ಕಾನೂನು

ಶೇ.20 ಪಾರ್ಕಿಂಗ್ ಜಾಗ ಮಹಿಳೆಯರಿಗೆ ಮೀಸಲು..!ತಿಳಿಯಲು ಇದನ್ನು ಓದಿ..

122

ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.

ವೀಕ್ ಎಂಡ್ ಬಂದರೆ ಸಾಕು ಎಂಜಿ ರೋಡ್, ಬ್ರಿಗೇಡ್ ರೋಡ್ ಮತ್ತು ಚರ್ಜ್ ಸ್ಟ್ರೀಟ್ ನಲ್ಲಿ ಪಾರ್ಕಿಂಗ್ ಸಮಸ್ಯೆ ಇರುತ್ತದೆ. ರಜೆ ದಿನಗಳಲ್ಲಿ ಮಹಿಳೆಯರು ಪತಿ ಮತ್ತು ಮಕ್ಕಳ ಜೊತೆ ಸುತ್ತಾಡಿಕೊಂಡು ಶಾಂಪಿಗ್ ಮಾಡಿ, ಊಟ ಮಾಡಿಕೊಂಡು ಬರೋಣ ಅಂದುಕೊಂಡಿರುತ್ತಾರೆ. ಆದ್ರೆ ಸಾಮಾನ್ಯವಾಗಿ ಎಲ್ಲಾ ಕಡೆ ಪಾರ್ಕಿಂಗ್ ಸಮಸ್ಯೆ ಇದ್ದಿದ್ದೇ. ಇದಕ್ಕೆಲ್ಲ ಪರಿಹಾರ ನೀಡಬೇಕೆಂದು ಬಿಬಿಎಂಪಿ, ಮಹಿಳೆಯರಿಗೆ ಪಾರ್ಕಿಂಗ್ ರಿಸರ್ವೇಷನ್ ವ್ಯವಸ್ಥೆಯನ್ನು ನೀಡಲು ಮುಂದಾಗಿದೆ.

ನಗರದಲ್ಲಿ ಮಹಿಳೆಯರಿಗೆ ವಾಹನ ನಿಲುಗಡೆಯಲ್ಲಿ ಮೀಸಲಾತಿ ನೀಡುವುದಕ್ಕೆ ಬಿಬಿಎಂಪಿ ಯೋಜನೆ ರೂಪಿಸಿದ್ದು, ಮೊಟ್ಟ ಮೊದಲ ಬಾರಿಗೆ ಬ್ರಿಗೇಡ್ ರಸ್ತೆಯಲ್ಲಿ ಚಾಲನೆಗೆ ತರಲಾಗಿದೆ. ಬ್ರಿಗೇಡ್ ರಸ್ತೆಯಲ್ಲಿ ಮಹಿಳೆಯರಿಗೆ ಶೇಕಾಡ. 20 ರಷ್ಟು ಪಾರ್ಕಿಂಗ್ ರಿಸರ್ವೆಷನ್ ನೀಡಲಾಗಿದೆ. ಇದರಿಂದ ತುಂಬಾ ಸಂತಸವಾಗಿದೆ ಎಂದು ವಾಹನ ಸವಾರರಾದ ವಿದ್ಯಾ ಹೇಳಿದ್ರು.

ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಪಾರ್ಕಿಂಗ್ ನಲ್ಲಿ ರಿಸರ್ವೇಷನ್ ನೀಡುವ ಯೋಜನೆ ಉತ್ತಮವಾಗಿದ್ದು, ಮುಂದಿನ ದಿನಗಳಲ್ಲಿ ಬೆಂಗಳೂರಿನ ಎಲ್ಲ ಭಾಗಗಳಲ್ಲೂ ಈ ಮೀಸಲಾತಿ ವ್ಯವಸ್ಥೆಯನ್ನು ಜಾರಿಗೆ ತರಬೇಕೆನ್ನುವ ಆಶಾಯವಿದೆ ಎಂದು ಬಿಬಿಎಂಪಿ ಮೇಯರ್ ಸಂಪತ್ ರಾಜ್ ತಿಳಿಸಿದ್ರು.

ಈ ಮಾಹಿತಿಯನ್ನು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಮ್ಮ ಟ್ವೀಟರ್‌ನಲ್ಲಿ ಟ್ವೀಟ್ ಮಾಡಿದ್ದಾರೆ.

ಮುಂದಿನ ದಿನಗಳಲ್ಲಿ ಪಾರ್ಕಿಂಗ್ ಶುಲ್ಕ ವ್ಯವಸ್ಥೆ ಜಾರಿಗೆ ಬರುವ 85 ಪ್ರಮುಖ ರಸ್ತೆಗಳಿಗೆ ಈ ಮೀಸಲು ವ್ಯವಸ್ಥೆ ವಿಸರಿಸಲಾಗುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಆದಿ ಪರಾಶಕ್ತಿಯನ್ನು ನೆನೆಯುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಆಹಾರದ ಸ್ವಾದ…

  • ಉಪಯುಕ್ತ ಮಾಹಿತಿ

    ಮುಖೇಶ್ ಅಂಬಾನಿ ಕಾರ್ ಡ್ರೈವರ್‌ಗೆ ಕೊಡೋ ಸಂಬಳ ಎಷ್ಟು ಗೊತ್ತಾ? ಕೇಳಿದ್ರೆ ಶಾಕ್ ಆಗ್ತೀರಿ..! ತಿಳಿಯಲು ಇದನ್ನು ಓದಿ..

    ದೇಶದ ಪ್ರಖ್ಯಾತ ಉದ್ಯಮಿಳಗ ಸಾಲಿನಲ್ಲಿ ಮೇರು ಸಾಲಿನಲ್ಲಿ ಕಾಣಸಿಕೊಳ್ಳುವ ಹೆಸರು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥರಾ ಮುಖೇಶ್ ಅಂಬಾನಿ ಅಂದ ಹಾಗೇ ದೇಅಂಬಾನಿ ಅವರು ತಮ್ಮ ಕಾರ್‌ ಚಾಲಕನಿಗೆ ಪ್ರತಿ ತಿಂಗಳು ಎಷ್ಟು ಸಂಬಳ ನೀಡ್ತಾರೆ ಎಂಬ ಬಗ್ಗೆ ತಿಳಿದಿದೆಯಾ?

  • ಸುದ್ದಿ

    ವಿಕ್ರಮ್‌ ಲ್ಯಾಂಡರ್‌ನ್ನು ಚಂದ್ರನಿಗೆ ಮತ್ತಷ್ಟು ಸಮೀಪಕ್ಕೆ ಕಳುಹಿಸುವ ಪ್ರಯತ್ನ ಇಂದು ಮತ್ತೊಮ್ಮೆ ಯಶಸ್ವಿಯಾಗಿದೆ…!

    ಬೆಂಗಳೂರು, ವಿಕ್ರಮ್‌ ಲ್ಯಾಂಡರ್‌ನ್ನು ಚಂದ್ರನಿಗೆ ಮತ್ತಷ್ಟುಸಮೀಪಕ್ಕೆ ಕಳುಹಿಸುವ ಪ್ರಯತ್ನ ಇಂದು ಮತ್ತೊಮ್ಮೆಯಶಸ್ವಿಯಾಗಿದ್ದು, ಕೊನೆಯ ಕ್ಷಣದ ಕಾರ್ಯಚರಣೆಗಳನ್ನುಇದೀಗ ಎದುರು ನೋಡಲಾಗುತ್ತಿದೆ ಬುಧವಾರ ಬೆಳಿಗ್ಗೆ 3:42 ನಿಮಿಷಕ್ಕೆ ನೌಕೆಯಲ್ಲಿನ ಇಂಜಿನ್‌ನ್ನು 9 ಸೆಕೆಂಡುಗಳ ಕಾಲ ಉರಿಸಿ ಚಂದ್ರನಿಗೆ ಮತ್ತಷ್ಟು ಸಮೀಪದ ಕಕ್ಷೆಯಲ್ಲಿ ವಿಕ್ರಮ್‌ ಲ್ಯಾಂಡರ್‌ (ಪ್ರಗ್ಯಾನ್‌ ರೋವರ್‌ ಇದರ ಒಳಗಿದೆ)ನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನೆಲೆಗೊಳಿಸಿದೆ.  ಸದ್ಯ ವಿಕ್ರಮ್‌ ಲ್ಯಾಂಡರ್‌35ಕಿ.ಮೀ x 101 ಕಿ.ಮೀ ಕಕ್ಷೆಯಲ್ಲಿದೆ. ಇನ್ನೊಂದು ಕಡೆ ಚಂದ್ರಯಾನ 2 ಕ್ಷಕೆಗಾಮಿಯು96 ಕಿ.ಮೀ x 125 ಕಿ.ಮೀ…

  • ಸುದ್ದಿ

    ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರಗಳನ್ನು, ಹಂಚದ ಪೋಸ್ಟ್‌ಮ್ಯಾನ್‌.

    ಕಳೆದ ನಾಲ್ಕು ವರ್ಷಗಳಿಂದ ಪತ್ರಗಳನ್ನು ಹಂಚದೆ ಯಲಬುರ್ಗಾ ತಾಲೂಕಿನ ಪೋಸ್ಟ್‌ಮ್ಯಾನ್‌ ನಿರ್ಲಕ್ಷ್ಯ ತೋರಿದ ಸುರೇಶ್. ಪೋಸ್ಟ್‌ಮ್ಯಾನ್‌ ಸುರೇಶ್ ತಳವಾರ ಎನ್ನುವರು ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರ, ಎಟಿಎಮ್ ಕಾರ್ಡ್, ಪರೀಕ್ಷಾ ಪ್ರವೇಶ ಪತ್ರ ಸೇರಿದಂತೆ ವಿವಿಧ ಮಹತ್ವದ ದಾಖಲೆಗಳನ್ನು ಹಂಚದೆ ನಿರ್ಲಕ್ಷ್ಯ ತೋರಿರುವ ಈ ಘಟನೆ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಕಂಡುಬಂದಿದೆ.  ಸರ್ಕಾರಿ ಕಚೇರಿಗಳಿಂದ ಬಂದ ಪೋಸ್ಟ್, ಹಾಗೂ ಬ್ಯಾಂಕಿನಿಂದ ಎಟಿಎಂ ಕಾರ್ಡ್ ಹಾಗೂ ಇತರೆ ದಾಖಲೆಗಳು ಬರುತ್ತಿಲ್ಲವೆಂದು ಗ್ರಾಹಕರು ತಲೆಕೆಡಿಸಿಕೊಂಡಿದ್ದಾರೆ….

  • ವಿಸ್ಮಯ ಜಗತ್ತು, ಸುದ್ದಿ

    ಇದು ನೋಡಲು ಜಲಪಾತದಂತೆ ಕಾಣುತ್ತದೆ..ಆದರೆ, ಜಲಪಾತ ಅಲ್ಲ …!ಮತ್ತಿನ್ನೇನು ಗೊತ್ತಾ?

    ವ್ಹಾವ್…ಇಂತಹ ದೃಶ್ಯಗಳು ಎಲ್ಲಾ ಕಡೆ ಕಾಣಿಸುವುದಿಲ್ಲ, ಎಲ್ಲರ ಮನಸ್ಸನ್ನು  ಸೆಳೆಯುವ ನೋಟ… ನೋಡಿದ ಅರೆಕ್ಷಣದಲ್ಲಿಯೇ ಮನಸ್ಸು ಹಕ್ಕಿಯಂತೆ  ಹಾರುತ್ತದೆ ಎಂದರೆ  ತಪ್ಪೇನಿಲ್ಲ… ಅಂತಹ ಮನಮೋಹಕ ದೃಶ್ಯವಿದು… ತಕ್ಷಣಕ್ಕೆ ನೀರು ಹಾಲ್ನೊರೆಯುನ್ನುಕ್ಕಿಸಿ ಧುಮ್ಮಿಕ್ಕುವಂತೆ ಕಾಣುತ್ತದೆ. ಆದರೆ, ನಿಜವಾಗಿಯೂ ಇದು ಜಲಪಾತವೇ ಅಲ್ಲ…! ನಮ್ಮ ಕಣ್ಣನ್ನೇ ನಂಬದಂತೆ ಮಾಡುವ ಇಂತಹ ಅದ್ಭುತ ದೃಶ್ಯ ಸೆರೆಯಾಗಿದ್ದು ಮಿಜೋರಾಂನ ಐಜಾಲ್ ನಗರದಲ್ಲಿ. ಮಿಜೋರಾಂ ಪ್ರಕೃತಿಯ ರಮಣೀಯ ತಾಣಗಳಲ್ಲಿ ಒಂದು. ಇಲ್ಲಿನ ಬೆಟ್ಟ ಗುಡ್ಡಗಳನ್ನು ನೋಡುವುದೆಂದರೆ ಕಣ್ಣಿಗದು ಹಬ್ಬ. ಇದೇ ಬೆಟ್ಟದ ನಡುವೆ ಕಂಡದ್ದು…

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ಕುಟುಂಬದಲ್ಲಿ ಸಂತಸ,…