ಆರೋಗ್ಯ

ಶೇ.80 ರಷ್ಟು ಕ್ಯಾನ್ಸರ್‌ಗಳಿಗೆ ಇದೆ ಕಾರಣ..!ತಿಳಿಯಲು ಈ ಲೇಖನ ಓದಿ…

1071

‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್‌ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್‌ಗಳಿಗೆ ತಂಬಾಕು ಬಳಕೆಯೇ ಕಾರಣ.

ಬೊಜ್ಜು ಒತ್ತಡದ ಕಾರಣದಿಂದಾಗಿ ಉಂಟಾಗುತ್ತದೆ. ಆದರೂ ಕೂಡ ಜನರು ಇದರ ಬಗ್ಗೆ ಯೋಚನೆ ಮಾಡೋದೆ ಇಲ್ಲ. ಅವರು ಇದನ್ನು ಸಮಸ್ಯೆ ಎಂದು ಹೇಳಲು ತಯಾರಿರೋದಿಲ್ಲ. ಹೆಚ್ಚು ತೂಕ ಹೊಂದಿರುವ ಜನರು ಆ ಬಗ್ಗೆ ಕಮೆಂಟ್‌ ಕೂಡ ಕೇಳಲು ಇಷ್ಟಪಡೋದಿಲ್ಲ. ಆದರೆ ಈ ಬೊಜ್ಜು ಹಲವಾರು ರೋಗಗಳಿಗೆ ಕಾರಣವಾಗಿದೆ.

ಬೊಜ್ಜು ಪ್ರಪಂಚದಾದ್ಯಂತ ಒಂದು ಮಹಾಮಾರಿಯಂತೆ ಹರಡಿದೆ. ಭಾರತವನ್ನು ಸಹ ಇದು ಬಿಟ್ಟಿಲ್ಲ. ಆದರೆ ಜನರು ಇದನ್ನು ಸಮಸ್ಯೆ ಎಂದು ಪರಿಗಣಿಸೋದೆ ಇಲ್ಲ. ಆದರೆ ಎಲ್ಲಾ ರೋಗದ ಮೂಲ ಇದಾಗಿದೆ. ಬೊಜ್ಜಿನಿಂದ ಹೃದಯದ ಸಮಸ್ಯೆ, ಹೈಪರ್‌ಟೆನ್ಶನ್‌, ಟೈಪ್‌2 ಮಧುಮೇಹ ಸಮಸ್ಯೆ ಕೂಡ ಉಂಟಾಗುತ್ತದೆ.

ಇಂಪೀರಿಯಲ್‌ ಕಾಲೇಜ್‌ ಆಫ್‌ ಲಂಡನ್‌ ನಡೆಸಿದಂತಹ ಅಧ್ಯಯನದಲ್ಲಿ ತಿಳಿಸಿದಂತೆ ಇಂಡಿವಿಶುವಲ್‌ ಆಗಿ ತೂಕ ಹೆಚ್ಚಾಗಿರೋದರಿಂದ 544,300 ಜನರಿಗೆ ಕ್ಯಾನ್ಸರ್‌ ಉಂಟಾಗಿರುವ ಕೇಸ್‌ಗಳು ಬಂದಿವೆ. ಅದರಂತೆ ಡಯಾಬಿಟೀಸ್‌ನಿಂದಾಗಿ 280100 ಜನರಿಗೆ ಕ್ಯಾನ್ಸರ್‌ ಉಂಟಾಗಿರುವ ಕೇಸ್‌ ಕೂಡ ಇದೆ.

ಒಟ್ಟಿನಲ್ಲಿ ಕ್ಯಾನ್ಸರ್‌ ಉಂಟಾಗುವ ಮುಖ್ಯ ಕಾರಣ ಡಯಾಬಿಟೀಸ್ ಮತ್ತು ಬೊಜ್ಜು ಎಂದು ತಿಳಿದು ಬಂದಿದೆ. ಕ್ಯಾನ್ಸರ್‌‌ ರೋಗಿಗಳ ಮೇಲೆ ನಡೆಸಿದ ಅಧ್ಯಯನದಲ್ಲಿ ಡಯಾಬಿಟೀಸ್ ಮತ್ತು ಬೊಜ್ಜು ಸಮಸ್ಯೆಯಿಂದ ಸುಮಾರು 8,00,000 ಜನರಿಗೆ ಕ್ಯಾನ್ಸರ್‌‌ ಆಗಿರುವುದು ತಿಳಿದು ಬಂದಿದೆ. ಇವೆರಡು ಜೊತೆಯಾದರೆ ಜನರಿಗೆ ಲಿವರ್‌ ಕ್ಯಾನ್ಸರ್‌, ಬ್ರೆಸ್ಟ್‌ ಕ್ಯಾನ್ಸರ್‌‌, ಕೊಲೊರೆಕ್ಟಲ್‌ ಕ್ಯಾನ್ಸರ್‌, ಎಂಡೊಮೆಟ್ರಿಯಲ್‌ ಕ್ಯಾನ್ಸರ್‌ ಉಂಟಾಗುತ್ತದೆ.

ಪ್ರಮುಖ ಕಾರಣಗಳು:-

ತಂಬಾಕು, ಮದ್ಯಪಾನ, ಆಹಾರಾಭ್ಯಾಸ,ಪ್ರಾಕೃತಿಕ ಅಂಶಗಳು. ವಂಶವಾಹಿನಿಯ ಅಂಶಗಳು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಾಧನೆ

    ಒಂದು ಸಾಮಾನ್ಯ ಪುಟ್ಟ ಹಳ್ಳಿಯಿಂದ ಬಂದು ಕನಸನ್ನು ಕನಸಾಗಿ ಬಿಡದೆ ಸಾಧನೆ ಮಾಡಿದ ಮಹಿಳೆ!

    ಸಾಧಿಸುವವನಿಗೆ ಛಲ ಇದ್ರೆ ಖಂಡಿತ ಯಶಸ್ಸು ತನ್ನದಾಗಿಸಿ ಕೊಳ್ಳಬಹುದು ಹಾಗೂ ಅದಕ್ಕೆ ತಕ್ಕ ಪರಿಶ್ರಮ ಇದ್ರೆ ಖಂಡಿತ ಪ್ರತಿಫಲ ಸಿಕ್ಕೇ ಸಿಗುತ್ತದೆ ಅನ್ನೋದನ್ನ ಈ 23 ವಯಸ್ಸಿನ ಹೆಣ್ಣು ಮಗಳು ಸಾಧನೆ ಮಾಡಿ ತೋರಿಸಿದ್ದಾಳೆ. ಸಾಧನೆ ಅನ್ನೋದು ಬರಿ ಶ್ರೀಮಂತರಿಗೆ ಅಷ್ಟೇ ಅಲ್ಲ ಅನ್ನೋದನ್ನ ಕೂಡ ತೋರಿಸಿದ್ದಾಳೆ. ಈಕೆಯ ಸಾಧನೆಯ ದಾರಿ ಹೇಗಿತ್ತು ಹಾಗೂ ಇದರ ಇಂದಿನ ಪರಿಶ್ರಮ ಹೇಗಿತ್ತು ಅನ್ನೋದನ್ನ ಈ ಮೂಲಕ ತಿಳಿಸುತ್ತೇವೆ ಬನ್ನಿ. ಈಕೆಯ ಹೆಸರು ಅನುಪ್ರಿಯಾ ಲಾಕ್ರಾ ಎಂಬುದಾಗಿ ಒಬ್ಬ ಸಾಮಾನ್ಯ…

  • ಸುದ್ದಿ

    ರಜನಿಕಾಂತ್ ಈ ಮಹಿಳೆಯನ್ನು ಈಗಲೂ ಹುಡುಕುತ್ತಿದ್ದಾರಂತೆ. ಯಾಕೆ ಗೊತ್ತಾ!

    ಮಲಯಾಳಂನ ಖ್ಯಾತ ನಟ ದೇವನ್ ಅವರ ಬಳಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತನ್ನ ಹಳೆ ಪ್ರೇಮವನ್ನು ನೆನೆದು ಕಣ್ಣೀರಿಟ್ಟಿರಿಟ್ಟಿದ್ದಾರಂತೆ. ತೆರೆಯ ಮೇಲೆ ಲವರ್ ಬಾಯ್ ಅಗಿ ಮಿಂಚುತ್ತಿದ್ದ ರಜನಿ ಅವರ ನಿಜ ಜೀವನದಲ್ಲಿ ತನ್ನ ಮೊದಲ ಪ್ರೇಮ ವಿಫಲವಾಗಿತ್ತು. ಬೆಂಗಳೂರು ಟ್ರಾನ್ಸ್‌ಪೋರ್ಟ್ ಸರ್ವಿಸ್ ಬಸ್  ಕಂಡಕ್ಟರ್ ಆಗಿದ್ದ ಸಮಯದಲ್ಲಿ ರಜನಿ, ರೂಟ್ ನಂಬರ್ 10ಎ ಬಸ್ ನಲ್ಕಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಎಂಬಿಬಿಎಸ್ ಓದುತ್ತಿರುವ ನಿರ್ಮಲಾ ಎಂಬುವವರನ್ನು ಪ್ರೀತಿಸುತ್ತಿದ್ದರು. ನಿರ್ಮಲಾ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಕೇವಲ 12 ವರ್ಷಗಳಲ್ಲಿ 9 ಸಿನಿಮಾ ; ಶಂಕ್ರಣ್ಣ ನಿರ್ದೇಶಿಸಿದ ಸಿನಿಮಾಗಳಿಗೆ ಸಿಕ್ಕಿದ ಬಿರುದುಗಳೆಷ್ಟು ಗೊತ್ತಾ?

    ಶಂಕರ್ ನಾಗ್ ನಟಿಸಿದ್ದ ಬಹುತೇಕ ಸಿನಿಮಾಗಳು ಕಮರ್ಷಿಯಲ್‌ ಮಾದರಿಯಲ್ಲೇ ಇದ್ದವು. ಆದರೆ, ಅವರು ನಿರ್ದೇಶನಕ್ಕೆ ಆಯ್ದುಕೊಳ್ಳುತ್ತಿದ್ದ ಕಥಾ ವಸ್ತುಗಳು ಮಾತ್ರ ಭಿನ್ನವಾಗಿರುತ್ತಿದ್ದವು. ಜತೆಗೆ ಆ ಸಿನಿಮಾಗಳಿಗೆ ಅನೇಕ ಪ್ರಶಸ್ತಿಗಳು ಸಿಕ್ಕಿದ್ದವು. ಶಂಕರ್ ನಾಗ್  ಬದುಕಿದ್ದರೆ, ಇಂದು ಅವರಿಗೆ 65 ವರ್ಷ ತುಂಬುತ್ತಿತ್ತು. 1954ರ ನವೆಂಬರ್ 9 ರಂದು ಹೊನ್ನಾವರದಲ್ಲಿ ಜನಿಸಿದ ಶಂಕರ್‌, ತಮ್ಮ 36ನೇ ವಯಸ್ಸಿನಲ್ಲೇ ಅಪಘಾತದಲ್ಲಿ ಮರಣ ಹೊಂದಿದರು. ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದ ಎರಡೇ ವರ್ಷಗಳಲ್ಲಿ ‘ಮಿಂಚಿನ ಓಟ’ ಸಿನಿಮಾ ಮೂಲಕ ನಿರ್ದೇಶಕರಾದರು. ಮೊದಲ…

  • ತಂತ್ರಜ್ಞಾನ

    ಕರ್ನಾಟಕ ಇನ್ನು ಮೂರ್ನಾಲ್ಕು ವರ್ಷಗಳಲ್ಲಿ ಕೇವಲ ಅರ್ಧಗಂಟೆಯ ದಾರಿಯಾಗಿಬಿಡುತ್ತದೆ…!ತಿಳಿಯಲು ಈ ಲೇಖನ ಓದಿ ..

    ಜಗತ್ತಿನಲ್ಲೇ ಅತ್ಯಂತ ವೇಗದ ಸಂಚಾರ ವ್ಯವಸ್ಥೆ ಎಂದೇ ಪರಿಚಿತವಾಗಿರುವ ವರ್ಜಿನ್‌ ಹೈಪರ್‌ಲೂಪ್‌ ಕಂಪನಿ ಜತೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಟೆಕ್‌ ಸಮ್ಮಿಟ್‌ನಲ್ಲಿ ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್‌ ಖರ್ಗೆ ವರ್ಜಿನ್‌ ಹೈಪರ್‌ಲೂಪ್‌ ಒನ್‌ ಜತೆ ಒಡಂಬಡಿಕೆಗೆ ಸಹಿ ಮಾಡಿದ್ದಾರೆ.

  • ಪ್ರೇಮ, ಸ್ಪೂರ್ತಿ

    ಮನೆಯವರಿಗೆ ಗೊತ್ತಿಲ್ಲದೇ ಹಾಗೆ ತನ್ನ ಗೆಳತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಹುಡುಗ, ಕಾರಣ ಮಾತ್ರ ಶಾಕಿಂಗ್.

    ಕೇರಳ ರಾಜ್ಯಕ್ಕೆ ಸೇರಿದ ಸಚಿನ್ ಹಾಗೂ ಭವ್ಯಾ ಎಂಬುವವರು ಡಿಪ್ಲೋಮ ಓದುತ್ತಿದ್ದಾಗ ಇಬ್ಬರೂ ಒಳ್ಳೆಯ ಸ್ನೇಹಿತರಾಗುತ್ತಾರೆ, ಇವರ ಸ್ನೇಹ ತುಂಬಾ ಆತ್ಮೀಯವಾಗಿ 8 ತಿಂಗಳು ಮುಂದುವರೆದ ಕಾರಣ ಇವರ ಸ್ನೇಹವನ್ನ ಅಪಾರ್ಥ ಮಾಡಿಕೊಂಡ ಭವ್ಯಾ ಮನೆಯವರು ಸಚಿನ್ ಜೊತೆ ಮಾತನಾಡದೆ ಇರುವಂತೆ ಭವ್ಯಾಗೆ ಎಚ್ಚರಿಕೆಯನ್ನ ನೀಡುತ್ತಾರೆ. ಇನ್ನು ತಮ್ಮ ಮನೆಯವರ ಮಾತಿಗೆ ಬೆಲೆಕೊಟ್ಟ ಭವ್ಯಾ ಸಚಿನ್ ಜೊತೆ ಮಾತನಾಡುವುದನ್ನ ಬಿಟ್ಟು ಬಿಡುತ್ತಾಳೆ, ಇನ್ನು ಈ ಸಮಯದಲ್ಲಿ ನಮ್ಮಿಬ್ಬರ ನಡುವೆ ಇರುವುದು ಬರಿ ಸ್ನೇಹ ಅಲ್ಲ ಪ್ರೀತಿ ಅನ್ನುವುದು…