News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಶುಭ ಶುಕ್ರವಾರದ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

416

ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ.

ವೃಷಭ:-

ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ  ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ ಹೆಚ್ಚಿನ ಅಭಿವೃದ್ಧಿ ಗೋಚರಕ್ಕೆ ಬರುತ್ತದೆ. ಪತ್ನಿಗೆ ಮಾತ್ರ ಉತ್ತಮವಾಗಿರುದಿಲ್ಲ. ದಂಪತಿಗಳಿಗೆ ಸಂತಾನಭಾಗ್ಯಕ್ಕೆ ಸಕಾಲ. ರಾಜಕೀಯ ವ್ಯಕ್ತಿಗಳಿಗೆ ಚಟುವಟಿಕೆಯ ದಿನ.

ಮಿಥುನ:

ಸಾಮಾಜಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರಕವಾದ ವಾತಾವರಣವಿದೆ. ಸಾಂಸಾರಿಕ ಹೊಂದಾಣಿಕೆಯಿಂದ ಶಾಂತಿ ಸಮಾಧಾನ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಅನುಕೂಲವಾಗಲಿದೆ. ಕೆಲಸ ಕಾರ್ಯಗಳನ್ನು ಸುಲಭವಾಗಿ ಪೂರ್ತಿಗೊಳಿಸುವಿರಿ. ಇಷ್ಟದೇವರ ಸೇವೆಯಿಂದ ಕಷ್ಟಗಳೆಲ್ಲವೂ ಪರಿಹಾರ. ಬಂಧುಗಳಿಂದ ಸಹಾಯ ದೊರಕಲಿವೆ. ಮಕ್ಕಳ ಚಟುವಟಿಕೆಗಳ ಬಗ್ಗೆ ಗಮನ ಅಗತ್ಯ.

 

ಕಟಕ :-

ಶಾರೀರಿಕ ಆರೋಗ್ಯ ಸುಧಾರಿಸಲಿದೆ. ಆರ್ಥಿಕ ಅಭಿವೃದ್ಧಿ ಹಂತ ಹಂತವಾಗಿ ಗೋಚರಕ್ಕೆ ಬರುವ ಸಾದ್ಯತೆ ಇದೆ. ವಿರೋಧಿಗಳನ್ನು ಸಮರ್ಥವಾಗಿ ಎದುರಿಸಲು ಕಷ್ಟವಾಗುತ್ತದೆ. ಜಾಗ್ರತೆ ಇರಲಿ. ಶುಭ ಸುದ್ದಿ ಕೇಳುವ ಭಾಗ್ಯ. ಮನಸ್ಸಿಗೆ ಮುದ ನೀಡುವ ಘಟನಾವಳಿಗಳು ಸಂಭವಿಸುವವು. ಔಷಧ ವ್ಯಪಾರದಲ್ಲಿ ತೊಡಗಿದವರಿಗೆ ಲಾಭ. ದೃಢ ನಿರ್ಧಾರದಿಂದ ಯಶಸ್ಸು ನಿಮ್ಮದಾಗಲಿದೆ.

 ಸಿಂಹ:

ಕೌಟುಂಬಿಕ ಸಮಸ್ಯೆ.ವೃತ್ತಿ ಜೀವನಕ್ಕೆ ಬಹಳ ಅವಶ್ಯಕತೆ  ನಿರ್ಧಾರವನ್ನು  ತೆಗೆದುಕೊಳ್ಳುವಿರಿ. ದಾಂಪತ್ಯದಲ್ಲಿ ಆತಂಕ. ಆಗಾಗ ವೃತ್ತಿರಂಗದಲ್ಲಿ ಅವಮಾನ ಅಪಮಾನ. ಮಹಿಳೆಯರಿಗೆ ಮಾನಸಿಕ ಕಿರಿಕಿರಿ.ಖರ್ಚಿನ ಜೊತೆಗೆ ಗಳಿಕೆಯೂ ಇರಲಿದೆ.

ಕನ್ಯಾ :-

ಉದ್ಯೋಗದಲ್ಲಿ ಒತ್ತಡ.ಕುಟುಂಬದವರೊಂದಿಗೆ ಆರಾಮದಾಯಕ ದಿನ ನಿಮ್ಮದಾಗಲಿದೆ. ವಿದ್ಯಾರ್ಥಿಗಳಿಂದ ಉತ್ತಮ ಸಾಧನೆ ಪ್ರೀತಿ ಪಾತ್ರರ ಸಹಕಾರದಿಂದ ಕಾರ್ಯಸಿದ್ಧಿ. ಮಾನಸಿಕ ಕಿರಿಕಿರಿ, ಶತ್ರುಗಳ ಕಾಟ.

ತುಲಾ:

ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ.ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಸಂತಸ. ಸಮಸ್ಯೆಗಳು ಹಂತ ಹಂತವಾಗಿ ಶಮನ. ತೀರ್ಥಯಾತ್ರೆಗೆ ಹೋಗುವ ಸಾಧ್ಯತೆ. ನೀವಾಡುವ ಮಾತಿನಲ್ಲಿ ಎಚ್ಚರಿಕೆ ಇರಲಿ, ಇದರಿಂದ ಜಗಳವಾಗುವ ಸಾಧ್ಯತೆಗಳಿವೆ.

ವೃಶ್ಚಿಕ :-

ಸ್ನೇಹಿತರಲ್ಲಿ ವೈಮನಸ್ಸು.ಆಸ್ಪತ್ರೆಯ ಅಲೆದಾಟ ಮುಕ್ತಾಯವಾಗುವ ಸಾಧ್ಯತೆ. ವಾಹನ ಖರೀದಿ. ದೇವತಾ ದರ್ಶನ ಭಾಗ್ಯಕ್ಕಾಗಿ ಸಂಚಾರವಿದೆ. ಅಧಿಕಾರಿಗಳಿಂದ ಅನುಕೂಲ, ರಾಜಕೀಯ ವ್ಯಕ್ತಿಗಳಿಂದ ಯಶಸ್ಸು.

ಧನಸ್ಸು:

ಕುಟುಂಬದಲ್ಲಿ ಕಲಹ.ಆರೋಗ್ಯದಲ್ಲಿ ಸುಧಾರಣೆ. ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸು. ಆದಾಯ ಹೆಚ್ಚಿಸಿಕೊಳ್ಳುವ ಮೂಲ ಸಿಗಲಿದೆ. ಉದರಬಾಧೆ ಶೀತಬಾಧೆಗಳು ಇರಲಿವೆ.ಸಂಚಾರವಿರಲಿದೆ.

ಮಕರ :-

ಮನೆಯಲ್ಲಿ ವಿವಾಹ ಸಿದ್ಧತೆಗಳನ್ನು ಮಾಡಿಕೊಳ್ಳಲಿದ್ದೀರಿ. ದಾಂಪತ್ಯದಲ್ಲಿ ವೈಮನಸ್ಸು. ನಿರುದ್ಯೋಗಿಗಳಿಗೆ ಅನಿರೀಕ್ಷಿತ ರೀತಿಯಲ್ಲಿ ಉದ್ಯೋಗ ಲಾಭ. ವೈವಾಹಿಕ ಖುಷಿ ಹೆಚ್ಚಾಗಲಿದೆ. ಕೋರ್ಟ್ ನ ಕೇಸ್‍ಗಳಿಗೆ ಓಡಾಟವಿರಲಿದೆ. ಆರ್ಥಿಕವಾಗಿ ಉನ್ನತಿ.

ಕುಂಭ:-

ಆರೋಗ್ಯದಲ್ಲಿ ಏರುಪೇರು.ಯೋಗ್ಯ ವಯಸ್ಕರಿಗೆ ವೈವಾಹಿಕ ಭಾಗ್ಯ.ಸಂಗಾತಿ ಜತೆ ಸಂತೋಷದಿಂದ ಕಾಲಕಳೆಯಲಿದ್ದೀರಿ. ಸಾಲಗಾರರಿಂದ ತೊಂದರೆ ಇರಲಿದೆ.ಹಣಕಾಸಿನ ವಿಚಾರದಲ್ಲಿ ಉತ್ತಮವಾಗಿದೆ. ಸಂಗಾತಿಯೊಂದಿಗೆ ಕಲಹ,

ಮೀನ:-

ದಾಂಪತ್ಯದಲ್ಲಿ ಸಂಶಯ.ಖರ್ಚು ವೆಚ್ಚಗಳ ಮೇಲೆ ಎಚ್ಚರಿಕೆ ಅಗತ್ಯ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ. ಕೌಟುಂಬಿಕ ಮತ್ತು ವೃತ್ತಿಪರ ಜೀವನವು ಧನಾತ್ಮಕ ಬದಲಾವಣೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಬೆಲೆಬಾಳುವ ವಸ್ತುಗಳ ಖರೀದಿಯನ್ನು ತಕ್ಷಣಕ್ಕೆ ಮಾಡದಿರುವುದು ಒಳ್ಳೆಯದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಟ್ರೊಲ್ ಪೇಜ್ ಗಳಿಗೆ ಆಗ ತುತ್ತಾಗಿದ್ದಅಗ್ನಿಶಾಕ್ಷಿ ಈಗ ಪುಟ್ಟಗೌರಿ ಧಾರಾವಾಹಿ

    ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.

  • Uncategorized

    ಖಾಲಿ ಹೊಟ್ಟೆಯಲ್ಲಿ ಈ ಹಣ್ಣು ತಿಂದರೆ ಏನಾಗುತ್ತೆ ಗೊತ್ತಾ!

    ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಮಾರ್ಚ್, 2019) ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ ಬಗ್ಗೆ ಹೆಚ್ಚು ಕಂಡುಹಿಡಿಯಲು ಮೇಲ್ಮೈಗಿಂತ…

  • ಉಪಯುಕ್ತ ಮಾಹಿತಿ

    ರೇಲ್ವೆ ಹಳಿಗಳ ಜೆಲ್ಲಿಕಲ್ಲು ಹಾಕುವುದು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ರೇಲ್ವೆ ಪ್ರಯಾಣ ಎಂದರೆ ಎಂತಹವರಿಗೂ ಒಂದು ರೀತಿ ರೋಮಾಂಚನ.ಅದರಲ್ಲೂ ಬೆಟ್ಟ ಗುಡ್ಡಗಳ ನಡುವೆ,ದಟ್ಟವಾದ ಕಾಡುಗಳ ನಡುವೆ ಹೊರಟಾಗ ರೈಲಿನ ಕಿಟಕಿಯಿಂದ,ಬಾಗಿಲಿನಲ್ಲಿ ಕುಳಿತು ಆ ಪ್ರಕೃತಿ ಸೌಂದರ್ಯವನ್ನು ನೋಡುವಾಗ ಎಂತಹವರಿಗೂ ಮೈ ಮನ ರೋಮಾಂಚನಗೊಳ್ಳುವುದರಲ್ಲಿ ಸಂದೇಹವೇ ಇಲ್ಲ.

  • ಆರೋಗ್ಯ

    ನೀವು ರೆಡ್ ವೈನ್ ಕುಡಿದ್ರೆ ಏನೆಲ್ಲಾ ಲಾಭಗಳಿವೆ ಎಂದು ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.

  • India, Place, tourism

    ವ್ಯಾಲಿ ಆಫ್ ಫ್ಲಾವರ್ಸ್ ರಾಷ್ಟ್ರೀಯ ಉದ್ಯಾನವನ

    ವ್ಯಾಲಿ ಆಫ್ ಫ್ಲವರ್ಸ್ ರಾಷ್ಟ್ರೀಯ ಉದ್ಯಾನವನವು ಭಾರತೀಯ ರಾಷ್ಟ್ರೀಯ ಉದ್ಯಾನವನವಾಗಿದ್ದು, ಇದು ಉತ್ತರಾಖಂಡ ರಾಜ್ಯದ ಉತ್ತರ ಚಮೋಲಿ ಮತ್ತು ಪಿಥೋರಗ h ದಲ್ಲಿದೆ ಮತ್ತು ಇದು ಸ್ಥಳೀಯ ಆಲ್ಪೈನ್ ಹೂವುಗಳ ಹುಲ್ಲುಗಾವಲುಗಳು ಮತ್ತು ವಿವಿಧ ಸಸ್ಯವರ್ಗಗಳಿಗೆ ಹೆಸರುವಾಸಿಯಾಗಿದೆ. ಏಷ್ಯಾಟಿಕ್ ಕಪ್ಪು ಕರಡಿ ಹಿಮ ಚಿರತೆ,  ಕಸ್ತೂರಿ ಜಿಂಕೆ, ಕಂದು ಕರಡಿ, ಕೆಂಪು ನರಿ   ಮತ್ತು ನೀಲಿ ಕುರಿಗಳು ಸೇರಿದಂತೆ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಪ್ರಾಣಿಗಳಿಗೆ ಈ ಸಮೃದ್ಧ ವೈವಿಧ್ಯಮಯ ಪ್ರದೇಶವಿದೆ. ಉದ್ಯಾನದಲ್ಲಿ ಕಂಡುಬರುವ ಪಕ್ಷಿಗಳಲ್ಲಿ ಹಿಮಾಲಯನ್ ಮೋನಾಲ್…