ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಸ್ವಂತ ಉದ್ಯೋಗ ಮಾಡುವವರು ಮೊದಲು ನೋಡುವುದು ಬಂಡವಾಳ.. ಹೌದು ದೊಡ್ಡ ಮಟ್ಟದ ಬಂಡವಾಳ ಹಾಕುವುದು ಎಲ್ಲರಿಂದಲೂ ಸಾಧ್ಯವಿಲ್ಲ ಅಂತವರು ಒಂದು ಹತ್ತು ಸಾವಿರ ರೂಪಾಯಿಗಳ ಒಳಗೆ ಬಂಡವಾಳ ಹೂಡಿ ಸ್ವಂತ ಉದ್ಯೋಗ ಮಾಡಬಹುದು.. ಆ ಉದ್ಯೋಗಗಳು ಇಲ್ಲಿವೆ ನೋಡಿ..

ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್ನೆಟ್ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿಯನ್ನು ಬ್ಲಾಗ್ ಎನ್ನುತ್ತಾರೆ. ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಬ್ಲಾಗ್ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ ಕ್ರಿಯೆ. ಬ್ಲಾಗ್ ಬರೆಯುವ ವ್ಯಕ್ತಿಯೇ ಬ್ಲಾಗರ್. ಬ್ಲಾಗಿಂಗ್ ಕೂಡ ಉತ್ತಮ ಆದಾಯ ತಂದುಕೊಡಬಲ್ಲ ವ್ಯವಹಾರ ಆಗಿದೆ. ಒಂದು ರೂಪಾಯಿಯ ಖರ್ಚು ಇಲ್ಲದೆ ನೀವು ಬ್ಲಾಗ್ ಖಾತೆಯನ್ನು ತೆರೆಯಬಹುದು. ಬ್ಲಾಗಿಂಗ್ ಮೂಲಕ ಹೆಚ್ಚು ಹಣ ಸಂಪಾದಿಸಬೇಕೆಂದರೆ ಹೆಚ್ಚು ತಾಳ್ಮೆ, ಕಠಿಣ ಪರಿಶ್ರಮ ಬೇಕಾಗುತ್ತದೆ.

ಇನ್ನು ಟ್ಯಾಲೆಂಟ್ ಒಂದಿದ್ದರೆ ಶೂನ್ಯ ಬಂಡವಾಳದಲ್ಲಿ ದುಡಿಯಬಹುದಾದ ದಾರಿ ಇಲ್ಲಿದೆ ನೋಡಿ.. ಯೂಟ್ಯೂಬ್ ಚಾನಲ್ ಗಳಲ್ಲಿ ವೀಡಿಯೋಗಳನ್ನು ಅಪ್ಲೋಡ್ ಮಾಡುವ ಮೂಲಕ ಹಣ ಸಂಪಾದಿಸಬಹುದಾಗಿದೆ.. ಇದಕ್ಕೆ ಯಾವುದೇ ರೀತಿಯಾದ ಹಣವನ್ನು ಕೊಡಬೇಕಾಗಿಲ್ಲ.. ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡರೆ ಸಾಕು..

ನಿಮ್ಮ 1 ತಿಂಗಳ ಸಮಯವನ್ನು ಟೈಲರಿಂಗ್ ಕಲಿಯುವುದಕ್ಕೆ ವ್ಯಯಿಸಿದರೆ ಸಾಕು.. ಇದರಿಂದ ಯಾವ ಇಂಜಿನಿಯರ್ ಗೂ ಕಡಿಮೆ ಇಲ್ಲದಂತೆ ದುಡಿಯಬಹುದು.. ಹೌದು ಇತ್ತೀಚೆಗಿನ ದಿನಗಳಲ್ಲಿ ಟೈಲರಿಂಗ್ ಒಂದು ಬಹು ಬೇಡಿಕೆಯ ಉದ್ಯೋಗವಾಗಿದೆ.. ಏಕೆಂದರೆ ಜನರು ಹೊಸ ಬಟ್ಟೆ ಗಳನ್ನು ಖರೀದಿಸಲೇ ಬೇಕು.. ಬಟ್ಟೆಯನ್ನು ಹೊಲಿಸಲೇ ಬೇಕು.. ಹೆಣ್ಣು ಮಕ್ಕಳ ಉಡುಗೆಗಳ ಹೊಲಿಗೆಯನ್ನು ಕಲಿತರೆ ಒಳ್ಳೆಯ ಆದಾಯವನ್ನು ಪಡೆಯಬಹುದಾಗಿದೆ.. ಇದಕ್ಕೆ ಒಂದು ಟೈಲರಿಂಗ್ ಮೆಷಿನ್ ಗಾಗಿ ಒಂದು 5 ಸಾವಿರ ಬಂಡವಾಳವಿದ್ದರೆ ಸಾಕು..

ಸೌಂದರ್ಯಪ್ರಜ್ಞೆ ಇರುವ ಇಂದಿನ ದಿನಗಳಲ್ಲಿ ಬ್ಯೂಟಿಷಿಯನ್ ಗೆ ಎಲ್ಲಿಲ್ಲದ ಬೇಡಿಕೆ ಇದೆ. ಅದರಲ್ಲೂ ಮನೆ ಬಾಗಿಲಿಗೆ ಸೇವೆ ನೀಡಿದರೆ ಇದರಿಂದ ಉತ್ತಮ ಲಾಭವನ್ನೆ ಪಡೆಯಬಹುದಾಗಿದೆ. ಬ್ಯೂಟಿಷಿಯನ್ ಜ್ಞಾನ ಹೊಂದಿರುವವರು ಈ ಉದ್ಯೋಗದಿಂದ ಹೆಚ್ಚೆಚ್ಚು ಆದಾಯವನ್ನು ಗಳಿಸಬಹುದಾಗಿದೆ. ಇಂತವರು ಮನೆ ಬಾಗಿಲಿಗೆ ಹೋಗಿ ಸೆವೆಯನ್ನು ಒದಗಿಸಲು ಸಿದ್ದರಾದಲ್ಲಿ ದೊಡ್ಡ ಪ್ರಮಾಣದಲ್ಲಿ ಲಾಭ ಪಡೆಯಲು ಸಾಧ್ಯ.

ಹೊರಗೆ ದುಡಿಯುವ ಜನರು ಹಸಿವು ಬಾಯಾರಿಕೆಗೆ ಮೊದಲು ಮೊರೆ ಹೋಗುವುದೇ ಜ್ಯೂಸ್ ಗಳಿಗೆ.. ಅದರಲ್ಲೂ ಆರೋಗ್ಯದ ಮೇಲೆ ಅತಿ ಹೆಚ್ಚು ಗಮನ ನೀಡುವ ಕಾಲವಿದು.. ಹಣ್ಣಿನ ಜ್ಯೂಸ್ ಸೆಂಟರ್ ಅನ್ನು ಇಟ್ಟು ಕ್ವಾಲಿಟಿ ಮತ್ತು ರುಚಿಯನ್ನು ಕಾಪಾಡಿಕೊಂಡರೆ ಒಳ್ಳೆಯ ಆದಾಯ ಗಳಿಸಬಹುದಾಗಿದೆ..

ಇದು ಕೂಡ ಸ್ವಂತ ಉದ್ಯೋಗ ಮಾಡಲು ಒಂದು ಅತ್ಯುತ್ತಮ ವಿಧಾನ ವಾಗಿದೆ.. ನಿಮ್ಮ ಊರಿನ ಯಾವುದಾದರು ಶಾಲಾ ಕಾಲೇಜು ಇರುವ ಸ್ಥಳದಲ್ಲಿ ಕ್ಸೆರಾಕ್ಸ್ ಹಾಗೂ ಸ್ಟೇಷನರಿ ಅಂಗಡಿ ಇಟ್ಟರೆ ಒಳ್ಳೆಯ ಲಾಭ ಗಳಿಸಬಹುದು.. ಕಾಲೇಜುಗಳಲ್ಲಿ ಯಾವ ಮಟ್ಟಕ್ಕೆ ಜೆರಾಕ್ಸ್ ಮಾಡಿಸಲು ಕೊಡುತ್ತಾರೆ ಎಂಬುದು ಎಲ್ಲರಿಗೂ ತಿಳಿದೇ ಇದೆ..

ಉದ್ಯೋಗ ಮಾಡಬಯಸುವವರು ವಿದ್ಯಾವಂತರಾಗಿದ್ದರೆ ಸಾಕು.. ಈ ಕೆಲಸವನ್ನು ನಿರಾಯಾಸವಾಗಿ ಮಾಡಬಹುದು.. ಇದಕ್ಕೆ ಒಂದು ಪುಟ್ಟ ಹಾಲ್ ಅಥವಾ ರೂಮ್ ಇದ್ದರೇ ಸಾಕು.. ಬಂಡವಾಳವೇ ಬೇಕಾಗಿಲ್ಲ.. ಇದಕ್ಕೆ ನೀವು ಬುದ್ದಿವಂತರಾಗಿದ್ದರೆ ಸಾಕು.. ಜೊತೆಗೆ ನಿಮ್ಮ ಕೆಲಸವನ್ನು ಜಾಹಿರಾತು ಮಾಡಿ ಅತಿ ಹೆಚ್ಚು ಆದಾಯ ಪಡೆಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾ ಸೆಲೆಬ್ರಿಟಿಗಳು ಬೇರೆಯವರ ಚಿತ್ರ ನೋಡದಿದ್ದರೂ ತಾವು ಬಣ್ಣ ಹಚ್ಚಿದ ಸಿನಿಮಾವನ್ನು ತಪ್ಪದೇ ಫರ್ಸ್ಟ್ ಡೇ ಫರ್ಸ್ಟ್ ಶೋ ನೋಡುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ನಟಿಸಿದ್ದು ಸಾವಿರಕ್ಕೂ ಅಧಿಕ ಚಿತ್ರಗಳಾದರೂ, ಕಳೆದ 25 ವರ್ಷಗಳಿಂದ ಒಂದು ಬಾರಿಯೂ ಥಿಯೇಟರ್ಗೆ ಕಾಲಿಟ್ಟಿಲ್ಲವಂತೆ! ಯಾರವರು? ಕಾಮಿಡಿ ಕಿಂಗ್ ಬ್ರಹ್ಮಾನಂದಮ್..
ಬೆಂಗಳೂರು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುಗಳಿಗೆಯೇ ರೈತರು, ಮೀನುಗಾರರು ಮತ್ತು ನೇಕಾರರಿಗೆ ಸಿಹಿಸುದ್ದಿ ನೀಡಿದ್ದ ಸಿಎಂ ಯಡಿಯೂರಪ್ಪ ವಿದ್ಯಾರ್ಥಿಗಳಿಗೂ ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ ವಾರ್ಷಿಕ ವೆಚ್ಚವನ್ನು ಹೆಚ್ಚಳ ಮಾಡಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಪ್ರಸ್ತುತ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ 2438 ಹಾಸ್ಟೆಲ್ಗಳಿದ್ದು, 1,88,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಾರ್ಷಿಕ ವೆಚ್ಚವಾಗಿ ಪ್ರತಿ ವಿದ್ಯಾರ್ಥಿಗೆ 1600 ರೂ. ನೀಡಲಾಗುತ್ತಿದೆ. ಇದೀಗ…
ಮತದಾನ ಪ್ರತಿಯೊಬ್ಬರ ಹಕ್ಕು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾದರೂ , ಮತದಾನದ ದಿನ ಎಷ್ಟೋ ಮಂದಿ ಮನೆಯಿಂದ ಹೊರಬರುವುದಿಲ್ಲ.. ಅದರಲ್ಲಿ ಕೆಲವರು ಯುವ ಜನತೆಯೂ ಕೂಡ ಸೇರಿರುತ್ತಾರೆ..
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ನ್ಯೂಯಾರ್ಕ್ ನಿಯತಕಾಲಿಕೆಯ ಲೇಖಕಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.ಮ್ಯಾನ್ಹಟನ್ ರಿಯಲ್ ಎಸ್ಟೇಟ್ ಕಂಪನಿಯಲ್ಲಿ ತನ್ನ ಮೇಲೆ ಟ್ರಂಪ್ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. 75 ವರ್ಷದ ಇ ಜೀನ್ ಕ್ಯಾರೋಲ್ 1995-96 ರಲ್ಲಿ ಮ್ಯಾನ್ಹಟನ್ನ ಬರ್ಗ್ಡ್ರಾಫ್ ಅಂಗಡಿಯಲ್ಲಿ ನಡೆದಿರುವ ಘಟನೆಯನ್ನು ಮೆಲುಕು ಹಾಕಿದ್ದಾರೆ. ಆಗ ಟ್ರಂಪ್ಗೆ 40-50 ವರ್ಷ ಆಗಿರಬಹುದು. 49-50 ವಯಸ್ಸಿನ ನನ್ನನ್ನು, ತನ್ನ ಸ್ನೇಹಿತೆಗೆ ಯಾವ ಉಡುಗೊರೆ ನೀಡಬಹುದು ಎಂದು ಕೇಳಿದ್ದರು. ಅದಕ್ಕೆ ನಾನು ಬೂದು ಬಣ್ಣದ…
ರಾಜ್ಯದ ಮೂಲೆ ಮೂಲೆಗಳಲ್ಲೂ ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಸಂಗ್ರಾಮದ ಮಾದರಿಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಸಂಘಟನೆ ಚಟುವಟಿಕೆಗಳು ನಡೆಯುತ್ತಿದ್ದು, ಡಿಸಂಬರ್.19 ರಂದು ಕೂಡಲ ಸಂಗಮದಲ್ಲಿ ನಡೆಯುವ ಐತಿಹಾಸಿಕ ಸಮಾವೇಶವು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕ್ರಾಂತಿ ಆಗಲಿದೆಯೆಂದು ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಅವರು, 17 ರಾಜ್ಯಗಳಲ್ಲಿ ಪ್ರತಿ ಶನಿವಾರ ರಜೆ ಜಾರಿಯಲ್ಲಿದೆ. 4 ರಾಜ್ಯಗಳಲ್ಲಿ ತಿಂಗಳಲ್ಲಿ ಎರಡು ಶನಿವಾರ ರಜೆ ಇದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ರಜೆಗೆ ಒತ್ತಾಯ ಇತ್ತು. ಜಯಂತಿಗಳು, ಹಬ್ಬಗಳನ್ನು ಕಡಿತ ಮಾಡಬೇಕಾ…