ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.
ಇದಕ್ಕಾಗಿ ರೈಲ್ವೆ ಇಲಾಖೆ ಹಸುಗಳ ಬೆರಣಿಯನ್ನು ಬಳಸಿಕೊಳ್ಳಲಿದೆ. 42 ಕೋಟಿ ರೂಪಾಯಿ ವೆಚ್ಚ ಮಾಡಿ 3,350 ಲೋಡ್ ಹಸುವಿನ ಬೆರಣಿಯನ್ನು ಖರೀದಿ ಮಾಡಲಿದೆ. ಬೆರಣಿಯಲ್ಲಿರುವ ಬ್ಯಾಕ್ಟೀರಿಯಾಗಳನ್ನು ಬಳಸಿಕೊಂಡು ಬಯೋ ಟಾಯ್ಲೆಟ್ ಗಳನ್ನು ರೀಚಾರ್ಜ್ ಮಾಡುವುದು ಇಲಾಖೆಯ ಉದ್ದೇಶ.
ಈಗಾಗ್ಲೇ ರೈಲ್ವೆ ಇಲಾಖೆ ಶೇ.44.8 ರಷ್ಟು ಟ್ರೈನ್ ಗಳಲ್ಲಿ ಬಯೋ ಟಾಯ್ಲೆಟ್ ಗಳನ್ನು ಅಳವಡಿಸಿದೆ. ಟಾಯ್ಲೆಟ್ ಸೀಟ್ ಕೆಳಭಾಗದಲ್ಲಿ ಬಯೋ ಟಾಯ್ಲೆಟ್ ಅಳವಡಿಸಲಾಗಿದೆ. ಅದು ಸಣ್ಣ ಪ್ರಮಾಣದ ಚರಂಡಿ ಸಂಸ್ಕರಣಾ ವ್ಯವಸ್ಥೆಯನ್ನು ಒಳಗೊಂಡಿದೆ.
ಕಾಂಪೋಸ್ಟ್ ಚೇಂಬರ್ ನಲ್ಲಿರೋ ಬೆರಣಿಯ ಬ್ಯಾಕ್ಟೀರಿಯಾ ಮಾನವರ ಮಲ ಮೂತ್ರಗಳನ್ನು ಜೀರ್ಣಿಸಿಕೊಂಡು, ನೀರು ಮತ್ತು ಮಿಥೇನ್ ಅನ್ನು ಹೊರಹಾಕುತ್ತದೆ. ಇದಕ್ಕಾಗಿ ಬೆರಣಿಗಳನ್ನು ಖರೀದಿ ಮಾಡಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನಿರ್ಧಿಷ್ಟಾವಧಿ ಧರಣಿಗಾಗಿ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯೊಬ್ಬರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ಸೈದಾಪುರ ನಿವಾಸಿ ಗೀತಾ ಎಂಬುವರು ಉದ್ಯಾನ ಎಕ್ಸ್ಪ್ರೆಸ್ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದವರು. ಬೆಂಗಳೂರಿಗೆ ಪತಿ ಜೊತೆ ಹೊರಟಿದ್ದ ಗೀತಾ ಅವರಿಗೆ ಪ್ರಯಾಣದ ಮಧ್ಯೆ ಹೆರಿಗೆ ನೋವು ಕಾಣಿಸಿತ್ತು. ಚಿತ್ತಾಪುರ ತಾಲೂಕು ನಾಲವಾರದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಮತ್ತಿತರರು ಸುಲಭ ಹೆರಿಗೆ ಮಾಡಿಸಿದ್ದಾರೆ. ವಿಷಯ ತಿಳಿದ ಕಾರ್ಯಕರ್ತೆಯರು ಗೀತಾ ಅವರಿಗೆ ಸುಲಭ ಹೆರಿಗೆ ಮಾಡಿಸಿದರು. ರಾಯಚೂರು…
ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…
ಪೂರ್ವ ಮತ್ತು ಪಶ್ಚಿಮ ಘಟ್ಟಗಳಬೆಸೆಯುವ ಸೇತುವೆ ಎಂದೇ ಕರೆಸಿಕೊಳ್ಳುವಹಾಗೂ ಬಿಳಿ ಬಣ್ಣವನ್ನು ಹೊದ್ದುಕೊಂಡಿರುವಸ್ವಚ್ಛಂದ ಶ್ವೇತ ವರ್ಣದ ಬೆಟ್ಟದಹೆಸರೇ ಶ್ವೇತಾದ್ರಿ.ಇಂತಹದೊಂದು ಅಪರೂಪವಾದ ಪ್ರಕೃತಿ ರಮಣೀಯವಾದ ಪ್ರೇಕ್ಷಣೀಯಸ್ಥಳ ಇರುವುದು ಚಾಮರಾಜನಗರ ಜಿಲ್ಲೆಹಾಗೂ ತಾಲೂಕಿನಲ್ಲಿ. ಹಸಿರು ಸೀರೆಯುಟ್ಟ ನಾರಿಯಂತೆಕಾಣುವ ಆ ಹಚ್ಚಹಸಿರಾದ ಬೆಟ್ಟನೋಡಲು ಕಣ್ಣೆರಡು ಸಾಲದು. ಅಂದ ಚೆಂದದ ಬೆಟ್ಟದ ಸಾಲುಗಳ ಮಧ್ಯೆ ನುಸುಳುವಗಾಳಿಗೆ ಮೈ ಒಡ್ಡಿದರೆ ಆಹಾಸ್ವರ್ಗದ ಸುಖ.ತೇಲುವ ಮೋಡಗಳ ಮಧ್ಯೆ ಬೆಟ್ಟದ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ರೀತಿಯ ಆಹ್ಲಾದಕರ. ಪ್ರಕೃತಿ ಸೊಬಗನ್ನು ಹೊದ್ದು ಮಲಗಿದಂತೆ ಕಾಣುವ ಈ ಶ್ವೇತಾದ್ರಿ…
ಭಾನುವಾರ ರಜೆ ದಿನ. ಪ್ರತಿನಿತ್ಯ ಕೆಲಸ, ಶಾಲೆ ಎಂದು ಬ್ಯುಸಿಯಾಗಿರೋ ಕುಟುಂಬಸ್ಥರು ಮನೆಯಲ್ಲಿ ರೆಸ್ಟ್ ಮಾಡುತ್ತಾ ಇರುತ್ತಾರೆ. ಮಕ್ಕಳು ಸಹ ಇಂದು ಮನೆಯಲ್ಲಿಯೇ ಇರುತ್ತಾರೆ. ಎಲ್ಲರೂ ಒಟ್ಟಿಗೆ ಕುಳಿತು ರುಚಿ ರುಚಿಯಾದ ಮಸಲಾ ಚಾಟ್ಸ್ ತಿನ್ನೋ ಬಯಕೆ ಎಲ್ಲರಲ್ಲಿ ಮನೆ ಮಾಡಿರುತ್ತದೆ. ಹೊರಗಡೆ ತಂದ ತಿಂಡಿ ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ಮನೆಯಲ್ಲಿ ಏನು ಮಾಡಬೇಕೆಂದು ಚಿಂತೆಯಲ್ಲಿದ್ದೀರಾ. ಒಮ್ಮೆ ಸ್ಪೈಸಿ ಸೋಯಾ ಮಂಚೂರಿ ಮಾಡಿ ತಿನ್ನಿ. ಸ್ಪೈಸಿ ಸೋಯಾ ಮಂಚೂರಿ ಮಾಡುವ ವಿಧಾನ ಇಲ್ಲಿದೆ. ಬೇಕಾಗುವಸಾಮಾಗ್ರಿಗಳು* ಸೋಯಾ –…
ಎಳ್ಳು ಬೆಲ್ಲ ತಿಂದು, ಒಳ್ಳೆಯ ಮಾತನಾಡಿ’ ಎಂಬ ಗಾದೆ ಇದೆ. ಅದರಂತೆಯೇ ಸಂಕ್ರಾಂತಿ ಹಬ್ಬದಂದು ಎಲ್ಲರೂ ಎಳ್ಳು ಬೆಲ್ಲ ತಿಂದು ಹೊಸ ವರ್ಷದ ಮೊದಲ ಹಬ್ಬವನ್ನು ಸಿಹಿಯಾಗಿ ಬರಮಾಡಿಕೊಳ್ಳುತ್ತಾರೆ. ಆದ್ದರಿಂದ ಹಬ್ಬಕ್ಕಾಗಿ ಅಂಗಡಿಯಿಂದ ತಂದು ಮಾಡುವ ಬದಲು ಮನೆಯಲ್ಲಿಯೇ ಸುಲಭವಾಗಿ ತಯಾರು ಮಾಡಿ. ನಿಮಗಾಗಿ ಎಳ್ಳು-ಬೆಲ್ಲ ತಯಾರು ಮಾಡುವ ವಿಧಾನ ಇಲ್ಲಿದೆ. ಮಾಡುವ ವಿಧಾನಕಡ್ಲೆಕಾಯಿ ಬೀಜವನ್ನು ಚೆನ್ನಾಗಿ ಹುರಿದು ಸಿಪ್ಪೆ ತೆಗೆದು ಬಿಡಿ ಬಿಡಿ ಮಾಡಿಕೊಳ್ಳಿ.ಎಳ್ಳನ್ನು ಸ್ವಲ್ಪ ಹುರಿದುಕೊಳ್ಳಿ.ಅಚ್ಚು ಬೆಲ್ಲವನ್ನು ಚಾಕುವಿನಿಂದ ಸಣ್ಣ ಸಣ್ಣದಾಗಿ ಕಟ್ ಮಾಡಿ.ಕೊಬ್ಬರಿ ಕಪ್ಪು ಭಾಗವನ್ನು…
ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಸ್ಪರ್ಧೆಯಿಂದಾಗಿ ಇಡೀ ದೇಶದ ಗಮನ ಸೆಳೆದಿದೆಮಂಡ್ಯ ಲೋಕಸಭಾ ಕ್ಷೇತ್ರ. ಅದರಲ್ಲೂ ಸುಮಲತಾ ಪರವಾಗಿ ಸ್ಟಾರ್ ನಟರಾದ ದರ್ಶನ್ ಮತ್ತು ಯಶ್ ಪ್ರಚಾರ ನಡೆಸುತ್ತಿದ್ದು ಸಿಎಂ ಸೇರಿದಂತೆ ಜೆಡಿಎಸ್ ನಾಯಕರು ಸುಮಲತಾ ಬೆಂಬಲಿಗರಾದ ಸ್ಟಾರ್ ನಟರ ಮೇಲೆ ವಾಗ್ದಾಳಿಯನ್ನೇ ನಡೆಸಿದ್ದಾರೆ. ಸ್ಟಾರ್ ನಟರನ್ನು ಕಳ್ಳೆತ್ತು ಎಂದು ಸಿಎಂ ಟೀಕಿಸಿದ್ದಕ್ಕೆ ಯಶ್ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಚಾರದ ವೇಳೆ ಮಾತನಾಡಿದ ಯಶ್, ಯಾರ…