News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಜ್ಯೋತಿಷ್ಯ

ಶುಭ ಶುಕ್ರವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

547

ಇಂದು ಶುಕ್ರವಾರ,  16/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ದುಡಿದ ಹಣದಲ್ಲಿ ಸ್ವಲ್ಪ ಭಾಗ ದಾನ ಧರ್ಮ ಮಾಡಿದಲ್ಲಿ ನಿಮಗೂ ನಿಮ್ಮ ಕುಟುಂಬಕ್ಕೂ ಒಳಿತಾಗುವುದು. ಸ್ಥಿರಾಸ್ತಿ ಖರೀದಿಯ ಬಗ್ಗೆ ಮಾತುಕತೆ ಸಾಧ್ಯತೆ. ಕಿಡಿಗೇಡಿಗಳು ನಿಮಗೆ ಸಿಟ್ಟು ಬರಿಸುವ ಪ್ರಯತ್ನ ನಡೆಸಿದರೂ ನೀವು ವ್ಯವಧಾನದಿಂದಲೇ ಉತ್ತರಿಸಿ. ಶ್ರಮಪಡಿ, ಇದು ನಿಮ್ಮ ದಿನವಾದ್ದರಿಂದ ನೀವು ಖಂಡಿತವಾಗಿಯೂ ಅದೃಷ್ಟಶಾಲಿಯಾಗಿರುತ್ತೀರಿ.ಲೇವಾದೇವಿ ವ್ಯವಹಾರಗಳಿಂದಾಗಿ ಹೆಚ್ಚಿನ ಲಾಭದ ನಿರೀಕ್ಷೆ.

ವೃಷಭ:-

ಕೆಲಸ ಕಾರ್ಯಗಳಲ್ಲಿ ಕೋಪವನ್ನು ನಿಯಂತ್ರಿಸುವುದು ಒಳ್ಳೆಯದು. ನೀವು ಆರ್ಥಿಕವಾಗಿ ವ್ಯವಹರಿಸುವರ ಜೊತೆಗೆ ಎಚ್ಚರಿಕೆಯಿಂದಿರಿ.  ರಾಜಕಾರಣದ ಒಳ ಹೊರಗುಗಳ ಬಗ್ಗೆ ರಹಸ್ಯ ಮಾತುಕತೆ ಸಾಧ್ಯತೆ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ಚಿಲ್ಲರೆ ವ್ಯಾಪಾರಸ್ಥರಿಗೆ ಹೆಚ್ಚಿನ ಆದಾಯ. ನಿಮ್ಮ ಹಿರಿಯರ ಮಾತು ಕೇಳಿ ಮತ್ತು ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಶಾಂತವಾಗಿ ಆಲೋಚಿಸಿ.

ಮಿಥುನ:

ಸ್ವಸಾಮರ್ಥ್ಯದಿಂದ ಸಮಸ್ಯೆಗಳನ್ನು ಪರಿಹರಿಸಿ ಪರಿಸ್ಥಿತಿಯನ್ನು ಸುಧಾರಣೆ ಮಾಡಬೇಕಾದೀತು. ಅಧಿಕಾರದ ಇತಿಮಿತಿಯನ್ನರಿತು ಕಾರ್ಯ ನಿರ್ವಹಿಸುವುದು ಉತ್ತಮ. ವ್ಯವಹಾರದ ಬಂಡವಾಳ ಮಾಡಿಕೊಳ್ಳಿ. ಹಾಗಾಗಿ ಕೆಲಸಗಾರರನ್ನು ನಂಬಿ. ಮತ್ತು ಅವರೂ ಕೂಡಾ ನಿಮ್ಮನ್ನು ನಂಬುವಂತೆ ಮಾಡಿ. ನೀವು ಗುಂಪಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ನೀವು ಹೊಸ ಸ್ನೇಹಿತರನ್ನು ಸಂಪಾದಿಸುತ್ತೀರಿ. ಶ್ರೇಷ್ಠ ಜನರೊಡನೆ ಸಂಬಂಧ ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮತ್ತು ಯೋಜನೆಗಳನ್ನು ತರುತ್ತದೆ.

ಕಟಕ :-

ದೂರದ ಪ್ರಯಾಣ ಸಾಧ್ಯತೆ.ಉದ್ಯೋಗದ ವಿಚಾರವಾಗಿ ಶುಭ ಸಂದೇಶ ಬರುವುದು. ಒಂದು ತಪ್ಪಿದ ಅವಕಾಶ ಮತ್ತೆ ಮರಳದೇ ಇರಬಹುದಾದ್ದರಿಂದ ಹಿಂಜರಿಯಬೇಡಿ. ಉತ್ತಮರಾದ ಸ್ನೇಹಿತರ ಸಲಹೆಯನ್ನು ಪಡೆಯಿರಿ. ಗುರಿ ತಲುಪುವಲ್ಲಿ ನಿಮ್ಮ ಶ್ರಮ ಸಾರ್ಥಕ್ಯ ಪಡೆಯುವುದು. ಮೂರನೇ ವ್ಯಕ್ತಿಯ ಹಸ್ತಕ್ಷೇಪ ನೀವು ಮತ್ತು ನಿಮ್ಮ ಪ್ರೀತಿಪಾತ್ರರಲ್ಲಿ ಕಂದಕ ತರಬಹುದು.  ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಎದುರಿಸುವ ಧಾವಂತದಿಂದಾಗಿ ಆರೋಗ್ಯದಲ್ಲಿ ವ್ಯತ್ಯಯ.

 ಸಿಂಹ:

ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಕೊಡಿ. ಕೌಟುಂಬಿಕ ಜವಾಬ್ದಾರಿಗಳು ಹೆಚ್ಚಾಗುತ್ತವೆ, ಇವು ನಿಮ್ಮ ಮನಸ್ಸಿನ ಮೇಲೆ ಒತ್ತಡ ತರುತ್ತವೆ. ದೂರದವರಿಂದ ಸಂತೋಷದ ಸುದ್ದಿಯೊಂದನ್ನು ಕೇಳಲಿದ್ದೀರಿ. ಯಾರಾದರೂ ಕೆಲಸದಲ್ಲಿ ನಿಮಗೆ ಅಡ್ಡಿ ಮಾಡಬಹುದು – ಆದ್ದರಿಂದ ಏನಾಗುತ್ತದೆ ಎನ್ನುವುದರ ಬಗ್ಗೆ ಗಮನವಿರಲಿ.ಸಾಮಾಜಿಕ ಮನ್ನಣೆ ದೊರಕುವುದು.

ಕನ್ಯಾ :-

ಸೃಜನ ಶೀಲ ಕುಶಲಕರ್ಮಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ನಿಮ್ಮನ್ನು ಯಾರಾದರೂ ಆಕರ್ಷಿಸಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ಲಭ್ಯವಿರುವ ಅವಕಾಶಗಳನ್ನು ಸೂಕ್ತವಾಗಿ ಬಳಸಿಕೊಳ್ಳಿ. ವ್ಯಾಪಾರದಲ್ಲಿ ತೊಡಗಿದವರಿಗೆ ಉತ್ತಮ ಲಾಭ ದೊರಕಲಿದೆ. ಅನ್ಯರನ್ನು ನಿಮ್ಮತ್ತ ಸೆಳೆಯಲು ಸಹಕಾರಿಯಾಗುವುದು. ವೃತ್ತಿಯಲ್ಲಿ ಅಥವಾ ವಾಸಸ್ಥಳದಲ್ಲಿ ಬದಲಾವಣೆ ಸಾಧ್ಯತೆ ಇದೆ. ಸಂಗಾತಿಯ ಬೇಕು ಬೇಡಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಒಳಿತಾಗುವುದು. ಅರ್ಹ ನೌಕರರಿಗೆ ಬಡ್ತಿ ಅಥವಾ ಆರ್ಥಿಕ ಲಾಭ. ಇಂದು ನೀವು ಉತ್ತಮ ವಿಚಾರಗಳಿಂದ ತುಂಬಿರುತ್ತೀರಿ

ತುಲಾ:

ಜನರು ನಿಮ್ಮ ಮೇಲೆ ಹೆಚ್ಚಿನ ವಿಶ್ವಾಸವನ್ನು ತಾಳುವರು. ನಿಮ್ಮನ್ನು ಗೌರವಿಸಲು ಬಂದ ವ್ಯಕ್ತಿಗಳೊಂದಿಗೆ ಸೌಜನ್ಯದಿಂದ ಮಾತನಾಡಿ. ಮನೆಯಿಂದ ಹೊರಡುವಾಗಲೇ ಪೂರ್ವ ತಯಾರಿ ಮಾಡಿಕೊಂಡು ಬಟ್ಟೆ ಅಂಗಡಿಗೆ ಪ್ರವೇಶಿಸುವುದರಿಂದ ಅನುಕೂಲವಾಗುವುದು. ಅನ್ಯಮೂಲದ ಸುದ್ದಿಯನ್ನು ಪರಿಶೀಲಿಸಬೇಕು.ಹಣಕಾಸಿನ ವಿಷಯದಲ್ಲಿ ಅಲ್ಪ ವ್ಯತ್ಯಯ ಕಂಡುಬರುವುದು. ನೀವು ಇಂದು ಚಿಕ್ಕ ಆದರೆ ಪ್ರಮುಖವಾದ ಬಾಕಿಯಿರುವ ಕೆಲಸಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ.

ವೃಶ್ಚಿಕ :-

ಆರೋಗ್ಯದ ಕಡೆ ಗಮನ ಕೊಡಿ. ಇಂದು ಯಾರಾದರೂ ನಿಮ್ಮ ಪ್ರೀತಿಯ ನಡುವೆ ಬರಬಹುದು. ವೆಚ್ಚದ ಏರಿದರೂ ಆದಾಯದಲ್ಲಿನ ಹೆಚ್ಚಳ ನಿಮ್ಮ ಖರ್ಚುಗಳನ್ನು ನೋಡಿಕೊಳ್ಳುತ್ತದೆ.ನಿಮ್ಮ ಕೆಲಸದಲ್ಲಿನ ತಪ್ಪನ್ನು ಒಪ್ಪಿಕೊಳ್ಳುವುದು ನಿಮ್ಮ ಪರವಾಗಿ ಕೆಲಸ ಮಾಡುತ್ತದೆ. ಆದರೆ ನೀವು ಅದನ್ನು ಹೇಗೆ ಸುಧಾರಿಸಬಹುದೆಂದು ವಿಶ್ಲೇಷಿಸಬೇಕು.

ಧನಸ್ಸು:

ಮನೆಯ ಹಿರಿಯರ ಆರೋಗ್ಯದ ವಿಷಯದಲ್ಲಿ ಆಸ್ಪತ್ರೆ ಖರ್ಚು ಬರುವ ಸಂಭವವಿದೆ. ವಿವಾಹಾಕಾಂಕ್ಷಿಗಳಿಗೆ ಸ್ವಲ್ಪಮಟ್ಟಿನ ತೊಡಕುಂಟಾದೀತು. ನಿಮ್ಮ ಸಂಗಾತಿ ಇಂದು ನಿಮ್ಮಿಂದ ನಿರಾಶೆ ಹೊಂದಿರುವಂತೆ ಕಾಣುತ್ತದೆ ಮತ್ತು ನಿಮಗೆ ಅದು ತಿಳಿಯುತ್ತದೆ. ಆರ್ಥಿಕ ಸುಧಾರಣೆಯನ್ನು ಕಂಡುಕೊಳ್ಳುವಿರಿ.ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನು ಗೌರವಿಸಿ. ಇಂದು ನೀವು ಅಂದುಕೊಂಡಿದ್ದಕ್ಕಿಂತಲೂ ಹೆಚ್ಚು ನಿಮ್ಮ ಜೀವನದಲ್ಲಿ ತೆರೆಮರೆಯಲ್ಲಿ ನಡೆಯುತ್ತಿದೆ.

ಮಕರ :-

ಆರ್ಥಿಕ ಸುಧಾರಣೆಯನ್ನು ಕಂಡುಕೊಳ್ಳುವ ದಿನ. ನಿಮ್ಮ ಒಳ್ಳೆಯ ನಿರ್ಧಾರದಿಂದಾಗಿ ಸಹೋದ್ಯೋಗಿಗಳ ಸಂತಸಕ್ಕೆ ಕಾರಣರಾಗುವಿರಿ. ಮನೆಯ ಕರ್ತವ್ಯಗಳನ್ನು ತಪ್ಪಿಸುವುದು ಮತ್ತು ಹಣಕ್ಕಾಗಿ ಪರಿತಪಿಸುವುದು ಇಂದು ನಿಮ್ಮ ವೈವಾಹಿಕ ಜೀವನಕ್ಕೆ ಹಾನಿ ತರಬಹುದು. ನೀವು ಶ್ರಮ ಮತ್ತು ತಾಳ್ಮೆಯ ಮೂಲಕ ನಿಮ್ಮ ಗುರಿಗಳನ್ನು ತಲುಪುತ್ತೀರಿ.

ಕುಂಭ:-

ಬ್ಯಾಂಕ್ ವ್ಯವಹಾರಗಳಿಂದ ಹೆಚ್ಚಿನ ಅನುಕೂಲ ದೊರಕಲಿದೆ. ಮಹತ್ವದ ವಿಚಾರವೊಂದರ ಪೂರ್ವ ತಯಾರಿಯ ಮಾತುಕತೆಗಳಿಗೆ ಸಂಬಂಧಿರೊಬ್ಬರು ಚಾಲನೆ ಮಾಡುವರು. ಯಾವುದಕ್ಕೂ ಹಿರಿಯರೊಂದಿಗೆ ಚರ್ಚಿಸಿ ಕಾರ್ಯಪ್ರವೃತ್ತರಾಗಿ. ಪುರಾಣ ಪುರುಷರ ಅಥವಾ ಧಾರ್ಮಿಕ ಪುಸ್ತಕಗಳನ್ನು ಓದುವತ್ತ ಗಮನ ಕೊಡಿ. ನಿಮ್ಮ ಪ್ರಾಮಾಣಿಕ ಪ್ರಯತ್ನಗಳು ನಿಮ್ಮನ್ನೇ ಸ್ವಲ್ಪ ಬದಲಾಯಿಸಲು ಇರಬೇಕು ಹಾಗೂ ಜನರು ನಿಮ್ಮ ಸಲುವಾಗಿ ಬದಲಾಗಲು ಇರಬಾರದು.

ಮೀನ:-

ಆರ್ಥಿಕವಾಗಿ ಅಭಿವೃದ್ಧಿಯನ್ನು ಸಾಧಿಸುವಿರಿ. ನಿಮ್ಮ ವೃತ್ತಿಗೆ ಗೌರವ ತರುವಂತಹ ಕೆಲಸ ನಿಮ್ಮಿಂದಾಗುವುದು. ಪ್ರೇಮಜೀವನವು ಇಂದು ನಿಮ್ಮನ್ನು ಆಶೀರ್ವದಿಸಿರುವಂತೆ ತೋರುತ್ತದೆ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಉದ್ಯೋಗ, ವ್ಯವಹಾರಗಳಲ್ಲಿ ಕೂಲಂಕುಷ ಅವಲೋಕನ ಮಾಡುವುದು ಒಳಿತು. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ವೆಚ್ಚ ಭರಿಸಬೇಕಾದೀತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೋಟ್ಯಧಿಪತಿಯಲ್ಲಿ 10ನೇ ತರಗತಿ ವಿದ್ಯಾರ್ಥಿ; ಗೆದ್ದ ಹಣ ಶಾಲಾ ಕಾಂಪೌಂಡ್​ಗೆ,.!

    ಪ್ರತಿ ವರ್ಷ ಶಾಲಾ ಆವರಣದಲ್ಲಿ 150 ಗಿಡ ನೆಡುತ್ತೇವೆ, ಆದರೆ ದನಗಳು ದಾಳಿನಡೆಸಿ ಎಲ್ಲವೂ ಹಾಳಾಗುತ್ತವೆ. ಹಾಗಾಗಿ,ಶಾಲೆಗೆ ಕಾಂಪೌಂಡ್ ಕಟ್ಟಿಸಲು ಮೊದಲ ಆದ್ಯತೆ ನೀಡುತ್ತೇನೆ..’ನಟ ಪುನೀತ್ ರಾಜ್​ಕುಮಾರ್ ನಡೆಸಿಕೊಡುವ ರಿಯಾಲಿಟಿ ಶೋ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಭಾಗವಹಿಸಿ 6.4 ಲಕ್ಷ ರೂ. ಗೆದ್ದ ತಾಲೂಕಿನ ಕಟ್ಟಾಯ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಕೆ.ಎನ್. ತೇಜಸ್ ಅವರ ಮನದಾನದ ಮಾತುಗಳಿವು. ರಿಯಾಲಿಟಿ ಶೋಗಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ನಡೆಸಿದ ಪರೀಕ್ಷೆ ಬರೆದು ಆಯ್ಕೆಯಾದ ವಿದ್ಯಾರ್ಥಿ ತೇಜಸ್ ಜಿಲ್ಲೆಗೆ ಕೀರ್ತಿತಂದಿದ್ದಾನೆ….

  • ಆಧ್ಯಾತ್ಮ, ವಿಜ್ಞಾನ

    ವ್ಯಾಸ ಮಹರ್ಷಿಗಳು ಆ ಕಾಲದಲ್ಲೇ ಹೇಳಿದ್ದನ್ನು, ಕಂಡುಹಿಡಿಯುತ್ತಿರುವ ವಿಜ್ಞಾನಿಗಳು..!ನಿಜ..!ತಿಳಿಯಲು ಈ ಲೇಖನ ಓದಿ…

    ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.

  • ಸುದ್ದಿ

    ಅಪ್ಪಟ ರಾಪ್ಟ್ರೀಯವಾದಿ,ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಇನ್ನಿಲ್ಲ….!

    ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್  ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ  67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪದೇ ಪದೇ ನಿಮ್ಮ ಕಿವಿ ನೋವು ಕಾಡುತ್ತಿದೆಯೇ.? ಹಾಗಿದ್ದರೆ ಇಲ್ಲಿದೆ ಮನೆ ಮದ್ದು..!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ. ಕಿವಿ ನೋವಿಗೆ…

  • ಸುದ್ದಿ

    ಪಾನ್ ಕಾರ್ಡ್ ಇದ್ದವರಿಗೆ ಶಾಕಿಂಗ್ ಸುದ್ದಿ, ಬೇಗ ಎಚ್ಛೆತ್ತುಕ್ಕೊಳ್ಳಿ ನಿರ್ಲಕ್ಷ ಮಾಡಿದರೆ ಬಾರಿ ದಂಡ ಕಟ್ಟಬೇಕಾಗುತ್ತದೆ.

    ಪಾನ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಎಲ್ಲರ ಬಳಿ ಇದ್ದೆ ಇರುತ್ತದೆ. ಪಾನ್ ಕಾರ್ಡ್ ಇಲ್ಲದೆ ಯಾವುದೇ ವ್ಯಾಪಾರ ಮತ್ತು ವ್ಯವಹಾರವನ್ನ ಮಾಡಲು ಸಾಧ್ಯವಿಲ್ಲ ಮತ್ತು ಯಾವುದೇ ಹಣದ ವಹಿವಾಟನ್ನ ಸಹ ಮಾಡಬೇಕೆಂದರೆ ನಿಮಗೆ ಪಾನ್ ತುಂಬಾ ಅವಶ್ಯಕ. ಇನ್ನು ಕಳೆದ ಎರಡು ವರ್ಷಗಳಿಂದ ಪಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನ ಜಾರಿಗೆ ತರಲಾಗಿದ್ದು ಆ ನಿಯಮಗಳನ್ನ ಪಾಲಿಸುವುದು ಕಡ್ಡಾಯ ಕೂಡ ಆಗಿತ್ತು. ಈ ಹಿಂದೆ ಬ್ಯಾಂಕುಗಳಲ್ಲಿ ವ್ಯವಹಾರಗಳನ್ನ ಮಾಡಬೇಕೆಂದರೆ ತುಂಬಾ ಸುಲಭವಾಗಿ ಮಾಡಬಹುದಾಗಿತ್ತು…

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…