ಉಪಯುಕ್ತ ಮಾಹಿತಿ

ಶೂನ್ಯ ಬಂಡವಾಳದಲ್ಲಿ ಶುರುಮಾಡುಬಹುದಾದ 7 ಬುಸಿನೆಸ್..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

1462

ಸಾಮಾನ್ಯವಾಗಿ ಸ್ವಂತ ಉದ್ಯೋಗ ಮಾಡುವವರು ಮೊದಲು ನೋಡುವುದು ಬಂಡವಾಳ‌.. ಹೌದು ದೊಡ್ಡ ಮಟ್ಟದ ಬಂಡವಾಳ ಹಾಕುವುದು ಎಲ್ಲರಿಂದಲೂ ಸಾಧ್ಯವಿಲ್ಲ ಅಂತವರು ಒಂದು ಹತ್ತು ಸಾವಿರ ರೂಪಾಯಿಗಳ ಒಳಗೆ ಬಂಡವಾಳ ಹೂಡಿ ಸ್ವಂತ ಉದ್ಯೋಗ ಮಾಡಬಹುದು.. ಆ ಉದ್ಯೋಗಗಳು ಇಲ್ಲಿವೆ ನೋಡಿ..

ಬ್ಲಾಗಿಂಗ್

ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್ನೆಟ್ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿಯನ್ನು ಬ್ಲಾಗ್ ಎನ್ನುತ್ತಾರೆ. ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಬ್ಲಾಗ್ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ ಕ್ರಿಯೆ. ಬ್ಲಾಗ್ ಬರೆಯುವ ವ್ಯಕ್ತಿಯೇ ಬ್ಲಾಗರ್.  ಬ್ಲಾಗಿಂಗ್ ಕೂಡ ಉತ್ತಮ ಆದಾಯ ತಂದುಕೊಡಬಲ್ಲ ವ್ಯವಹಾರ ಆಗಿದೆ. ಒಂದು ರೂಪಾಯಿಯ ಖರ್ಚು ಇಲ್ಲದೆ ನೀವು ಬ್ಲಾಗ್ ಖಾತೆಯನ್ನು ತೆರೆಯಬಹುದು. ಬ್ಲಾಗಿಂಗ್ ಮೂಲಕ ಹೆಚ್ಚು ಹಣ ಸಂಪಾದಿಸಬೇಕೆಂದರೆ ಹೆಚ್ಚು ತಾಳ್ಮೆ, ಕಠಿಣ ಪರಿಶ್ರಮ ಬೇಕಾಗುತ್ತದೆ.

ಯೂಟ್ಯೂಬ್ ಚಾನಲ್

ಇನ್ನು ಟ್ಯಾಲೆಂಟ್ ಒಂದಿದ್ದರೆ ಶೂನ್ಯ ಬಂಡವಾಳದಲ್ಲಿ ದುಡಿಯಬಹುದಾದ ದಾರಿ ಇಲ್ಲಿದೆ ನೋಡಿ.. ಯೂಟ್ಯೂಬ್ ಚಾನಲ್ ಗಳಲ್ಲಿ ವೀಡಿಯೋಗಳನ್ನು ಅಪ್ಲೋಡ್ ಮಾಡುವ ಮೂಲಕ ಹಣ ಸಂಪಾದಿಸಬಹುದಾಗಿದೆ.. ಇದಕ್ಕೆ ಯಾವುದೇ ರೀತಿಯಾದ ಹಣವನ್ನು ಕೊಡಬೇಕಾಗಿಲ್ಲ.. ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡರೆ ಸಾಕು..

ಟೈಲರಿಂಗ್

ನಿಮ್ಮ 1 ತಿಂಗಳ ಸಮಯವನ್ನು ಟೈಲರಿಂಗ್ ಕಲಿಯುವುದಕ್ಕೆ ವ್ಯಯಿಸಿದರೆ ಸಾಕು.. ಇದರಿಂದ ಯಾವ ಇಂಜಿನಿಯರ್ ಗೂ ಕಡಿಮೆ ಇಲ್ಲದಂತೆ ದುಡಿಯಬಹುದು.. ಹೌದು ಇತ್ತೀಚೆಗಿನ ದಿನಗಳಲ್ಲಿ ಟೈಲರಿಂಗ್ ಒಂದು ಬಹು ಬೇಡಿಕೆಯ ಉದ್ಯೋಗವಾಗಿದೆ.. ಏಕೆಂದರೆ ಜನರು ಹೊಸ ಬಟ್ಟೆ ಗಳನ್ನು ಖರೀದಿಸಲೇ ಬೇಕು.. ಬಟ್ಟೆಯನ್ನು ಹೊಲಿಸಲೇ ಬೇಕು.. ಹೆಣ್ಣು ಮಕ್ಕಳ ಉಡುಗೆಗಳ ಹೊಲಿಗೆಯನ್ನು ಕಲಿತರೆ ಒಳ್ಳೆಯ ಆದಾಯವನ್ನು ಪಡೆಯಬಹುದಾಗಿದೆ.. ಇದಕ್ಕೆ ಒಂದು ಟೈಲರಿಂಗ್ ಮೆಷಿನ್ ಗಾಗಿ ಒಂದು 5 ಸಾವಿರ ಬಂಡವಾಳವಿದ್ದರೆ ಸಾಕು..

ಬ್ಯೂಟಿಷಿಯನ್

ಸೌಂದರ್ಯಪ್ರಜ್ಞೆ ಇರುವ ಇಂದಿನ ದಿನಗಳಲ್ಲಿ ಬ್ಯೂಟಿಷಿಯನ್ ಗೆ ಎಲ್ಲಿಲ್ಲದ ಬೇಡಿಕೆ ಇದೆ. ಅದರಲ್ಲೂ ಮನೆ ಬಾಗಿಲಿಗೆ ಸೇವೆ ನೀಡಿದರೆ ಇದರಿಂದ ಉತ್ತಮ ಲಾಭವನ್ನೆ ಪಡೆಯಬಹುದಾಗಿದೆ. ಬ್ಯೂಟಿಷಿಯನ್ ಜ್ಞಾನ ಹೊಂದಿರುವವರು ಈ ಉದ್ಯೋಗದಿಂದ ಹೆಚ್ಚೆಚ್ಚು ಆದಾಯವನ್ನು ಗಳಿಸಬಹುದಾಗಿದೆ. ಇಂತವರು ಮನೆ ಬಾಗಿಲಿಗೆ ಹೋಗಿ ಸೆವೆಯನ್ನು ಒದಗಿಸಲು ಸಿದ್ದರಾದಲ್ಲಿ ದೊಡ್ಡ ಪ್ರಮಾಣದಲ್ಲಿ ಲಾಭ ಪಡೆಯಲು ಸಾಧ್ಯ.

ಜ್ಯೂಸ್ ಸೆಂಟರ್

ಹೊರಗೆ ದುಡಿಯುವ ಜನರು ಹಸಿವು ಬಾಯಾರಿಕೆಗೆ ಮೊದಲು ಮೊರೆ ಹೋಗುವುದೇ ಜ್ಯೂಸ್ ಗಳಿಗೆ.. ಅದರಲ್ಲೂ ಆರೋಗ್ಯದ ಮೇಲೆ ಅತಿ ಹೆಚ್ಚು ಗಮನ ನೀಡುವ ಕಾಲವಿದು.. ಹಣ್ಣಿನ ಜ್ಯೂಸ್ ಸೆಂಟರ್ ಅನ್ನು ಇಟ್ಟು ಕ್ವಾಲಿಟಿ ಮತ್ತು ರುಚಿಯನ್ನು ಕಾಪಾಡಿಕೊಂಡರೆ ಒಳ್ಳೆಯ ಆದಾಯ ಗಳಿಸಬಹುದಾಗಿದೆ..

ಜೆರಾಕ್ಸ್ ಅಂಗಡಿ

ಇದು ಕೂಡ ಸ್ವಂತ ಉದ್ಯೋಗ ಮಾಡಲು ಒಂದು ಅತ್ಯುತ್ತಮ ವಿಧಾನ ವಾಗಿದೆ.. ನಿಮ್ಮ ಊರಿನ ಯಾವುದಾದರು ಶಾಲಾ ಕಾಲೇಜು ಇರುವ ಸ್ಥಳದಲ್ಲಿ ಕ್ಸೆರಾಕ್ಸ್ ಹಾಗೂ ಸ್ಟೇಷನರಿ ಅಂಗಡಿ ಇಟ್ಟರೆ ಒಳ್ಳೆಯ ಲಾಭ ಗಳಿಸಬಹುದು.. ಕಾಲೇಜುಗಳಲ್ಲಿ ಯಾವ ಮಟ್ಟಕ್ಕೆ ಜೆರಾಕ್ಸ್ ಮಾಡಿಸಲು ಕೊಡುತ್ತಾರೆ ಎಂಬುದು ಎಲ್ಲರಿಗೂ ತಿಳಿದೇ ಇದೆ..

ಟ್ಯೂಷನ್ ಸೆಂಟರ್

ಉದ್ಯೋಗ ಮಾಡಬಯಸುವವರು ವಿದ್ಯಾವಂತರಾಗಿದ್ದರೆ ಸಾಕು..‌ ಈ ಕೆಲಸವನ್ನು ನಿರಾಯಾಸವಾಗಿ ಮಾಡಬಹುದು.. ಇದಕ್ಕೆ ಒಂದು ಪುಟ್ಟ ಹಾಲ್ ಅಥವಾ ರೂಮ್ ಇದ್ದರೇ ಸಾಕು.. ಬಂಡವಾಳವೇ ಬೇಕಾಗಿಲ್ಲ.. ಇದಕ್ಕೆ ನೀವು ಬುದ್ದಿವಂತರಾಗಿದ್ದರೆ ಸಾಕು.. ಜೊತೆಗೆ ನಿಮ್ಮ ಕೆಲಸವನ್ನು ಜಾಹಿರಾತು ಮಾಡಿ ಅತಿ ಹೆಚ್ಚು ಆದಾಯ ಪಡೆಯಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ನವರಸನಾಯಕನ ಮೇಲೆ ಸೋಶಿಯಲ್ ಮೀಡಿಯಾದಲ್ಲಿ ಕನ್ನಡಿಗರ ಆಕ್ರೋಶ!ಕಾರಣ ಏನು ಗೊತ್ತಾ?

    ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ ಈ ದಿನದ ರಾಶಿ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ನೋಡಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(7 ನವೆಂಬರ್, 2018) ನಿಮ್ಮ ನಿರ್ಧಾರದಲ್ಲಿ ಪೋಷಕರ ಸಹಾಯ ನಿಮಗೆ ತುಂಬ ಸಹಾಯ ಮಾಡುತ್ತದೆ….

  • ಆರೋಗ್ಯ

    ಗ್ಯಾಸ್ಟ್ರಿಕ್ ಸಮಸ್ಯೆ ಹೋಗಲಾಡಿಸಲು ಮನೆ ಮದ್ದುಗಳು. ಈ ಉಪಯುಕ್ತ ಮಾಹಿತಿ ನೋಡಿ.!

    ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…

  • ಸುದ್ದಿ

    ‘ಬಿಗ್ ಬಾಸ್’ ಮನೆಯಿಂದ ರಶ್ಮಿ ಔಟ್ : ಒಪನ್ ಮೈಂಡೆಡ್ ವೈಲ್ಡ್ ಕಾರ್ಡ್ ವ್ಯಕ್ತಿ ಯಾರು ಗೊತ್ತಾ?

    ‘ಬಿಗ್ ಬಾಸ್ ಕನ್ನಡ-7’ ಕಾರ್ಯಕ್ರಮದಲ್ಲಿ ಮೂರನೇ ವಾರದ ಎಲಿಮಿನೇಶನ್ ಆಗಿದೆ. ‘ಬಿಗ್ ಬಾಸ್’ ಮನೆಯಿಂದ ಗುರುಲಿಂಗ ಸ್ವಾಮೀಜಿ, ಆಂಕರ್ ಚೈತ್ರ ವಾಸುದೇವನ್ ಹೊರ ಬಂದ ಬಳಿಕ ಇದೀಗ ಚಿತ್ರನಟಿ ದುನಿಯಾ ರಶ್ಮಿ ಔಟ್ ಆಗಿದ್ದಾರೆ. ‘ದುನಿಯಾ’ದಂತಹ ಸೂಪರ್ ಹಿಟ್ ಚಿತ್ರವನ್ನು ನೀಡಿದ ಬಳಿಕ ರಶ್ಮಿ ಅಷ್ಟಾಗಿ ಸಿನಿ ಲೋಕದಲ್ಲಿ ಕಾಣಿಸಿಕೊಂಡಿರಲಿಲ್ಲ. ‘ಬಿಗ್ ಬಾಸ್’ ಮೂಲಕ ಅದೃಷ್ಟ ಪರೀಕ್ಷೆಗೆ ದುನಿಯಾ ರಶ್ಮಿಇಳಿದಿದ್ದರು. ‘ಬಿಗ್ ಬಾಸ್’ ಶೋದಿಂದ ಸ್ಯಾಂಡಲ್ ವುಡ್ ನಲ್ಲಿ ಭಾಗ್ಯದ ಬಾಗಿಲು ತೆರೆಯ ಬಹುದು ಎಂದು ದುನಿಯಾ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…

  • ಸಿನಿಮಾ

    ಅರ್ಜುನ್ ಸರ್ಜಾ ಶ್ರುತಿ ಹರಿಹರನ್ ಮೀಟೂ ಪ್ರಕರಣಕ್ಕೆ ಈಗ ರಾಜಕೀಯ ಪ್ರವೇಶ..!

    ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ. ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್‍ಎಸ್‍ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್…