ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.
ಮೀತ್ ಎನ್ನುವ ಶಿಕ್ಷಕಿ ಗುಜರಾತ್ ನಗರದ ಅತ್ಯಂತ ಪ್ರತಿಷ್ಠಿತ ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಿರುವಾಗ 2013ರಲ್ಲಿ ತಮ್ಮ ಕಾಲೇಜಿನಿಂದ ಗಾಂಧಿ ಪಾದಯಾತ್ರ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾರೆ.ವಿವಿಧ ಗ್ರಾಮಗಳಿಗೆ ವಿದ್ಯಾರ್ಥಿಗಳು ಹಾಗು ಪ್ರಾದ್ಯಾಪಕಾರು ಎಲ್ಲರು ಭೇಟಿ ನೀಡುತ್ತಾರೆ. ಇದರ ಉದ್ದೇಶ ಆ ಗ್ರಾಮಗಳಲ್ಲಿ ಏನೆಲ್ಲಾ ಸಮಸ್ಯೆಯನ್ನು ಜನರು ಅನುಭವಿಸುತ್ತಿದ್ದಾರೆ ಅನ್ನೋದನ್ನ ತಿಳಿದು ಕೊಳ್ಳುವುದು.
ಹೀಗಿರುವಾಗ ಈ ಶಿಕ್ಷಕಿಯು ಆಳವಾಗಿ ಜನರ ಸಮಸ್ಯೆಯನ್ನು ತಿಳಿಯಲು ಪ್ರಯತ್ನಿಸುತ್ತಾರೆ. ಹೀಗೆ ಅಲ್ಲಿನ ಪ್ರವಾಸ ಮುಗಿಸು ಕೊಂಡು ಬಂದಾಗ ಅವರು ಯೋಚಿಸುತ್ತಾರೆ ಗ್ರಾಮೀಣ ಪ್ರದೇಶದಲ್ಲಿ ಶೌಚಾಲಯಗಳು ಇಲ್ಲದೆ ಗ್ರಾಮೀಣ ಪ್ರದೇಶದ ಮಹಿಳೆಯರು ಎಷ್ಟೊಂದು ಕಷ್ಟ ಅನುಭವಿಸುತ್ತಾರೆ. ಅನ್ನೋದನ್ನ ತಿಳಿದ ಇವರು ಆ ಜನರಲ್ಲಿ ಪ್ರೇರಣೆ ಮಾಡಿ ಶೌಚಾಲಯ ಕಟ್ಟಿಸಿ ಅದನ್ನು ಬಳಕೆ ಮಾಡುವ ಹಾಗೆ ಮಾಡಬೇಕು ಅನ್ನೋದನ್ನ ನಿರ್ಧರಿಸುತ್ತಾರೆ.
ಆ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ ಸುದರ್ಶನ್ ಅಯ್ಯಂಗಾರ್ ಎಂಬವರು ಹಳ್ಳಿಗಳಲ್ಲಿ ಶೌಚಾಲಯಗಳನ್ನು ನಿರ್ಮಿಸುವ ಯೋಜನೆಯೊಂದನ್ನು ಪ್ರಾರಂಭಿಸಿದರು. ನನ್ನ ರಾಷ್ಟ್ರವನ್ನು ಪೂರೈಸಲು ಮತ್ತು ನನ್ನ ತಾಯಿಯ ಭೂಮಿಯನ್ನು ಸ್ವಚ್ಛಗೊಳಿಸಲು ಒಂದು ಭಾಗವಾಗಲು ಒಂದು ದೊಡ್ಡ ಅವಕಾಶ ಸಿಕ್ಕಿತು ಆಗಾಗಿ ನಾನು ತಕ್ಷಣ ಒಪ್ಪಿಕೊಂಡೆ ಅನ್ನುತ್ತಾರೆ.
ನಂತರ ಆ ಗ್ರಾಮಗಳಿಗೆ ಭೇಟಿ ನೀಡಿ ಯಾರ ಮನೆಯಲ್ಲಿ ಶೌಚಾಲಯ ಇಲ್ಲವೋ ಅವರ ಮನೆಯಲ್ಲಿ ಕಟ್ಟಿಸಿ ಕೊಳ್ಳುವ ಹಾಗೆ ಪ್ರೇರಣೆಯನ್ನು ಮಾಡುತ್ತಾರೆ . ಅಲ್ಲದೆ ಅದರಿಂದಾಗು ಅನುಕೂಲಗಳ ಬಗ್ಗೆ ಹಾಗು ಯಾವ ರೀತಿಯಲ್ಲಿ ನಿರ್ಮಿಸಿ ಕೊಳ್ಳ ಬೇಕು ಎಂದೆಲ್ಲ ಮಾಹಿತಿಯನ್ನು ಆ ಗ್ರಾಮದ ಮಹಿಳೆಯರಲ್ಲಿ ತಿಳಿಸುತ್ತಾರೆ.
ಅಲ್ಲದೆ ಸರಕಾರಿ ಕಾರ್ಯಕ್ರಮದಡಿಯಲ್ಲಿ ಶೌಚಾಲಯಗಳನ್ನು ಕಟ್ಟಲು ಗ್ರಾಮಸ್ಥರಿಗೆ ಮನವೊಲಿಸಲು ಏಳು ತಿಂಗಳುಗಳನ್ನು ತೆಗೆದುಕೊಂಡಿತು’
4 ವರ್ಷದಲ್ಲಿ 34 ಗ್ರಾಮಗಳಲ್ಲಿ 6000 ಕ್ಕೂ ಹೆಚ್ಚು ಶೌಚಾಲಯಗಳನ್ನು ನಿರ್ಮಿಸಿ ಕೊಳ್ಳುವ ಹಾಗೆ ಮಾಡಿದ್ದಾರೆ.ಯಾರು ಶೌಚಾಲಯ ನಿರ್ಮಿಸಿ ಕೊಳ್ಳುತ್ತಾರೆ ಅವರಿಗೆ ಬಹುಮಾನ ಕೊಡಲಾಗುತ್ತದೆ ಅನ್ನೋ ಯೋಜನೆಯನ್ನು ಹಾಕಿ ಕೊಂಡು ಜನರಲ್ಲಿ ಪ್ರೇರಣೆ ಮಾಡುತ್ತಾರೆ.
ಹೀಗೆ ಕಟ್ಟಿಸಿ ಕೊಂಡವರಿಗೆ ತಮ್ಮ ಸ್ವಂತ ಹಣದಲ್ಲಿ ಆ ಬಹುಮಾನವನ್ನು ಕೂಡುವ ಕೆಲಸ ಮಾಡುತ್ತಾರೆ. ಹೇಗೆ ಕೆಲಸ ಮಾಡಿದಾಗ ಹಲವು ಜನ ಇವರನ್ನು ಅಪಹಾಸ್ಯ ಮಾಡುತ್ತಾರೆ ಅವುಗಳನ್ನು ಲೆಕ್ಕಕೆ ಹಾಕದೆ ನಾನು ನನ್ನ ರಾಷ್ಟ್ರಕ್ಕೆ ಹಾಗು ನನ್ನ ಭೂಮಿ ತಾಯಿಯನ್ನು ಸ್ವಚ್ಛತೆ ಮಾಡುವ ಹೆಮ್ಮೆ ನನಗಿದೆ ಅನ್ನೋ ನಿರ್ಧಾರದೊಂದಿಗೆ ಯಶಸ್ಸು ಕಾಣುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕ ಜನರು ಹೆಣ್ಣು ಹೆತ್ತವರಿಗೆ ತುಂಬಾ ಕಷ್ಟ ಅನ್ನೋದು ಎಷ್ಟು ಸತ್ಯ ಅಲ್ವಾ.ಪೋಷಕರಿಗೆ ಮಗಳು ಏನಾದ್ರು ಹುಡುಗರ ಬಗ್ಗೆ ಮಾತನಾಡಿದ್ರೆ ತುಂಬಾ ಆತಂಕ ಉಂಟಾಗುತ್ತದೆ. ಎಲ್ಲಿ ನಮ್ಮ ಮಗಳು ಪ್ರೀತಿಯ ಬಲೆಗೆ ಸಿಗಾಕಿಕೊಳ್ಳುತ್ತಾಳೋ ಎಂಬ ಆತಂಕ ಶುರುವಾಗುತ್ತದೆ. ಹುಡುಗಿಯರು ಪ್ರೀತಿಯಲ್ಲಿ ಬಿದ್ದರೆ ತಮ್ಮ ಜೀವನದಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳುತ್ತಾರೆ.ಅದು ಏನು ಅಂತ ನಾವು ಹೇಳಿದ್ದೀವಿ ನೋಡಿ.
ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.ಯಾರಾದರೂ ನಮಗೆ ಬಿಯರ್ ಒಳ್ಳೆಯದು ಎಂದರೆ ಆಶ್ಚರ್ಯವಾಗುತ್ತದೆ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರ ಅಪರಾಧ ಎನ್ನುವುದು ಗೊತ್ತೇ ಇದೆ ಇನ್ನೂ ದಿನವಿಡೀ ಕೆಲಸ ಮಾಡಿ ಸಂಜೆ ಹೊತ್ತಿಗೆ ಬಿಯರ್ ಕುಡಿಯುವುದು ಅಭ್ಯಾಸ ಮಾಡಿಕೊಂಡಿರುತ್ತಾರೆ ಯಾವುದೇ ಅಲ್ಕೋಲ್ ಆದರೂ ಸರಿ ಹೆಚ್ಚಾಗಿ ಕುಡಿದರೆ ಆರೋಗ್ಯಕ್ಕೆ ಹಾಗೂ ಕಿಡ್ನಿ ಪ್ರಾಬ್ಲಮ್ ಆಗುತ್ತದೆ ಬಿಯರ್ ಅನ್ನು ಆಗಾಗ ಕುಡಿದರೆ ಒಳ್ಳೆಯದು ಎಂದು ಹೇಳುತ್ತಾರೆ ಒಬ್ಬ ಯುವಕ ತುಂಬಾ…
2019ರ ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾಗ್ತಿದ್ದಂತೆ ನೀತಿ ಸಂಹಿತೆ ಜಾರಿಗೆ ಬಂದಿದೆ. ನೀತಿ ಸಂಹಿತೆ ಜಾರಿಯಾದ ಕಾರಣ ದೇಶದಾದ್ಯಂತ ಅನೇಕ ನಿಯಮಾವಳಿಗಳು ಜಾರಿಗೆ ಬರುತ್ತವೆ. ಚುನಾವಣಾ ಆಯೋಗ ಹೊಸ ನಿಯಮಗಳನ್ನು ಕೂಡ ಜಾರಿಗೆ ತಂದಿದೆ. ಸಾಮಾನ್ಯವಾಗಿ ಏಪ್ರಿಲ್-ಮೇ ತಿಂಗಳಿನಲ್ಲಿ ಮದುವೆಗಳು ನಡೆಯುವುದು ಹೆಚ್ಚು. ಆದ್ರೆ ಚುನಾವಣೆ ಹಿನ್ನೆಲೆಯಲ್ಲಿ ಮದುವೆ ವಾದ್ಯಗಳು ಈ ಬಾರಿ ಕಡಿಮೆ ಪ್ರಮಾಣದಲ್ಲಿ ಕೇಳಿ ಬರಲಿವೆ. ಮದುವೆ ಸಂದರ್ಭದಲ್ಲಿ ವಾದ್ಯಗಳ ಬಳಕೆಗೆ ಒಪ್ಪಿಗೆ ಪಡೆಯಬೇಕಾಗುತ್ತದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಎಸ್ಡಿಎಂ ಒಪ್ಪಿಗೆ ಪಡೆದು…
ಚುನಾವಣೆಗೂ ಮುನ್ನವೇ ಹಿರಿಯೂರು ನಗರಸಭೆಯಲ್ಲಿ ಜೆಡಿಎಸ್ ಖಾತೆ ತೆರೆದಿದ್ದು, ಜೆಡಿಎಸ್ ಅಭ್ಯರ್ಥಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಏಳನೇ ವಾರ್ಡಿನ ಪಾಂಡುರಂಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 29 ರಂದು ನಗರಸಭೆ ಚುನಾವಣೆ ನಡೆಯಬೇಕಿತ್ತು. ಈ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಪಾಂಡುರಂಗ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾವಾಗಿತ್ತು. ಈರಲಿಂಗೆಗೌಡ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಹೇಳಿ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ….
ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….
ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.