ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.

ಮೀತ್ ಎನ್ನುವ ಶಿಕ್ಷಕಿ ಗುಜರಾತ್ ನಗರದ ಅತ್ಯಂತ ಪ್ರತಿಷ್ಠಿತ ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಿರುವಾಗ 2013ರಲ್ಲಿ ತಮ್ಮ ಕಾಲೇಜಿನಿಂದ ಗಾಂಧಿ ಪಾದಯಾತ್ರ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾರೆ.ವಿವಿಧ ಗ್ರಾಮಗಳಿಗೆ ವಿದ್ಯಾರ್ಥಿಗಳು ಹಾಗು ಪ್ರಾದ್ಯಾಪಕಾರು ಎಲ್ಲರು ಭೇಟಿ ನೀಡುತ್ತಾರೆ. ಇದರ ಉದ್ದೇಶ ಆ ಗ್ರಾಮಗಳಲ್ಲಿ ಏನೆಲ್ಲಾ ಸಮಸ್ಯೆಯನ್ನು ಜನರು ಅನುಭವಿಸುತ್ತಿದ್ದಾರೆ ಅನ್ನೋದನ್ನ ತಿಳಿದು ಕೊಳ್ಳುವುದು.

ಹೀಗಿರುವಾಗ ಈ ಶಿಕ್ಷಕಿಯು ಆಳವಾಗಿ ಜನರ ಸಮಸ್ಯೆಯನ್ನು ತಿಳಿಯಲು ಪ್ರಯತ್ನಿಸುತ್ತಾರೆ. ಹೀಗೆ ಅಲ್ಲಿನ ಪ್ರವಾಸ ಮುಗಿಸು ಕೊಂಡು ಬಂದಾಗ ಅವರು ಯೋಚಿಸುತ್ತಾರೆ ಗ್ರಾಮೀಣ ಪ್ರದೇಶದಲ್ಲಿ ಶೌಚಾಲಯಗಳು ಇಲ್ಲದೆ ಗ್ರಾಮೀಣ ಪ್ರದೇಶದ ಮಹಿಳೆಯರು ಎಷ್ಟೊಂದು ಕಷ್ಟ ಅನುಭವಿಸುತ್ತಾರೆ. ಅನ್ನೋದನ್ನ ತಿಳಿದ ಇವರು ಆ ಜನರಲ್ಲಿ ಪ್ರೇರಣೆ ಮಾಡಿ ಶೌಚಾಲಯ ಕಟ್ಟಿಸಿ ಅದನ್ನು ಬಳಕೆ ಮಾಡುವ ಹಾಗೆ ಮಾಡಬೇಕು ಅನ್ನೋದನ್ನ ನಿರ್ಧರಿಸುತ್ತಾರೆ.

ಆ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ ಸುದರ್ಶನ್ ಅಯ್ಯಂಗಾರ್ ಎಂಬವರು ಹಳ್ಳಿಗಳಲ್ಲಿ ಶೌಚಾಲಯಗಳನ್ನು ನಿರ್ಮಿಸುವ ಯೋಜನೆಯೊಂದನ್ನು ಪ್ರಾರಂಭಿಸಿದರು. ನನ್ನ ರಾಷ್ಟ್ರವನ್ನು ಪೂರೈಸಲು ಮತ್ತು ನನ್ನ ತಾಯಿಯ ಭೂಮಿಯನ್ನು ಸ್ವಚ್ಛಗೊಳಿಸಲು ಒಂದು ಭಾಗವಾಗಲು ಒಂದು ದೊಡ್ಡ ಅವಕಾಶ ಸಿಕ್ಕಿತು ಆಗಾಗಿ ನಾನು ತಕ್ಷಣ ಒಪ್ಪಿಕೊಂಡೆ ಅನ್ನುತ್ತಾರೆ.

ನಂತರ ಆ ಗ್ರಾಮಗಳಿಗೆ ಭೇಟಿ ನೀಡಿ ಯಾರ ಮನೆಯಲ್ಲಿ ಶೌಚಾಲಯ ಇಲ್ಲವೋ ಅವರ ಮನೆಯಲ್ಲಿ ಕಟ್ಟಿಸಿ ಕೊಳ್ಳುವ ಹಾಗೆ ಪ್ರೇರಣೆಯನ್ನು ಮಾಡುತ್ತಾರೆ . ಅಲ್ಲದೆ ಅದರಿಂದಾಗು ಅನುಕೂಲಗಳ ಬಗ್ಗೆ ಹಾಗು ಯಾವ ರೀತಿಯಲ್ಲಿ ನಿರ್ಮಿಸಿ ಕೊಳ್ಳ ಬೇಕು ಎಂದೆಲ್ಲ ಮಾಹಿತಿಯನ್ನು ಆ ಗ್ರಾಮದ ಮಹಿಳೆಯರಲ್ಲಿ ತಿಳಿಸುತ್ತಾರೆ.

ಅಲ್ಲದೆ ಸರಕಾರಿ ಕಾರ್ಯಕ್ರಮದಡಿಯಲ್ಲಿ ಶೌಚಾಲಯಗಳನ್ನು ಕಟ್ಟಲು ಗ್ರಾಮಸ್ಥರಿಗೆ ಮನವೊಲಿಸಲು ಏಳು ತಿಂಗಳುಗಳನ್ನು ತೆಗೆದುಕೊಂಡಿತು’
4 ವರ್ಷದಲ್ಲಿ 34 ಗ್ರಾಮಗಳಲ್ಲಿ 6000 ಕ್ಕೂ ಹೆಚ್ಚು ಶೌಚಾಲಯಗಳನ್ನು ನಿರ್ಮಿಸಿ ಕೊಳ್ಳುವ ಹಾಗೆ ಮಾಡಿದ್ದಾರೆ.ಯಾರು ಶೌಚಾಲಯ ನಿರ್ಮಿಸಿ ಕೊಳ್ಳುತ್ತಾರೆ ಅವರಿಗೆ ಬಹುಮಾನ ಕೊಡಲಾಗುತ್ತದೆ ಅನ್ನೋ ಯೋಜನೆಯನ್ನು ಹಾಕಿ ಕೊಂಡು ಜನರಲ್ಲಿ ಪ್ರೇರಣೆ ಮಾಡುತ್ತಾರೆ.

ಹೀಗೆ ಕಟ್ಟಿಸಿ ಕೊಂಡವರಿಗೆ ತಮ್ಮ ಸ್ವಂತ ಹಣದಲ್ಲಿ ಆ ಬಹುಮಾನವನ್ನು ಕೂಡುವ ಕೆಲಸ ಮಾಡುತ್ತಾರೆ. ಹೇಗೆ ಕೆಲಸ ಮಾಡಿದಾಗ ಹಲವು ಜನ ಇವರನ್ನು ಅಪಹಾಸ್ಯ ಮಾಡುತ್ತಾರೆ ಅವುಗಳನ್ನು ಲೆಕ್ಕಕೆ ಹಾಕದೆ ನಾನು ನನ್ನ ರಾಷ್ಟ್ರಕ್ಕೆ ಹಾಗು ನನ್ನ ಭೂಮಿ ತಾಯಿಯನ್ನು ಸ್ವಚ್ಛತೆ ಮಾಡುವ ಹೆಮ್ಮೆ ನನಗಿದೆ ಅನ್ನೋ ನಿರ್ಧಾರದೊಂದಿಗೆ ಯಶಸ್ಸು ಕಾಣುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸುಧಾರಾಣಿ ಮಗಳು ನಿಧಿ ಸಿಬಿಎಸ್ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ…
ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ. ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್…
ಇವತ್ತೂ ಕೂಡಾ ಮಂಡ್ಯದಲ್ಲಿ ದರ್ಶನ್ ಪ್ರಚಾರದ ಅಬ್ಬರ ಜೋರಾಗಿದೆ. ಪ್ರಚಾರದ ವೇಳೆ ಮಾತನಾಡಿದ ಡಿ ಬಾಸ್, ದರ್ಶನ್ ಅಂತವರು ಯಾರೇ ಬಂದ್ರೂ, ಇನ್ನೂ ನೂರು ವರ್ಷ ನಾಲ್ಕು ಹೆಸರುಗಳನ್ನು ಅಳಿಸಲಾಗುವುದಿಲ್ಲ ಅಂತಾ ಹೇಳಿದ್ದಾರೆ. ನಟಸಾರ್ವಭೌಮ ರಾಜ್ ಕುಮಾರ್, ಶಂಕರ್ ನಾಗ್, ಅಂಬರೀಷ್, ವಿಷ್ಣುವರ್ಧನ್ ಅವರ ಹೆಸರುಗಳನ್ನು ಅಭಿಮಾನಿಗಳ ಮನಸ್ಸಿನಿಂದ ಅಳಿಸಲು ಸಾಧ್ಯವಿಲ್ಲ ಎಂದ್ರು. ಈ ಹಿಂದೆ ಮಂಡ್ಯದಲ್ಲಿ ಅಪ್ಪಾಜಿಗೆ ಅವಕಾಶ ಕೊಟ್ಟಿದ್ದೀರಿ, ಇನ್ಮುಂದೆ ಅಮ್ಮನಿಗೂ ಅವಕಾಶ ಕೊಡಿ ಅಂತಾ ಮತ ಯಾಚಿಸಿದ್ದಾರೆ. ಇದೇ ವೇಳೆ ಸುಮಲತಾ ಕ್ರಮ…
ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್ ಚಾತುರ್ಯದಿಂದ ನಿಮ್ಮ…
ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ. ವೃಷಭ:- ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು…