ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.

ಮೀತ್ ಎನ್ನುವ ಶಿಕ್ಷಕಿ ಗುಜರಾತ್ ನಗರದ ಅತ್ಯಂತ ಪ್ರತಿಷ್ಠಿತ ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಿರುವಾಗ 2013ರಲ್ಲಿ ತಮ್ಮ ಕಾಲೇಜಿನಿಂದ ಗಾಂಧಿ ಪಾದಯಾತ್ರ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾರೆ.ವಿವಿಧ ಗ್ರಾಮಗಳಿಗೆ ವಿದ್ಯಾರ್ಥಿಗಳು ಹಾಗು ಪ್ರಾದ್ಯಾಪಕಾರು ಎಲ್ಲರು ಭೇಟಿ ನೀಡುತ್ತಾರೆ. ಇದರ ಉದ್ದೇಶ ಆ ಗ್ರಾಮಗಳಲ್ಲಿ ಏನೆಲ್ಲಾ ಸಮಸ್ಯೆಯನ್ನು ಜನರು ಅನುಭವಿಸುತ್ತಿದ್ದಾರೆ ಅನ್ನೋದನ್ನ ತಿಳಿದು ಕೊಳ್ಳುವುದು.

ಹೀಗಿರುವಾಗ ಈ ಶಿಕ್ಷಕಿಯು ಆಳವಾಗಿ ಜನರ ಸಮಸ್ಯೆಯನ್ನು ತಿಳಿಯಲು ಪ್ರಯತ್ನಿಸುತ್ತಾರೆ. ಹೀಗೆ ಅಲ್ಲಿನ ಪ್ರವಾಸ ಮುಗಿಸು ಕೊಂಡು ಬಂದಾಗ ಅವರು ಯೋಚಿಸುತ್ತಾರೆ ಗ್ರಾಮೀಣ ಪ್ರದೇಶದಲ್ಲಿ ಶೌಚಾಲಯಗಳು ಇಲ್ಲದೆ ಗ್ರಾಮೀಣ ಪ್ರದೇಶದ ಮಹಿಳೆಯರು ಎಷ್ಟೊಂದು ಕಷ್ಟ ಅನುಭವಿಸುತ್ತಾರೆ. ಅನ್ನೋದನ್ನ ತಿಳಿದ ಇವರು ಆ ಜನರಲ್ಲಿ ಪ್ರೇರಣೆ ಮಾಡಿ ಶೌಚಾಲಯ ಕಟ್ಟಿಸಿ ಅದನ್ನು ಬಳಕೆ ಮಾಡುವ ಹಾಗೆ ಮಾಡಬೇಕು ಅನ್ನೋದನ್ನ ನಿರ್ಧರಿಸುತ್ತಾರೆ.

ಆ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ ಸುದರ್ಶನ್ ಅಯ್ಯಂಗಾರ್ ಎಂಬವರು ಹಳ್ಳಿಗಳಲ್ಲಿ ಶೌಚಾಲಯಗಳನ್ನು ನಿರ್ಮಿಸುವ ಯೋಜನೆಯೊಂದನ್ನು ಪ್ರಾರಂಭಿಸಿದರು. ನನ್ನ ರಾಷ್ಟ್ರವನ್ನು ಪೂರೈಸಲು ಮತ್ತು ನನ್ನ ತಾಯಿಯ ಭೂಮಿಯನ್ನು ಸ್ವಚ್ಛಗೊಳಿಸಲು ಒಂದು ಭಾಗವಾಗಲು ಒಂದು ದೊಡ್ಡ ಅವಕಾಶ ಸಿಕ್ಕಿತು ಆಗಾಗಿ ನಾನು ತಕ್ಷಣ ಒಪ್ಪಿಕೊಂಡೆ ಅನ್ನುತ್ತಾರೆ.

ನಂತರ ಆ ಗ್ರಾಮಗಳಿಗೆ ಭೇಟಿ ನೀಡಿ ಯಾರ ಮನೆಯಲ್ಲಿ ಶೌಚಾಲಯ ಇಲ್ಲವೋ ಅವರ ಮನೆಯಲ್ಲಿ ಕಟ್ಟಿಸಿ ಕೊಳ್ಳುವ ಹಾಗೆ ಪ್ರೇರಣೆಯನ್ನು ಮಾಡುತ್ತಾರೆ . ಅಲ್ಲದೆ ಅದರಿಂದಾಗು ಅನುಕೂಲಗಳ ಬಗ್ಗೆ ಹಾಗು ಯಾವ ರೀತಿಯಲ್ಲಿ ನಿರ್ಮಿಸಿ ಕೊಳ್ಳ ಬೇಕು ಎಂದೆಲ್ಲ ಮಾಹಿತಿಯನ್ನು ಆ ಗ್ರಾಮದ ಮಹಿಳೆಯರಲ್ಲಿ ತಿಳಿಸುತ್ತಾರೆ.

ಅಲ್ಲದೆ ಸರಕಾರಿ ಕಾರ್ಯಕ್ರಮದಡಿಯಲ್ಲಿ ಶೌಚಾಲಯಗಳನ್ನು ಕಟ್ಟಲು ಗ್ರಾಮಸ್ಥರಿಗೆ ಮನವೊಲಿಸಲು ಏಳು ತಿಂಗಳುಗಳನ್ನು ತೆಗೆದುಕೊಂಡಿತು’
4 ವರ್ಷದಲ್ಲಿ 34 ಗ್ರಾಮಗಳಲ್ಲಿ 6000 ಕ್ಕೂ ಹೆಚ್ಚು ಶೌಚಾಲಯಗಳನ್ನು ನಿರ್ಮಿಸಿ ಕೊಳ್ಳುವ ಹಾಗೆ ಮಾಡಿದ್ದಾರೆ.ಯಾರು ಶೌಚಾಲಯ ನಿರ್ಮಿಸಿ ಕೊಳ್ಳುತ್ತಾರೆ ಅವರಿಗೆ ಬಹುಮಾನ ಕೊಡಲಾಗುತ್ತದೆ ಅನ್ನೋ ಯೋಜನೆಯನ್ನು ಹಾಕಿ ಕೊಂಡು ಜನರಲ್ಲಿ ಪ್ರೇರಣೆ ಮಾಡುತ್ತಾರೆ.

ಹೀಗೆ ಕಟ್ಟಿಸಿ ಕೊಂಡವರಿಗೆ ತಮ್ಮ ಸ್ವಂತ ಹಣದಲ್ಲಿ ಆ ಬಹುಮಾನವನ್ನು ಕೂಡುವ ಕೆಲಸ ಮಾಡುತ್ತಾರೆ. ಹೇಗೆ ಕೆಲಸ ಮಾಡಿದಾಗ ಹಲವು ಜನ ಇವರನ್ನು ಅಪಹಾಸ್ಯ ಮಾಡುತ್ತಾರೆ ಅವುಗಳನ್ನು ಲೆಕ್ಕಕೆ ಹಾಕದೆ ನಾನು ನನ್ನ ರಾಷ್ಟ್ರಕ್ಕೆ ಹಾಗು ನನ್ನ ಭೂಮಿ ತಾಯಿಯನ್ನು ಸ್ವಚ್ಛತೆ ಮಾಡುವ ಹೆಮ್ಮೆ ನನಗಿದೆ ಅನ್ನೋ ನಿರ್ಧಾರದೊಂದಿಗೆ ಯಶಸ್ಸು ಕಾಣುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿನಿಮ್ಮ ಸಂಜೆ…
ಕೆಲವೊಮ್ಮೆ ನಮ್ಮ ದೇಹದ ಒಳಗೆ ಆಹಾರ ಅಥವಾ ನೀರಿನ ಮೂಲಕ ಸೇರಿಕೊಂಡ ಕಲ್ಮಶಗಳು ನಮಗೆ ಹೊಟ್ಟೆ, ತೊಳಸುವುದ, ವಾಂತಿಯಂತಹ ಕಾಯಿಲೆಗಳನ್ನು ತಂದೊಡ್ಡುತ್ತದೆ. ಮತ್ತು ಈ ಸಮಸ್ಯೆಗೆ ತಲೆ ನೋವಿನಂತಹ ಬೇರೆ ಕಾರಣಗಳೂ ಇರಬಹುದು. ಆದರೆ ನೀವು ಕೆಲವು ಉಪಾಯ ಅನುಸರಿಸಿ ಈ ಸಮಸ್ಯೆ ಇಂದ ಪಾರಾಗಬಹುದು… 1. ದೀರ್ಘವಾಗಿ ಉಸಿರಾಡುವುದು. ವಾಂತಿ ಹೊಟ್ಟೆಯಲ್ಲಿ ತೊಳಸಿದದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ನೀವು ಮೊದಲು ಮಾಡಬೇಕಾಗಿರುವುದು ದೀರ್ಘವಾದ ಉಸಿರಾಟ. ಮೊದಲು ದೀರ್ಘವಾಗಿ ಒಳ್ಳೆಯ ಗಾಳಿಯನ್ನು( ಆಮ್ಲಜನಕವನ್ನು )…
wwe ಫೈಟ್ ನೀವೂ ಎಲ್ಲರೂ ನೋಡೇ ಇರ್ತೀರಿ…ಆದರೆ ನಮ್ಮ ಹಳ್ಳಿ ಹುಡುಗರ wwe ಫೈಟ್ ನೋಡಿದ್ದೀರಾ… ನೋಡಿಲ್ಲಾ ಅಂದ್ರೆ ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…
ಬೇಕಾಗುವ ಸಾಮಗ್ರಿಗಳು: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎರಡು ಬಟ್ಟಲು ಎಲೆಕೋಸು,ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಹೆಚ್ಚಿದ ಮೀಡಿಯಂ ಸೈಜು ಈರುಳ್ಳಿ, ಕಾನ್೯ ಫ್ಲೋರ್ ಎರಡು ಟೀ ಸ್ಪೂನ್, ಮೈದಾಹಿಟ್ಟು ಎರಡು ಟೀ ಸ್ಪೂನ್, ಅಜಿನ ಮೋಟು ಕಾಲು ಚಮಚ, ಅಚ್ಚ ಕಾರದ ಪುಡಿ 1 ಟೀ ಸ್ಪೂನ್, ಗರಂ ಮಸಾಲ ಅರ್ದ ಟೀ ಸ್ಪೂನ್ ರುಚಿಗೆ ತಕ್ಕಷ್ಟು ಉಪ್ಪು. ಮಾಡುವ ವಿಧಾನ: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎಲೆಕೋಸನ್ನು ಒಂದು ಬೌಲ್ಗೆ ಹಾಕಿಟ್ಟುಕೊಳ್ಳಿ, ಅದಕ್ಕೆ ಎರಡು ಟೀ ಸ್ಪೂನ್ ಕಾನ್೯ ಫ್ಲೋರ್, ಎರಡು…
ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.