯಶಸ್ಸು ನಿಮ್ಮದಾಗಲಿದೆ.

ಕೌಟುಂಬಿಕ ಸಮಸ್ಯೆ.ವೃತ್ತಿ ಜೀವನಕ್ಕೆ ಬಹಳ ಅವಶ್ಯಕತೆ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ದಾಂಪತ್ಯದಲ್ಲಿ ಆತಂಕ. ಆಗಾಗ ವೃತ್ತಿರಂಗದಲ್ಲಿ ಅವಮಾನ ಅಪಮಾನ. ಮಹಿಳೆಯರಿಗೆ ಮಾನಸಿಕ ಕಿರಿಕಿರಿ.ಖರ್ಚಿನ ಜೊತೆಗೆ ಗಳಿಕೆಯೂ ಇರಲಿದೆ.

ಉದ್ಯೋಗದಲ್ಲಿ ಒತ್ತಡ.ಕುಟುಂಬದವರೊಂದಿಗೆ ಆರಾಮದಾಯಕ ದಿನ ನಿಮ್ಮದಾಗಲಿದೆ. ವಿದ್ಯಾರ್ಥಿಗಳಿಂದ ಉತ್ತಮ ಸಾಧನೆ ಪ್ರೀತಿ ಪಾತ್ರರ ಸಹಕಾರದಿಂದ ಕಾರ್ಯಸಿದ್ಧಿ. ಮಾನಸಿಕ ಕಿರಿಕಿರಿ, ಶತ್ರುಗಳ ಕಾಟ.

ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ.ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಸಂತಸ. ಸಮಸ್ಯೆಗಳು ಹಂತ ಹಂತವಾಗಿ ಶಮನ. ತೀರ್ಥಯಾತ್ರೆಗೆ ಹೋಗುವ ಸಾಧ್ಯತೆ. ನೀವಾಡುವ ಮಾತಿನಲ್ಲಿ ಎಚ್ಚರಿಕೆ ಇರಲಿ, ಇದರಿಂದ ಜಗಳವಾಗುವ ಸಾಧ್ಯತೆಗಳಿವೆ.

ಸ್ನೇಹಿತರಲ್ಲಿ ವೈಮನಸ್ಸು.ಆಸ್ಪತ್ರೆಯ ಅಲೆದಾಟ ಮುಕ್ತಾಯವಾಗುವ ಸಾಧ್ಯತೆ. ವಾಹನ ಖರೀದಿ. ದೇವತಾ ದರ್ಶನ ಭಾಗ್ಯಕ್ಕಾಗಿ ಸಂಚಾರವಿದೆ. ಅಧಿಕಾರಿಗಳಿಂದ ಅನುಕೂಲ, ರಾಜಕೀಯ ವ್ಯಕ್ತಿಗಳಿಂದ ಯಶಸ್ಸು.

ಕುಟುಂಬದಲ್ಲಿ ಕಲಹ.ಆರೋಗ್ಯದಲ್ಲಿ ಸುಧಾರಣೆ. ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸು. ಆದಾಯ ಹೆಚ್ಚಿಸಿಕೊಳ್ಳುವ ಮೂಲ ಸಿಗಲಿದೆ. ಉದರಬಾಧೆ ಶೀತಬಾಧೆಗಳು ಇರಲಿವೆ.ಸಂಚಾರವಿರಲಿದೆ.

ಮನೆಯಲ್ಲಿ ವಿವಾಹ ಸಿದ್ಧತೆಗಳನ್ನು ಮಾಡಿಕೊಳ್ಳಲಿದ್ದೀರಿ. ದಾಂಪತ್ಯದಲ್ಲಿ ವೈಮನಸ್ಸು. ನಿರುದ್ಯೋಗಿಗಳಿಗೆ ಅನಿರೀಕ್ಷಿತ ರೀತಿಯಲ್ಲಿ ಉದ್ಯೋಗ ಲಾಭ. ವೈವಾಹಿಕ ಖುಷಿ ಹೆಚ್ಚಾಗಲಿದೆ. ಕೋರ್ಟ್ ನ ಕೇಸ್ಗಳಿಗೆ ಓಡಾಟವಿರಲಿದೆ. ಆರ್ಥಿಕವಾಗಿ ಉನ್ನತಿ.

ಆರೋಗ್ಯದಲ್ಲಿ ಏರುಪೇರು.ಯೋಗ್ಯ ವಯಸ್ಕರಿಗೆ ವೈವಾಹಿಕ ಭಾಗ್ಯ.ಸಂಗಾತಿ ಜತೆ ಸಂತೋಷದಿಂದ ಕಾಲಕಳೆಯಲಿದ್ದೀರಿ. ಸಾಲಗಾರರಿಂದ ತೊಂದರೆ ಇರಲಿದೆ.ಹಣಕಾಸಿನ ವಿಚಾರದಲ್ಲಿ ಉತ್ತಮವಾಗಿದೆ. ಸಂಗಾತಿಯೊಂದಿಗೆ ಕಲಹ,

ದಾಂಪತ್ಯದಲ್ಲಿ ಸಂಶಯ.ಖರ್ಚು ವೆಚ್ಚಗಳ ಮೇಲೆ ಎಚ್ಚರಿಕೆ ಅಗತ್ಯ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ. ಕೌಟುಂಬಿಕ ಮತ್ತು ವೃತ್ತಿಪರ ಜೀವನವು ಧನಾತ್ಮಕ ಬದಲಾವಣೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಬೆಲೆಬಾಳುವ ವಸ್ತುಗಳ ಖರೀದಿಯನ್ನು ತಕ್ಷಣಕ್ಕೆ ಮಾಡದಿರುವುದು ಒಳ್ಳೆಯದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟ್ಯಾಟೂ ಇತ್ತೀಚಿನ ದಿನಗಳಲ್ಲಿ ಹಾಕಿಸಿಕೊಳ್ಳುವುದು ಸಾಮಾನ್ಯಾವಾಗಿದೆ. ಅದರಲ್ಲೂ ಕೆಲ ವರ್ಷಗಳ ಹಿಂದೆ ಫ್ಯಾಷನ್ ಲೋಕದಲ್ಲಿ ಟ್ಯಾಟೂ ಹೊಸ ಟ್ರೆಂಡ್ ನ್ನೆ ಹುಟ್ಟುಹಾಕಿತ್ತು. ಟ್ಯಾಟೂವಿನ ಚಿತ್ರಗಳಿಗೆ ಜನ ಮಾರುಹೋಗಿದ್ದರು. ಇನ್ನೂ ಯುವ ಪೀಳೀಗೆಯಂತೂ ಟ್ಯಾಟೂಗಳ ವಿನ್ಯಾಸಕ್ಕೆ ಫುಲ್ ಫಿದಾ ಆಗಿದ್ದರು. ಅಲ್ಲದೆ ಯಾರ ಕೈ ನೋಡಿದರೂ ಕೂಡ ಟ್ಯಾಟೂ ಇರುತ್ತಿತ್ತು. ಇಂತಹ ಟ್ಯಾಟೂ ಪ್ರಿಯರಿಗೆ ಇದೀಗ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಅದೇನಪ್ಪಾ ಅಂತೀರಾ ? ಮೊದಲು ಸೆಲೆಬ್ರೆಟಿಗಳಿಂದ ಶುರುವಾದ ಟ್ಯಾಟೂ ಕ್ರೇಜ್ ಬಳಿಕ ಜನ ಸಾಮಾನ್ಯರಿಗೂ…
ಸಾಮಾನ್ಯವಾಗಿ ಹಿಂದೆ ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ.
ಅನೇಕ ಜನರು ಶಕುನ-ಅಪಶಕುನವನ್ನು ನಂಬ್ತಾರೆ. ಒಂದು ಸೀನ್ ಸೀನಿದ್ರೆ, ಹಿಂದಿನಿಂದ ಕೂಗಿದ್ರೆ ಅಪಶಕುನ ಎನ್ನಲಾಗುತ್ತದೆ. ಹಾಗೆ ಬೆಕ್ಕು ಅಡ್ಡ ಹೋದ್ರೆ ಅನೇಕರು ಅಲ್ಲಿ ಸ್ವಲ್ಪ ಹೊತ್ತು ನಿಂತು ಹೋಗ್ತಾರೆ. ಮುಂದೆ ನಡೆಯುವ ಘಟನೆಗಳ ಬಗ್ಗೆ ಪ್ರಾಣಿಗಳಿಗೆ ಮೊದಲೇ ಸೂಚನೆ ಸಿಕ್ಕಿರುತ್ತದೆ. ಆಗಬಹುದಾದ ಅನಾಹುತಗಳ ಬಗ್ಗೆ ಅವು ಮುನ್ಸೂಚನೆ ನೀಡುತ್ತವೆ ಎಂದು ನಂಬಲಾಗಿದೆ. ರಾಹು ಗ್ರಹದ ವಾಹನ ಬೆಕ್ಕು. ಜಾತಕದಲ್ಲಿ ರಾಹು ಬಂದು ಕುಳಿತಾಗ ಅಪಘಾತ, ಪೆಟ್ಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಬೆಕ್ಕು ಅಡ್ಡ ಹೋಗಿ ಈ ಬಗ್ಗೆ ಮುನ್ಸೂಚನೆ…
ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಪರಿಚಯಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಕಳೆದ ಬಜೆಟ್ನಲ್ಲಿ ಘೋಷಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಕಾರ್ಯಗತವಾಗಿದ್ಯೋ ಗೊತ್ತಿಲ್ಲ. ಆದರೆ ಸಿಎಂಗೂ ಮೊದಲೇ ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗಿರೀಶ್ ಅವರು ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ಯಶಸ್ವಿಯಾಗುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ. ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದ ನಿವಾಸಿ ಗಿರೀಶ್ ಅವರು ಬಿಇ, ಬಿಟೆಕ್ ಮಾಡಿ ಜರ್ಮನಿಯಲ್ಲಿ ತಿಂಗಳಿಗೆ 4 ಲಕ್ಷದ ನೌಕರಿ ಮಾಡುತ್ತಿದ್ದರು. ಅದ್ಯಾಕೋ ಹುಟ್ಟೂರಿನಲ್ಲಿ ಕೃಷಿಯ ಅದಮ್ಯ ಆಸೆಯಿಂದ…
ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ. ಮಾಲ್ಡೀವ್ಸ್ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ…
ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್…