ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್ಗಳಿಗೆ ತಂಬಾಕು ಬಳಕೆಯೇ ಕಾರಣ.
ಬೊಜ್ಜು ಒತ್ತಡದ ಕಾರಣದಿಂದಾಗಿ ಉಂಟಾಗುತ್ತದೆ. ಆದರೂ ಕೂಡ ಜನರು ಇದರ ಬಗ್ಗೆ ಯೋಚನೆ ಮಾಡೋದೆ ಇಲ್ಲ. ಅವರು ಇದನ್ನು ಸಮಸ್ಯೆ ಎಂದು ಹೇಳಲು ತಯಾರಿರೋದಿಲ್ಲ. ಹೆಚ್ಚು ತೂಕ ಹೊಂದಿರುವ ಜನರು ಆ ಬಗ್ಗೆ ಕಮೆಂಟ್ ಕೂಡ ಕೇಳಲು ಇಷ್ಟಪಡೋದಿಲ್ಲ. ಆದರೆ ಈ ಬೊಜ್ಜು ಹಲವಾರು ರೋಗಗಳಿಗೆ ಕಾರಣವಾಗಿದೆ.
ಬೊಜ್ಜು ಪ್ರಪಂಚದಾದ್ಯಂತ ಒಂದು ಮಹಾಮಾರಿಯಂತೆ ಹರಡಿದೆ. ಭಾರತವನ್ನು ಸಹ ಇದು ಬಿಟ್ಟಿಲ್ಲ. ಆದರೆ ಜನರು ಇದನ್ನು ಸಮಸ್ಯೆ ಎಂದು ಪರಿಗಣಿಸೋದೆ ಇಲ್ಲ. ಆದರೆ ಎಲ್ಲಾ ರೋಗದ ಮೂಲ ಇದಾಗಿದೆ. ಬೊಜ್ಜಿನಿಂದ ಹೃದಯದ ಸಮಸ್ಯೆ, ಹೈಪರ್ಟೆನ್ಶನ್, ಟೈಪ್2 ಮಧುಮೇಹ ಸಮಸ್ಯೆ ಕೂಡ ಉಂಟಾಗುತ್ತದೆ.
ಇಂಪೀರಿಯಲ್ ಕಾಲೇಜ್ ಆಫ್ ಲಂಡನ್ ನಡೆಸಿದಂತಹ ಅಧ್ಯಯನದಲ್ಲಿ ತಿಳಿಸಿದಂತೆ ಇಂಡಿವಿಶುವಲ್ ಆಗಿ ತೂಕ ಹೆಚ್ಚಾಗಿರೋದರಿಂದ 544,300 ಜನರಿಗೆ ಕ್ಯಾನ್ಸರ್ ಉಂಟಾಗಿರುವ ಕೇಸ್ಗಳು ಬಂದಿವೆ. ಅದರಂತೆ ಡಯಾಬಿಟೀಸ್ನಿಂದಾಗಿ 280100 ಜನರಿಗೆ ಕ್ಯಾನ್ಸರ್ ಉಂಟಾಗಿರುವ ಕೇಸ್ ಕೂಡ ಇದೆ.
ಒಟ್ಟಿನಲ್ಲಿ ಕ್ಯಾನ್ಸರ್ ಉಂಟಾಗುವ ಮುಖ್ಯ ಕಾರಣ ಡಯಾಬಿಟೀಸ್ ಮತ್ತು ಬೊಜ್ಜು ಎಂದು ತಿಳಿದು ಬಂದಿದೆ. ಕ್ಯಾನ್ಸರ್ ರೋಗಿಗಳ ಮೇಲೆ ನಡೆಸಿದ ಅಧ್ಯಯನದಲ್ಲಿ ಡಯಾಬಿಟೀಸ್ ಮತ್ತು ಬೊಜ್ಜು ಸಮಸ್ಯೆಯಿಂದ ಸುಮಾರು 8,00,000 ಜನರಿಗೆ ಕ್ಯಾನ್ಸರ್ ಆಗಿರುವುದು ತಿಳಿದು ಬಂದಿದೆ. ಇವೆರಡು ಜೊತೆಯಾದರೆ ಜನರಿಗೆ ಲಿವರ್ ಕ್ಯಾನ್ಸರ್, ಬ್ರೆಸ್ಟ್ ಕ್ಯಾನ್ಸರ್, ಕೊಲೊರೆಕ್ಟಲ್ ಕ್ಯಾನ್ಸರ್, ಎಂಡೊಮೆಟ್ರಿಯಲ್ ಕ್ಯಾನ್ಸರ್ ಉಂಟಾಗುತ್ತದೆ.
ತಂಬಾಕು, ಮದ್ಯಪಾನ, ಆಹಾರಾಭ್ಯಾಸ,ಪ್ರಾಕೃತಿಕ ಅಂಶಗಳು. ವಂಶವಾಹಿನಿಯ ಅಂಶಗಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಮರದ ಫಲಿತಾಂಶಕ್ಕೂ ಮುನ್ನ ಮಧ್ಯಪ್ರದೇಶದ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದೆ. ಈಗಾಗಲೇ ಆಡಳಿತರೂಢ ಸರ್ಕಾರಕ್ಕೆ ಬಹುಮತವಿಲ್ಲ ವಿಶೇಷ ಅಧಿವೇಶನ ಕರೆಯಬೇಕೆಂದು ಬಿಜೆಪಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಸಿಎಂ ಕಮಲ್ನಾಥ್ ಬಿಜೆಪಿ ರಾಜ್ಯದಲ್ಲಿ ಕುದುರೆ ವ್ಯಾಪಾರಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ. ಸುಮಾರು 10 ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಕಮಲದಡಿಯಲ್ಲಿ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ನಮ್ಮ ಶಾಸಕರಿಗೆ ಆಫರ್ ಸುರಿಮಳೆಯ ಫೋನ್ ಕರೆಗಳು ಬರುತ್ತಿವೆ. ಬೇಕಾದರೆ ಆ 10 ಶಾಸಕರ ಹೆಸರನ್ನು ಬಹಿರಂಗಗೊಳಿಸಬಲ್ಲೆ ಎಂದು ಕಮಲ್…
ರೈಲ್ವೆ ಹಳಿಯಲ್ಲಿ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ಹೌರಾ- ಜಗದಾಲ್ಪುರ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲು ಆಗಮಿಸಿದ್ದು ಅಪಘಾತಕ್ಕೆ ಕಾರಣವಾಗಿದೆ. ರೈಲ್ವೆ ಹಳಿ ನಿರ್ವಹಣೆ ಮಾಡುವ ನಿರ್ವಹಣಾ ಕಾರಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಅದೇ ದಾರಿಯಲ್ಲಿ ಸಮಲೇಶ್ವರಿ ಎಕ್ಸ್ ಪ್ರೆಸ್ ಬಂದಿದೆ. ಈ ಘಟನೆಯಿಂದ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿದ್ದು ಎಂಜಿನ್ ಗೆ ಹಾನಿಯಾಗಿದೆ. ಆದರೆ ರೈಲು ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎನ್ನಲಾಗಿದೆ. ರೈಲ್ವೆ ಹಳಿ ನಿರ್ವಹಣೆ ನಡೆಯುವಾಗಲೇ ರೈಲು ಸಂಚಾರಕ್ಕೆ…
ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು.
ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…
21,091 ಕೋಟಿ ರೂ. ವೆಚ್ಚದ ಯೋಜನೆಗೆ ಸಚಿವ ಸಂಪುಟದ ಅನುಮೋದನೆ ಬಾಕಿ
73 ಕಿ.ಮೀ ಉದ್ದದ 8 ಪಥದ ಪೆರಿಫೆರಲ್ ರಿಂಗ್ ರಸ್ತೆ
ಸುಮಾರು 38,000 ಮರಗಳ ಹನನ..!
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಸಾರ್ವಭೌಮ ಚಿತ್ರದ ಟಿ ಶರ್ಟ್