News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ತಂತ್ರಜ್ಞಾನ

ಶೌಚಾಲಯಗಳ ಸ್ವಚ್ಛತೆಗೆ ರೈಲ್ವೆ ಇಲಾಖೆ 42 ಕೋಟಿ ಮೌಲ್ಯದ ಹಸುವಿನ ಬೆರಣಿ ಖರೀದಿಸ್ತಿ ಏಕೆ..?ತಿಳಿಯಲು ಇದನ್ನು ಓದಿ..

189

ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.

ಇದಕ್ಕಾಗಿ ರೈಲ್ವೆ ಇಲಾಖೆ ಹಸುಗಳ ಬೆರಣಿಯನ್ನು ಬಳಸಿಕೊಳ್ಳಲಿದೆ. 42 ಕೋಟಿ ರೂಪಾಯಿ ವೆಚ್ಚ ಮಾಡಿ 3,350 ಲೋಡ್ ಹಸುವಿನ ಬೆರಣಿಯನ್ನು ಖರೀದಿ ಮಾಡಲಿದೆ. ಬೆರಣಿಯಲ್ಲಿರುವ ಬ್ಯಾಕ್ಟೀರಿಯಾಗಳನ್ನು ಬಳಸಿಕೊಂಡು ಬಯೋ ಟಾಯ್ಲೆಟ್ ಗಳನ್ನು ರೀಚಾರ್ಜ್ ಮಾಡುವುದು ಇಲಾಖೆಯ ಉದ್ದೇಶ.

ಈಗಾಗ್ಲೇ ರೈಲ್ವೆ ಇಲಾಖೆ ಶೇ.44.8 ರಷ್ಟು ಟ್ರೈನ್ ಗಳಲ್ಲಿ ಬಯೋ ಟಾಯ್ಲೆಟ್ ಗಳನ್ನು ಅಳವಡಿಸಿದೆ. ಟಾಯ್ಲೆಟ್ ಸೀಟ್ ಕೆಳಭಾಗದಲ್ಲಿ ಬಯೋ ಟಾಯ್ಲೆಟ್ ಅಳವಡಿಸಲಾಗಿದೆ. ಅದು ಸಣ್ಣ ಪ್ರಮಾಣದ ಚರಂಡಿ ಸಂಸ್ಕರಣಾ ವ್ಯವಸ್ಥೆಯನ್ನು ಒಳಗೊಂಡಿದೆ.

ಕಾಂಪೋಸ್ಟ್ ಚೇಂಬರ್ ನಲ್ಲಿರೋ ಬೆರಣಿಯ ಬ್ಯಾಕ್ಟೀರಿಯಾ ಮಾನವರ ಮಲ ಮೂತ್ರಗಳನ್ನು ಜೀರ್ಣಿಸಿಕೊಂಡು, ನೀರು ಮತ್ತು ಮಿಥೇನ್ ಅನ್ನು ಹೊರಹಾಕುತ್ತದೆ. ಇದಕ್ಕಾಗಿ ಬೆರಣಿಗಳನ್ನು ಖರೀದಿ ಮಾಡಲಾಗುತ್ತಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ರಾಜಯೋಗವಿದ್ದು, ಧನಲಾಭವಾಗಲಿದೆ..!

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(16 ಡಿಸೆಂಬರ್, 2018) ನಾವು ಬುದ್ಧಿವಂತ ಚಟುವಟಿಕೆಗಳ ಮೂಲಕ ಜೀವನಕ್ಕೆ ಅರ್ಥ ನೀಡುತ್ತೇವೆಂದು ನೆನಪಿಡಿ. ನೀವು ಅವರ ಕಾಳಜಿ ವಹಿಸುತ್ತೀರೆಂದುಅವರಿಗೆ ತಿಳಿಯುವಂತೆ ಮಾಡಿ….

  • ಸುದ್ದಿ

    ನೀರಿನ ಕೊರತೆಯನ್ನು ನೀಗಿಸಲು 25 ಲಕ್ಷ ಲೀಟರ್‌ ಕಾವೇರಿ ನೀರು ಹೊತ್ತ ಮೊದಲ ‘ಭಗೀರಥ’ ರೈಲು ಚನ್ನೈ ಗೆ ಆಗಮಿಸಿದೆ…!

    ಚೆನ್ನೈನಲ್ಲಿ ಎದುರಾಗಿರುವ ನೀರಿನ ತೀವ್ರ ಕೊರತೆಯನ್ನು ನಿರ್ವಹಿಸಲು ನಿತ್ಯ 1 ಕೋಟಿ ಲೀಟರ್‌ ನೀರು ಪೂರೈಸುವುದಾಗಿ ಈ ಹಿಂದೆ ತಮಿಳುನಾಡು ಸರ್ಕಾರ ಘೋಷಿಸಿತ್ತು. ಇದಕ್ಕಾಗಿ 68 ಕೋಟಿ ರೂ. ಅನುದಾನ ಮೀಸಲಿರಿಸಿತ್ತು. ಇದೀಗ ಈ ಯೋಜನೆಯ ಭಾಗವಾಗಿ ಚೆನ್ನೈಗೆ ಮೊದಲ ನೀರಿನ ರೈಲು ಆಗಮಿಸಿದೆ. ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ತಮಿಳನಾಡು ರಾಜಧಾನಿ ಚೆನ್ನೈಗೆ ಶುಕ್ರವಾರ 25 ಲಕ್ಷ ಲೀಟರ್‌ ಕಾವೇರಿ ನೀರು ಹೊತ್ತ ಮೊದಲ ರೈಲು ಆಗಮಿಸಿದೆ.ವೆಲ್ಲೂರು ಜಿಲ್ಲೆಯ ಜೋಲಾರ್‌ ಪೇಟೆಯಿಂದ ಬರೊಬ್ಬರಿ 25…

  • Health, ಆರೋಗ್ಯ, ಉಪಯುಕ್ತ ಮಾಹಿತಿ

    ಸೇಬುಗಳ ಕುರಿತ೦ತೆ ಪ್ರಮುಖವಾದ ಕೆಲವು ಆರೋಗ್ಯ ಸ೦ಬ೦ಧಿ ಪ್ರಯೋಜನಗಳು!!

    ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ  ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು  ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…

  • ಸುದ್ದಿ

    ಬಾಲಿವುಡ್ನಮಹಾಭಾರತ ಕಥೆಯಲ್ಲಿ ದ್ರೌಪದಿ ಪಾತ್ರದಲ್ಲಿ ನಟಿಸಲಿರುವ ಬೆಂಗಳೂರು ಮೂಲದ ಹುಡುಗಿ..!ಆ ನಟಿ ಯಾರು ಗೊತ್ತಾ?

    ಬಾಲಿವುಡ್ನಲ್ಲಿ ಮಹಾಭಾರತ ಸಿನಿಮಾ ಸೆಟ್ಟೇರಲಿದೆ ಎಂಬ ಸುದ್ದಿ ಬಹಳ ದಿನಗಳಿಂದ ಸದ್ದು ಮಾಡ್ತಿದೆ. ನಟ ಅಮೀರ್ ಖಾನ್ ಇಂತಹದೊಂದು ಪ್ರಯತ್ನಕ್ಕೆ ಕೈಹಾಕಿದ್ದು, ಬಹುದೊಡ್ಡ ಬಜೆಟ್ ನಲ್ಲಿ, ಐದು ಸರಣಿಯಾಗಿ ಸಿನಿಮಾ ಮಾಡಲು ಚಿಂತಿಸಿದ್ದರು.ಆದ್ರೀಗ, ಅಮೀರ್ ಖಾನ್ ಗೂ ಮೊದಲು ಮತ್ತೊಬ್ಬ ನಿರ್ಮಾಪಕ ಮಹಾಭಾರತ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಈ ಚಿತ್ರವನ್ನ ದ್ರೌಪದಿ ದೃಷ್ಟಿಕೋನದಲ್ಲಿ ತೋರಿಸಲಾಗುತ್ತಿದ್ದು, ಪಾಂಚಲಿ ಪಾತ್ರಕ್ಕಾಗಿ ಸ್ಟಾರ್ ನಟಿಯನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಯಾರದು? ಮುಂದೆ ಓದಿ. ಖ್ಯಾತ ನಿರ್ಮಾಪಕ ಮಧು ಮಂತೇನಾ ನಿರ್ಮಿಸಲಿರುವ ಮಹಾಭಾರತ ಚಿತ್ರದಲ್ಲಿ…

  • ಆಧ್ಯಾತ್ಮ

    ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಮತ್ತು ಪೂಜಿಸುವ ರೀತಿ ನೀತಿಗಳ ಸಂಪೂರ್ಣ ಮಾಹಿತಿಗೆ ಈ ಲೇಖನಿ ಓದಿ…

    ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.

  • ತಂತ್ರಜ್ಞಾನ

    ನೀವು ದಿನನಿತ್ಯ ನಡೆಯುವುದರಿಂದ ಬ್ಯಾಟರಿ ಚಾರ್ಜ್ ಮಾಡಬಹುದು ಹೇಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ…

    ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.