ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.

ಮೀತ್ ಎನ್ನುವ ಶಿಕ್ಷಕಿ ಗುಜರಾತ್ ನಗರದ ಅತ್ಯಂತ ಪ್ರತಿಷ್ಠಿತ ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಿರುವಾಗ 2013ರಲ್ಲಿ ತಮ್ಮ ಕಾಲೇಜಿನಿಂದ ಗಾಂಧಿ ಪಾದಯಾತ್ರ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾರೆ.ವಿವಿಧ ಗ್ರಾಮಗಳಿಗೆ ವಿದ್ಯಾರ್ಥಿಗಳು ಹಾಗು ಪ್ರಾದ್ಯಾಪಕಾರು ಎಲ್ಲರು ಭೇಟಿ ನೀಡುತ್ತಾರೆ. ಇದರ ಉದ್ದೇಶ ಆ ಗ್ರಾಮಗಳಲ್ಲಿ ಏನೆಲ್ಲಾ ಸಮಸ್ಯೆಯನ್ನು ಜನರು ಅನುಭವಿಸುತ್ತಿದ್ದಾರೆ ಅನ್ನೋದನ್ನ ತಿಳಿದು ಕೊಳ್ಳುವುದು.

ಹೀಗಿರುವಾಗ ಈ ಶಿಕ್ಷಕಿಯು ಆಳವಾಗಿ ಜನರ ಸಮಸ್ಯೆಯನ್ನು ತಿಳಿಯಲು ಪ್ರಯತ್ನಿಸುತ್ತಾರೆ. ಹೀಗೆ ಅಲ್ಲಿನ ಪ್ರವಾಸ ಮುಗಿಸು ಕೊಂಡು ಬಂದಾಗ ಅವರು ಯೋಚಿಸುತ್ತಾರೆ ಗ್ರಾಮೀಣ ಪ್ರದೇಶದಲ್ಲಿ ಶೌಚಾಲಯಗಳು ಇಲ್ಲದೆ ಗ್ರಾಮೀಣ ಪ್ರದೇಶದ ಮಹಿಳೆಯರು ಎಷ್ಟೊಂದು ಕಷ್ಟ ಅನುಭವಿಸುತ್ತಾರೆ. ಅನ್ನೋದನ್ನ ತಿಳಿದ ಇವರು ಆ ಜನರಲ್ಲಿ ಪ್ರೇರಣೆ ಮಾಡಿ ಶೌಚಾಲಯ ಕಟ್ಟಿಸಿ ಅದನ್ನು ಬಳಕೆ ಮಾಡುವ ಹಾಗೆ ಮಾಡಬೇಕು ಅನ್ನೋದನ್ನ ನಿರ್ಧರಿಸುತ್ತಾರೆ.

ಆ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ ಸುದರ್ಶನ್ ಅಯ್ಯಂಗಾರ್ ಎಂಬವರು ಹಳ್ಳಿಗಳಲ್ಲಿ ಶೌಚಾಲಯಗಳನ್ನು ನಿರ್ಮಿಸುವ ಯೋಜನೆಯೊಂದನ್ನು ಪ್ರಾರಂಭಿಸಿದರು. ನನ್ನ ರಾಷ್ಟ್ರವನ್ನು ಪೂರೈಸಲು ಮತ್ತು ನನ್ನ ತಾಯಿಯ ಭೂಮಿಯನ್ನು ಸ್ವಚ್ಛಗೊಳಿಸಲು ಒಂದು ಭಾಗವಾಗಲು ಒಂದು ದೊಡ್ಡ ಅವಕಾಶ ಸಿಕ್ಕಿತು ಆಗಾಗಿ ನಾನು ತಕ್ಷಣ ಒಪ್ಪಿಕೊಂಡೆ ಅನ್ನುತ್ತಾರೆ.

ನಂತರ ಆ ಗ್ರಾಮಗಳಿಗೆ ಭೇಟಿ ನೀಡಿ ಯಾರ ಮನೆಯಲ್ಲಿ ಶೌಚಾಲಯ ಇಲ್ಲವೋ ಅವರ ಮನೆಯಲ್ಲಿ ಕಟ್ಟಿಸಿ ಕೊಳ್ಳುವ ಹಾಗೆ ಪ್ರೇರಣೆಯನ್ನು ಮಾಡುತ್ತಾರೆ . ಅಲ್ಲದೆ ಅದರಿಂದಾಗು ಅನುಕೂಲಗಳ ಬಗ್ಗೆ ಹಾಗು ಯಾವ ರೀತಿಯಲ್ಲಿ ನಿರ್ಮಿಸಿ ಕೊಳ್ಳ ಬೇಕು ಎಂದೆಲ್ಲ ಮಾಹಿತಿಯನ್ನು ಆ ಗ್ರಾಮದ ಮಹಿಳೆಯರಲ್ಲಿ ತಿಳಿಸುತ್ತಾರೆ.

ಅಲ್ಲದೆ ಸರಕಾರಿ ಕಾರ್ಯಕ್ರಮದಡಿಯಲ್ಲಿ ಶೌಚಾಲಯಗಳನ್ನು ಕಟ್ಟಲು ಗ್ರಾಮಸ್ಥರಿಗೆ ಮನವೊಲಿಸಲು ಏಳು ತಿಂಗಳುಗಳನ್ನು ತೆಗೆದುಕೊಂಡಿತು’
4 ವರ್ಷದಲ್ಲಿ 34 ಗ್ರಾಮಗಳಲ್ಲಿ 6000 ಕ್ಕೂ ಹೆಚ್ಚು ಶೌಚಾಲಯಗಳನ್ನು ನಿರ್ಮಿಸಿ ಕೊಳ್ಳುವ ಹಾಗೆ ಮಾಡಿದ್ದಾರೆ.ಯಾರು ಶೌಚಾಲಯ ನಿರ್ಮಿಸಿ ಕೊಳ್ಳುತ್ತಾರೆ ಅವರಿಗೆ ಬಹುಮಾನ ಕೊಡಲಾಗುತ್ತದೆ ಅನ್ನೋ ಯೋಜನೆಯನ್ನು ಹಾಕಿ ಕೊಂಡು ಜನರಲ್ಲಿ ಪ್ರೇರಣೆ ಮಾಡುತ್ತಾರೆ.

ಹೀಗೆ ಕಟ್ಟಿಸಿ ಕೊಂಡವರಿಗೆ ತಮ್ಮ ಸ್ವಂತ ಹಣದಲ್ಲಿ ಆ ಬಹುಮಾನವನ್ನು ಕೂಡುವ ಕೆಲಸ ಮಾಡುತ್ತಾರೆ. ಹೇಗೆ ಕೆಲಸ ಮಾಡಿದಾಗ ಹಲವು ಜನ ಇವರನ್ನು ಅಪಹಾಸ್ಯ ಮಾಡುತ್ತಾರೆ ಅವುಗಳನ್ನು ಲೆಕ್ಕಕೆ ಹಾಕದೆ ನಾನು ನನ್ನ ರಾಷ್ಟ್ರಕ್ಕೆ ಹಾಗು ನನ್ನ ಭೂಮಿ ತಾಯಿಯನ್ನು ಸ್ವಚ್ಛತೆ ಮಾಡುವ ಹೆಮ್ಮೆ ನನಗಿದೆ ಅನ್ನೋ ನಿರ್ಧಾರದೊಂದಿಗೆ ಯಶಸ್ಸು ಕಾಣುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್ಪಿ ಪುತ್ರಿ ಖುಷಿ ಸಹ ಪಾಠ…
ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ ಗುರು ಬಾಬಾ ರಾಮ್ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…
ಬೆಂಗಳೂರು: ನಮ್ಮ ಮೆಟ್ರೋ ಯೋಜನೆಗೆ ಈಗ ಕಾರ್ಪೊರೇಟ್ ಕಂಪನಿಗಳಿಂದ ಭಾರೀ ಆರ್ಥಿಕ ಬಲ ದೊರೆಯುತ್ತಿದೆ. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳ ನೆರವು ಹರಿದುಬರುತ್ತಿದ್ದು, ಇದು ಬೆಂಗಳೂರು ಮೆಟ್ರೊ ರೈಲು ನಿಗಮ ಲಿಮಿಟೆಡ್ (ಬಿಎಂಆರ್ಸಿಎಲ್) ಮೇಲೆ ಇರುವ ಆರ್ಥಿಕ ಹೊರೆ ಕಡಿಮೆ ಮಾಡಲು ಪ್ರಮುಖ ಪಾತ್ರವಹಿಸುತ್ತಿದೆ. ಪ್ರಮುಖ ಅಂಶಗಳು (ಸುದ್ದಿಯ ಸಾರಾಂಶ) ಕಾರ್ಪೊರೇಟ್ ಕಂಪನಿಗಳಿಂದ ಸಾವಿರಾರು ಕೋಟಿ ರೂ. CSR ನೆರವು ನಿಲ್ದಾಣ ನಿರ್ಮಾಣ, ಸ್ಕೈವಾಕ್, ಹೆಸರಿನ ಹಕ್ಕು (naming rights)…
ನವದೆಹಲಿ: ಪ್ರತಿ ದಿನ ಬೈಯುತ್ತಿದ್ದಾರೆ ಎಂದು ಕೋಪದಲ್ಲಿ ಮಗನೊಬ್ಬ ತನ್ನ ತಂದೆಯನ್ನು ಕೊಲೆಗೈದು ದೇಹವನ್ನು 25 ಪೀಸ್ ಮಾಡಿ ಬ್ಯಾಗಿನಲ್ಲಿ ತುಂಬಿಸಿದ ಘಟನೆ ನವದೆಹಲಿಯಲ್ಲಿ ನಡೆದಿದೆ. ಅಮನ್(22) ತಂದೆಯನ್ನೇ ಕೊಲೆ ಮಾಡಿದ ಮಗ. ಕೆಫೆ ಮಾಲೀಕನಾಗಿರುವ ಅಮನ್ ತಂದೆ ಸಂದೇಶ್ ಅಗರ್ ವಾಲ್(48) ದಿನ ಬೈಯುತ್ತಿದ್ದರು ಎಂದು ಕೊಲೆ ಮಾಡಿದ್ದಾನೆ. ಅಮನ್ ತನ್ನ ತಂದೆ ಸಂದೇಶ್ರನ್ನು ಕೊಲೆ ಮಾಡಿದ ನಂತರ ಅವರ ದೇಹವನ್ನು 25 ಪೀಸ್ ಮಾಡಿ ನಾಲ್ಕು ಬ್ಯಾಗ್ನಲ್ಲಿ ತುಂಬಿಸಿದ್ದಾನೆ. ಈ ವಿಷಯ ತಿಳಿದ ಪೊಲೀಸರು…
ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ.
ನಿಮಗೆಲ್ಲರಿಗೂ ಗೊತ್ತಿರಬಹುದು, ಹಿಂದಿನ ಕಾಲದ ಮದುವೆಯ ನಿಯಮಗಳು ಸಂಪ್ರದಾಯಗಳು ಹೇಗಿತ್ತು ಎಂಬುದು. ಮದುವೆಯಾಗುವ ನವ ಜೋಡಿಗಳಲ್ಲಿ ವಧುಗಿಂತ ವರನು ದೊಡ್ಡವನಾಗಿರಬೇಕು, ಇಲ್ಲವಾದಲ್ಲಿ ಮದುವೆಗೆ ಒಪ್ಪಿಗೆಯನ್ನು ಕೊಡುತ್ತಲೇ ಇರುತ್ತಿರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ, ದಿನಗಳು ಉರುಳಿದಂತೆ ಸಂಪ್ರದಾಯಗಳು ಬದಲಾಗುತ್ತಿವೆ. ಜಾತಿ, ಧರ್ಮ, ವಯಸ್ಸು ಇವ್ಯಾವುದನ್ನು ಲೆಕ್ಕಿಸದೆ ತಾನು ಪ್ರೀತಿಸಿದ ವ್ಯಕ್ತಿಯನ್ನು ವಿವಾಹವಾಗಿ ಸುಖಕರ ಜೀವನ ನಡೆಸುತ್ತಿರುತ್ತಾರೆ. ಒಂದು ಕಡೆಯಿಂದ ಯೋಚಿಸುವುದಾದರೆ ಈ ನಿರ್ಧಾರ ಸರಿ ಅನಿಸುತ್ತದೆ ಅಲ್ಲವೇ? ಅಂತೆಯೇ ನಮ್ಮ ದಕ್ಷಿಣ ಭಾರತದ ಆಲ್ಮೋಸ್ಟ್ ಟಾಪ್ ನಟಿಯರು…