ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ, 16/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ದುಡಿದ ಹಣದಲ್ಲಿ ಸ್ವಲ್ಪ ಭಾಗ ದಾನ ಧರ್ಮ ಮಾಡಿದಲ್ಲಿ ನಿಮಗೂ ನಿಮ್ಮ ಕುಟುಂಬಕ್ಕೂ ಒಳಿತಾಗುವುದು. ಸ್ಥಿರಾಸ್ತಿ ಖರೀದಿಯ ಬಗ್ಗೆ ಮಾತುಕತೆ ಸಾಧ್ಯತೆ. ಕಿಡಿಗೇಡಿಗಳು ನಿಮಗೆ ಸಿಟ್ಟು ಬರಿಸುವ ಪ್ರಯತ್ನ ನಡೆಸಿದರೂ ನೀವು ವ್ಯವಧಾನದಿಂದಲೇ ಉತ್ತರಿಸಿ. ಶ್ರಮಪಡಿ, ಇದು ನಿಮ್ಮ ದಿನವಾದ್ದರಿಂದ ನೀವು ಖಂಡಿತವಾಗಿಯೂ ಅದೃಷ್ಟಶಾಲಿಯಾಗಿರುತ್ತೀರಿ.ಲೇವಾದೇವಿ ವ್ಯವಹಾರಗಳಿಂದಾಗಿ ಹೆಚ್ಚಿನ ಲಾಭದ ನಿರೀಕ್ಷೆ.

ಕೆಲಸ ಕಾರ್ಯಗಳಲ್ಲಿ ಕೋಪವನ್ನು ನಿಯಂತ್ರಿಸುವುದು ಒಳ್ಳೆಯದು. ನೀವು ಆರ್ಥಿಕವಾಗಿ ವ್ಯವಹರಿಸುವರ ಜೊತೆಗೆ ಎಚ್ಚರಿಕೆಯಿಂದಿರಿ. ರಾಜಕಾರಣದ ಒಳ ಹೊರಗುಗಳ ಬಗ್ಗೆ ರಹಸ್ಯ ಮಾತುಕತೆ ಸಾಧ್ಯತೆ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ಚಿಲ್ಲರೆ ವ್ಯಾಪಾರಸ್ಥರಿಗೆ ಹೆಚ್ಚಿನ ಆದಾಯ. ನಿಮ್ಮ ಹಿರಿಯರ ಮಾತು ಕೇಳಿ ಮತ್ತು ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಶಾಂತವಾಗಿ ಆಲೋಚಿಸಿ.

ಸ್ವಸಾಮರ್ಥ್ಯದಿಂದ ಸಮಸ್ಯೆಗಳನ್ನು ಪರಿಹರಿಸಿ ಪರಿಸ್ಥಿತಿಯನ್ನು ಸುಧಾರಣೆ ಮಾಡಬೇಕಾದೀತು. ಅಧಿಕಾರದ ಇತಿಮಿತಿಯನ್ನರಿತು ಕಾರ್ಯ ನಿರ್ವಹಿಸುವುದು ಉತ್ತಮ. ವ್ಯವಹಾರದ ಬಂಡವಾಳ ಮಾಡಿಕೊಳ್ಳಿ. ಹಾಗಾಗಿ ಕೆಲಸಗಾರರನ್ನು ನಂಬಿ. ಮತ್ತು ಅವರೂ ಕೂಡಾ ನಿಮ್ಮನ್ನು ನಂಬುವಂತೆ ಮಾಡಿ. ನೀವು ಗುಂಪಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ನೀವು ಹೊಸ ಸ್ನೇಹಿತರನ್ನು ಸಂಪಾದಿಸುತ್ತೀರಿ. ಶ್ರೇಷ್ಠ ಜನರೊಡನೆ ಸಂಬಂಧ ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮತ್ತು ಯೋಜನೆಗಳನ್ನು ತರುತ್ತದೆ.

ದೂರದ ಪ್ರಯಾಣ ಸಾಧ್ಯತೆ.ಉದ್ಯೋಗದ ವಿಚಾರವಾಗಿ ಶುಭ ಸಂದೇಶ ಬರುವುದು. ಒಂದು ತಪ್ಪಿದ ಅವಕಾಶ ಮತ್ತೆ ಮರಳದೇ ಇರಬಹುದಾದ್ದರಿಂದ ಹಿಂಜರಿಯಬೇಡಿ. ಉತ್ತಮರಾದ ಸ್ನೇಹಿತರ ಸಲಹೆಯನ್ನು ಪಡೆಯಿರಿ. ಗುರಿ ತಲುಪುವಲ್ಲಿ ನಿಮ್ಮ ಶ್ರಮ ಸಾರ್ಥಕ್ಯ ಪಡೆಯುವುದು. ಮೂರನೇ ವ್ಯಕ್ತಿಯ ಹಸ್ತಕ್ಷೇಪ ನೀವು ಮತ್ತು ನಿಮ್ಮ ಪ್ರೀತಿಪಾತ್ರರಲ್ಲಿ ಕಂದಕ ತರಬಹುದು. ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಎದುರಿಸುವ ಧಾವಂತದಿಂದಾಗಿ ಆರೋಗ್ಯದಲ್ಲಿ ವ್ಯತ್ಯಯ.

ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಕೊಡಿ. ಕೌಟುಂಬಿಕ ಜವಾಬ್ದಾರಿಗಳು ಹೆಚ್ಚಾಗುತ್ತವೆ, ಇವು ನಿಮ್ಮ ಮನಸ್ಸಿನ ಮೇಲೆ ಒತ್ತಡ ತರುತ್ತವೆ. ದೂರದವರಿಂದ ಸಂತೋಷದ ಸುದ್ದಿಯೊಂದನ್ನು ಕೇಳಲಿದ್ದೀರಿ. ಯಾರಾದರೂ ಕೆಲಸದಲ್ಲಿ ನಿಮಗೆ ಅಡ್ಡಿ ಮಾಡಬಹುದು – ಆದ್ದರಿಂದ ಏನಾಗುತ್ತದೆ ಎನ್ನುವುದರ ಬಗ್ಗೆ ಗಮನವಿರಲಿ.ಸಾಮಾಜಿಕ ಮನ್ನಣೆ ದೊರಕುವುದು.

ಸೃಜನ ಶೀಲ ಕುಶಲಕರ್ಮಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ನಿಮ್ಮನ್ನು ಯಾರಾದರೂ ಆಕರ್ಷಿಸಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ಲಭ್ಯವಿರುವ ಅವಕಾಶಗಳನ್ನು ಸೂಕ್ತವಾಗಿ ಬಳಸಿಕೊಳ್ಳಿ. ವ್ಯಾಪಾರದಲ್ಲಿ ತೊಡಗಿದವರಿಗೆ ಉತ್ತಮ ಲಾಭ ದೊರಕಲಿದೆ. ಅನ್ಯರನ್ನು ನಿಮ್ಮತ್ತ ಸೆಳೆಯಲು ಸಹಕಾರಿಯಾಗುವುದು. ವೃತ್ತಿಯಲ್ಲಿ ಅಥವಾ ವಾಸಸ್ಥಳದಲ್ಲಿ ಬದಲಾವಣೆ ಸಾಧ್ಯತೆ ಇದೆ. ಸಂಗಾತಿಯ ಬೇಕು ಬೇಡಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಒಳಿತಾಗುವುದು. ಅರ್ಹ ನೌಕರರಿಗೆ ಬಡ್ತಿ ಅಥವಾ ಆರ್ಥಿಕ ಲಾಭ. ಇಂದು ನೀವು ಉತ್ತಮ ವಿಚಾರಗಳಿಂದ ತುಂಬಿರುತ್ತೀರಿ

ಜನರು ನಿಮ್ಮ ಮೇಲೆ ಹೆಚ್ಚಿನ ವಿಶ್ವಾಸವನ್ನು ತಾಳುವರು. ನಿಮ್ಮನ್ನು ಗೌರವಿಸಲು ಬಂದ ವ್ಯಕ್ತಿಗಳೊಂದಿಗೆ ಸೌಜನ್ಯದಿಂದ ಮಾತನಾಡಿ. ಮನೆಯಿಂದ ಹೊರಡುವಾಗಲೇ ಪೂರ್ವ ತಯಾರಿ ಮಾಡಿಕೊಂಡು ಬಟ್ಟೆ ಅಂಗಡಿಗೆ ಪ್ರವೇಶಿಸುವುದರಿಂದ ಅನುಕೂಲವಾಗುವುದು. ಅನ್ಯಮೂಲದ ಸುದ್ದಿಯನ್ನು ಪರಿಶೀಲಿಸಬೇಕು.ಹಣಕಾಸಿನ ವಿಷಯದಲ್ಲಿ ಅಲ್ಪ ವ್ಯತ್ಯಯ ಕಂಡುಬರುವುದು. ನೀವು ಇಂದು ಚಿಕ್ಕ ಆದರೆ ಪ್ರಮುಖವಾದ ಬಾಕಿಯಿರುವ ಕೆಲಸಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ.

ಆರೋಗ್ಯದ ಕಡೆ ಗಮನ ಕೊಡಿ. ಇಂದು ಯಾರಾದರೂ ನಿಮ್ಮ ಪ್ರೀತಿಯ ನಡುವೆ ಬರಬಹುದು. ವೆಚ್ಚದ ಏರಿದರೂ ಆದಾಯದಲ್ಲಿನ ಹೆಚ್ಚಳ ನಿಮ್ಮ ಖರ್ಚುಗಳನ್ನು ನೋಡಿಕೊಳ್ಳುತ್ತದೆ.ನಿಮ್ಮ ಕೆಲಸದಲ್ಲಿನ ತಪ್ಪನ್ನು ಒಪ್ಪಿಕೊಳ್ಳುವುದು ನಿಮ್ಮ ಪರವಾಗಿ ಕೆಲಸ ಮಾಡುತ್ತದೆ. ಆದರೆ ನೀವು ಅದನ್ನು ಹೇಗೆ ಸುಧಾರಿಸಬಹುದೆಂದು ವಿಶ್ಲೇಷಿಸಬೇಕು.

ಮನೆಯ ಹಿರಿಯರ ಆರೋಗ್ಯದ ವಿಷಯದಲ್ಲಿ ಆಸ್ಪತ್ರೆ ಖರ್ಚು ಬರುವ ಸಂಭವವಿದೆ. ವಿವಾಹಾಕಾಂಕ್ಷಿಗಳಿಗೆ ಸ್ವಲ್ಪಮಟ್ಟಿನ ತೊಡಕುಂಟಾದೀತು. ನಿಮ್ಮ ಸಂಗಾತಿ ಇಂದು ನಿಮ್ಮಿಂದ ನಿರಾಶೆ ಹೊಂದಿರುವಂತೆ ಕಾಣುತ್ತದೆ ಮತ್ತು ನಿಮಗೆ ಅದು ತಿಳಿಯುತ್ತದೆ. ಆರ್ಥಿಕ ಸುಧಾರಣೆಯನ್ನು ಕಂಡುಕೊಳ್ಳುವಿರಿ.ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನು ಗೌರವಿಸಿ. ಇಂದು ನೀವು ಅಂದುಕೊಂಡಿದ್ದಕ್ಕಿಂತಲೂ ಹೆಚ್ಚು ನಿಮ್ಮ ಜೀವನದಲ್ಲಿ ತೆರೆಮರೆಯಲ್ಲಿ ನಡೆಯುತ್ತಿದೆ.

ಆರ್ಥಿಕ ಸುಧಾರಣೆಯನ್ನು ಕಂಡುಕೊಳ್ಳುವ ದಿನ. ನಿಮ್ಮ ಒಳ್ಳೆಯ ನಿರ್ಧಾರದಿಂದಾಗಿ ಸಹೋದ್ಯೋಗಿಗಳ ಸಂತಸಕ್ಕೆ ಕಾರಣರಾಗುವಿರಿ. ಮನೆಯ ಕರ್ತವ್ಯಗಳನ್ನು ತಪ್ಪಿಸುವುದು ಮತ್ತು ಹಣಕ್ಕಾಗಿ ಪರಿತಪಿಸುವುದು ಇಂದು ನಿಮ್ಮ ವೈವಾಹಿಕ ಜೀವನಕ್ಕೆ ಹಾನಿ ತರಬಹುದು. ನೀವು ಶ್ರಮ ಮತ್ತು ತಾಳ್ಮೆಯ ಮೂಲಕ ನಿಮ್ಮ ಗುರಿಗಳನ್ನು ತಲುಪುತ್ತೀರಿ.

ಬ್ಯಾಂಕ್ ವ್ಯವಹಾರಗಳಿಂದ ಹೆಚ್ಚಿನ ಅನುಕೂಲ ದೊರಕಲಿದೆ. ಮಹತ್ವದ ವಿಚಾರವೊಂದರ ಪೂರ್ವ ತಯಾರಿಯ ಮಾತುಕತೆಗಳಿಗೆ ಸಂಬಂಧಿರೊಬ್ಬರು ಚಾಲನೆ ಮಾಡುವರು. ಯಾವುದಕ್ಕೂ ಹಿರಿಯರೊಂದಿಗೆ ಚರ್ಚಿಸಿ ಕಾರ್ಯಪ್ರವೃತ್ತರಾಗಿ. ಪುರಾಣ ಪುರುಷರ ಅಥವಾ ಧಾರ್ಮಿಕ ಪುಸ್ತಕಗಳನ್ನು ಓದುವತ್ತ ಗಮನ ಕೊಡಿ. ನಿಮ್ಮ ಪ್ರಾಮಾಣಿಕ ಪ್ರಯತ್ನಗಳು ನಿಮ್ಮನ್ನೇ ಸ್ವಲ್ಪ ಬದಲಾಯಿಸಲು ಇರಬೇಕು ಹಾಗೂ ಜನರು ನಿಮ್ಮ ಸಲುವಾಗಿ ಬದಲಾಗಲು ಇರಬಾರದು.

ಆರ್ಥಿಕವಾಗಿ ಅಭಿವೃದ್ಧಿಯನ್ನು ಸಾಧಿಸುವಿರಿ. ನಿಮ್ಮ ವೃತ್ತಿಗೆ ಗೌರವ ತರುವಂತಹ ಕೆಲಸ ನಿಮ್ಮಿಂದಾಗುವುದು. ಪ್ರೇಮಜೀವನವು ಇಂದು ನಿಮ್ಮನ್ನು ಆಶೀರ್ವದಿಸಿರುವಂತೆ ತೋರುತ್ತದೆ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಉದ್ಯೋಗ, ವ್ಯವಹಾರಗಳಲ್ಲಿ ಕೂಲಂಕುಷ ಅವಲೋಕನ ಮಾಡುವುದು ಒಳಿತು. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ವೆಚ್ಚ ಭರಿಸಬೇಕಾದೀತು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮದೇ ಆದ ಭಾವನಾಲೋಕದಲ್ಲಿರುವ ನಿಮಗೆ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆಯನ್ನುಂಟು ಮಾಡುವ ಸಾಧ್ಯತೆ ಇದೆ. ಪರಾಕ್ರಮದ ಕೆಲಸ ಅಥವಾ ಸಂವಹನ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸಬೇಕಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಲಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.
ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…
ಸಿನಿಮಾಗಳಲ್ಲಿ ಸ್ಟಾರ್ಗಳು ಬಳಸುವ ಬಟ್ಟೆಗಳೆಂದರೆ ಅಭಿಮಾನಿಗಳಿಗೆ ತುಂಬಾ ಕ್ರೇಜ್ ಇರುತ್ತದೆ. ಮಾರುಕಟ್ಟೆಗೆ ಬಂದ ಹೊಸ ಡಿಸೈನ್ ಹಾಕಿಕೊಂಡರೆ ಇನ್ನಷ್ಟು ಕ್ರೇಜ್ ಬೆಳೆಯುತ್ತದೆ. ಸದ್ಯಕ್ಕೆ ಹೀರೋಗಳು ಸಹ ಟ್ರೆಂಡ್ ಸೆಟ್ ಮಾಡಬೇಕೆಂಬ ಉದ್ದೇಶದಿಂದ ಟ್ರೆಂಡಿ ಬಟ್ಟೆಗಳನ್ನು ಹಾಕಿಕೊಂಡು ಅವಕ್ಕೆ ಕ್ರೇಜ್ ತರುತ್ತಿರುತ್ತಾರೆ. ಆಗಿನ ಕಾಲದಲ್ಲಿ ಆರತಿ, ಭಾರತಿ, ಕಲ್ಪನಾರ ಸೀರೆ ಅವರಿಟ್ಟುಕೊಳ್ಳುವ ಕುಂಕುಮವನ್ನು ಫಾಲೋ ಆಗುತ್ತಿದ್ದರು.
ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿರುವರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದಾರೆ.
ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್ಗಳಲ್ಲಿ ಒಂದು…