ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಸ್ವಂತ ಉದ್ಯೋಗ ಮಾಡುವವರು ಮೊದಲು ನೋಡುವುದು ಬಂಡವಾಳ.. ಹೌದು ದೊಡ್ಡ ಮಟ್ಟದ ಬಂಡವಾಳ ಹಾಕುವುದು ಎಲ್ಲರಿಂದಲೂ ಸಾಧ್ಯವಿಲ್ಲ ಅಂತವರು ಒಂದು ಹತ್ತು ಸಾವಿರ ರೂಪಾಯಿಗಳ ಒಳಗೆ ಬಂಡವಾಳ ಹೂಡಿ ಸ್ವಂತ ಉದ್ಯೋಗ ಮಾಡಬಹುದು.. ಆ ಉದ್ಯೋಗಗಳು ಇಲ್ಲಿವೆ ನೋಡಿ..

ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್ನೆಟ್ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿಯನ್ನು ಬ್ಲಾಗ್ ಎನ್ನುತ್ತಾರೆ. ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಬ್ಲಾಗ್ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ ಕ್ರಿಯೆ. ಬ್ಲಾಗ್ ಬರೆಯುವ ವ್ಯಕ್ತಿಯೇ ಬ್ಲಾಗರ್. ಬ್ಲಾಗಿಂಗ್ ಕೂಡ ಉತ್ತಮ ಆದಾಯ ತಂದುಕೊಡಬಲ್ಲ ವ್ಯವಹಾರ ಆಗಿದೆ. ಒಂದು ರೂಪಾಯಿಯ ಖರ್ಚು ಇಲ್ಲದೆ ನೀವು ಬ್ಲಾಗ್ ಖಾತೆಯನ್ನು ತೆರೆಯಬಹುದು. ಬ್ಲಾಗಿಂಗ್ ಮೂಲಕ ಹೆಚ್ಚು ಹಣ ಸಂಪಾದಿಸಬೇಕೆಂದರೆ ಹೆಚ್ಚು ತಾಳ್ಮೆ, ಕಠಿಣ ಪರಿಶ್ರಮ ಬೇಕಾಗುತ್ತದೆ.

ಇನ್ನು ಟ್ಯಾಲೆಂಟ್ ಒಂದಿದ್ದರೆ ಶೂನ್ಯ ಬಂಡವಾಳದಲ್ಲಿ ದುಡಿಯಬಹುದಾದ ದಾರಿ ಇಲ್ಲಿದೆ ನೋಡಿ.. ಯೂಟ್ಯೂಬ್ ಚಾನಲ್ ಗಳಲ್ಲಿ ವೀಡಿಯೋಗಳನ್ನು ಅಪ್ಲೋಡ್ ಮಾಡುವ ಮೂಲಕ ಹಣ ಸಂಪಾದಿಸಬಹುದಾಗಿದೆ.. ಇದಕ್ಕೆ ಯಾವುದೇ ರೀತಿಯಾದ ಹಣವನ್ನು ಕೊಡಬೇಕಾಗಿಲ್ಲ.. ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡರೆ ಸಾಕು..

ನಿಮ್ಮ 1 ತಿಂಗಳ ಸಮಯವನ್ನು ಟೈಲರಿಂಗ್ ಕಲಿಯುವುದಕ್ಕೆ ವ್ಯಯಿಸಿದರೆ ಸಾಕು.. ಇದರಿಂದ ಯಾವ ಇಂಜಿನಿಯರ್ ಗೂ ಕಡಿಮೆ ಇಲ್ಲದಂತೆ ದುಡಿಯಬಹುದು.. ಹೌದು ಇತ್ತೀಚೆಗಿನ ದಿನಗಳಲ್ಲಿ ಟೈಲರಿಂಗ್ ಒಂದು ಬಹು ಬೇಡಿಕೆಯ ಉದ್ಯೋಗವಾಗಿದೆ.. ಏಕೆಂದರೆ ಜನರು ಹೊಸ ಬಟ್ಟೆ ಗಳನ್ನು ಖರೀದಿಸಲೇ ಬೇಕು.. ಬಟ್ಟೆಯನ್ನು ಹೊಲಿಸಲೇ ಬೇಕು.. ಹೆಣ್ಣು ಮಕ್ಕಳ ಉಡುಗೆಗಳ ಹೊಲಿಗೆಯನ್ನು ಕಲಿತರೆ ಒಳ್ಳೆಯ ಆದಾಯವನ್ನು ಪಡೆಯಬಹುದಾಗಿದೆ.. ಇದಕ್ಕೆ ಒಂದು ಟೈಲರಿಂಗ್ ಮೆಷಿನ್ ಗಾಗಿ ಒಂದು 5 ಸಾವಿರ ಬಂಡವಾಳವಿದ್ದರೆ ಸಾಕು..

ಸೌಂದರ್ಯಪ್ರಜ್ಞೆ ಇರುವ ಇಂದಿನ ದಿನಗಳಲ್ಲಿ ಬ್ಯೂಟಿಷಿಯನ್ ಗೆ ಎಲ್ಲಿಲ್ಲದ ಬೇಡಿಕೆ ಇದೆ. ಅದರಲ್ಲೂ ಮನೆ ಬಾಗಿಲಿಗೆ ಸೇವೆ ನೀಡಿದರೆ ಇದರಿಂದ ಉತ್ತಮ ಲಾಭವನ್ನೆ ಪಡೆಯಬಹುದಾಗಿದೆ. ಬ್ಯೂಟಿಷಿಯನ್ ಜ್ಞಾನ ಹೊಂದಿರುವವರು ಈ ಉದ್ಯೋಗದಿಂದ ಹೆಚ್ಚೆಚ್ಚು ಆದಾಯವನ್ನು ಗಳಿಸಬಹುದಾಗಿದೆ. ಇಂತವರು ಮನೆ ಬಾಗಿಲಿಗೆ ಹೋಗಿ ಸೆವೆಯನ್ನು ಒದಗಿಸಲು ಸಿದ್ದರಾದಲ್ಲಿ ದೊಡ್ಡ ಪ್ರಮಾಣದಲ್ಲಿ ಲಾಭ ಪಡೆಯಲು ಸಾಧ್ಯ.

ಹೊರಗೆ ದುಡಿಯುವ ಜನರು ಹಸಿವು ಬಾಯಾರಿಕೆಗೆ ಮೊದಲು ಮೊರೆ ಹೋಗುವುದೇ ಜ್ಯೂಸ್ ಗಳಿಗೆ.. ಅದರಲ್ಲೂ ಆರೋಗ್ಯದ ಮೇಲೆ ಅತಿ ಹೆಚ್ಚು ಗಮನ ನೀಡುವ ಕಾಲವಿದು.. ಹಣ್ಣಿನ ಜ್ಯೂಸ್ ಸೆಂಟರ್ ಅನ್ನು ಇಟ್ಟು ಕ್ವಾಲಿಟಿ ಮತ್ತು ರುಚಿಯನ್ನು ಕಾಪಾಡಿಕೊಂಡರೆ ಒಳ್ಳೆಯ ಆದಾಯ ಗಳಿಸಬಹುದಾಗಿದೆ..

ಇದು ಕೂಡ ಸ್ವಂತ ಉದ್ಯೋಗ ಮಾಡಲು ಒಂದು ಅತ್ಯುತ್ತಮ ವಿಧಾನ ವಾಗಿದೆ.. ನಿಮ್ಮ ಊರಿನ ಯಾವುದಾದರು ಶಾಲಾ ಕಾಲೇಜು ಇರುವ ಸ್ಥಳದಲ್ಲಿ ಕ್ಸೆರಾಕ್ಸ್ ಹಾಗೂ ಸ್ಟೇಷನರಿ ಅಂಗಡಿ ಇಟ್ಟರೆ ಒಳ್ಳೆಯ ಲಾಭ ಗಳಿಸಬಹುದು.. ಕಾಲೇಜುಗಳಲ್ಲಿ ಯಾವ ಮಟ್ಟಕ್ಕೆ ಜೆರಾಕ್ಸ್ ಮಾಡಿಸಲು ಕೊಡುತ್ತಾರೆ ಎಂಬುದು ಎಲ್ಲರಿಗೂ ತಿಳಿದೇ ಇದೆ..

ಉದ್ಯೋಗ ಮಾಡಬಯಸುವವರು ವಿದ್ಯಾವಂತರಾಗಿದ್ದರೆ ಸಾಕು.. ಈ ಕೆಲಸವನ್ನು ನಿರಾಯಾಸವಾಗಿ ಮಾಡಬಹುದು.. ಇದಕ್ಕೆ ಒಂದು ಪುಟ್ಟ ಹಾಲ್ ಅಥವಾ ರೂಮ್ ಇದ್ದರೇ ಸಾಕು.. ಬಂಡವಾಳವೇ ಬೇಕಾಗಿಲ್ಲ.. ಇದಕ್ಕೆ ನೀವು ಬುದ್ದಿವಂತರಾಗಿದ್ದರೆ ಸಾಕು.. ಜೊತೆಗೆ ನಿಮ್ಮ ಕೆಲಸವನ್ನು ಜಾಹಿರಾತು ಮಾಡಿ ಅತಿ ಹೆಚ್ಚು ಆದಾಯ ಪಡೆಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಪ್ರದೇಶದ ಅಲಿಗಢದಲ್ಲಿ ದಂಗಾಗಿಸುವ ಘಟನೆ ನಡೆದಿದೆ. ಕೇವಲ 5 ಸಾವಿರಕ್ಕಾಗಿ ಎರಡುವರೆ ವರ್ಷದ ಬಾಲಕಿ ಹತ್ಯೆ ನಡೆದಿದೆ. ಸಾಮಾನ್ಯ ಜನರಿಂದ ಸಿನಿಮಾ ತಾರೆಯರವರೆಗೆ ಎಲ್ಲರೂ ಈ ಘಟನೆ ಕೇಳಿ ದಂಗಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗ್ತಿದೆ. ಮೇ.31ರಂದು ಅಲಿಗಢದಲ್ಲಿ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಬಾಲಕಿ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಐದು ದಿನಗಳ ನಂತ್ರ ಕಸದ ರಾಶಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ದೇಹ ಕೊಳೆತು ವಾಸನೆ ಬರುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಬಾಲಕಿ…
ಬಿಹಾರ ಮೂಲದ 24ರ ಯುವಕನೊಬ್ಬ ತನ್ನ ಕನಸನ್ನು ನನಸು ಮಾಡಿಕೊಳ್ಳಲು ತನ್ನ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾನೆ.ಬಿಹಾರದ ಬನಿಯಾಪುರದ ಸಿಮಾರಿ ಗ್ರಾಮದ ನಿವಾಸಿ ಮಿಥಿಲೇಶ್ ಪ್ರಸಾದ್(24) ಈ ಅಪರೂಪದ ಹೆಲಿಕಾಪ್ಟರ್ ತಯಾರಿಸಿದ್ದಾನೆ. ಮಿಥಿಲೇಶ್ 12ನೇ ತರಗತಿಯವರೆಗೆ ಓದಿದ್ದಾನೆ. ಈತ ವೃತ್ತಿಯಲ್ಲಿ ಪೈಪ್ ಫಿಟ್ಟರ್ ಆಗಿದ್ದು, ತನ್ನ ಬಳಿ ಇದ್ದ ಟಾಟಾ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ರೀತಿ ವಿನ್ಯಾಸಗೊಳಿಸಿ ತನ್ನ ಆಸೆ ತೀರಿಸಿಕೊಂಡಿದ್ದಾನೆ. ಚಿಕ್ಕ ವಯಸ್ಸಿನಿಂದಲೂ ಹೆಲಿಕಾಪ್ಟರ್ಗಳನ್ನು ಮಾಡುವ ಕನಸು ಹೊಂದಿದ್ದನು. ಅದು…
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ನಟರಾದ ದರ್ಶನ್ ಮತ್ತು ಯಶ್ ಸಾಥ್ ನೀಡಿದ್ದಾರೆ. ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಕೆಯ ವೇಳೆ ಜನಸಾಗರವೇ ಹರಿದು ಬಂದಿದ್ದು, ಶಕ್ತಿ ಪ್ರದರ್ಶನದ ಮೂಲಕ ಸುಮಲತಾ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ನಾನು ಇಲ್ಲಿ ನಿಂತಿದ್ದಕ್ಕೆ ಹಳೆ ಮ್ಯಾಟರ್ ಓಪನ್ ಆಗುತ್ತಿದೆ. ಅದಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ, ಅದೂ ಆಗಲಿ, ಅದರಿಂದ ಖುಷಿ,…
ಯಶ್ ಅಭಿನಯದ ಕೆಜಿಎಫ್ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಬಿರುಗಾಳಿಯಂತೆ ಮುನ್ನುಗ್ಗುತ್ತಿದೆ. ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಕನ್ನಡ ಚಿತ್ರರಂಗವನ್ನು ಮತ್ತೊಂದು ನೆಕ್ಸ್ಟ್ ಲೆವೆಲ್ ಗೆ ತೆಗೆದುಕೊಂಡುಹೋಗಿರುವುದು ಸುಳ್ಳಲ್ಲ. ಈಗ ಕನ್ನಡ ಚಿತ್ರರಂಗದ ಸುದೀಪ್ ಅಭಿನಯದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಪೈಲ್ವಾನ್ ನೂತನ ದಾಖಲೆ ಬರೆಯಲು ಸಜ್ಜಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಐದು ಭಾಷೆಗಳಲ್ಲಿ ತೆರೆಕಂಡು ಧೂಳೆಬ್ಬಿಸುತ್ತಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರಕ್ಕೆ ಹೊಸ ಮಾರುಕಟ್ಟೆಯನ್ನು ಕೆಜಿಎಫ್ ಚಿತ್ರ ತೋರಿಸಿಕೊಟ್ಟಿದೆ….
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಆಸ್ತಿಗಾಗಿ 21ವರ್ಷದ ಯುವತಿಗೆ 10 ವರ್ಷದ ಬಾಲಕನೊಂದಿಗೆ ಬಲವಂತವಾಗಿ ಮದುವೆ ಮಾಡಿಸಲಾಗಿದೆ. ಇಲ್ಲಿನ ಪಿಂದಿ ಭಟಿಯಾನ್ ನಗರದ ಭಾಂಗ್ಸಿಕ್ ಗ್ರಾಮದಲ್ಲಿ ಇಂತಹದ್ದೊಂದು ಮದುವೆ ನಡೆದಿದೆ.
ನೆಗಡಿ ಮತ್ತು ಕೆಮ್ಮು ಕಫ ಇದ್ದರೆ ಮನೆಯಲ್ಲಿ ಮನೆಮದ್ದನ್ನು ನೀವೇ ತಯಾರು ಮಾಡಿಕೊಳ್ಳಿ. ಬೇಕಾಗಿರುವ ಸಾಮಾಗ್ರಿಗಳು ಬೆಲ್ಲ ತುಳಸಿ ಮತ್ತು ಶುಂಠಿ ಅರಿಶಿನ ಪುಡಿ ಹಾಗೂ ಓಂಕಾಳು ಇಷ್ಟು ಸಾಮಗ್ರಿಗಳು ಬೇಕು ಇರಲಿ ತುಂಬಾ ಪ್ರೋಟೀನ್ಗಳು ಮತ್ತು ವಿಟಮಿನ್ ಗಳು ಇರುತ್ತದೆ ಮಾಡುವ ವಿಧಾನ ಮೊದಲು ಬೆಲ್ಲವನ್ನು ಪಾಕ ಮಾಡಿಕೊಳ್ಳಬೇಕು ನಂತರ ತುಳಸಿ ಮತ್ತು ಓಂ ಕಾಳು ತೆಗೆದುಕೊಂಡು ಜಜ್ಜಿ ಬೇಕು ನಂತರ ಶುಂಠಿಯನ್ನು ತೆಗೆದುಕೊಂಡು ತುರಿದು ರಸ ಮಾಡಿಕೊಳ್ಳಬೇಕು ಆಮೇಲೆ ಒಲೆಯ ಮೇಲೆ ಒಂದು ಪಾತ್ರೆಯನ್ನು…